ವಿವೇಕಾನಂದ ಕಾಲೇಜಿನಲ್ಲಿ ರಕ್ತದಾನ ಶಿಬಿರ | ವಿದ್ಯಾರ್ಥಿಗಳಿಂದ 156 ಯೂನಿಟ್ ರಕ್ತ ಸಂಗ್ರಹ
ಪುತ್ತೂರು: ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯುತ್ತ) ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು. ರೆಡ್ ಕ್ರಾಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೋವರ್ ರೇಂಜರ್, ವಿದ್ಯಾರ್ಥಿ ಸಂಘ, ರೋಟರಿ- ಕ್ಯಾಂಪ್ಕೋ ರಕ್ತ ನಿಧಿ ಕೇಂದ್ರ ಪುತ್ತೂರು, ರೋಟರಿ ರಕ್ತ ನಿಧಿ ಕೇಂದ್ರ, ಮಂಗಳೂರು ವೆನ್ಲಾಕ್ ಸರ್ಕಾರಿ ಆಸ್ಪತ್ರೆ, ಪ್ರಾದೇಶಿಕ ರಕ್ತ ನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ರೋಟರಿಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಶೆಣೈ, ವೈದ್ಯಾಧಿಕಾರಿ ಡಾ.ಶರತ್ಕುಮಾರ್ ರಾವ್, ಕಾಲೇಜಿನ ಐಕ್ಯೂಎಸಿ ಸಂಯೋಜಕ […]
ವಿವೇಕಾನಂದ ಕಾಲೇಜಿನಲ್ಲಿ ರಕ್ತದಾನ ಶಿಬಿರ | ವಿದ್ಯಾರ್ಥಿಗಳಿಂದ 156 ಯೂನಿಟ್ ರಕ್ತ ಸಂಗ್ರಹ Read More »










