ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯ ವೈಖರಿಗೆ ಪ್ರಧಾನಿ ಮೋದಿ ಶ್ಲಾಘನೆ

ದೆಹಲಿ : ಕನ್ನಡ ಸಂಸ್ಕೃತಿ ಇಲಾಖಾ ಕಾರ್ಯ ವೈಖರಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿ ಇಲಾಖಾ ಸಚಿವ ವಿ. ಸುನೀಲ್ ಕುಮಾರ್ ಅವರ ಬೆನ್ನುತಟ್ಟಿ ಅಭಿನಂದಿಸಿದರು. ಫೆ. 25 ರಂದು ದೆಹಲಿಯಲ್ಲಿ ನಡೆದ ದೆಹಲಿ ಕರ್ನಾಟಕ ಸಂಘದ 75ನೇ ವಾರ್ಷಿಕೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕನ್ನಡ ರಾಜ್ಯೋತ್ಸವ ಸಂದರ್ಭ ನಡೆಸಿದ ಕೋಟಿ‌‌ ಕಂಠ ಗೀತ ಗಾಯನ, ಅಮೃತಭಾರತಿಗೆ ಕನ್ನಡಧಾರತಿ ಮೊದಲಾದ ಯಶಸ್ವಿ‌ ಕಾರ್ಯಕ್ರಮ ಸಂಘಟಿಸಿರುವ ಸಚಿವ ವಿ. ಸುನೀಲ್ ಕುಮಾರ್ ಇಲಾಖೆಯಲ್ಲಿ ಸಾಕಷ್ಟು ಪರಿವರ್ತನೆ […]

ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯ ವೈಖರಿಗೆ ಪ್ರಧಾನಿ ಮೋದಿ ಶ್ಲಾಘನೆ Read More »

ಕುಂದಾಪುರ ಭಾಷಾ ಅಕಾಡೆಮಿ ಸ್ಥಾಪನೆ : ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಿಗೆ ಮನವಿ

ಕುಂದಾಪುರ : ಕನ್ನಡ ಭಾಷಾ ಅಕಾಡೆಮಿ ರಚನೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನೀಲ್‌ ಕುಮಾರ್‌ ಜೊತೆಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಕುಂದಾಪುರ ಭಾಷಾ ಅಕಾಡೆಮಿಗೆ ರಚನೆ ಕುರಿತಂತೆ ಮನವಿ ನೀಡಿದ್ದು, ಈಗಾಗಲೇ ಮಂಗಳೂರು ವಿವಿಯಲ್ಲಿ ಅಧ್ಯಯನ ಪೀಠ ರಚನೆಗೆ ಆದೇಶ ಆಗಿದೆ. ಅಲ್ಲಿ ಶೈಕ್ಷಣಿಕ, ಸಂಶೋಧನೆ ಮೊದಲಾದ ಅಧ್ಯಯನಾತ್ಮಕ ಚಟುವಟಿಕೆಗಳು ನಡೆಯಲಿವೆ. ಇದು ಕುಂದಾಪುರ ಭಾಷೆಯ ಕುರಿತು ಮುಂದಿನ

ಕುಂದಾಪುರ ಭಾಷಾ ಅಕಾಡೆಮಿ ಸ್ಥಾಪನೆ : ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಿಗೆ ಮನವಿ Read More »

ಎಐಸಿಸಿ ಮಹಾ ಅಧಿವೇಶನ : ಪ್ರಿಯಾಂಕಾ ವಾದ್ರಾ ಸ್ವಾಗತಕ್ಕೆ ರಸ್ತೆಗೆ 6 ಟನ್ ಗುಲಾಬಿ ಹಾಕಿ ಸ್ವಾಗತ!

ರಾಯಪುರ : ಎಐಸಿಸಿ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲೆಂದು ಫೆ.25ರಂದು ಛತ್ತೀಸ್‌ಗಢದ ರಾಯಪುರಕ್ಕೆ ಆಗಮಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರನ್ನು ಸ್ವಾಗತಿಸಲು ಇಡೀ ರಸ್ತೆಯನ್ನೇ ಗುಲಾಬಿ ಹೂವಿನಿಂದ ಸಿಂಗರಿಸಲಾಗಿದೆ. ಸುಮಾರು 6 ಟನ್ ಗುಲಾಬಿ ಹೂಗಳಿಂದ ರಸ್ತೆ ಸಿಂಗರಿಸಲಾಗಿದೆ. ಗುಲಾಬಿ ದಳಗಳಿಂದಾಗಿ ಇಡೀ ರಸ್ತೆ ಕೆಂಪಗೆ ಕಾಣುತ್ತಿರುವ ವಿಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ ಅವರು ವಿಮಾನ ನಿಲ್ದಾಣದಲ್ಲಿ ಪ್ರಿಯಾಂಕಾ ಅವರಿಗೆ ಪುಷ್ಪಗುಚ್ಛ ನೀಡಿ ಬರಮಾಡಿಕೊಂಡರು. ನಂತರ

ಎಐಸಿಸಿ ಮಹಾ ಅಧಿವೇಶನ : ಪ್ರಿಯಾಂಕಾ ವಾದ್ರಾ ಸ್ವಾಗತಕ್ಕೆ ರಸ್ತೆಗೆ 6 ಟನ್ ಗುಲಾಬಿ ಹಾಕಿ ಸ್ವಾಗತ! Read More »

ಮೀನು ಮೃತಪಟ್ಟಿದ್ದಕ್ಕೆ ಮನನೊಂದು 13ರ ಬಾಲಕ ಆತ್ಮಹತ್ಯೆಗೆ ಶರಣು

ತಿರುವನಂತಪುರಂ : ಪ್ರೀತಿಯ ಮೀನು ಸಾವನ್ನಪ್ಪಿದ್ದಕ್ಕೆ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾಯಿಯ ಚಂಗರಂಕುಲಂನಲ್ಲಿ ನಡೆದಿದೆ. ರೋಷನ್ ಮೆನನ್ ಮೃತ ಬಾಲಕ. ರೋಶನ್ ಮೂಕುತಲ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಓದುತ್ತಿದ್ದ. ಪ್ರಾಣಿಗಳೆಂದರೆ ಆತನಿಗೆ ತುಂಬಾ ಇಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಅಕ್ವೇರಿಯಂ ಇತ್ತು. ಅಕ್ವೇರಿಯಂಯಲ್ಲಿ ಸಾಕಿದ್ದ ಮೀನು ಹಿಂದಿನ ದಿನ ಸಾವನ್ನಪ್ಪಿತ್ತು. ಇದರಿಂದಾಗಿ ರೋಷನ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಮರುದಿನ ರೋಷನ್ ಪಾರಿವಾಳಕ್ಕೆ ಆಹಾರ ನೀಡಲು ಮನೆಯಿಂದ ಹೊರಗೆ

ಮೀನು ಮೃತಪಟ್ಟಿದ್ದಕ್ಕೆ ಮನನೊಂದು 13ರ ಬಾಲಕ ಆತ್ಮಹತ್ಯೆಗೆ ಶರಣು Read More »

ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ | ಹರಿದು ಬಂದ ಜನಸಾಗರ

ಪುತ್ತೂರು : ಐತಿಹಾಸಿಕ ಕ್ಷೇತ್ರ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ರವಿವಾರ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದವು. ಪೂರ್ವಾಹ್ನ 6 ರಿಂದ ಗಣಪತಿ ಹೋಮ, ಪ್ರಾಯಶ್ಚಿತ ಹೋಮಗಳು, ಚತು:ಶುದ್ದಿಧಾರ, ಅವಾಗಹ, ಪಂಚಕ, ಅಂಕುರ ಪೂಜೆ, ಅಪರಾಹ್ನ ಅಂಕುರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಹೋಮ ಕಲಶಾಭಿಷೇಕ, ಅಂಕುರ ಪೂಜೆ, ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ಆಲಂತಡ್ಕ ಶ್ರೀ ವನಶಾಸ್ತಾರ ಮಕ್ಕಳ ಕುಣಿತ ಭಜನ ತಂಡ ಹಾಗೂ ನಿಡ್ಪಳ್ಳಿ ಶಾಂತದುರ್ಗಾ ಭಜನ ಮಂಡಳಿಯಿಂದ ಭಜನೆ

ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ | ಹರಿದು ಬಂದ ಜನಸಾಗರ Read More »

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಗುಂಡಿನ ದಾಳಿ | ಗುಂಡಿಗೆ ತುತ್ತಾಗಿ ಮೃತ್ಯುವಾದ ಕಾಶ್ಮೀರಿ ಪಂಡಿತ

ಪುತ್ತೂರು : ಜಮ್ಮು ಹಾಗೂ ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ಗುಂಡಿನ ದಾಳ ನಡೆಸಿದ್ದು, ಓರ್ವ ಕಾಶ್ಮೀರಿ ಪಂಡಿತ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಂಯಯ್ ಶರ್ಮಾ (40) ಮೃತಪಟ್ಟಿವರೆಂದು ಗುರುತಿಸಲಾಗಿದೆ. ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದ ಸಂದರ್ಭ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ನೃತದೃಷ್ಟ ಸಂಜಯ್ ಶರ್ಮಾ ಅವರು ಗುಂಡಿಗೆ ತುತ್ತಾಗಿ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ. ಸಂಜಯ್ ಶರ್ಮಾ ಅವರು ಜಮ್ಮು ಕಾಶ್ಮೀರದ ಬ್ಯಾಂಕ್ ಒಂದರಲ್ಲಿ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಗುಂಡಿನ ದಾಳಿ | ಗುಂಡಿಗೆ ತುತ್ತಾಗಿ ಮೃತ್ಯುವಾದ ಕಾಶ್ಮೀರಿ ಪಂಡಿತ Read More »

ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳಿಗೆ ದುರಾಸೆಯೇ ಮುಖ್ಯ ಕಾರಣ : ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ | ಕರ್ನಾಟಕದ ಇಂದಿನ ಅಗತ್ಯಗಳು “ಜನ ಸಂವಾದ” ಕಾರ್ಯಕ್ರಮ  

ಪುತ್ತೂರು : ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳಿಗೆ ದುರಾಸೆ ಮೂಲ ಕಾರಣವಾಗಿದ್ದು, ಎಲ್ಲಾ ಖಾಯಿಗಳಿಗೆಗೆ ಔಷಧಿಯಿದ್ದರೆ ದುರಾಸೆಗೆ ಔಷಧಿಯಿಲ್ಲ. ಇದನ್ನು ಹೋಗಲಾಡಿಸಲು ಮಹಾತ್ಮ ಗಾಂಧೀನಿಯವರು ಹೇಳಿದ ಒಂದು ದಾರಿ ತೃಪ್ತಿ. ತೃಪ್ತಿಯಿಂದ ದುರಾಷೆಯನ್ನು ಮಟ್ಟ ಹಾಕಬಹುದು ಎಂದು ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ ಹೇಳಿದರು. ಅವರು ಭಾನುವಾರ ನಗರದ ಜೈನ ಭವನದಲ್ಲಿ ಪುತ್ತೂರು ಗಾಂಧಿ ವಿಚಾರ ವೇದಿಕೆ ಹಾಗೂ ಮಂಗಳೂರು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ನಡೆದ ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತ “ಜನ

ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳಿಗೆ ದುರಾಸೆಯೇ ಮುಖ್ಯ ಕಾರಣ : ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ | ಕರ್ನಾಟಕದ ಇಂದಿನ ಅಗತ್ಯಗಳು “ಜನ ಸಂವಾದ” ಕಾರ್ಯಕ್ರಮ   Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸಂಪೂರ್ಣ ಸುರಕ್ಷಾ ನೋಂದಾವಣೆಗೆ ಚಾಲನೆ

ಪುತ್ತೂರು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮೆತ್ತಡ್ಕ ಒಕ್ಕೂಟದ ಸಂಪೂರ್ಣ ಸುರಕ್ಷಾ ನೋಂದಾವಣೆಯ ಉದ್ಘಾಟನೆ ಭಾನುವಾರ ಸಾಮೆತ್ತಡ್ಕ ಶಾಲೆಯಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷೆ ಅಹಲ್ಯ ಹಾಗೂ ಸಂಘಗಳ ಸದಸ್ಯರು ದೀಪ ಬೆಳಗಿಸಿ ಸುರಕ್ಷಾ ನೋಂದಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಂತರಿಕ ಲೆಕ್ಕ ಪರಿಶೋಧಕಿ ಲತಾ ಸಂಪೂರ್ಣ ಸುರಕ್ಷಾ ಕುರಿತು ಮಾಹಿತಿ ನೀಡಿದರು. ಸಾಮೆತ್ತಡ್ಕ ಶಾಲಾ ಟ್ರಸ್ಟ್ ಸದಸ್ಯ ದಿನೇಶ್ ಕಾಮತ್ ಆರೋಗ್ಯ ವಿಮೆ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಮರಿಯಾ ಟೀಚರ್, ಕಸಬ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸಂಪೂರ್ಣ ಸುರಕ್ಷಾ ನೋಂದಾವಣೆಗೆ ಚಾಲನೆ Read More »

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪುತ್ತೂರು ಗಾಂಧಿಕಟ್ಟೆಗೆ ಆಗಮಿಸಿ 90 ವರ್ಷ ಪೂರೈಕೆ | ಮುಂದಿನ ಒಂದು ವರ್ಷಗಳ ಕಾರ್ಯಕ್ರಮಕ್ಕೆ ಜಸ್ಟೀಸ್ ಸಂತೋಷ್ ಹೆಗ್ಡೆಯವರಿಂದ ಚಾಲನೆ

ಪುತ್ತೂರು :; ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ದೇಶದ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಪುತ್ತೂರಿಗೆ ಆಗಮಿಸಿ ಪ್ರಸ್ತುತ ವರ್ಷಕ್ಕೆ 90 ವರ್ಷ ಪೂರೈಸಿದ್ದು, ಈ  ಸಂಭ್ರಮದಲ್ಲಿ ಒಂದು ವರ್ಷ ನಿರಂತರವಾಗಿ ಕಾರ್ಯಕ್ರಮಗಳು ಆಯೋಜಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಒಂದು ವರ್ಷಗಳ ಕಾರ್ಯಕ್ರಮಳಿಗೆ ಭಾನುವಾರ ಪುತ್ತೂರಿನ ಗಾಂಧಿ ಕಟ್ಟೆಯಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ .ಚಾಲನೆ ನೀಡಲಾಯಿತು. ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ಗಾಂಧೀ ವಿಚಾರ ವೇದಿಕೆ ಪುತ್ತೂರು ಹಾಗೂ

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪುತ್ತೂರು ಗಾಂಧಿಕಟ್ಟೆಗೆ ಆಗಮಿಸಿ 90 ವರ್ಷ ಪೂರೈಕೆ | ಮುಂದಿನ ಒಂದು ವರ್ಷಗಳ ಕಾರ್ಯಕ್ರಮಕ್ಕೆ ಜಸ್ಟೀಸ್ ಸಂತೋಷ್ ಹೆಗ್ಡೆಯವರಿಂದ ಚಾಲನೆ Read More »

ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಯಶೋಧ ಅವರಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು : ಕೋಡಿಂಬಾಡಿ ಕಜೆ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘ, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಪೋಷಕರ ಆಶ್ರಯದಲ್ಲಿ  ನೀವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಯಶೋಧ ಬಿ. ಅವರಿಗೆ ಅಭಿನಂದನಾ ಕಾರ್ಯಕ್ರಮ ಶನಿವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಅಭಿನಂದನೆ ನೆರವೇರಿಸಿ ಮಾತನಾಡಿ, ಸರಕಾರಿ ವೃತಿಯಲ್ಲಿ  ನಿವೃತ್ತಿ  ಸಹಜ.ನಿವೃತ್ತಿ ಹೊಂದಿದ ಯಶೋಧ ಟೀಚರ್ ಗೆ ಸಿಕ್ಕಿರುವುದು ನೋಡಿದರೆ ಅವರಲ್ಲಿ ಮಾತ್ರಶಕ್ತಿ, ಗುರುವಿನ ಶಕ್ತಿ ಎದ್ದು ಕಾಣುತ್ತಿದೆ ಎಂದ ಅವರು, ಅಂಗನವಾಡಿ

ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಯಶೋಧ ಅವರಿಗೆ ಅಭಿನಂದನಾ ಕಾರ್ಯಕ್ರಮ Read More »

error: Content is protected !!
Scroll to Top