ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್

ಜಗತ್ತಿಗೆ ನಗುವುದನ್ನು ಕಲಿಸಿದವನ ಬದುಕು ದುರಂತ ಆಗಿತ್ತು ಜಗತ್ತಿನ ಮಹೋನ್ನತ ಕಾಮಿಡಿ ಸ್ಟಾರ್, ನಿರ್ಮಾಪಕ, ಎಡಿಟರ್, ನಿರ್ದೇಶಕ, ಲೇಖಕ, ಸಂಗೀತ ನಿರ್ದೇಶಕ…ಇನ್ನೂ ಏನೇನೋ ಅವತಾರಗಳು! ಚಾರ್ಲಿ ಚಾಪ್ಲಿನ್ ಬದುಕಿದ ರೀತಿಯೇ ಹಾಗೆ.A day without LAUGHTER is a day WASTED ಎಂದವ ಚಾಪ್ಲಿನ್ ಆತನ TRAMP ಜಗತ್ತಿನ ಅತ್ಯಂತ ಜನಪ್ರಿಯ ಪಾತ್ರ ಆ ವಿಚಿತ್ರವಾದ ಬುಟ್ಟಿಯಾಕಾರದ ಟೋಪಿ, ಬೂಟ್ ಪಾಲಿಶ್ ಮೀಸೆ, ಉದ್ದವಾದ ನಡೆ ಕೋಲು ಈ ಮೂರು ಸೇರಿದರೆ ಚಾಪ್ಲಿನ್ ಚಿತ್ರ ಕಣ್ಮುಂದೆ ಬಂದಾಯಿತು. […]

ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್ Read More »

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಸಣ್ಣ ರಥೋತ್ಸವ  | ತೆಪ್ಪೋತ್ಸವ | ಕೆರೆ ಆಯನ | ಇಂದು ಶ್ರೀ ಮಹಾಲಿಂಗೇಶ್ವರನ ವೈಭವದ ಬ್ರಹ್ಮರಥೋತ್ಸವ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ವಿಜೃಂಭಣೆಯಿಂದ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ವೈಭವವನ್ನು ಪಡೆಯುತ್ತಿದೆ. ಭಾನುವಾರ ರಾತ್ರಿ ದೂರದ ಬಲ್ನಾಡಿನಿಂದ ವರ್ಷಂಪ್ರತಿ ಬರುವ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನವಾಯಿತು. ರಾತ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ದೇವಸ್ಥಾನದ ಹೊರಾಂಗಣದಲ್ಲಿ ಬಲಿ ಉತ್ಸವ ಆಗುತ್ತಿದ್ದಂತೆ ರಾತ್ರಿ 11 ಗಂಟೆ ಸುಮಾರಿಗೆ ಬಲ್ನಾಡಿನಿಂದ ಶ್ರೀ ದೈವಗಳ ಕಿರುವಾಳು ಆಗಮಿಸಿ ಶ್ರೀ ಮಹಾಲಿಂಗೇಶ್ವರನ್ನು ಎದುರುಗೊಂಡು ಮಾತುಕತೆ ನಡೆಸಿ ಬಳಿಕ ಶ್ರೀ ದೇವರ ಬಲಿಯೊಂದಿಗೆ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಸಣ್ಣ ರಥೋತ್ಸವ  | ತೆಪ್ಪೋತ್ಸವ | ಕೆರೆ ಆಯನ | ಇಂದು ಶ್ರೀ ಮಹಾಲಿಂಗೇಶ್ವರನ ವೈಭವದ ಬ್ರಹ್ಮರಥೋತ್ಸವ Read More »

ಅತೀಕ್, ಅಶ್ರಫ್ ಹತ್ಯೆ ಪ್ರಕರಣ : ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಯೋಗಿ

ಪ್ರಯಾಗರಾಜ್ : ಗುಂಡಿನ ದಾಳಿಯಲ್ಲಿ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸಾವನ್ನಪ್ಪಿದ ನಂತರ ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಗಮವಾಗಿಡಲು ಯೋಗಿ ಸಂಪೂರ್ಣ ಗಮನ ಹರಿಸುತ್ತಿದ್ದಾರೆ. ಯುಪಿ ಡಿಜಿಪಿ ಸೇರಿದಂತೆ ಎಲ್ಲಾ ಉನ್ನತ ಅಧಿಕಾರಿಗಳಿಗೆ ಪ್ರಯಾಗ್‌ರಾಜ್‌ಗೆ ಹೋಗುವಂತೆ ಸೂಚಿಸಿದ್ದಾರೆ. ಅಲ್ಲದೆ ಪ್ರತಿ 2

ಅತೀಕ್, ಅಶ್ರಫ್ ಹತ್ಯೆ ಪ್ರಕರಣ : ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಯೋಗಿ Read More »

ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕೋಲಾರ : ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ. ಡಬಲ್​ ಇಂಜಿನ್​ ಸರ್ಕಾರ

ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ Read More »

ಸಿಧು ಮೂಸೆವಾಲಾ ಹತ್ಯೆಗೆ ಬಳಸಲಾಗಿದ್ದ ಪಿಸ್ತೂಲ್‌ನ್ನೇ ಅತೀಕ್, ಅಶ್ರಫ್ ಹತ್ಯೆಗೆ ಬಳಸಲಾಗಿದೆ

ಲಖನೌ : ಮಾಫಿಯಾ ಡಾನ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಹತ್ಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಬಳಸಲಾಗಿದ್ದ ಜಿಗಾನಾ ಮೇಡ್ ಪಿಸ್ತೂಲ್ ಅನ್ನೇ ಇಬ್ಬರೂ ಸಹೋದರ ಹತ್ಯೆಗೆ ಬಳಸಲಾಗಿದೆ. ಜಿಗಾನಾ ಮೇಡ್ ಪಿಸ್ತೂಲ್ ಅನ್ನು ಟರ್ಕಿಯಲ್ಲಿ ತಯಾರಿಸಲಾಗುತ್ತದೆ. ಗುಂಡಿನ ದಾಳಿ ನಡೆಸಿದ್ದ ಲವಲೇಶ್ ತಿವಾರಿ, ಸನ್ನಿ ಮತ್ತು ಅರುಣ್ ಮೌರ್ಯ ಎಂಬ ಮೂವರು ದಾಳಿಕೋರರನ್ನು ಬಂಧಿಸಿದ್ದು ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ

ಸಿಧು ಮೂಸೆವಾಲಾ ಹತ್ಯೆಗೆ ಬಳಸಲಾಗಿದ್ದ ಪಿಸ್ತೂಲ್‌ನ್ನೇ ಅತೀಕ್, ಅಶ್ರಫ್ ಹತ್ಯೆಗೆ ಬಳಸಲಾಗಿದೆ Read More »

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿಗೆ ಟಿಕೇಟ್ ಸಿಗದ ಹಿನ್ನಲೆ : ಮಹಿಳಾ ಪದಾಧಿಕಾರಿಗಳು ಪಕ್ಷದ ಹುದ್ದೆಗೆ ರಾಜೀನಾಮೆ

ಪುತ್ತೂರು: ಈ ಬಾರಿ ಪು್ತೂರು ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರಿಗೆ ಟಿಕೇಟ್ ನೀಡದ ಹಿನ್ನಲೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಉಪಾಧ್ಯಕ್ಷ ವಿಶಾಲಾಕ್ಷಿ ಬನ್ನೂರು ಹಾಗೂ ಶುಭ ಮಾಲಿನಿ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆದ ಶಾರದಾ ಅರಸ್, ಈ ಬಾರಿ ಶಕುಂತಲಾ ಟಿ. ಶೆಟ್ಟಿ ಅವರಿಗೆ ಪುತ್ತೂರು ಕ್ಷೇತ್ರದಿಂದ ಟಿಕೇಟ್ ನೀಡದಿದ್ದಲ್ಲಿ ಮಹಿಳಾ ಪದಾಧಿಕಾರಿಗಳು

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿಗೆ ಟಿಕೇಟ್ ಸಿಗದ ಹಿನ್ನಲೆ : ಮಹಿಳಾ ಪದಾಧಿಕಾರಿಗಳು ಪಕ್ಷದ ಹುದ್ದೆಗೆ ರಾಜೀನಾಮೆ Read More »

ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಬೆಳಿಗ್ಗೆಯಿಂದಲೇ ಭಕ್ತಾದಿಗಳಿಂದ ಮಲ್ಲಿಗೆ ಅರ್ಪಣೆ |ಮಲ್ಲಿಗೆ ಸ್ಟಾಲ್ ಗಳಲ್ಲಿ ಭರ್ಜರಿ ವ್ಯಾಪಾರ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಸರ್ಪಿಸಲು ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವ ಹಾಗೂ ಪರಿವಾರ ದೈವಗಳ ಕಿರುವಾಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರಲಿದೆ. ಈ ನಿಟ್ಟಿನಲ್ಲಿ ಈ ಬಾರಿ ಬಲ್ನಾಡಿನ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಮಲ್ಲಿಗೆಯನ್ನು ಅರ್ಪಿಸುತ್ತಿದ್ದಾರೆ. ಪ್ರತಿ

ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಬೆಳಿಗ್ಗೆಯಿಂದಲೇ ಭಕ್ತಾದಿಗಳಿಂದ ಮಲ್ಲಿಗೆ ಅರ್ಪಣೆ |ಮಲ್ಲಿಗೆ ಸ್ಟಾಲ್ ಗಳಲ್ಲಿ ಭರ್ಜರಿ ವ್ಯಾಪಾರ Read More »

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಕಚೇರಿ ಉದ್ಘಾಟನೆ

ಪುತ್ತೂರು: 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ  ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ಅವರ  ಚುನಾವಣಾ ಕಚೇರಿಯು ಮುಕ್ರಾಂಪ್ಪಾಡಿಯ ಸುಭದ್ರ ಕಲ್ಯಾಣ ಮಂಟಪದ ಬಳಿ ರವಿವಾರ ಉದ್ಘಾಟನೆಗೊಂಡಿತು. ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಬೆಂಬಲಿಗರು ಉಪಸ್ಥಿತರಿದ್ದರು.

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಕಚೇರಿ ಉದ್ಘಾಟನೆ Read More »

ಸುಡಾನ್‌ನಲ್ಲಿ ಸೇನಾ ಸಂಘರ್ಷ ತೀವ್ರ : ಭಾರತೀಯ ಪ್ರಜೆ ಸೇರಿ 65 ಸಾವು

500ಕ್ಕೂ ಅಧಿಕ ಮಂದಿಗೆ ಗುಂಡೇಟು ಖಾರ್ಟೂಮ್ : ಸುಡಾನ್‌ನಲ್ಲಿ ನಡೆಯುತ್ತಿರುವ ಸೇನಾ ಸಂಘರ್ಷ ತೀವ್ರಗೊಂಡಿದ್ದು, ಓರ್ವ ಭಾರತೀಯ ಸೇರಿದಂತೆ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಇಲ್ಲಿನ ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ ಸಂಭವಿಸಿದ ಪರಿಣಾಮ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಸುಡಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಭಾರತ ಮೂಲದ ವ್ಯಕ್ತಿ ಕೂಡ ಸೇರಿದ್ದಾರೆ ಎನ್ನಲಾಗಿದೆ. ಮೃತ ವ್ಯಕ್ತಿಯ ದೇಹದ ಮೇಲೆ ಗುಂಡಿನ ಗಾಯಗಳಾಗಿದ್ದು, ಆತ ಸೇನಾ ಗುಂಡಿಗೆ ಬಲಿಯಾಗಿರಬಹುದು

ಸುಡಾನ್‌ನಲ್ಲಿ ಸೇನಾ ಸಂಘರ್ಷ ತೀವ್ರ : ಭಾರತೀಯ ಪ್ರಜೆ ಸೇರಿ 65 ಸಾವು Read More »

ಜಗದೀಶ್ ಶೆಟ್ಟರ್ ರಾಜೀನಾಮೆಯ ನಿರ್ಧಾರದಿಂದ ನೋವಾಗಿದೆ : ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬೊಮ್ಮಾಯಿ ಭಾವುಕ ಹೇಳಿಕೆ ಹುಬ್ಬಳ್ಳಿ : ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ನೋವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಪಕ್ಷ ಸಂಘಟನೆಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್.ಯಡಿಯೂರಪ್ಪ ನಮಗೆ ಆದರ್ಶವಾಗಿದ್ದಾರೆ. ಹೊಸಬರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ನೀಡಿದ್ದಾರೆ. ಜಗದೀಶ್ ಶೆಟ್ಟರ್ ಹಿರಿಯ ನಾಯಕರು. ಅವರ ರಾಜೀನಾಮೆ ಘೋಷಣೆ ನೋವು ತಂದಿದೆ. ಇಂತಹ ನಿರ್ಧಾರದಿಂದ ಪಕ್ಷಕ್ಕೆ ಡ್ಯಾಮೇಜ್ ಆಗಲಿದ್ದು,

ಜಗದೀಶ್ ಶೆಟ್ಟರ್ ರಾಜೀನಾಮೆಯ ನಿರ್ಧಾರದಿಂದ ನೋವಾಗಿದೆ : ಸಿಎಂ ಬೊಮ್ಮಾಯಿ Read More »

error: Content is protected !!
Scroll to Top