ಮಿತ್ತೂರು ಫ್ರೀಡಂ ಕಮ್ಯೂನಿಟಿ ಹಾಲಿನಲ್ಲಿ ಉಗ್ರ ಚಟುವಟಿಕೆ | ಎನ್‍.ಐ.ಎ. ವಶಕ್ಕೆ ಫ್ರೀಡಂ ಕಮ್ಯೂನಿಟಿ ಹಾಲ್

ಪುತ್ತೂರು : ಬಿಜೆಪಿ ಯುವ ಮುಖಂಡ, ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ನಡೆದ ತನಿಖೆ ವೇಳೆ ಕಬಕ ಸಮೀಪದ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿಯ ಫ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ಪಿಎಫ್ ಐ ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನಾ ಚಟುವಟಿಕೆಗೆ ಸಹಕಾರಿಯಾಗುವ ಶಸ್ತ್ರಾಸ್ತ್ರ ತರಬೇತಿ ನೀಡಲಾಗುತ್ತಿದೆ ಎಂಬ ವಿಚಾರ ಬಹಿರಂಗಗೊಂಡ ಹಿನ್ನಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಫ್ರೀಡಂ ಕಮ್ಯೂನಿಟಿ ಹಾಲ್ ನ್ನು ಸ್ವಾಧೀನಪಡಿಸಿಕೊಂಡು ಬೀಗ ಜಡಿದಿದೆ. ಮಿತ್ತೂರಿನಲ್ಲಿ ಸುಮಾರು 0.20 ಎಕ್ರೆ ಜಾಗದಲ್ಲಿ ಈ […]

ಮಿತ್ತೂರು ಫ್ರೀಡಂ ಕಮ್ಯೂನಿಟಿ ಹಾಲಿನಲ್ಲಿ ಉಗ್ರ ಚಟುವಟಿಕೆ | ಎನ್‍.ಐ.ಎ. ವಶಕ್ಕೆ ಫ್ರೀಡಂ ಕಮ್ಯೂನಿಟಿ ಹಾಲ್ Read More »

ಯುವಕರ ಕಠಿಣ ಪರಿಶ್ರಮದಿಂದ ಭವ್ಯ ಗುಡಿ ನಿರ್ಮಾಣಗೊಂಡಿದೆ : ಶಾಸಕ ಸಂಜೀವ ಮಠಂದೂರು

ಪೆರ್ನೆ : ಪೆರ್ನೆ ಮಾಡತ್ತಾರು ಕೊರತಿಕಟ್ಟೆ ಸಪರಿವಾರ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಗುರುವಾರ ನಡೆಯಿತು. ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಭವ್ಯವಾದ ಗುಡಿಗಳನ್ನು ನಿರ್ಮಾಣ ಮಾಡಿರುವುದರ ಪರಿಣಾಮ ಜನರ ಶ್ರಮ ಇಲ್ಲಿ ಎದ್ದು ಕಾಣುತ್ತಿದೆ. ಯುವಕರ ಕಠಿಣ ಪರಿಶ್ರಮದಿಂದ ಉತ್ತಮ ಕೆಲಸ ಆಗಿದೆ. ಪರಂಪರೆಯನ್ನು ಹೇಗೆ ಉಳಿಸಬಹುದು ಅನ್ನುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ನಡೆದಿವೆ ಎಂದ ಅವರು, ಧಾರ್ಮಿಕತೆಗೆ ಒತ್ತು ಕೊಟ್ಟು ಭಜನಾ

ಯುವಕರ ಕಠಿಣ ಪರಿಶ್ರಮದಿಂದ ಭವ್ಯ ಗುಡಿ ನಿರ್ಮಾಣಗೊಂಡಿದೆ : ಶಾಸಕ ಸಂಜೀವ ಮಠಂದೂರು Read More »

ಹಿಂದೂಗಳ ಆರಾಧನೆಗೆ ಪೂರಕವಾಗಿ ಸರಕಾರ ದೇವಸ್ಥಾನಗಳು ಸಹಿತ ಗೋವುಗಳ ರಕ್ಷಣೆಗೆ ಹಲವಾರು ಕಾರ್ಯಕ್ರಮ ತಂದಿದೆ : ಶಾಸಕ ಸಂಜೀವ ಮಠಂದೂರು

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಸಭಾಭವನ, ಅನ್ನಛತ್ರ ಉದ್ಘಾಟನೆ ಬೆಟ್ಟಂಪಾಡಿ : ಬೆಟ್ಟಂಪಾಡಿ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಪ್ರತಿಷ್ಠಾ ಮಹೋತ್ಸವ, ನೂತನ ಸಭಾ ಭವನ  ಹಾಗೂ ಅನ್ನಛತ್ರ ಉದ್ಘಾಟನಾ ಸಮಾರಂಭ  ಗುರುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ನೂತನ ಸಭಾಭವನ ಉದ್ಘಾಟಿಸಿ ಮಾತನಾಡಿ, ಪರಶುರಾಮ ಸೃಷ್ಟಿಯ ನಮ್ಮ ಈ ನಾಡಿನಲ್ಲಿ ದೇವರ ಆರಾಧನೆ ಮುಖಾಂತರ ದೈವ ದೇವರನ್ನು ಆರಾಧನೆ ಮಾಡುವ ಕಾರ್ಯಕ್ರಮ ಆಗಿದೆ.  ಸರಕಾರ ಹಿಂದೂಗಳ ಆರಾಧನೆಗೆ ಪೂರಕವಾಗಿ ದೇವಸ್ಥಾನಗಳ, ಗೋವುಗಳ ರಕ್ಷಣೆಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ

ಹಿಂದೂಗಳ ಆರಾಧನೆಗೆ ಪೂರಕವಾಗಿ ಸರಕಾರ ದೇವಸ್ಥಾನಗಳು ಸಹಿತ ಗೋವುಗಳ ರಕ್ಷಣೆಗೆ ಹಲವಾರು ಕಾರ್ಯಕ್ರಮ ತಂದಿದೆ : ಶಾಸಕ ಸಂಜೀವ ಮಠಂದೂರು Read More »

ಫೆ.26 : ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತು “ಜನ ಸಂವಾದ”

ಪುತ್ತೂರು : ಪುತ್ತೂರು ಗಾಂಧಿ ವಿಚಾರ ವೇದಿಕೆ  ಹಾಗೂ ಮಂಗಳೂರು ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ  ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತು “ಜನ ಸಂವಾದ” ಫೆ.26 ಬೆಳಿಗ್ಗೆ 10. ಗಂಟೆಯಿಂದ ನಗರದ ಜೈನಭವನದಲ್ಲಿ ನಡೆಯಲಿದೆ ಎಂದು ಗಾಂಧಿ ವಿಚಾರ ವೇದಿಕೆ ಮಾತೃ ಘಟಕದ ಉಪಾಧ್ಯಕ್ಷ ಅಣ್ಣಾ ವಿನಯಚಂದ್ರ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮೌಲ್ಯಗಳು ಕುಸಿತಗೊಂಡಿದ್ದು, ಸಾಮಾಜಿಕ ಮೌಲ್ಯಗಳಿಗೆ ಬೆಲೆ ಬರುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಮೂಲಕ

ಫೆ.26 : ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತು “ಜನ ಸಂವಾದ” Read More »

ಬೆಳ್ತಂಗಡಿಯಲ್ಲಿ ವ್ಯಾಪಿಸಿದ ಭಾರಿ ಕಾಡ್ಗಿಚ್ಚು

ಬೆಟ್ಟದ ತುದಿ ತನಕ ವ್ಯಾಪಿಸಿದ ಬೆಂಕಿ; ನಂದಿಸುವ ಕಾರ್ಯಾಚರಣೆ ಪ್ರಗತಿಯಲ್ಲಿ ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದ ಸುಮಾರು 10 ಎಕರೆ ಪ್ರದೇಶದಲ್ಲಿ ಬುಧವಾರ ಭಾರಿ ಕಾಡ್ಗಿಚ್ಚು ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಧಿಕಾರಿಗಳು ಹರಸಾಹಸಪಟ್ಟಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದ್ದು, ಶೇ. 80ಕ್ಕೂ ಹೆಚ್ಚಿನ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ಕಾಡ್ಗಿಚ್ಚಿಗೆ ಕಾರಣವೇನೆಂಬುದು ಇನ್ನಷ್ಟೇ ತಿಳಿಯಬೇಕಿದೆ. ಅಳದಂಗಡಿ ವಲಯದ ಹೂವಿನಕೊಪ್ಪಲು ಹಾಗೂ ಊರ್ಜಾಲುಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿತ್ತು ಎಂದು

ಬೆಳ್ತಂಗಡಿಯಲ್ಲಿ ವ್ಯಾಪಿಸಿದ ಭಾರಿ ಕಾಡ್ಗಿಚ್ಚು Read More »

ಉಪ್ಪಿನಂಗಡಿ ಮಖೆ ಜಾತ್ರೆ ಅಂಗವಾಗಿ ಉಪ್ಪಿನಂಗಡಿಯ ಶ್ರೀ ದುರ್ಗಾ ಫರ್ನಿಚರ್ ಆಂಡ್ ಹೋಮ್ ಅಪ್ಲೈಯನ್ಸ್ ನಲ್ಲಿ ವಿಶೇಷ ಆಫರ್ ಲಭ್ಯ

ಉಪ್ಪಿನಂಗಡಿ : ಉಪ್ಪಿನಂಗಡಿ ಮಖೆ ಜಾತ್ರೋತ್ಸವದ ಅಂಗವಾಗಿ ಶ್ರೀ ದುರ್ಗಾ ಫರ್ನಿಚರ್ ಅಂಡ್‍ ಹೋಮ್  ಅಪ್ಲೈಯನ್ಸ್ ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್ ನೀಡುವ ನಿಟ್ಟಿನಲ್ಲಿ ಫರ್ನಿಚರ್ ಹಾಗೂ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಒಂದೇ ಸೂರಿನಡಿ ಲಭ್ಯವಾಗುವಂತೆ ವ್ಯವಸ್ತೆ ಕಲ್ಪಿಸಲಾಗಿದೆ. ಫೆ.18 ರಿಂದ ಆರಂಭಗೊಂಡಿದ್ದು, ಮಾ.24 ರ ತನಕ ನಡೆಯಲಿದೆ  ಈ ಅವಧಿಯಲ್ಲಿ ಖರೀದಿ ಮೇಲೆ ವಿಶೇಷ ಆಫರ್ ಮತ್ತು ಉಡುಗೊರೆಗಳು ಲಭ್ಯವಿದೆ. ಫರ್ನಿಚರ್ ಆಂಡ್‍ ಹೋಮ್‍ ಅಪ್ಲೈಯನ್ಸ್ ವಿನೂತನ ಮಾದರಿಯ ಡೈನಿಂಗ್‍ ಟೇಬಲ್‍, ದೇವರ ಸ್ಟ್ಯಾಂಡ್‍, ಸೋಫಾ ಸೆಟ್,

ಉಪ್ಪಿನಂಗಡಿ ಮಖೆ ಜಾತ್ರೆ ಅಂಗವಾಗಿ ಉಪ್ಪಿನಂಗಡಿಯ ಶ್ರೀ ದುರ್ಗಾ ಫರ್ನಿಚರ್ ಆಂಡ್ ಹೋಮ್ ಅಪ್ಲೈಯನ್ಸ್ ನಲ್ಲಿ ವಿಶೇಷ ಆಫರ್ ಲಭ್ಯ Read More »

ಫೆ.24-25 : ಉಪ ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯ ಮದ್ಯದಂಗಡಿಗಳು ಬಂದ್ | ದ.ಕ.ಜಿಲ್ಲಾಧಿಕಾರಿ ಆದೇಶ

ಪುತ್ತೂರು : ದ.ಕ. ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿಗೆ ನಡೆಯಲಿರುವ ಉಪ ಚುನಾವಣೆ ಹಿನ್ನಲೆಯಲ್ಲಿ ಫೆ.24 ಹಾಗೂ 25 ರಂದು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಬಂದ್‍ ಮಾಡುವಂತೆ ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್‍ ಆದೇಶಿಸಿದ್ದಾರೆ. ಮತದಾನ ದಿನದಂದು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಫೆ.24 ರ ಬೆಳಿಗ್ಗೆ 6 ಗಂಟೆಯಿಂದ ಫೆ.25 ರ ಸಂಜೆ 6 ರ ತನಕ ಮದ್ಯದಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ. ಬಂಟ್ವಾಳ ತಾಲೂಕಿನ ಪುದು

ಫೆ.24-25 : ಉಪ ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯ ಮದ್ಯದಂಗಡಿಗಳು ಬಂದ್ | ದ.ಕ.ಜಿಲ್ಲಾಧಿಕಾರಿ ಆದೇಶ Read More »

ರೈತರಿಗೆ ಸಹಕಾರಿ ಸಂಘಗಳಲ್ಲಿ ನೀಡುವ ಸಾಲದ ಮೊತ್ತ 3 ಲಕ್ಷದಿಂದ  ರಿಂದ 5 ಲಕ್ಷಕ್ಕೆ ಹೆಚ್ಚಿಸುವಂತೆ ಶಾಸಕ ಸಂಜೀವ ಮಠಂದೂರು ಅವರಿಂದ ಸಹಕಾರ ಸಚಿವರಿಗೆ ಮನವಿ

ಪುತ್ತೂರು : ಸಹಕಾರಿ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವಂತೆ ಶಾಸಕ ಸಂಜೀವ ಮಠಂದೂರು ಸಹಕಾರ ಸಚಿವ ಎಸ್‍.ಟಿ.ಸೋಮಶೇಖರ್ ಅವರಿಗೆ ಮನವಿ ಮಾಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ರೈತರಿಗೆ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೃಷಿ ಉತ್ಪಾದನಾ ವೆಚ್ಚದ ಅಧಿಕ ಹೊರೆ ಬೀಲುತ್ತಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹೆಚ್ಚಿನ ಸಾಲ

ರೈತರಿಗೆ ಸಹಕಾರಿ ಸಂಘಗಳಲ್ಲಿ ನೀಡುವ ಸಾಲದ ಮೊತ್ತ 3 ಲಕ್ಷದಿಂದ  ರಿಂದ 5 ಲಕ್ಷಕ್ಕೆ ಹೆಚ್ಚಿಸುವಂತೆ ಶಾಸಕ ಸಂಜೀವ ಮಠಂದೂರು ಅವರಿಂದ ಸಹಕಾರ ಸಚಿವರಿಗೆ ಮನವಿ Read More »

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ ಸಹ ಪ್ರಯಾಣಿಕ

ಮಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ ನಡೆದ ಘಟನೆ ಬೆಂಗಳೂರು : ಕಳೆದ ವರ್ಷ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ವೃದ್ಧ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಭಾರಿ ಸುದ್ದಿಯಾಗಿ, ಆ ಪ್ರಯಾಣಿಕನ ಬಂಧನವೂ ಆಗಿತ್ತು. ಇದೀಗ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಇದೇ ಮಾದರಿಯ ಘಟನೆ ನಡೆದಿದೆ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಪ್ರಯಾಣಿಕನೊಬ್ಬ ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ನಾನ್​ ಎಸಿ ಸ್ಲೀಪರ್​ ಬಸ್​​ ಹುಬ್ಬಳ್ಳಿ ಸಮೀಪದ ಕಿರೇಸೂರು ಢಾಬಾದಲ್ಲಿ ನಿಂತಾಗ ಯುವತಿ ಸೀಟ್​​ನ ಬಳಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ ಸಹ ಪ್ರಯಾಣಿಕ Read More »

ಫೆ.24 : ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ “ರೋಟರಿ ಪುತ್ತೂರು ಸೇವಾ ಉತ್ಸವ್”

ಪುತ್ತೂರು : ಪುತ್ತೂರು ರೋಟರಿ ಕ್ಲಬ್ ಹಾಗೂ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜಂಟಿ ಆಶ್ರಯದಲ್ಲಿ “ರೋಟರಿ ಪುತ್ತೂರು ಸೇವಾ ಉತ್ಸವ್” ಫೆ.24 ಶುಕ್ರವಾರ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ ನಡೆಯಲಿದೆ. ಪ್ರಪ್ರಥಮ ಬಾರಿಗೆ ಒಂದೇ ಸೂರಿನಡಿ ವಿವಿಧ ವೈದ್ಯಕೀಯ ಸೌಲಭ್ಯಗಳು ಮತ್ತು ಸೇವಾ ಯೋಜನೆಗಳ ಕಾರ್ಯಕ್ರಮ ಇದಾಗಿದ್ದು, ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರ ತನಕ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ಸೌಲಭ್ಯಗಳಾದ ಕಣ್ಣಿ ತಪಾಸಣೆ, ಸಲಹೆ, ದಂತ ತಪಾಸಣೆ, ಚಿಕಿತ್ಸೆ, ರಕ್ತದೊತ್ತಡ, ಮಧುಮೇಹ

ಫೆ.24 : ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ “ರೋಟರಿ ಪುತ್ತೂರು ಸೇವಾ ಉತ್ಸವ್” Read More »

error: Content is protected !!
Scroll to Top