ಶಿಂಧೆ ಬಣವೆ ನಿಜವಾದ ಶಿವಸೇನೆ : ಸುಪ್ರೀಂ ಕೋರ್ಟ್‌ ತೀರ್ಪು

ಸರ್ವೋಚ್ಚ ನ್ಯಾಯಾಲಯದಲ್ಲೂ ಉದ್ಧವ ಠಾಕ್ರೆಗೆ ಮುಖಭಂಗ ಹೊಸದಿಲ್ಲಿ : ಶಿವಸೇನೆಯ ಏಕನಾಥ ಶಿಂಧೆ ಬಣವೇ ಮೂಲ ಶಿವಸೇನೆ ಎಂದು ಮಾನ್ಯ ಮಾಡಿ ಬಿಲ್ಲು ಬಾಣ ಚಿಹ್ನೆಯನ್ನು ಈ ಬಣಕ್ಕೆ ನೀಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆ ಬಣ ಇಲ್ಲೂ ತೀವ್ರ ಮುಖಭಂಗ ಅನುಭವಿಸಿದೆ.ಉದ್ಧವ್ ಠಾಕ್ರೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾ. ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ 3 ನ್ಯಾಯಾಧೀಶರ ಪೀಠ, ಚುನಾವಣಾ ಆಯೋಗಕ್ಕೆ ಆದೇಶಕ್ಕೆ ತಡೆ […]

ಶಿಂಧೆ ಬಣವೆ ನಿಜವಾದ ಶಿವಸೇನೆ : ಸುಪ್ರೀಂ ಕೋರ್ಟ್‌ ತೀರ್ಪು Read More »

ಪಂಚತಂತ್ರದ ಕಥೆಗಳನ್ನು ಕೇಳೋಣ ಬನ್ನಿ

ಕೊಂಚ ಕೊಂಚವೇ ನಮ್ಮನ್ನು ತಿದ್ದುವ ರಮ್ಯ ಕಥೆಗಳು ಯಾರೆಲ್ಲ ಬಾಲ್ಯದಲ್ಲಿ ಅಜ್ಜಿ, ಅಜ್ಜ, ಅಮ್ಮ, ಮಾವ ಅಥವಾ ಗುರುಗಳ ಬಾಯಿಂದ ಸುಂದರವಾದ ಪ್ರಾಣಿ, ಪಕ್ಷಿಗಳ ಕಥೆಗಳನ್ನು ಕೇಳಿದ್ದೀರಾ? ಗೋಧೂಳಿ ಮುಹೂರ್ತದಲ್ಲಿ ಅಜ್ಜಿಯ ಕಾಲ ಮೇಲೆ ಬೆಚ್ಚಗೆ ಕುಳಿತು ನೀರವ ಮಹಾಮೌನದಲ್ಲಿ ರೋಚಕ ಕತೆಗಳನ್ನು ಕೇಳುತ್ತಾ, ಅದ್ಭುತ ರಮ್ಯಲೋಕವನ್ನು ಕಟ್ಟಿಕೊಡುವ ಮತ್ತು ಅನುಭವಿಸುವ ಆನಂದ ಇದೆಯಲ್ಲ ಅದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅವುಗಳು ನಾವು ಮುಂದೆ ಬೆಳೆಯುತ್ತ ಹೋದಂತೆ ನಮ್ಮ ಭಾವಕೋಶದ ಭಾಗವಾಗಿ ಉಳಿದು ಬಿಡುತ್ತವೆ.ಜಗತ್ತಿಗೆ ಭಾರತದ

ಪಂಚತಂತ್ರದ ಕಥೆಗಳನ್ನು ಕೇಳೋಣ ಬನ್ನಿ Read More »

Pin Up’ın Türkiye’deki Sah Sitesidir

Pin Up’ın Türkiye’deki Sah Sitesidir” Pin-up Türkiye Para Çekme Ve Bonus Avantajları Content Vücut Tipine Uygun Mayo Empieza Bikini Seçimi Bir Bahis Bürosunda Ne Üzerine Bahis Oynayabilirsiniz Ping Up Bahsi Güncel Turnuvalar Pin-up Casino’da “Casino Pin Up Türkiye – Resmi Sitenin Incelemesi, Ücretsiz Ve Paralı Oynayın Pin Up Casino Güvenilir Mi? Pin Up Giyim Tarzı

Pin Up’ın Türkiye’deki Sah Sitesidir Read More »

ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದ ಬಿ.ಎಸ್.ವೈ. | ರಾಜಕೀಯ ನಿವೃತ್ತಿ ಘೋಷಿಸಿದ ಯಡಿಯೂರಪ್ಪ

ಬೆಂಗಳೂರು: ಇದೇ ನನ್ನ ಕೊನೆ ಅಧಿವೇಶನ ಎನ್ನುವ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಿಸಿದ ಬಿ.ಎಸ್. ಯಡಿಯೂರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದರು. ಬುಧವಾರ ವಿಧಾನಸಭೆಯಲ್ಲಿ ಆಯವ್ಯಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದು, ಮತ್ತೆ ಈ ಸದನಕ್ಕೆ ಬರುವುದಿಲ್ಲ. ಇದೇ ಕೊನೆಯ ಅಧಿವೇಶನ ಎನ್ನುತ್ತಲೇ ಭಾವುಕರಾದರು ಬಿ.ಎಸ್.ವೈ. ಇದೇ ಸಂದರ್ಭ ವಿಪಕ್ಷಗಳ ಆರೋಪಗಳಿಗೂ ಉತ್ತರ ನೀಡಿದ ಅವರು, ‘ಬಿಜೆಪಿ ನನ್ನನ್ನು ಕಡೆಗಣಿಸಿದೆ ಎಂದು ವಿಪಕ್ಷಗಳು

ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದ ಬಿ.ಎಸ್.ವೈ. | ರಾಜಕೀಯ ನಿವೃತ್ತಿ ಘೋಷಿಸಿದ ಯಡಿಯೂರಪ್ಪ Read More »

ಕಾಂಗ್ರೆಸ್ – ಎಸ್.ಡಿ.ಪಿ.ಐ. ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ | ಅಡ್ಯನಡ್ಕ ಶೈಕ್ಷಣಿಕ ಕಾರ್ಯಾಗಾರದ ಷಡ್ಯಂತ್ರ ಬಯಲಿಗೆಳೆದ ಹಿಂಜಾವೇ, ಬಿಎಂಎಸ್ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ ಹರಿಪ್ರಸಾದ್ ಯಾದವ್

ಪುತ್ತೂರು: ಅಡ್ಯನಡ್ಕ ಶೈಕ್ಷಣಿಕ ಕಾರ್ಯಗಾರದ ವಿಷಯದಲ್ಲಿ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಒಂದೇ ನಾಣ್ಯದ ಎರಡು ಮುಖಗಳಂತೆ ಎಂದು ಸಾಬೀತಾಗಿದ್ದು, ಈ ವಿಷಯದಲ್ಲಿ ಉಳ್ಳಾಲ ಕಾಂಗ್ರೆಸ್ ಶಾಸಕರು ಮತ್ತು ನಿಷೇಧಿತ ಪಿ.ಎಫ್.ಐ ಸಂಘಟನೆಯ ರಾಜಕೀಯ ಪಾರ್ಟಿಯಾದ ಎಸ್ ಡಿಪಿಐ ಮುಖಂಡ ನೀಡಿದ ಹೇಳಿಕೆಯಲ್ಲಿ ಸಾಮ್ಯತೆ ಇದೆ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ತಿಳಿಸಿದ್ದಾರೆ. ಈ ಎರಡು ಪಾರ್ಟಿಗಳು ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರ ಪರವಾಗಿ ನಿಲ್ಲದೆ ಕಾರ್ಯಾಗಾರ ನಡೆಸಿದ ಸಂಘಟನೆ ಪರವಾಗಿ ನಿಂತಿರುವುದು

ಕಾಂಗ್ರೆಸ್ – ಎಸ್.ಡಿ.ಪಿ.ಐ. ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ | ಅಡ್ಯನಡ್ಕ ಶೈಕ್ಷಣಿಕ ಕಾರ್ಯಾಗಾರದ ಷಡ್ಯಂತ್ರ ಬಯಲಿಗೆಳೆದ ಹಿಂಜಾವೇ, ಬಿಎಂಎಸ್ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ ಹರಿಪ್ರಸಾದ್ ಯಾದವ್ Read More »

ಇಸ್ಲಾಂ ಮತ ಪ್ರವಚನಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ಘಟನೆ: ಮುಖ್ಯಶಿಕ್ಷಕ ತಾತ್ಕಾಲಿಕ ಅಮಾನತು

ಪುತ್ತೂರು: ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಸಮೀಪದ ಕಟ್ಟಡದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಿ, ಅದರಲ್ಲಿ ಇಸ್ಲಾಂ ಮತಪ್ರವಚನ ನೀಡಿದ ಘಟನೆಗೆ ಸಂಬಂಧಪಟ್ಟಂತೆ ಶಾಲಾ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಅಡ್ಯನಡ್ಕ ಎಜ್ಯುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳು ಅಧ್ಯಕ್ಷರ ಅನುಮತಿ ಮೇರೆಗೆ ಈ ಆದೇಶ ಹೊರಡಿಸಿದ್ದಾರೆ. ಆದ್ದರಿಂದ ಪ್ರೌಢಶಾಲಾ ಮುಖ್ಯಶಿಕ್ಷಕ ಟಿ.ಆರ್. ನಾಯ್ಕ್ ಅವರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳ್ಳಲಿದ್ದಾರೆ. ಫೆ. 18ರಂದು 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಶಾಲಾ ಮುಖ್ಯಶಿಕ್ಷಕ ಟಿ.ಆರ್. ನಾಯ್ಕ್ ಅವರು ಕಾರ್ಯಾಗಾರಕ್ಕೆ ಕಳುಹಿಸಿಕೊಟ್ಟಿದ್ದರು. ಆ

ಇಸ್ಲಾಂ ಮತ ಪ್ರವಚನಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ಘಟನೆ: ಮುಖ್ಯಶಿಕ್ಷಕ ತಾತ್ಕಾಲಿಕ ಅಮಾನತು Read More »

ವಾಹನ ದಟ್ಟಣೆ ಏರಿಕೆ | ಗ್ರಾಮೀಣ ರಸ್ತೆ ಸಹಿತ ಜಿಲ್ಲಾ ಮುಖ್ಯರಸ್ತೆಗಳು ಮೇಲ್ದರ್ಜೆಗೆ | ಶಾಸಕ ಸಂಜೀವ ಮಠಂದೂರು ಶಿಫಾರಸಿನ ಮೇರೆಗೆ ಪುತ್ತೂರಿನ 112.5 ಕಿ.ಮೀ. ಗ್ರಾಮೀಣ ರಸ್ತೆ, 41 ಕಿ.ಮೀ. ಜಿಲ್ಲಾ ರಸ್ತೆ ಮೇಲ್ದರ್ಜೆಗೆ

ಪುತ್ತೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ರಸ್ತೆಗಳನ್ನು ಕಾಲಕಾಲಕ್ಕೆ ಮೇಲ್ದರ್ಜೆಗೇರಿಸುವುದು ಪ್ರಮುಖ ಮೂಲಭೂತ ಸೌಕರ್ಯಗಳಲ್ಲಿ ಒಂದು. ಈ ಹಿನ್ನೆಲೆಯಲ್ಲಿ ಶಾಸಕ ಸಂಜೀವ ಮಠಂದೂರು ಅವರ ಮುತುವರ್ಜಿಯಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಡೆದಿದೆ. ದಿನದಿಂದ ದಿನಕ್ಕೆ ವಾಹನ ದಟ್ಟಣೆ ಏರಿಕೆಯಾಗುವುದರಿಂದ ಗ್ರಾಮೀಣ ಪ್ರದೇಶ ಸಹಿತ ನಗರ ಪ್ರದೇಶಗಳಲ್ಲಿ ಸುಗಮ ಸಂಚಾರಕ್ಕೆ ತೊಡಕಾಗುತ್ತಿದೆ. ಇದರಿಂದ ವಾಹನ ಸವಾರರು ಸಹಿತ ಪಾದಚಾರಿಗಳಿಗೂ ಸಮಸ್ಯೆ ಉಂಟಾಗುತ್ತಿವೆ. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಮೀಣ ರಸ್ತೆ ಹಾಗೂ ಜಿಲ್ಲಾ ಮುಖ್ಯರಸ್ತೆಗಳನ್ನು

ವಾಹನ ದಟ್ಟಣೆ ಏರಿಕೆ | ಗ್ರಾಮೀಣ ರಸ್ತೆ ಸಹಿತ ಜಿಲ್ಲಾ ಮುಖ್ಯರಸ್ತೆಗಳು ಮೇಲ್ದರ್ಜೆಗೆ | ಶಾಸಕ ಸಂಜೀವ ಮಠಂದೂರು ಶಿಫಾರಸಿನ ಮೇರೆಗೆ ಪುತ್ತೂರಿನ 112.5 ಕಿ.ಮೀ. ಗ್ರಾಮೀಣ ರಸ್ತೆ, 41 ಕಿ.ಮೀ. ಜಿಲ್ಲಾ ರಸ್ತೆ ಮೇಲ್ದರ್ಜೆಗೆ Read More »

ಕಂಬಳಕ್ಕೆ ನಾಡ ಕ್ರೀಡೆಯ ಸ್ಥಾನಮಾನ

ಅಧಿವೇಶನದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ಬೆಂಗಳೂರು : ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ನಾಡ ಕ್ರೀಡೆಯ ಸ್ಥಾನಮಾನವನ್ನು ನೀಡುವ ಕುರಿತು ಸರಕಾರ ಚಿಂತಿಸುತ್ತಿದೆ. ಈ ಕುರಿತು ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಕಂಬಳಕ್ಕೆ ಸೂಕ್ತ ಸ್ಥಾನಮಾನ ಒದಗಿಸುವ ಕುರಿತು ಚಿಂತಿಸಲಾಗುವುದು ಎಂದಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು, ಕಂಬಳ ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆಯಾಗಿದೆ. ದೈವಾರಾಧನೆಯೊಂದಿಗೆ ಕಂಬಳವನ್ನು ಆರಾದಿಸುವ

ಕಂಬಳಕ್ಕೆ ನಾಡ ಕ್ರೀಡೆಯ ಸ್ಥಾನಮಾನ Read More »

ಅಮಿತಾ ಶಾ ನಾಳೆ ಮತ್ತೆ ರಾಜ್ಯಕ್ಕೆ

ಚುನಾವಣಾ ತಂತ್ರಗಾರಿಕೆಗೆ ನಾಯಕರ ಜತೆ ಸಮಾಲೋಚನೆ ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ. ರಾಜ್ಯದಲ್ಲಿ ಮೂರು ದಿನಗಳ ಪ್ರವಾಸ ಮಾಡಿದ ಬೆನ್ನಲ್ಲೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಗುರುವಾರ ಋಾಜ್ಯಕ್ಕೆ ಬರಲಿರುವ ಶಾ ಚುನಾವಣಾ ತಂತ್ರಗಾರಿಕೆಯ ಕುರಿತು ಸಾಕಷ್ಟು ವಿಚಾರಗಳನ್ನು ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಲಿದ್ದಾರೆ. ಗುರುವಾರ ಅಮಿತ್‌ ಶಾ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಸಲ

ಅಮಿತಾ ಶಾ ನಾಳೆ ಮತ್ತೆ ರಾಜ್ಯಕ್ಕೆ Read More »

ಏಪ್ರಿಲ್‌ 1ರಿಂದಲೇ ಜಾರಿಗೆ ಬರಲಿದೆ ಉಚಿತ ಬಸ್‌ ಪಾಸ್‌ ಸೌಲಭ್ಯ

ವಿದ್ಯಾರ್ಥಿನಿಯರು, ಮಹಿಳಾ ನೌಕರರು ಫಲಾನುಭವಿಗಳು ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿರುವ ವಿದ್ಯಾರ್ಥಿನಿಯರ ಬಸ್‌ ಸೌಲಭ್ಯವನ್ನು ಏಪ್ರಿಲ್‌ 1ರಿಂದಲೇ ಜಾರಿಗೆ ತರಲು ಸರಕಾರ ಮುಂದಾಗಿದೆ. ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಉದ್ಯೋಗಸ್ಥ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು, ಗೌರವಯುತವಾಗಿ

ಏಪ್ರಿಲ್‌ 1ರಿಂದಲೇ ಜಾರಿಗೆ ಬರಲಿದೆ ಉಚಿತ ಬಸ್‌ ಪಾಸ್‌ ಸೌಲಭ್ಯ Read More »

error: Content is protected !!
Scroll to Top