ಪಿಎಸ್‌ಐ ನೇಮಕಾತಿ ಹಗರಣದ ರೂವಾರಿಯಿಂದ ಕಾಂಗ್ರಸ್‌ ಟಿಕೆಟ್‌ ಕೋರಿಕೆ

ಟಿಕೆಟ್‌ ಕೊಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಪಿಎಸ್ಐ ನೇಮಕಾತಿ ಹಗರಣದ ರೂವಾರಿ ಕಾಂಗ್ರೆಸ್‌ ನಾಯಕ ರುದ್ರಗೌಡ್ ಪಾಟೀಲ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿ ಟಿಕೆಟ್ ನೀಡುವಂತೆ ಕಾಂಗ್ರೆಸ್​ಗೆ ಮನವಿ ಮಾಡಿದ್ದಾನೆ. ರುದ್ರಗೌಡ್ ಪಾಟೀಲ್​​ಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕೈ ನಾಯಕರಿಗೆ ಮನವಿ ಮಾಡಿದ್ದೇವೆ. ಟಿಕೆಟ್ ನೀಡದೆ ಇದ್ದರೆ ಬಂಡಾಯ ಕೈ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಗ್ಯಾರಂಟಿ ಎಂದು ಪಾಟೀಲನ ಸಹೋದರ ಮಹಾಂತ್ ಪಾಟೀಲ್ ಹೇಳಿದ್ದಾನೆ.ಪಿಎಸ್ಐ […]

ಪಿಎಸ್‌ಐ ನೇಮಕಾತಿ ಹಗರಣದ ರೂವಾರಿಯಿಂದ ಕಾಂಗ್ರಸ್‌ ಟಿಕೆಟ್‌ ಕೋರಿಕೆ Read More »

ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ಧಾರ – ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಪುತ್ತೂರು : ಬೆಳ್ಳಿಪ್ಪಾಡಿ ಗ್ರಾಮದ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಯಿತು. ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸುಮಾರು ಎಂಟು ಕಿ.ಮೀ. ದೂರದಲ್ಲಿರುವ ಬೆಳ್ಳಿಪ್ಪಾಡಿಯಲ್ಲಿರುವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಇದೀಗ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಜಿರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮೋನಪ್ಪ ಗೌಡ ಪಮ್ಮನಮಜಲು, ಕೋಶಾಧಿಕಾರಿ ಚಂದ್ರ ಶೆಟ್ಟಿಗಾರ್ ಆಲಂಗೋಡಿ ಮತ್ತಿತರರು

ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ಧಾರ – ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ Read More »

ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ

ಪುತ್ತೂರು: ಕುಂಜೂರುಪಂಜ  ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಫೆ. 15ರಂದು 20ನೇ ವಾರ್ಷಿಕೋತ್ಸವ ಪ್ರಯುಕ್ತ ಶ್ರಮದಾನ ಹಾಗೂ ಬಲ್ನಾಡು ಘಟಕದ ಮಾಸಿಕ ಸಭೆ ನಡೆಯಿತು. ಫೆ. 15ರಂದು ಮಂದಿರದಲ್ಲಿ ಸಾಮೂಹಿಕ  ದುರ್ಗಾ ಪೂಜೆ ಮತ್ತು ಅರ್ಧ ಏಕಾಹ ಭಜನೆ ನಡೆಯಲಿದೆ. ಮಾಸಿಕ ಸಭೆ: ಇದೇ ಸಂದರ್ಭ ಬಲ್ನಾಡು ಘಟಕದ  ಮಾಸಿಕ ಸಭೆ ನಡೆಯಿತು. ಲೆಕ್ಕಪರಿಶೋದಕಿ ಲತಾ, ವಲಯ ಮೇಲ್ವಿಚಾರಕ ಹರೀಶ್ ಮಾಹಿತಿ ನೀಡಿದರು. ಘಟಕದ ಸಂಯೋಜಕಿ ಆಶಾಲತಾ, ಪ್ರತಿನಿಧಿ ವಿನಯ, ಸದಸ್ಯರಾದ ಬಾಲಕೃಷ್ಣ, ಶಂಭು  ಪೂಜಾರಿ, ಹರಿಪ್ರಸಾದ್, ಸುನೀಲ್,

ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ Read More »

ಮಾಸಾಶನದ ಪ್ರಥಮ ಕಂತು ವಿತರಣೆ

ಪುತ್ತೂರು : ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದ ಮಚ್ಚಿಮಲೆ ನಿವಾಸಿ ಅಕ್ಕಮ್ಮ ಅವರಿಗೆ ಮಾಶಾಸನದ ಪ್ರಥಮ ಕಂತನ್ನು ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ಮಾಸಾಶನ ಪ್ರಥಮ ಕಂತು ರೂ. 750ನ್ನು ಒಕ್ಕೂಟ ಅಧ್ಯಕ್ಷ ಮಹಾಲಿಂಗ ನಾಯ್ಕ  ವಿತರಿಸಿದರು. ಈ ಸಂದರ್ಭದಲ್ಲಿ ಯೋಜನೆಯ ಮೇಲ್ವಿಚಾರಕ ಹರೀಶ್ ಕುಲಾಲ್, ಸೇವಾಪ್ರತಿನಿಧಿ ಆಶಾಲತಾ, ದೀಪಿಕಾ, ಸುವಿಧಾ ಸಹಾಯಕಿ ಸ್ವಾತಿ, ನವದುರ್ಗ ಸಂಘದ ಸದಸ್ಯ ಹೊನ್ನಪ್ಪ ಪೂಜಾರಿ ಉಪಸ್ಥಿತರಿದ್ದರು

ಮಾಸಾಶನದ ಪ್ರಥಮ ಕಂತು ವಿತರಣೆ Read More »

ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ

ಪತ್ನಿ ಬೆಂಗಳೂರಿಗೆ ತೆರಳಿದ ವೇಳೆ ಕೃತ್ಯ ಬೆಳಗಾವಿ : ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಅವರ ಪತಿ ಜಾಫರ್ ಫಿರಜಾದೆ (39) ಎಂಬವರು ನಿನ್ನೆ ರಾತ್ರಿ ಬೆಳಗಾವಿಯ ಅಜಮ್ ನಗರದ ಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫಿರಜಾದೆ ಕಂದಾಯ ನಿರೀಕ್ಷಕರಾಗಿದ್ದರು. ರೇಷ್ಮಾ ತಾಳಿಕೋಟೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪಿರಜಾದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಲೀಸಿದ್ದಾರೆ. ಬೆಳಗಾವಿ ಎಪಿಎಂಸಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರೇಷ್ಮಾ ತಾಳಿಕೋಟೆ ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನ

ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ Read More »

ಶಾಫಿ ಬೆಳ್ಳಾರೆಗೆ ಟಿಕೆಟ್‌ : ಪ್ರವೀಣ್‌ ತಂದೆ-ತಾಯಿಗೆ ಆತಂಕ

ರಾಜ್ಯಾದ್ಯಂತ ಭಾರಿ ವಿರೋಧ ಮಂಗಳೂರು : ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸುವ ಎಸ್‌ಡಿಪಿಐ ನಿರ್ಧಾರಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ಯ ಎನ್‌ಐಎ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಟಿಕೆಟ್ ನೀಡುವುದಾಗಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಘೋಷಿಸಿದ್ದಾರೆ. ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲು ಬೆಳ್ಳಾರೆ ತೀರ್ಮಾನಿಸಿದ್ದು, ಇದು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿದೆ. ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಬೆಳ್ಳಾರೆಗೆ

ಶಾಫಿ ಬೆಳ್ಳಾರೆಗೆ ಟಿಕೆಟ್‌ : ಪ್ರವೀಣ್‌ ತಂದೆ-ತಾಯಿಗೆ ಆತಂಕ Read More »

ಮುಳುಗಿದ ಹಡಗಿನಲ್ಲಿ ಅರಳಿದ ಪ್ರೇಮಕಥೆ

ಟೈಟಾನಿಕ್ ಸಿನೆಮಾ ಮಾಡಿದ ಮೋಡಿ ಅದು ಅದ್ಭುತ ಎಲ್ಲ ನನ್ನ ಯುವ ಓದುಗರಿಗೆ ‘ಸ್ವಾರ್ಥ ಇಲ್ಲದ ಪ್ರೇಮಿಗಳ ದಿನ’ದ ಶುಭಾಶಯಗಳು.ಇಂದು ನಾನು ನಿಮಗೆ ಅಂಟ್ಲಾಟಿಕ್ ಸಾಗರದಲ್ಲಿ 1912ರಲ್ಲಿ ಮುಳುಗಿದ ಜಗತ್ತಿನ ಅತ್ಯಂತ ವೈಭವದ ಹಡಗಿನ ಕಥೆಯನ್ನು ಹೇಳಬೇಕು. ಆ ದುರಂತದ ಹಿನ್ನೆಲೆಯಲ್ಲಿ ಅರಳಿದ ಒಂದು ಸುಂದರವಾದ ಪ್ರೇಮಕಥೆಯನ್ನೂ ಹೇಳಬೇಕು.ಅವೆರಡೂ ತುಂಬಾನೇ ರೋಚಕವಾಗಿದೆ. ಜಗತ್ತಿನ ಅತ್ಯಂತ ಶ್ರೀಮಂತ ಹಡಗು ಮೊದಲ ಪ್ರಯಾಣದಲ್ಲಿಯೇ ಮುಳುಗಿತು 1912ರ ಒಂದು ದಿನ ಇಂಗ್ಲೆಂಡಿನ ಒಂದು ಬಂದರಿನಿಂದ ಅಮೆರಿಕದ ಕಡೆಗೆ ಹೊರಟಿದ್ದ ಅದ್ಭುತವಾದ ಹಡಗು

ಮುಳುಗಿದ ಹಡಗಿನಲ್ಲಿ ಅರಳಿದ ಪ್ರೇಮಕಥೆ Read More »

ಶಾಫಿ ಬೆಳ್ಳಾರೆಗೆ ಎಸ್.ಡಿ.ಪಿ.ಐ. ಟಿಕೇಟ್: ವಿರೋಧಿಸಿದ ಶಾಸಕ ಸಂಜೀವ ಮಠಂದೂರು | ಎಸ್.ಡಿ.ಪಿ.ಐ. ರಾಜಕೀಯ ಪಕ್ಷವಲ್ಲ; ಭಯೋತ್ಪಾದಕ ಸಂಘಟನೆಯೆಂದು ಜರೆದ ಮಠಂದೂರು

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳಲ್ಲೋರ್ವನಾದ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಎಸ್.ಡಿ.ಪಿ.ಐ. ಪಕ್ಷ ತನ್ನ ನಿಜರೂಪವನ್ನು ಜನರೆದುರು ತೆರೆದಿಟ್ಟಿದ್ದು, ಚುನಾವಣಾ ಆಯೋಗ ಶಾಫಿ ಬೆಳ್ಳಾರೆಯ ಉಮೇದುವಾರಿಕೆಯನ್ನು ಪರಿಗಣಿಸದಂತೆ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿಲುವನ್ನು ಹಂಚಿಕೊಂಡಿರುವ ಶಾಸಕರು, ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಎನ್ನುವ ನೆಲೆಯಲ್ಲಿ ಸೂಕ್ತ ಸಾಕ್ಷ್ಯವನ್ನು ಮುಂದಿಟ್ಟುಕೊಂಡೇ ಎನ್‍.ಐ.ಎ. ಶಾಫಿ ಬೆಳ‍್ಳಾರೆಯನ್ನು ಬಂಧಿಸಿದೆ. ಇದೀಗ ಜೈಲು ಸೇರಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ

ಶಾಫಿ ಬೆಳ್ಳಾರೆಗೆ ಎಸ್.ಡಿ.ಪಿ.ಐ. ಟಿಕೇಟ್: ವಿರೋಧಿಸಿದ ಶಾಸಕ ಸಂಜೀವ ಮಠಂದೂರು | ಎಸ್.ಡಿ.ಪಿ.ಐ. ರಾಜಕೀಯ ಪಕ್ಷವಲ್ಲ; ಭಯೋತ್ಪಾದಕ ಸಂಘಟನೆಯೆಂದು ಜರೆದ ಮಠಂದೂರು Read More »

ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಯತೀಶ್ ಡಿ.ಬಿ. ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಆರ್ಯಾಪು ಪಂಚಾಯತ್ ನ ಉಪ ಚುನಾವಣೆ ಗೆ ಬಿಜೆಪಿಯಿಂದ ಯತೀಶ್ ಡಿ.ಬಿ ಸೋಮವಾರ ನಾಮಪತ್ರ ಸಲ್ಲಿಸಿದರು. ಆರ್ಯಾಪು ಚುನಾವಣಾಧಿಕಾರಿ ತ್ರಿವೇಣಿ ರಾವ್ ಅವರಿವರಿಗೆ ನಾಮಪತ್ರ ಸಲ್ಲಿಸಿದರು… ಈ ಸಂದರ್ಭದಲ್ಲಿ ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಆರ್ಯಾಪು

ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಯತೀಶ್ ಡಿ.ಬಿ. ನಾಮಪತ್ರ ಸಲ್ಲಿಕೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಪಕ್ಷದಿಂದ ಚುನಾವಣೆ ಟಿಕೇಟ್

ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ಎಸ್ ಡಿಪಿಐ ಪಕ್ಷ ಕೂಡಾ ಚುನಾವಣೆಗೆ ಸಿದ್ಧತೆ ನಡೆಸಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಾಫಿ ಬೆಳ್ಳಾರೆಗೆ ಎಸ್ ಡಿಪಿಐ ಪಕ್ಷದಿಂದ ಪುತ್ತೂರು ಚುನಾವಣೆಗೆ ಸ್ಪರ್ಧಿಸಲು ಟಿಕೇಟ್ ಘೋಷಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಎಸ್ ಡಿಪಿಐನ ಈ ನಡೆ ವಿವಾದ ಉಂಟು ಮಾಡಿದೆ. ಸಾಕ್ಷ್ಯಾಧಾರ ಮುಂದಿಟ್ಟು ಎನ್ಐಎ ಶಾಫಿ ಬೆಳ್ಳಾರೆಯವರನ್ನು ಬಂಧಿಸಿದೆ. ಸದ್ಯ ಕೇಂದ್ರ ತನಿಖಾ ಸಂಸ್ಥೆಗಳ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಪಕ್ಷದಿಂದ ಚುನಾವಣೆ ಟಿಕೇಟ್ Read More »

error: Content is protected !!
Scroll to Top