ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ‘ಮಧು ಭೂಷಣ’ ರಾಜ್ಯ ಪ್ರಶಸ್ತಿ ಪ್ರಧಾನ
ಪುತ್ತೂರು: ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಫೆ. 25ರಂದು ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟಿನ 6ನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ಅವರಿಗೆ ಮಧುಭೂಷಣ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಸಮ್ಮೇಳನಾಧ್ಯಕ್ಷ ಮಲಾರ್ ಜಯರಾಮ್ ರೈ, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ ಪುತ್ತೂರು ಅಧ್ಯಕ್ಷ ಉಮೇಶ್ ನಾಯಕ್, ಗಡಿನಾಡ ದ್ವನಿ ಅಧ್ಯಕ್ಷ ಡಾ. ಹಾಜಿ ಎಸ್. ಅಬ್ಬೂಬಕ್ಕರ್ ಅರ್ಲಪದವು, ಪ್ರ.ಕಾರ್ಯದರ್ಶಿ ಈಶ್ವರ […]
ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ‘ಮಧು ಭೂಷಣ’ ರಾಜ್ಯ ಪ್ರಶಸ್ತಿ ಪ್ರಧಾನ Read More »








