ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ

ಪುತ್ತೂರು: ತುಳುವರ ಅತ್ಯಂತ ಮಹತ್ವದ ಹಬ್ಬ ಬಿಸು ಹಬ್ಬ ತುಳುವರ ಹೊಸ ವರ್ಷ ಎಂದೇ  ಪ್ರಚಲಿತದಲ್ಲಿದ್ದು, ಏ.15 ರಂದು ತುಳುನಾಡಿನಲ್ಲಿ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕದ ಹಲವು ಕಡೆಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಆಚರಿಸಿದರೆ, ಕರಾವಳಿ ಭಾಗದಲ್ಲಿ ಸೌರಮಾನ ಯುಗಾದಿಯನ್ನು ಅಚರಿಸಲಾಗುತ್ತದೆ. ಈ ದಿನ ಕುಟುಂಬದ ಸದಸ್ಯರೆಲ್ಲರೂ ಬೇವು – ಬೆಲ್ಲ ಸವಿದು ಹಿರಿಯರ ಆಶೀರ್ವಾದವನ್ನು ಪಡೆದು ನಂತರ ತಮ್ಮ ದಿನವನ್ನು ನಡೆಸುತ್ತಾರೆ. ಕೇರಳದಲ್ಲಿ ವಿಷು ಕಣಿ ಇಡುವ ಸಂಪ್ರದಾಯವಿದೆ. ಈ ದಿನ ವಿಷು ಕಣಿಗೆ ಇಟ್ಟ ವಸ್ತುಗಳನ್ನು ಮೊದಲು ನೋಡುವುದರಿಂದ […]

ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ Read More »

Cryptocurrency Exchanges: What They Are And How To Choose

In addition, it’s vital to choose dependable and proven exchange platforms solely from official sources. We are talking about your crypto property, and you should strategy this problem very seriously in order to keep away from trouble sooner or later. You can explore how to choose a crypto exchange trading platforms from other exchanges as

Cryptocurrency Exchanges: What They Are And How To Choose Read More »

ಜನರ ಸಮಸ್ಯೆಗಳಿಗೆ ಸ್ಪಂದನೆಯ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸವಾಗುವಂತೆ ನೋಡಿಕೊಳ್ಳುವೆ – ಭಾಗೀರಥಿ ಮುರುಳ್ಯ

ಸುಳ್ಯ: ನಾನು ಶಾಸಕಿಯಾಗಿ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸ ಕಾರ್ಯಗಳು ನಡೆಯುವಂತೆ ಮಾಡುತ್ತೇನೆ ಎಂದು ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಅವರು ಶುಕ್ರವಾರ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನನಗೆ ಪಕ್ಷ ಮತ್ತು ಸಂಘಟನೆ ಈ ಅವಕಾಶ ನೀಡಿದೆ. ಎಲ್ಲರ ಆಶೀರ್ವಾದದಿಂದ ಸುಳ್ಯದಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಹೇಳಿದ ಅವರು, ನಾನು ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಮೊದಲ ಆದ್ಯತೆ ನೀಡುವೆ ಎಂದು

ಜನರ ಸಮಸ್ಯೆಗಳಿಗೆ ಸ್ಪಂದನೆಯ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸವಾಗುವಂತೆ ನೋಡಿಕೊಳ್ಳುವೆ – ಭಾಗೀರಥಿ ಮುರುಳ್ಯ Read More »

ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದ ಆಶಾ ತಿಮ್ಮಪ್ಪ

ಪುತ್ತೂರು: ಮುಡಿಪು ಬಳಿಯ ಕಟ್ಟೆಮಾರು ಪೆದಮಲೆಗೆ ಆಗಮಿಸಿದ್ದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು. ಆಶಾ ತಿಮ್ಮಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಪೆದಮಲೆ ನಾಗರಾಜ ಭಟ್ಟರ ಮನೆಯಲ್ಲಿ ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದರು. ಇದೇ ಸಂದರ್ಭ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಜಿ.ಪಂ. ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉಪಸ್ಥಿತರಿದ್ದರು.

ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದ ಆಶಾ ತಿಮ್ಮಪ್ಪ Read More »

ಅಣ್ಣಾಮಲೈ ಬಿಡುಗಡೆ ಮಾಡಿರುವ ಡಿಎಂಕೆ ಫೈಲ್ಸ್ ಗೆ ಡಿಎಂಕೆ ಎಚ್ಚರಿಕೆ

ಚೆನ್ನೈ : ತಮಿಳುನಾಡಿನ ಆಡಳಿತಾರೂಢ ಡಿಎಂಕೆ (DMK) ಪಕ್ಷದ ವಿರುದ್ಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ (Annamalai) ಬಿಡುಗಡೆ ಮಾಡಿರುವ ‘ಡಿಎಂಕೆ ಫೈಲ್ಸ್’ ಈಗ ರಾಜ್ಯದಲ್ಲಿ ರಾಜಕೀಯ ಕಿಡಿ ಹೊತ್ತಿಸಿದೆ. ಅಣ್ಣಾಮಲೈ ಅವರು ನಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ದಾಖಲೆ ಬಿಡುಗಡೆ ಮಾಡದಿದ್ದರೆ ಎಲ್ಲ ಶಾಸಕರೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಿದ್ದೇವೆ ಎಂದು ಡಿಎಂಕೆ ಎಚ್ಚರಿಕೆ ನೀಡಿದೆ. ‘ಡಿಎಂಕೆ ಫೈಲ್ಸ್’ ಬಿಡುಗಡೆ ಮಾಡಿದ ಕೆಲವೇ ಗಂಅಟೆಗಳಲ್ಲಿ ಆ ಕುರಿತು ಪ್ರತಿಕ್ರಿಯಿಸಿರುವ ಡಿಎಂಕೆ, ತಾಕತ್ತಿದ್ದರೆ ದಾಖಲೆಗಳನ್ನು

ಅಣ್ಣಾಮಲೈ ಬಿಡುಗಡೆ ಮಾಡಿರುವ ಡಿಎಂಕೆ ಫೈಲ್ಸ್ ಗೆ ಡಿಎಂಕೆ ಎಚ್ಚರಿಕೆ Read More »

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ಮಧ್ಯೆ ಭೀಕರ ಅಪಘಾತ : 6 ಮಂದಿ ಸಾವು

ಸಂಪಾಜೆ : ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ನಡುವೆ ಭೀಕರ ಅಪಘಾತವು ಮಾಣಿ-ಮೈಸೂರು ರಾ.ಹೆದ್ದಾರಿಯ ಸಂಪಾಜೆ ಎಂಬಲ್ಲಿ ಸಂಭವಿಸಿದೆ. ರಾಜ್ಯ ರಸ್ತೆ ಸಾರಿಗೆ ಬಸ್ಸು ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಆರು ಜನ ಸಾವನ್ನಪ್ಪಿದ್ದು, ಮೃತದೇಹವನ್ನು ಸುಳ್ಯದ ಖಾಸಗಿ ಆಸ್ಪತ್ರೆ

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ಮಧ್ಯೆ ಭೀಕರ ಅಪಘಾತ : 6 ಮಂದಿ ಸಾವು Read More »

ಕಾರು-ಸರಕಾರಿ ಬಸ್ ಮುಖಾಮುಖಿ ಡಿಕ್ಕಿ | ಕಾರಿನಲ್ಲಿದ್ದ ಆರು ಮಂದಿ ದುರ್ಮರಣ | ಇಬ್ಬರಿಗೆ ಗಂಭೀರ ಗಾಯ

ಸುಳ್ಯ: ಸರಕಾರಿ ಬಸ್ ಮತ್ತು ಕಾರು ನಡುವೆ  ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆಯಲ್ಲಿ ಶುಕ್ರವಾರ ನಡೆದಿದೆ. ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂರು ಮಕ್ಕಳು ಹಾಗೂ ಓರ್ವ ಗಂಡಸು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಮಗು ಹಾಗೂ ಗಂಡಸು ಸಹಿತ ಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತದೇಹಗಳನ್ನು  ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯ

ಕಾರು-ಸರಕಾರಿ ಬಸ್ ಮುಖಾಮುಖಿ ಡಿಕ್ಕಿ | ಕಾರಿನಲ್ಲಿದ್ದ ಆರು ಮಂದಿ ದುರ್ಮರಣ | ಇಬ್ಬರಿಗೆ ಗಂಭೀರ ಗಾಯ Read More »

ರಾಜಕೀಯ ನಿವೃತ್ತಿ ಘೋಷಣೆಯಿಂದ ಹಿಂದೆ ಸರಿದ ಅಂಗಾರ

ಸುಳ್ಯ : ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದಿನ ದಿನದ ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮುಂದೆಯೂ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು. ಅವರು ಎ.14 ರಂದು ಸುಳ್ಯ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಹೇಳಿಕೆ ನೀಡಿದರು. ನಾನೆಂದೂ ಟಿಕೆಟ್ ಕೊಡಿ

ರಾಜಕೀಯ ನಿವೃತ್ತಿ ಘೋಷಣೆಯಿಂದ ಹಿಂದೆ ಸರಿದ ಅಂಗಾರ Read More »

ರಾಜಕಾರಣಕ್ಕೆ ನಿವೃತಿ ಘೋಷಿಸಿ ಪ್ರಚಾರ ಕಾರ್ಯದಿಂದ ದೂರ ಹೇಳಿಕೆಯನ್ನು ಹಿಂಪಡೆದ ಎಸ್.ಅಂಗಾರ

ಸುಳ್ಯ: ಈ ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ವಂಚಿತರಾದ ಸಚಿವ ಎಸ್.ಅಂಗಾರ ಅವರು ಅಕ್ರೀಯ ರಾಜಕಾರಣದಿಂದ ನಿವೃತ್ತಿ ಘೋಷಿಸಿ ಚುನಾವಣಾ ಪ್ರಚಾರ ಕಾರ್ಯದಿಂದ ಹಿಂದೆ ಸರಿದಿದ್ದೇನೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಇದೀಗ ಅವರು ಹಿಂಪಡೆದಿದ್ದಾರೆ. ಸುಳ್ಯದಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಅಂಗಾರ ಅವರು, ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ . ಆದರೆ ನಾನು ಮೊದಲಿನಂತೆ ಸಕ್ರೀಯವಾಗಿದ್ದು ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ

ರಾಜಕಾರಣಕ್ಕೆ ನಿವೃತಿ ಘೋಷಿಸಿ ಪ್ರಚಾರ ಕಾರ್ಯದಿಂದ ದೂರ ಹೇಳಿಕೆಯನ್ನು ಹಿಂಪಡೆದ ಎಸ್.ಅಂಗಾರ Read More »

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಸ್ಕೃತ, ಗಣಿತಕ್ಕೆ ಒತ್ತು

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP)ಯಲ್ಲಿ ಭಾರತೀಯ ಜ್ಞಾನ ವ್ಯವಸ್ಥೆಗಳಿಗೆ (IKS) ಒತ್ತು ನೀಡುವುದರೊಂದಿಗೆ, ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಐಕೆಎಸ್ ನ್ನು ಪಿಜಿ ಮತ್ತು ಯುಜಿ ಕೋರ್ಸ್‌ಗಳಿಗೆ ಸೇರಿಸಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ, ಇದರಲ್ಲಿ ಕಡ್ಡಾಯವಾಗಿ ಪ್ರಾಥಮಿಕ ಕೋರ್ಸ್ ನ್ನು ಸೇರಿಸಲಾಗುತ್ತಿದೆ. ಯುಜಿಸಿಯು ‘ಉನ್ನತ ಶಿಕ್ಷಣ ಪಠ್ಯಕ್ರಮದಲ್ಲಿ ಭಾರತೀಯ ಜ್ಞಾನ ವ್ಯವಸ್ಥೆಗಳನ್ನು ಸೇರಿಸಲು ಕರಡು ಮಾರ್ಗಸೂಚಿಗಳನ್ನು’ ಬಿಡುಗಡೆ ಮಾಡಿದೆ, ಇದರಲ್ಲಿ ಆಯೋಗವು ಏಪ್ರಿಲ್ 30 ರವರೆಗೆ ಸಾರ್ವಜನಿಕರಿಂದ ಅಭಿಪ್ರಾಯ. ಸಲಹೆಗಳನ್ನು ಕೋರಿದೆ. ನಿನ್ನೆ ಯುಜಿಸಿಯು

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಸ್ಕೃತ, ಗಣಿತಕ್ಕೆ ಒತ್ತು Read More »

error: Content is protected !!
Scroll to Top