ಎಸ್‌ಎಡಿ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಬಿಜೆಪಿಗೆ ಸೇರ್ಪಡೆ

ದೆಹಲಿ : ಶಿರೋಮಣಿ ಅಕಾಲಿದಳದ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಮತ್ತಿತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಕೇಸರಿ ಪಕ್ಷ ಸೇರಿಕೊಂಡರು. ಭಾರತೀಯ ಜನತಾ ಪಕ್ಷಕ್ಕೆ ಸೇರಲು ಎಸ್‌ಎಡಿ ತೊರೆದ ಅತ್ವಾಲ್, 2004 ರಿಂದ 2009 ರವರೆಗೆ 14 ನೇ ಲೋಕಸಭೆಯ ಉಪ ಸ್ಪೀಕರ್ ಆಗಿದ್ದ ಚರಂಜಿತ್ ಸಿಂಗ್ ಅತ್ವಾಲ್ ಅವರ ಪುತ್ರ ಮತ್ತು […]

ಎಸ್‌ಎಡಿ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಬಿಜೆಪಿಗೆ ಸೇರ್ಪಡೆ Read More »

ಕೆಎಂಎಫ್ – ಅಮುಲ್ ಸಂಸ್ಥೆಗಳ ವಿಲೀನವಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ : ಕೆಎಮ್‌ಎಫ್‌ ಎಮ್‌ಡಿ ಬಿ.ಸಿ ಸತೀಶ್

ಬೆಂಗಳೂರು : ಕರ್ನಾಟಕದ ಕೆಎಂಎಫ್ ಮತ್ತು ಗುಜರಾತ್ ನ ಅಮುಲ್ ಸಂಸ್ಥೆಗಳ ವಿಲೀನವಿಲ್ಲ.. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಕೆಎಮ್‌ಎಫ್‌ ಎಮ್‌ಡಿ ಬಿ.ಸಿ ಸತೀಶ್ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲವು ದೇಶದ ಎರಡನೇ ಅತಿ ದೊಡ್ಡ ಸರ್ಕಾರಿ ಹಾಲು ಮಹಾಮಂಡಲ ಸಂಸ್ಥೆಯಾಗಿದ್ದು, 26 ಲಕ್ಷ ರೈತ ಕುಟುಂಬ ಹಾಗೂ ಕೋಟ್ಯಂತರ ಗ್ರಾಹಕರಿಂದ ಗಟ್ಟಿಯಾಗಿ ನೆಲೆಯೂರಿದ್ದು, ಮತ್ತೊಂದು ಸಹಕಾರ ಮಂಡಲದೊಂದಿಗೆ ವಿಲೀನ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾರೂ ಆತಂಕ ಪಡುವಂತಿಲ್ಲ ಎಂದು ವ್ಯವಸ್ಥಾಪಕ ನಿರ್ದೇಶಕ

ಕೆಎಂಎಫ್ – ಅಮುಲ್ ಸಂಸ್ಥೆಗಳ ವಿಲೀನವಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ : ಕೆಎಮ್‌ಎಫ್‌ ಎಮ್‌ಡಿ ಬಿ.ಸಿ ಸತೀಶ್ Read More »

ಅದಾನಿ ಗ್ರೂಪ್ ಬ್ರಾಂಡ್ ಕಸ್ಟೋಡಿಯನ್ ಎನ್‌ಡಿಟಿವಿ ಮಂಡಳಿಗೆ ರಾಜೀನಾಮೆ ನೀಡಿದ ಅಮನ್ ಕುಮಾರ್ ಸಿಂಗ್

ದೆಹಲಿ : ಛತ್ತೀಸ್‌ಗಢದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅದಾನಿ ಸಮೂಹದ ಕಾರ್ಪೊರೇಟ್ ಬ್ರಾಂಡ್ ಕಸ್ಟೋಡಿಯನ್ ಮತ್ತು ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥ ಅಮನ್ ಕುಮಾರ್ ಸಿಂಗ್ ಅವರು ಇತರ ಕಾರಣಗಳಿಂದಾಗಿ ಎನ್‌ಡಿಟಿವಿ ಆಡಳಿತ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ. “ಅಮನ್ ಕುಮಾರ್ ಸಿಂಗ್ ಅವರು ಕಂಪನಿಯ ಕಾರ್ಯನಿರ್ವಾಹಕ ಅಲ್ಲದ ನಿರ್ದೇಶಕರ ಸ್ಥಾನಕ್ಕೆ ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ ಎಂದು ಸ್ಟಾಕ್ ಎಕ್ಸ್‌ಚೇಂಜ್ ಗೆ ನವದೆಹಲಿ ಟೆಲಿವಿಷನ್ ಲಿಮಿಟೆಡ್(ಎನ್ ಡಿಟಿವಿ) ತಿಳಿಸಿದೆ.ಮಾಜಿ ಭಾರತೀಯ ಕಂದಾಯ ಸೇವೆ

ಅದಾನಿ ಗ್ರೂಪ್ ಬ್ರಾಂಡ್ ಕಸ್ಟೋಡಿಯನ್ ಎನ್‌ಡಿಟಿವಿ ಮಂಡಳಿಗೆ ರಾಜೀನಾಮೆ ನೀಡಿದ ಅಮನ್ ಕುಮಾರ್ ಸಿಂಗ್ Read More »

ಮಕ್ಕಳ ಕ್ರಿಯಾಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವವನೇ ನಿಜವಾದ ಶಿಕ್ಷಕ : ಸುಬ್ಬಪ್ಪ ಕೈಕಂಬ | ಪುಣ್ಚಪ್ಪಾಡಿ ಬಣ್ಣದ ಬಣ್ಣ ಮಕ್ಕಳರಂಗ ಶಿಬಿರ ಸಮಾರೋಪ

ಪುತ್ತೂರು: ಮಕ್ಕಳ ಕ್ರಿಯಾಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವನೇ ನಿಜವಾದ ಶಿಕ್ಷಕ ಎಂದು ಉಪ್ಪಿನಂಗಡಿ ಸರಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ, ಹಿರಿಯ ರಂಗಲೇಖಕ ಸುಬ್ಬಪ್ಪ ಕೈ ಕಂಬ ಹೇಳಿದರು. ಅವರು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪುಣ್ಚಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೂರು ದಿನಗಳ “ಬಣ್ಣದ ಬಣ್ಣ” ಎಂಬ ಮಕ್ಕಳ ಕಲಿಕಾ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳ ಕ್ರಿಯಾಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವವನೇ ನಿಜವಾದ ಶಿಕ್ಷಕ : ಸುಬ್ಬಪ್ಪ ಕೈಕಂಬ | ಪುಣ್ಚಪ್ಪಾಡಿ ಬಣ್ಣದ ಬಣ್ಣ ಮಕ್ಕಳರಂಗ ಶಿಬಿರ ಸಮಾರೋಪ Read More »

ಬೆಳ್ತಂಗಡಿಯ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ – ಕರಾವಳಿಯಲ್ಲಿ ಮಳೆ ಸಾಧ್ಯತೆ

ಬೆಳ್ತಂಗಡಿ/ಮಂಗಳೂರು : ಮನೆಯ ಮೇಲೆ ತೆಂಗಿನಮರ ಬಿದ್ದು ಸಂಪೂರ್ಣ ಹಾನಿಗೀಡಾಗಿರುವ ಘಟನೆ ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಕಳೆಂಜಿರೋಡಿ ಎಂಬಲ್ಲಿ ಎ.8 ರಂದು ಸಂಭವಿಸಿದೆ. ಪಡಂಗಡಿಯ ಜೊಬೆಲ್ಲಾ ಫೆಲಿಕ್ಸ್‌ ಅವರ ಮನೆಗೆ ಶುಕ್ರವಾರ ರಾತ್ರಿ ತೆಂಗಿನ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾಗಿದ್ದು, ಆ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ಕಾರಣ ಜೀವಹಾನಿ ತಪ್ಪಿದೆ.ಫೆಲಿಕ್ಸ್‌ ಅವರ ಪುತ್ರ ನವೀನ ಹಾಗೂ ಆತನ ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಆದರೆ ಪೂಜೆ ನಿಮಿತ್ತ ಅವರೆಲ್ಲರೂ ಚರ್ಚ್‌ಗೆ

ಬೆಳ್ತಂಗಡಿಯ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ – ಕರಾವಳಿಯಲ್ಲಿ ಮಳೆ ಸಾಧ್ಯತೆ Read More »

ಪುತ್ತೂರು ಮಾಯಿದೇ ದೆವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ.

ಪುತ್ತೂರು: ಪುತ್ತೂರಿನ ಮಾಯಿದೆ ದೇವುಸ್ ಚರ್ಚಿನಲ್ಲಿ ಯೇಸಕ್ರಿಸ್ತನ ಪುನರ್ಜನ್ಮವನ್ನು ಸಾರುವ ಈಸ್ಟರ್ ಹಬ್ಬವನ್ನು ಶನಿವಾರ ರಾತ್ರಿ ಆಚರಿಸಲಾಯಿತು. ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು ದೊಡ್ಡ ಮೇಣದ ಬತ್ತಿಗೆ ಯೇಸುವನ್ನು ಶಿಲುಬೆಗೆ ಏರಿಸಿದಾಗ ಹೊಡೆದಿರುವoತಹ ಮೊಳೆಗಳನ್ನು ಚುಚ್ಚಲಾಗುತ್ತದೆ. ತದನಂತರ ಆಶೀರ್ವದಿಸಿದ ಹೊಸ ಬೆಂಕಿಯಿಂದ ಮೇಣದ ಬತ್ತಿಯನ್ನು ಹೊತ್ತಿಸಲಾಗುತ್ತದೆ. ಈ ಮೇಣದ ಬತ್ತಿಯನ್ನು ಹಿಡಿದ ಯಾಜಕರು ಜನರ ನಡುವಿನಿಂದ ಹೋಗುವಾಗ ಇದು ಯೇಸಕ್ರಿಸ್ತರ ಜ್ಯೋತಿಯು ಎಂದು ಉದ್ಗರಿಸಿದಾಗ ಎಲ್ಲಾ ಭಕ್ತಾದಿಗಳು ದೇವರಿಗೆ ಮಹಿಮೆ ಸಲ್ಲಲ್ಲಿ

ಪುತ್ತೂರು ಮಾಯಿದೇ ದೆವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ. Read More »

ಡಾ.ನಝೀರ್‍ಸ್ ಡಯಾಬೆಟ್ಸ್ ಸೆಂಟರ್ 10ನೇ ವರ್ಷಕ್ಕೆ ಪಾದಾರ್ಪಣೆ | ಉಚಿತ ಆರೋಗ್ಯ ತಪಾಸಣೆ

ಪುತ್ತೂರು: ಕಲ್ಲಾರೆ ಕೃಷ್ಣಾ ಆರ್ಕೆಡ್‌ನಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಹಾಗೂ ಮಧುಮೇಹ ತಜ್ಞ ಡಾ.ನಝೀರ್ ಅಹಮದ್ ಕೆ.ರವರ ಡಾ.ನಝೀರ್‍ಸ್ ಡಯಾಬೆಟ್ಸ್ ಸೆಂಟರ್ ನ ದಶಮಾನೋತ್ಸವಕ್ಕೆ ಕಾಲಿಟ್ಟ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಪುತ್ತೂರು ರೋಟರಿ ಕ್ಲಬ್, ಮತ್ತು ರೋಟರ್‍ಯಾಕ್ಟ್ ಕ್ಲಬ್ ಜಂಟಿ ಆಶ್ರಯದಲ್ಲಿ ಫಲಾನುಭವಿಗಳಿಗೆ ವಿವಿಧ ಉಚಿತ ಆರೋಗ್ಯ ತಪಾಸಣೆಯ ನಡೆಸಲಾಯಿತು. ಆರೋಗ್ಯ ತಪಾಸಣೆಯಲ್ಲಿ ಥೈರಾಯ್ಡ್ ಗ್ರಂಥಿ, ಮಧುಮೇಹ, ಪಾದ ರೋಗ ತಪಾಸಣೆ, ಮಾಹಿತಿ, ನ್ಯೂರೋಟಚ್ ಮತ್ತು ಬಯೋಥೀಸಿಯೋಮೆಟ್ರಿ ಪರೀಕ್ಷೆ ನಡೆಸಲಾಯಿತು. ಅಲ್ಲದೆ ಮಧುಮೇಹಿಗಳಿಗೆ ಉಪಯೋಗವಾಗುವ ವಿಶೇಷ

ಡಾ.ನಝೀರ್‍ಸ್ ಡಯಾಬೆಟ್ಸ್ ಸೆಂಟರ್ 10ನೇ ವರ್ಷಕ್ಕೆ ಪಾದಾರ್ಪಣೆ | ಉಚಿತ ಆರೋಗ್ಯ ತಪಾಸಣೆ Read More »

ಪುತ್ತೂರು ಆಪ್ ಪಕ್ಷದ ಅಭ್ಯರ್ಥಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠಕ್ಕೆ ಭೇಟಿ

ಪುತ್ತೂರು: ಆಮ್ ಆದ್ಮಿ ಪಾರ್ಟಿಯ ಪುತ್ತೂರು ವಿದಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ವಿಷು ಕುಮಾರ್ ಗೌಡ ಅವರು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಭೇಟಿ ಮಾಡಿದ ಆಪ್ ಅಭ್ಯರ್ಥಿಯನ್ನು ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನ ಕಾರ್ಯದರ್ಶಿ ಪುರುಷೋತ್ತಮ್ ಗೌಡ ಕೋಲ್ಪೆ, ಪುತ್ತೂರು ಪ್ರಚಾರ ಸಮಿತಿ ಅಧ್ಯಕ್ಷ ಜನಾರ್ಧನ ಬಂಗೇರ, ಮಂಗಳೂರು ದಕ್ಷಿಣ ಮುಖಂಡ ನವೀನ್ ಚಂದ್ರ ಪೂಜಾರಿ, ಕಾನೂನು ಸಲಹೆಗಾರ ಉದಯಶಂಕರ್, ಮುಖಂಡರಾದ

ಪುತ್ತೂರು ಆಪ್ ಪಕ್ಷದ ಅಭ್ಯರ್ಥಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠಕ್ಕೆ ಭೇಟಿ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸ್ವಚ್ಛತಾ ಕಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ “ಸ್ವಚ್ಛ ಜಾತ್ರೆ ಸ್ವಚ್ಛ ಪುತ್ತೂರು” ಎಂಬ ಕಲ್ಪನೆಯೊಂದಿಗೆ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಭಕ್ತಾದಿಗಳೊಂದಿಗೆ ಮೂರು ಬಾರಿ ಓಂಕಾರ ಹೇಳಿ ತೆಂಗಿನಕಾಯಿ ಒಡೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ವಚ್ಛತೆ ಎಲ್ಲಿ ಇರುತ್ತದೋ ಅಲ್ಲಿ ದೇವರು ಇರುತ್ತಾರೆ. ಸ್ವಚ್ಛತಾ ಮನೋಭಾವದಿಂದ ದೇವಸ್ಥಾನದ ವಠಾರವನ್ನು ನಾವೆಲ್ಲರೂ ಸೇರಿಕೊಂಡು ಮುತುವರ್ಜಿ ವಹಿಸಿ ಕೆಲಸ ಮಾಡಿದರೆ

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸ್ವಚ್ಛತಾ ಕಾರ್ಯ Read More »

ಎ. 9 ರಂದು ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್‌

ದಿಲ್ಲಿಯಲ್ಲಿ ನಡೆಯಲಿದೆ ಮಹತ್ವದ ಸಂಸದೀಯ ಮಂಡಳಿ ಸಭೆ ಬೆಂಗಳೂರು : ದಿಲ್ಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಇಂದು ರಾತ್ರಿ ಅಥವಾ ನಾಳೆ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ಪ್ರಧಾನಿ ನೇತೃತ್ವದ ಈ ಸಭೆಯಲ್ಲಿ 140ಕ್ಕೂ ಹೆಚ್ಚು ಹೆಸರುಗಳನ್ನು ಒಳಗೊಂಡಿರುವ ಮೊದಲ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿದ್ದು, ಪಟ್ಟಿ ಭಾನುವಾರ ರಾತ್ರಿ ಅಥವಾ ಸೋಮವಾರ ಬೆಳಗ್ಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ಮೂಲಗಳು

ಎ. 9 ರಂದು ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್‌ Read More »

error: Content is protected !!
Scroll to Top