ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ | 12 ವಿದ್ಯಾರ್ಥಿಗಳಿಂದ ‘ಕೇಂದ್ರ ಮುಂಗಡಪತ್ರದ ವಿಶ್ಲೇಷಣೆ’

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರಿಯ ಸೇವಾ ಯೋಜನೆ ಘಟಕದ ವತಿಯಿಂದ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ ಕಾರ್ಯಕ್ರಮ ನಡೆಯಿತು. ದ್ವಿತೀಯ ಬಿ.ಎ.ಎಲ್.ಎಲ್.ಬಿ.ಯ 12 ವಿದ್ಯಾರ್ಥಿಗಳು ಬಜೆಟ್‌ನಲ್ಲಿ ಗುರುತಿಸಲಾದ ವಿವಿಧ ವಲಯಗಳ ಮುಖ್ಯಾಂಶಗಳ ಕುರಿತು ವಿಚಾರ ಮಂಡಿಸಿ, ಹೊಸ ಬಜೆಟ್‍ನಿಂದ ಸಾಮಾನ್ಯ ಜನರಿಗೆ, ಸರಕಾರಕ್ಕೆ, ಉದ್ಯಮಿಗಳಿಗೆ ಮತ್ತು ಇತರರಿಗೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ವಿಶ್ಲೇಷಣೆ ಮಾಡಿದರು. ವಿದ್ಯಾರ್ಥಿಗಳಾದ ಶ್ರೇಯಸ್ ಎಸ್ ರಾವ್, ಮನ್ವಿತ್, ಅಕ್ಷತಾ ಕೆ.ವಿ., ಯಶ್ವಿತಾ, ಸೀಮಂತೀನಿ, ಶ್ರೀಕೃಷ್ಣ ಭಟ್, ಸುಶ್ಮಿತಾ, ವೇಗನ್, […]

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ | 12 ವಿದ್ಯಾರ್ಥಿಗಳಿಂದ ‘ಕೇಂದ್ರ ಮುಂಗಡಪತ್ರದ ವಿಶ್ಲೇಷಣೆ’ Read More »

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಶಿವನ ದೇವಸ್ಥಾನಗಳಲ್ಲಿ ಮಹಾಶಿವರಾತ್ರಿಯಂದು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆಯುಕ್ತರ ಸೂಚನೆ

ಪುತ್ತೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ಶಿವನ ದೇವಸ್ಥಾನಗಳಲ್ಲಿ ಫೆ.18ರಂದು ಮಹಾ ಶಿವರಾತ್ರಿ ಹಬ್ಬದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅದಕ್ಕೆ ತಗಲುವ ವೆಚ್ಚವನ್ನು ಆಯಾ ದೇವಾಲಯದ ನಿಧಿಯಿಂದ ಭರಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಶಿವರಾತ್ರಿಯ ಹಬ್ಬದ ದಿನದಂದು ವಿಶೇಷವಾಗಿ ಸಂಕಲ್ಪಿಸಿ ಆ ದಿನ ಪ್ರಾಂತ: ಕಾಲದಿಂದ ಮಧ್ಯಾಹ್ನದವರೆಗೆ ಯಾವುದಾದರೊಂದು ಸೂಕ್ತ ಸಮಯದಲ್ಲಿ ದೇವಾಲಯದ ದೈನಂದಿನ ಪೂಜಾವಿಧಿಗಳಿಗೆ ಧಕ್ಕೆಯಾಗದಂತೆ ರುದ್ರಾಭಿಷೇಕ ಮತ್ತು ರುದ್ರ ಹೋಮ ಪೂಜಾಕಾರ್ಯಗಳನ್ನು ವಿಶೇಷವಾಗಿ ನಡೆಸುವುದು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಶಿವನ ದೇವಸ್ಥಾನಗಳಲ್ಲಿ ಮಹಾಶಿವರಾತ್ರಿಯಂದು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆಯುಕ್ತರ ಸೂಚನೆ Read More »

ಫೆ.14 (ಇಂದು) ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ

ಫೆ.14 (ಇಂದು) “ ಅಂತರಾಷ್ಟ್ರೀಯ ರೋಟರಿ ಜಿಲ್ಲೆ 2181 ವಲಯರ 5ರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ ಪುತ್ತೂರು : ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ 5 ರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್್ ಮೇಜರ್ ಡೋನರ್ ಪ್ರಕಾಶ್ ಕಾರಂತ್ ಫೆ.14 ಮಂಗಳವಾರ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಕಾಶ್ ಕಾರಂತ್ ಅವರು ರೋಟರಿ ಸೆಂಟ್ರಲ್ ಹಮ್ಮಿಕೊಳ್ಳಲಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು

ಫೆ.14 (ಇಂದು) ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ Read More »

ನಾಳೆ ರೋಟರಿ ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಶಾಂತ್ ಕಾರಂತ್ ಫೆ. 14ರಂದು ಅಧಿಕೃತ ಭೇಟಿ ನೀಡಲಿದ್ದಾರೆ. ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ರವರು ರೋಟರಿ ಸೆಂಟ್ರಲ್ ಹಮ್ಮಿಕೊಳ್ಳಲಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಇದೇ ಸಂದರ್ಭ ಉದ್ಘಾಟಿಸಲಿದ್ದಾರೆ. ಸಂಜೆ ಬಪ್ಪಳಿಗೆ ಬೈಪಾಸ್ ರಸ್ತೆಯ ಆಶ್ಮಿ ಕಂಫರ್ಟ್ ಸಭಾಂಗಣದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಎ. ಜಗಜ್ಜೀವನ್ ದಾಸ್ ರೈ, ವಲಯ ಸೇನಾನಿ ಹರ್ಷಕುಮಾರ್

ನಾಳೆ ರೋಟರಿ ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ Read More »

ಮಾಹಿತಿ ಪಡೆದುಕೊಳ್ಳಲು ಸವಣೂರು ಶಾಲಾ ವಿದ್ಯಾರ್ಥಿಗಳು ಸವಣೂರು ಗ್ರಾಪಂಗೆ ಭೇಟಿ

ಸವಣೂರು : ಸವಣೂರು ಉ ಹಿ ಪ್ರಾ ಶಾಲೆಯ ಆರನೇ ಮತ್ತು ಎ೦ಟನೇ ತರಗತಿಯ ವಿದ್ಯಾರ್ಥಿಗಳು ,ಸಾಮಾಜಿಕ ಅಧ್ಯಯನ ಪಾಠ, ಸ್ಥಳೀಯ ಸರಕಾರದ ಮಾಹಿತಿ. ಎಂಬುದರ ಬಗ್ಗೆ ಪ್ರಶ್ನಾವಳಿಯ ಕುರಿತ ಉತ್ತರ ಪಡೆಯಲು ಸವಣೂರು ಗ್ರಾಮ ಪಂಚಾಯಿತಿಗೆ ಸೋಮವಾರ ಭೇಟಿ ನೀಡಿದರು. ವಿದ್ಯಾರ್ಥಿಗಳು ಗ್ರಾಪಂ ಅಧ್ಯಕ್ಷೆ ರಾಜೀವಿ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ  ಉತ್ತರ ಪಡೆದುಕೊಂಡರು.. ಗ್ರಾಮ ಸಭೆ, ವಾರ್ಡ್ ಸಭೆ,ಅಧ್ಯಕ್ಷರ  ಅಧಿಕಾರಗಳು, ಬೇಡಿಕೆಗಳು ಮತ್ತು ಅನುದಾನ ಮತ್ತು ವ್ಯಾಪ್ತಿಯ ಬಗ್ಗೆ ತಿಳಿಕೊಳ್ಳಲಾಯಿತು. ಸಭೆಯಲ್ಲಿ ಗ್ರಾಪಂ

ಮಾಹಿತಿ ಪಡೆದುಕೊಳ್ಳಲು ಸವಣೂರು ಶಾಲಾ ವಿದ್ಯಾರ್ಥಿಗಳು ಸವಣೂರು ಗ್ರಾಪಂಗೆ ಭೇಟಿ Read More »

ಬಸ್ – ಕಾರು ಮುಖಾಮುಖಿ ಡಿಕ್ಕಿ | ಮಗು ಸ್ಥಳದಲ್ಲೇ ಮೃತ್ಯು | ನಾಲ್ವರಿಗೆ ಗಂಭೀರ ಗಾಯ

ಪುತ್ತೂರು : ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮಗುವೊಂದು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳದಲ್ಲಿ ಸೋಮವಾರ ನಡೆದಿದೆ. ಮರ್ದಾಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ಮರ್ದಾಳ ಸಮೀಪದ ಐತ್ತೂರು ಗ್ರಾಪಂ ಎದುರು ಡಿಕ್ಕಿ ಹೊಡೆದುಕೊಂಡಿದೆ. ಪರಿಣಾಮ  ಮಗು ಸ್ಥಳದಲ್ಲೇ  ಮೃತಪಟ್ಟಿದ್ದು, ಗಾಯಗೊಂಡ ನಾಲ್ವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು  ಬೆಂಗಳೂರು

ಬಸ್ – ಕಾರು ಮುಖಾಮುಖಿ ಡಿಕ್ಕಿ | ಮಗು ಸ್ಥಳದಲ್ಲೇ ಮೃತ್ಯು | ನಾಲ್ವರಿಗೆ ಗಂಭೀರ ಗಾಯ Read More »

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ : ಆಸ್ಪತ್ರೆಗೆ ದಾಖಲು

ಪುತ್ತೂರು : ರಸ್ತೆ ಬದಿ ನಿಂತಿದ್ದ ಲಿಂಗಪ್ಪ ನಾಯ್ಕ ಅವರಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಭಾನುವಾರ ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿಯಲ್ಲಿ ನಡೆದಿದೆ. ಬೈಕ್ ಸವಾರ ಲೋಕೇಶ್ ಎಂಬವರು ತನ್ನ ಬೈಕ್ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾರೆ. ಲಿಂಗಪ್ಪ ನಾಯ್ಕರಿಗೆ ಮುಖ, ಭುಜ, ಕಾಲುಗಳಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಿಂಗಪ್ಪ ನಾಯ್ಕರು ನೀಡಿದ ದೂರಿನದಂತೆ ಪುತ್ತೂರು  ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ : ಆಸ್ಪತ್ರೆಗೆ ದಾಖಲು Read More »

ಅಮಿತ್ ಶಾ ಕಾರ್ಯಕ್ರಮ ಬಿಜೆಪಿ ಸಮಾವೇಶ : ಕಾಂಗ್ರೆಸ್ ಆರೋಪ

ಪುತ್ತೂರು : ಮುಂದಿನ ಚುನಾವಣೆ ವ್ಯವಸ್ಥೆಯ ಹಿನ್ನಲೆಯಲ್ಲಿ ಶನಿವಾರ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಮಾಡಿದ್ದು, ಹೊರತು ಪುತ್ತೂರಿನ ಜನತೆಗೆ ಬೇರೆ ಯಾವುದೇ ವಿಚಾರದಲ್ಲಿ ಪರಿಣಾಮ ಬೀರಿಲ್ಲ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿದರು. ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಓರ್ವ ಪ್ರಮುಖ ವ್ಯಕ್ತಿ ಪುತ್ತೂರಿಗೆ ಬರುತ್ತಾರೆ ಎಂದ ಮೇಲೆ ರಸ್ತೆಗಳು ಶೀಘ್ರ ರಿಪೇರಿ, ಡಾಮರೀಕರಣ ಆಗುತ್ತದೆ. ಆದರೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಎಷ್ಟೋ

ಅಮಿತ್ ಶಾ ಕಾರ್ಯಕ್ರಮ ಬಿಜೆಪಿ ಸಮಾವೇಶ : ಕಾಂಗ್ರೆಸ್ ಆರೋಪ Read More »

ಆಂಧ್ರಪ್ರದೇಶದ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ನೇಮಕ

ಪುತ್ತೂರು : ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಅವರನ್ನು ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಮೂಡಬಿದಿರೆ ಬೆಳುವಾಯಿ ನಿವಾಸಿಯಾದ ಎಸ್.ಅಬ್ದುಲ್ ನಝೀರ್ ಮೂದಬಿದ್ರೆ ಮಹಾವೀರ ಕಾಲೇಜಿನಲ್ಲಿ ಪದವಿ ಪೂರೈಸಿ, ಮಂಗಳೂರು ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. 2019 ರಲ್ಲಿ ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ತನ್ನ ಪತ್ನಿ ಸಮೇತ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಗಜಾನನ ವಿದ್ಯಾಸಂಸ್ಥೆಯ ಮಕ್ಕಳೊಂದಿಗೆ ಸಂವಿಧಾನದ ಆಶಯಗಳು ವಿಚಾರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಆಂಧ್ರಪ್ರದೇಶದ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ನೇಮಕ Read More »

ವಿವೇಕ ವೈಭವ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಕೃಷಿಯಂತ್ರ ಮೇಳ ಸಂಪನ್ನ

ಪುತ್ತೂರು : ಪ್ರತಿಷ್ಠಿತ ಕ್ಯಾಂಪ್ಕೋ ಲಿ., ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ( ಎಆರ್ ಡಿಎಫ್) ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ  ಮೂರು ದಿನಗಳಿಂದ ನೆಹರೂನಗರದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯುತ್ತಿರುವ ಬೃಹತ್ ಕೃಷಿಯಂತ್ರ ಮೇಳ ಹಾಗೂ ಕನಸಿನ ಮನೆ ವಿವೇಕ ವೈಭವ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಭಾನುವಾರ ಸಂಜೆ ಸಂಪನ್ನಗೊಂಡಿತು. ಈ ನಡುವೆ ವಿವಿಧ ಗೋಷ್ಠಿಗಳು ನಡೆದವು. ಕಳೆದ ಮೂರು ದಿನಗಳಿಂದ ಕೃಷಿಯಂತ್ರ ಮೇಳಕ್ಕೆ

ವಿವೇಕ ವೈಭವ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಕೃಷಿಯಂತ್ರ ಮೇಳ ಸಂಪನ್ನ Read More »

error: Content is protected !!
Scroll to Top