ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ
ಸುಳ್ಯ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಆಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಮತ ಪ್ರಚಾರ ಕಾರ್ಯ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಮಾತನಾಡಿ, ಭಾರತವನ್ನು ಪರಮ ವೈಭವವನ್ನು ಕಾಣುವ ನಿಟ್ಟಿನಲ್ಲಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ. ನಮ್ಮದು ಕಾರ್ಯಕರ್ತರ ಪಕ್ಷ. ನಮ್ಮ ಕಾರ್ಯಕರ್ತರಿಗೆ ಪಕ್ಷ ಮುಖ್ಯ ವ್ಯಕ್ತಿ ಅಲ್ಲಾ ಎಂದು ತೋರಿಸಿಕೊಟ್ಟ ಕ್ಷೇತ್ರ ಸುಳ್ಯ , ನಮ್ಮ ಅಭ್ಯರ್ಥಿಯನ್ನು 30ಸಾವಿರ ಮತಗಳ ಅಂತರರಿಂದ ಗೆಲ್ಲಿಸುವುದು ನಮ್ಮ […]
ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ Read More »









