ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ

ಸುಳ್ಯ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಆಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಮತ ಪ್ರಚಾರ ಕಾರ್ಯ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಮಾತನಾಡಿ, ಭಾರತವನ್ನು ಪರಮ ವೈಭವವನ್ನು ಕಾಣುವ ನಿಟ್ಟಿನಲ್ಲಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ. ನಮ್ಮದು  ಕಾರ್ಯಕರ್ತರ ಪಕ್ಷ. ನಮ್ಮ ಕಾರ್ಯಕರ್ತರಿಗೆ ಪಕ್ಷ ಮುಖ್ಯ ವ್ಯಕ್ತಿ ಅಲ್ಲಾ ಎಂದು ತೋರಿಸಿಕೊಟ್ಟ ಕ್ಷೇತ್ರ ಸುಳ್ಯ , ನಮ್ಮ ಅಭ್ಯರ್ಥಿಯನ್ನು 30ಸಾವಿರ ಮತಗಳ ಅಂತರರಿಂದ ಗೆಲ್ಲಿಸುವುದು ನಮ್ಮ […]

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ Read More »

ಗಾಂಜಾ ಮಾರಾಟ ಯತ್ನ ಆರೋಪಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು

ಪುತ್ತೂರು: ಗಾಂಜಾ ಎಲೆ ಹಾಗೂ ಹೂ ಮಾರಾಟ ಮಾಡಲು ಯತ್ನಿಸಿ ನ್ಯಾಯಾಂಗ ಬಂಧನದಲ್ಲಿದ್ದ  ಆರೋಪಿಗೆ ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ತಾಲೂಕಿನ ಬಲ್ನಾಡು, ಬೆಳಿಯೂರುಕಟ್ಟೆ ನಿವಾಸಿ ಇಕ್ಬಾಲ್ ಯಾನೆ ಇಕ್ಕುಗೆ ಜಾಮೀನು ಮಂಜೂರು ಮಾಡಿದೆ. ಆರೋಪಿ ಪ್ಲಾಸ್ಟಿಕ್ ಕವರ್ ನಲ್ಲಿ ಗಾಂಜಾ ಎಲೆ ಹಾಗೂ ಹೂ ಮಾರಾಟ ಮಾಡುತ್ತಿದ್ದ ಸಂದರ್ಭ ಪು್ತ್ತೂರು ನಗರ ಪೊಲೀಸರು ಆತನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಪುತ್ತೂರಿನ 5ನೇ ಜಿಲ್ಲಾ ಮತ್ತು

ಗಾಂಜಾ ಮಾರಾಟ ಯತ್ನ ಆರೋಪಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು Read More »

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ದೊರಕಿದ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದಭ‍್ದಲ್ಲಿ ಬಲ್ನಾಡು ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ Read More »

ಚೇತನ್ ಅಹಿಂಸಾ ವಿಸಾ ರದ್ದು ಪಡಿಸಿದ ಕೇಂದ್ರ ಸರಕಾರ

ಬೆಂಗಳೂರು : ಕನ್ನಡ ನಟ ಚೇತನ್ ಅಹಿಂಸಾ ಅವರಿಗೆ ಭಾರತದಲ್ಲಿ ಬಂದು ವಾಸಿಸಲು ನೀಡಲಾಗಿದ್ದ ಭಾರತೀಯ ಸಾಗರೋತ್ತರ ಪೌರತ್ವವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಕುರಿತಂತೆ, ಏ. 14ರಂದು (ಶುಕ್ರವಾರ) ಅವರಿಗೆ ವಿದೇಶಿಗರ ಪ್ರಾದೇಶಿಕ ನೋಂದಾವಣಿ ಕಚೇರಿಯಿಂದ ವತಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಪೇಕ್ಷಿತ ಹಾಗೂ ಆಕ್ಷೇಪಾರ್ಹ ಬರಹಗಳನ್ನು ಹಾಕುವ ಮೂಲಕ, ಭಾರತದಲ್ಲಿ ಸಾಮಾಜಿಕ ಶಾಂತಿ ಹಾಗೂ ಸಾರ್ವಜನಿಕರ ನೆಮ್ಮದಿಗೆ ಧಕ್ಕೆ ತರುವುದನ್ನು ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. 15

ಚೇತನ್ ಅಹಿಂಸಾ ವಿಸಾ ರದ್ದು ಪಡಿಸಿದ ಕೇಂದ್ರ ಸರಕಾರ Read More »

ಹಿಂದುತ್ವದ ಆಧಾರದಲ್ಲಿ, ಬಿಜೆಪಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಚುನಾವಣಾ ಕಣಕ್ಕೆ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಹಿಂದುತ್ವದ ಆಧಾರದಲ್ಲಿ ಭಾರತೀಯ ಜನತಾ ಪಾರ್ಟಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದೇನೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅವರು ಮುಕ್ರಂಪಾಡಿ ಸುಭದ್ರ ಕಲ್ಯಾಣ ಸಭಾಭವನದಲ್ಲಿ ಶನಿವಾರ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ಕಾರ್ಯಕರ್ತರ ನೋವಿನ ಹಿಂದೆ ಇರಬೇಕು. ಅವರ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತುವುದರ ಜತೆಗೆ ಕ್ಷೇತ್ರದಲ್ಲಿ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬ ನಿಟ್ಟಿನಲ್ಲಿ

ಹಿಂದುತ್ವದ ಆಧಾರದಲ್ಲಿ, ಬಿಜೆಪಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಚುನಾವಣಾ ಕಣಕ್ಕೆ : ಅರುಣ್ ಕುಮಾರ್ ಪುತ್ತಿಲ Read More »

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಗುರುವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ದೇವರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ

ಪುತ್ತೂರು : ವಿಧಾನ ಸಭಾ ಚುನಾವಣಾ ದಿನಾಂಕ ಈಗಾಗಲೇ ಘೋಷಣೆಯಾಗಿದ್ದು, ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಬಹಳ ಕುತೂಹಲಕಾರಿಯಾಗಿತ್ತು. ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಿಸದ ಕೈ ಪಾಳಯ ಮೂರನೇ ಪಟ್ಟಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ಈ ಬಾರಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಮಾಜಿಕ, ಧಾರ್ಮಿಕ ಮುಂದಾಳು ಅಶೋಕ್ ಕುಮಾರ್ ರೈ ಯವರ ಹೆಸರು ಪ್ರಕಟಗೊಂಡಿದೆ. ಹಲವು ವರ್ಷಗಳಿಂದ ತನ್ನ ರೈ ಎಸ್ಟೇಟ್

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ Read More »

ಮರೀಲ್ ಅಟೋ ರಿಕ್ಷಾ ತಂಗುದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅನಾವರಣ

ಪುತ್ತೂರು: ರಿಕ್ಷಾ ಚಾಲಕರು ಹಾಗೂ ದಾನಿಗಳ ಸಹಾಯದಿಂದ ಮರೀಲ್ ಆಟೋರಿಕ್ಷಾ ತಂಗುದಾಣ ದಲ್ಲಿ ಶುದ್ಧ,ತಂಪಾದ ಕುಡಿಯುವ ನೀರಿನ ಘಟಕ ವನ್ನು ನಿರ್ಮಿಸಲಾಯಿತು. ಶನಿವಾರ ಸೌರಮಾನ ಯುಗಾದಿಯಂದು ಈ ನೀರಿನ ಘಟಕವನ್ನು ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಗೌರವಾಧ್ಯಕ್ಷ ದೇವಪ್ಪ ಗೌಡ , ಅಧ್ಯಕ್ಷ ರಾಜೇಶ್.ಕೆ ಪಾರ್ಕಿನ ಪ್ರಮುಖರಾದ ದಿನೇಶ್ ಕುಮಾರ್. ನಜೀರ್ . ಉದಯ್ ಕುಮಾರ್, ಅಸ್ಪಕ್, ಬ್ರಿಯನ್ ರಾಮಕೃಷ್ಣ ಹಾಗೂ ಪಾರ್ಕಿನ ಎಲ್ಲಾ ಚಾಲಕರು ಉಪಸ್ಥಿತರಿದ್ದರು

ಮರೀಲ್ ಅಟೋ ರಿಕ್ಷಾ ತಂಗುದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅನಾವರಣ Read More »

ಕಾಂಗ್ರೆಸ್‌ನ ಮೂರನೇ ಪಟ್ಟಿ ಬಿಡುಗಡೆ

16 ಹೊಸ ಮುಖಗಳಿಗೆ ಅವಕಾಶ ಪುತ್ತೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಬಾಕಿ ಇರಿಸಿಕೊಂಡಿದ್ದ 58 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಮೂರನೇ ಪಟ್ಟಿಯಲ್ಲಿ ಟಿಕೆಟ್‌ ಘೋಷಣೆಯಾಗಿದ್ದು, ಇನ್ನೂ 15 ಕ್ಷೇತ್ರಗಳಲ್ಲಿ ಟಿಕೆಟ್‌ ಬಾಕಿ ಇರಿಸಿಕೊಳ್ಳಲಾಗಿದೆ. ಕೋಲಾರ ಕ್ಷೇತ್ರದಿಂದ ಭಾರೀ ನಿರೀಕಷೆ ಹುಟ್ಟಿಸಿದ್ದ ಸಿದ್ಧರಾಮಯ್ಯ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿಲ್ಲ. ಕೋಲಾರದಿಂದ ಕೊತ್ತೂರು ಜಿ ಮಂಜುನಾಥ್‌ಗೆ ಟಿಕೆಟ್‌ ನೀಡಲಾಗಿದೆ. ತೇರದಾಳ ಕ್ಷೇತ್ರದಿಂದ ಟಿಕೆಟ್‌ ನಿರೀಕ್ಷೆ ಇಟ್ಟಿದ್ದ ನಟಿ

ಕಾಂಗ್ರೆಸ್‌ನ ಮೂರನೇ ಪಟ್ಟಿ ಬಿಡುಗಡೆ Read More »

ನನಗೆ ಕ್ಷೇತ್ರವಿಲ್ಲ ಎಂದ ಈಶ್ವರಪ್ಪನಿಗೆ ಟಿಕೆಟೇ ಇಲ್ಲ ಎಂದು ಸಿದ್ದರಾಮಯ್ಯ ಲೇವಡಿ

ಕಾರವಾರ : ಸಿದ್ಧರಾಮಯ್ಯಗೆ ನಿಲ್ಲೋಕೆ ಕ್ಷೇತ್ರ ಇಲ್ಲ ಎಂದು ಈಶ್ವರಪ್ಪನಿಗೆ ಬಿಜೆಪಿ ಟಿಕೆಟ್‌ ನೀಡಲಿಲ್ಲ ಎಂದು ಈಶ್ವರಪ್ಪ ವಿರುದ್ಧ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ನಾಯಕ ಸಿದ್ಧರಾಮಯ್ಯ ಲೇವಡಿ ಮಾಡಿದ್ದಾರೆ. ಉತ್ತರ ಕನ್ನಡದ ಹಳಿಯಾಳಕ್ಕೆ ಆರ್‌.ವಿ. ದೇಶಪಾಂಡೆ ಪರವಾಗಿ ಪ್ರಚಾರ ಮಾಡಲು ಆಗಮಿಸಿದ್ದ ಸಿದ್ಧರಾಮಯ್ಯ, ಪ್ರಚಾರ ಸಭೆಯ ವೇಳೆ, ಈಶ್ವರಪ್ಪ ಕುರಿತು ಲೇವಡಿ ಮಾಡಿದ್ದಾರೆ. ನನಗೆ ಕ್ಷೇತ್ರ ಇಲ್ಲ ಎಂದು ಈಶ್ಚರಪ್ಪ ಟೀಕಿಸಿದ್ದರು. ಈಗ ಈಶ್ವರಪ್ಪನಿಗೆ ಟಿಕೇಟೇ ಇಲ್ಲದಂತಾಗಿದೆ. ನನಗೆ ರಾಜ್ಯದ ಎಲ್ಲಾ ಕ್ಣೇತ್ರದಲ್ಲೂ ಸ್ಪರ್ಧೆ ಮಾಡುವಂತೆ

ನನಗೆ ಕ್ಷೇತ್ರವಿಲ್ಲ ಎಂದ ಈಶ್ವರಪ್ಪನಿಗೆ ಟಿಕೆಟೇ ಇಲ್ಲ ಎಂದು ಸಿದ್ದರಾಮಯ್ಯ ಲೇವಡಿ Read More »

error: Content is protected !!
Scroll to Top