ಇಂದಿನಿಂದ ಎರಡು ದಿನ ದಿಲ್ಲಿಯಲ್ಲಿ ಕನ್ನಡ ಕಲರವ
ಬಾರಿಸು ಕನ್ನಡ ಡಿಂಡಿಮವ ಉತ್ಸವಕ್ಕೆ ಪ್ರಧಾನಿ ಚಾಲನೆ ಹೊಸದಿಲ್ಲಿ : ಇಲ್ಲಿನ ಟಾಲ್ಕಟೋರಾ ಸ್ಟೇಡಿಯಂನಲ್ಲಿ ಎರಡು ದಿನ ನಡೆಯಲಿರುವ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವವನ್ನು ಇಂದು ಸಂಜೆ 5ಕ್ಕೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.ದೆಹಲಿ ಕರ್ನಾಟಕ ಸಂಘದ 75ನೇ ವಾರ್ಷಿಕೋತ್ಸವದ ನಿಮಿತ್ತ ಎರಡು ದಿನ (25 ಮತ್ತು 26)ದಿಲ್ಲಿಯಲ್ಲಿ ಕನ್ನಡ ಕಲರವ ಕೇಳಿಸಲಿದೆ. ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಭಾರತ ಶ್ರೇಷ್ಠ್ ಭಾರತ್’ ಆಶಯಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು […]
ಇಂದಿನಿಂದ ಎರಡು ದಿನ ದಿಲ್ಲಿಯಲ್ಲಿ ಕನ್ನಡ ಕಲರವ Read More »










