ರಾಜಕೀಯ ಚಾಣಕ್ಯನ ಭೇಟಿ: ಗರಿಗೆದರಿದ ರಾಜಕೀಯ ಚಟುವಟಿಕೆ | ಭರದ ಸಿದ್ಧತೆ ಜೊತೆಗೆ ರಾಜಕೀಯ ಕುತೂಹಲ | ಶಾ ಭೇಟಿ ನೀಡಲಿದೆಯೇ ಬಿಜೆಪಿಗೆ ಹೊಸ ಧಿಕ್ಕು!

ಪುತ್ತೂರು: ಅಮಿತ್ ಶಾ ಭೇಟಿ ಪುತ್ತೂರಿಗೆ ಹೊಸ ರಂಗು ತಂದಿದೆ. ಉತ್ಸಾಹಕ್ಕೆ ಸಿಕ್ಕ ಯುವಕರು ಪೇಟೆಯಲ್ಲಿ ಮಾತ್ರವಲ್ಲ, ಗ್ರಾಮಾಂತರ ಭಾಗಗಳಲ್ಲೂ ಬಿಜೆಪಿ ಧ್ವಜ ಹಾರಿಸುತ್ತಿದ್ದಾರೆ. ಅಂದರೆ ಬಿಜೆಪಿಗೆ ಹೊಸ ಉತ್ಸಾಹ ಬಂದಿದ್ದು, ಇದು ರಾಜಕೀಯ ವಲಯದಲ್ಲೂ ಹೊಸ ಬಿರುಗಾಳಿ ಬೀಸುವ ಸಾಧ್ಯತೆಗಳು ದಟ್ಟವಾಗಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕೃಷಿ ಯಂತ್ರ ಮೇಳ, ಹನುಮಗಿರಿಯಲ್ಲಿ ಅಮರಗಿರಿ ಲೋಕಾರ್ಪಣೆ ಹೀಗೆ ಸಾಲು ಸಾಲು ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಆಗಮಿಸುತ್ತಿರುವ ಅಮಿತ್ ಶಾ ಅವರ ಭೇಟಿ ರಾಜಕೀಯವಾಗಿಯೂ […]

ರಾಜಕೀಯ ಚಾಣಕ್ಯನ ಭೇಟಿ: ಗರಿಗೆದರಿದ ರಾಜಕೀಯ ಚಟುವಟಿಕೆ | ಭರದ ಸಿದ್ಧತೆ ಜೊತೆಗೆ ರಾಜಕೀಯ ಕುತೂಹಲ | ಶಾ ಭೇಟಿ ನೀಡಲಿದೆಯೇ ಬಿಜೆಪಿಗೆ ಹೊಸ ಧಿಕ್ಕು! Read More »

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 5ನೇ ಬೃಹತ್ ಕೃಷಿಯಂತ್ರ ಮೇಳ-2023 ಕ್ಕೆ ಚಾಲನೆ

ಪುತ್ತೂರು : ಕ್ಯಾಂಪ್ಕೋ ಲಿಮಿಟೆಡ್, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ 5ನೇ ಬೃಹತ್ ಕೃಷಿ ಯಂತ್ರಮೇಳ ಮತ್ತು ಕನಸಿನ ಮನೆ ಉದ್ಘಾಟನಾ ಸಮಾರಂಭಕ್ಕೆ ಶುಕ್ರವಾರ ನೆಹರೂನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು. ರೈತರಿಗೆ ನೀಡುವ ಸಬ್ಸಿಡಿ ವಿಚಾರದಲ್ಲಿ ಹೊಸ ಮಾರ್ಗಸೂಚಿ ತಯಾರಿ : ಶೋಭಾ ಕಂರದ್ಲಾಜೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 5ನೇ ಬೃಹತ್ ಕೃಷಿಯಂತ್ರ ಮೇಳ-2023 ಕ್ಕೆ ಚಾಲನೆ Read More »

ರೈತಾಪಿ ವರ್ಗಕ್ಕೆ ಯಾಂತ್ರಿಕತೆ ಪರಿಚಯಿಸುವ ಬೃಹತ್‍ ಕೃಷಿಯಂತ್ರ ಮೇಳ | ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಅಡಕೆ ಬೆಳೆಗಾರರು, ಸಾರ್ವಜನಿಕರು ಪಾಲ್ಗೊಳ್ಳುವಂತೆ  ಶಾಸಕ ಸಂಜೀವ ಮಠಂದೂರು ಅವರಿಂದ ವಿನಂತಿ

ಪುತ್ತೂರು : ಬಹುರಾಜ್ಯ ಸಹಕಾರಿ  ಸಂಸ್ಥೆ ಕ್ಯಾಂಪ್ಕೋ ಇಂದು ತನ್ನ ಸುವರ್ಣ ಮಹೋತ್ಸವ ಆಚರಿಸುತ್ತಿದ್ದು, ರೈತಾಪಿ ವರ್ಗಕ್ಕೆ ಯಾತ್ರಿಕತೆಯನ್ನು  ಪರಿಚಯಿಸುವ ನಿಟ್ಟಿನಲ್ಲಿ  ಕ್ಯಾಂಪ್ಕೋ ಸಂಸ್ಥೆ ಹಾಗೂ ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜು ಬೃಹತ್ ಕೃಷಿ ಯಂತ್ರ ಮೇಳವನ್ನು ಆಯೋಜನೆ ಮಾಡಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಅವರು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕೇರಳ, ಕರ್ನಾಟಕ ರಾಜ್ಯದ ರೈತಾಪಿ ವರ್ಗ ಯಂತ್ರ ಬಳಕೆ ಮಾಡುವ ಮೂಲಕ ಕೃಷಿ ಕಾರ್ಯವನ್ನು ಹೇಗ ಮಾಡಬೇಕು, ಯಾಂತ್ರಿಕತೆಯ ಬಳಕೆ ಹೇಗೆ ಎಂಬುದು ಈ

ರೈತಾಪಿ ವರ್ಗಕ್ಕೆ ಯಾಂತ್ರಿಕತೆ ಪರಿಚಯಿಸುವ ಬೃಹತ್‍ ಕೃಷಿಯಂತ್ರ ಮೇಳ | ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಅಡಕೆ ಬೆಳೆಗಾರರು, ಸಾರ್ವಜನಿಕರು ಪಾಲ್ಗೊಳ್ಳುವಂತೆ  ಶಾಸಕ ಸಂಜೀವ ಮಠಂದೂರು ಅವರಿಂದ ವಿನಂತಿ Read More »

ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಮೃತಧಾರ ವಿಸ್ತೃತ ಕಟ್ಟಡದ ಪ್ರವೇಶೋತ್ಸವ | ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ

ಪುತ್ತೂರು : ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ  “ಅಮೃತಧಾರ” ವಿಸ್ತೃತ ಕಟ್ಟಡದ ಪ್ರವೇಶೋತ್ಸವ ಹಾಗೂ ಸಾಂದ್ರ ಶೀತಲೀಕರಣ ಘಟಕದ  ಉದ್ಘಾಟನೆ ಗುರುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ಜತೆಗೆ ಹೈನುಗಾರಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮುಂಡೂರಿನಲ್ಲಿ ಪ್ರಾರಂಭಗೊಂಡ ಸಂಘವು ಉತ್ತಮ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ.  ಪ್ರಸ್ತುತ 1300 ಲೀಟರ್‍ ಹಾಲು ಸಂಗ್ರಹದೊಂದಿಗೆ ಸಾಂದ್ರ ಶೀತಲೀಕರಣ ಘಟಕ ಸ್ಥಾಪಿಸುವ ಹಂತಕ್ಕೆ ಬೆಳೆದಿರುವುದು ಶ್ಲಾಘನೀಯ ಎಂದರು. ದ.ಕ.ಜಿಲ್ಲಾ ಹಾಲು ಉತ್ಪಾದಕರ

ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಮೃತಧಾರ ವಿಸ್ತೃತ ಕಟ್ಟಡದ ಪ್ರವೇಶೋತ್ಸವ | ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ Read More »

ಸುಸೂತ್ರವಾಗಿ ಸಾಗಿದ ಬಿಜೆಪಿ ಜಾಥಾ ಅಂತ್ಯದಲ್ಲಿ ಬಿರುಸಾಗಿದ್ದೇಕೆ?! | ಈ ಬಿರುಸು ಪೂರ್ವ ನಿಯೋಜಿತ ಪ್ಲ್ಯಾನೇ?! | ಹಿರಿ ನಾಯಕರಿರುವ ಬಿಜೆಪಿಯಲ್ಲಿ ಈ ಗೊಂದಲವೇಕೆ? | ಬಿಜೆಪಿ ಪಡಸಾಲೆಯ ಗೊಂದಲ ಎದುರಾಳಿಗಳಿಗೆ ಆಹಾರವಾಗದೇ? ಇದಕ್ಕೆ ಹೊಣೆ ಯಾರು?

ಪುತ್ತೂರು: ಅಮಿತ್ ಶಾ ಕಾರ್ಯಕ್ರಮದ ಪ್ರಚಾರಾರ್ಥ ಗುರುವಾರ ಪೇಟೆಯಾದ್ಯಂತ ನಡೆದ ಜಾಥಾ, ಅಂತ್ಯದಲ್ಲಿ ಏಕಾಏಕೀ ಬಿರುಸಾಯಿತು. ಮಾತಿನ ಚಕಮಕಿ ತಾರಕಕ್ಕೇರಿತು. ಮುಖಂಡರ ಮಧ್ಯಪ್ರವೇಶ ಬಿರುಸಿನ ವಾತಾವರಣವನ್ನು ತಿಳಿಗೊಳಿಸಿತೇನೋ ನಿಜ. ಆದರೆ ಸುಸೂತ್ರವಾಗಿ ಸಾಗುತ್ತಿದ್ದ ಜಾಥಾ ಕೊನೆಯಲ್ಲಿ ಬಿರುಸಾಗಲು ಕಾರಣವೇನು? ಹೀಗೊಂದು ಪ್ರಶ‍್ನೆ ಬಿಜೆಪಿ ಪಾಳಯದೊಳಗೆ ಸದ್ದಿಲ್ಲದೆ ಹರಿದಾಡುತ್ತಿದೆ. ಜಾಥಾದ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ಎಲ್ಲಾ ಮುಖಂಡರು ಜೊತೆಗೆ ಹೆಜ್ಜೆ ಮುಂದಿಡುತ್ತಾ ಸಾಗಿದರು. ಪ್ರಚಾರಾರ್ಥ ಜಾಥಾ ವಿಜೃಂಭಣೆಯಿಂದಲೇ ಸಾಗಿತ್ತು. ಆದರೆ ಕೊನೆಯಲ್ಲಿ ಜಾಥಾ ಅಂತ್ಯವಾಗುತ್ತದೆ ಎಂದಾಗ, ಏಕಾಏಕೀ

ಸುಸೂತ್ರವಾಗಿ ಸಾಗಿದ ಬಿಜೆಪಿ ಜಾಥಾ ಅಂತ್ಯದಲ್ಲಿ ಬಿರುಸಾಗಿದ್ದೇಕೆ?! | ಈ ಬಿರುಸು ಪೂರ್ವ ನಿಯೋಜಿತ ಪ್ಲ್ಯಾನೇ?! | ಹಿರಿ ನಾಯಕರಿರುವ ಬಿಜೆಪಿಯಲ್ಲಿ ಈ ಗೊಂದಲವೇಕೆ? | ಬಿಜೆಪಿ ಪಡಸಾಲೆಯ ಗೊಂದಲ ಎದುರಾಳಿಗಳಿಗೆ ಆಹಾರವಾಗದೇ? ಇದಕ್ಕೆ ಹೊಣೆ ಯಾರು? Read More »

ಹನುಮಗಿರಿ ಕ್ಷೇತ್ರಕ್ಕೆ ಅಮಿತ್‌ ಶಾ ಆಗಮನ ಹಿನ್ನಲೆ : ಹ್ಯಾಲಿಪ್ಯಾಡ್ ಉದ್ಘಾಟನೆ

ಪುತ್ತೂರು : ಈಶ್ವರಮಂಗಲದ ಹನುಮಗಿರಿ ಕ್ಷೇತ್ರದ ಅಮರಗಿರಿ ಭಾರತಿ ಜ್ಯೋತಿ ಮಂದಿರ ಉದ್ಘಾಟನೆ ನೆರವೇರಿಸಲು ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಹನುಮಗಿರಿಯಲ್ಲಿ ಹ್ಯಾಲಿಪ್ಯಾಡ್‌ನ್ನು ಹನುಮಗಿರಿ ಕ್ಷೇತ್ರದ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು. ಕ್ಷೇತ್ರದ ಅರ್ಚಕರು ವೈದಿಕ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ sಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ,

ಹನುಮಗಿರಿ ಕ್ಷೇತ್ರಕ್ಕೆ ಅಮಿತ್‌ ಶಾ ಆಗಮನ ಹಿನ್ನಲೆ : ಹ್ಯಾಲಿಪ್ಯಾಡ್ ಉದ್ಘಾಟನೆ Read More »

ಪ್ರೇರಣಾ ಸಂಸ್ಥೆಯಲ್ಲಿ PDO, FDA, SDA  ಪರೀಕ್ಷೆಗೆ ತರಬೇತಿ ಕಾರ್ಯಾಗಾರ | ಫೆ.9 ರಿಂದ ಫೆ.21 ರ ತನಕ ನೋಂದಾವಣೆ

ಪುತ್ತೂರು : ನಗರದ ಅರುಣಾ ಥಿಯೇಟರ್ ಎದುರಿನ, ಕೆನರಾ ಬ್ಯಾಂಕ್ ಸಮೀಪ ಇರುವ ಪ್ರಭು ಬಿಲ್ಡಿಂಗನಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಕೋಚಿಂಗ್ ಸೆಂಟರ್‌ನಲ್ಲಿ PDO, FDA, SDA  ಪರೀಕ್ಷೆಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು,  ಫೆ.9 ರಿಂದ ಫೆ.21 ರ ತನಕ ನೋಂದಾವಣೆ ನಡೆಯಲಿದೆ. ಸರಕಾರಿ ಹುದ್ದೆಗಳಿಗೆ ಕೆಎಎಸ್ ಮತ್ತು ಐಎಎಸ್ ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದು, ಮೊದಲು ಬಂದ 20 ಮಂದಿಗೆ ಮಾತ್ರ ಅವಕಾಶವಿದೆ. ಆಸಕ್ತರು ಹೆಸರು ನೋಂದಾಯಿಸಲು ಪ್ರೇರಣಾ ಸಂಸ್ಥೆಯನ್ನು ಮುಖತಃ ಅಥವಾ

ಪ್ರೇರಣಾ ಸಂಸ್ಥೆಯಲ್ಲಿ PDO, FDA, SDA  ಪರೀಕ್ಷೆಗೆ ತರಬೇತಿ ಕಾರ್ಯಾಗಾರ | ಫೆ.9 ರಿಂದ ಫೆ.21 ರ ತನಕ ನೋಂದಾವಣೆ Read More »

ಅಮಿತ್ ಶಾ ಆಗಮನ ಹಿನ್ನೆಲೆ: ಪ್ರಚಾರಾರ್ಥವಾಗಿ ಪುತ್ತೂರು ಪೇಟೆಯಲ್ಲಿ ಬಿಜೆಪಿ ಜಾಥಾ

ಪುತ್ತೂರು: ಮೊದಲ ಬಾರಿಗೆ ಪುತ್ತೂರಿಗೆ ಆಗಮಿಸುತ್ತಿರುವ ಕೇಂದ್ರದ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದ ಪ್ರಚಾರಾರ್ಥವಾಗಿ ಪುತ್ತೂರು ಪೇಟೆಯಲ್ಲಿ ಗುರುವಾರ ಜಾಥಾ ನಡೆಸಲಾಯಿತು. ಪುತ್ತೂರು ಬಿಜೆಪಿ ಘಟಕದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಜಾಥಾಕ್ಕೆ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರು ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಬಳಿಕ ದರ್ಬೆಯಿಂದ ಹೊರಟ ಜಾಥಾ, ಪುತ್ತೂರು ಪೇಟೆಯಾಗಿ ಸಾಗಿ ಬೊಳುವಾರಿನಲ್ಲಿ ಸಮಾಪನಗೊಂಡಿತು. ದಾರಿಯುದ್ಧಕ್ಕೂ ಆಸುಪಾಸಿನ ಅಂಗಡಿಗಳಿಗೆ, ಸಾರ್ವಜನಿಕರಿಗೆ ಆಮಂತ್ರಣ ಪತ್ರ ನೀಡಲಾಯಿತು. ಜಾಥಾದ ಮುಂಭಾಗದಿಂದ ಕಾರ್ಯಕ್ರಮದ ವಿವರಣೆಯನ್ನು

ಅಮಿತ್ ಶಾ ಆಗಮನ ಹಿನ್ನೆಲೆ: ಪ್ರಚಾರಾರ್ಥವಾಗಿ ಪುತ್ತೂರು ಪೇಟೆಯಲ್ಲಿ ಬಿಜೆಪಿ ಜಾಥಾ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ನಿರಂತರ ನಡೆಯುವ ಕಾರ್ಯಕ್ರಮದ ನೂತನ ಕ್ಯಾಲೆಂಡರ್ ಬಿಡುಗಡೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮಗಳ ವಿವರವನ್ನೊಳಗೊಂಡ 2023ನೇ ಸಾಲಿನ ನೂತನ ಕ್ಯಾಲೆಂಡರ್‍ನ್ನು ಗುರುವಾರ ಶಾಸಕ ಸಂಜೀವ ಮಠಂದೂರು ಬಿಡುಗಡೆ ಮಾಡಿದರು. ದೇವಸ್ಥಾನದ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಕ್ಯಾಲೆಂಡರ್‍ ಬಿಡುಗಡೆ ಮಾಡಲಾಯಿತು. ನೂತನ ಕ್ಯಾಲೆಂಡರನ್ನು ಭಕ್ತರಿಗೆ ಉಚಿತವಾಗಿ ನೀಡಲಾಗುವುದು. ಜತೆಗೆ ಯುಗಾದಿ ಸಂದರ್ಭದಲ್ಲಿ ಭಾರತೀಯ ದಿನದರ್ಶಿಕೆಯ ಕ್ಯಾಲೆಂಡರ್‍ ಲೋಕಾರ್ಪಣೆ ಮಾಡಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‍ ಮುಳಿಯ ಈ ಸಂದರ್ಭ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ನಿರಂತರ ನಡೆಯುವ ಕಾರ್ಯಕ್ರಮದ ನೂತನ ಕ್ಯಾಲೆಂಡರ್ ಬಿಡುಗಡೆ Read More »

ಕ್ಯಾಂಪ್ಕೋ ಸುವರ್ಣ ಮಹೋತ್ಸವ : ಸಾರ್ವಜನಿಕರ ಅನುಕೂಲಕ್ಕೆ ಹೆಚ್ಚಿನ ಬಸ್‍ ನಿಯೋಜನೆ

ಪುತ್ತೂರು : ಫೆ.11 ರಂದು ನಡೆಯುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್‍ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ್‍ ಬೊಮ್ಮಾಯಿ , ಸಚಿವರುಗಳು ಆಗಮಿಸುವ ಹಿನ್ನಲೆಯಲ್ಲಿ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗದಿಂದ ಹೆಚ್ಚುವರಿ ಬಸ್‍ ನಿಯೋಜನೆ ಮಾಡಲಾಗುತ್ತಿದೆ. ಈ ಕುರಿತು ಕಾರ್ಯಕ್ರಮ ಸಂಯೋಜಕರಿಂದ ಪುತ್ತೂರು ಕೆಎಸ್‍ಆರ್‍ಟಿಸಿ ವಿಭಾಗಕ್ಕೆ ಮನವಿ ಬಂದ ಹಿನ್ನಲೆಯಲ್ಲಿ ಹೆಚ್ಚುವರಿ ಬಸ್‍ ನಿಯೋಜನೆ ಮಾಡಲಾಗುವುದು. ಆದ್ದರಿಂದ ಪುತ್ತೂರು, ಸುಳ್ಯ, ಬೆಳ್ತಂಗಡಿ. ಬಂಟ್ವಾಳ. ಕಡಬ ಹಾಗೂ ಮಡಿಕೇರಿ

ಕ್ಯಾಂಪ್ಕೋ ಸುವರ್ಣ ಮಹೋತ್ಸವ : ಸಾರ್ವಜನಿಕರ ಅನುಕೂಲಕ್ಕೆ ಹೆಚ್ಚಿನ ಬಸ್‍ ನಿಯೋಜನೆ Read More »

error: Content is protected !!
Scroll to Top