ರಾಜಕೀಯ ಚಾಣಕ್ಯನ ಭೇಟಿ: ಗರಿಗೆದರಿದ ರಾಜಕೀಯ ಚಟುವಟಿಕೆ | ಭರದ ಸಿದ್ಧತೆ ಜೊತೆಗೆ ರಾಜಕೀಯ ಕುತೂಹಲ | ಶಾ ಭೇಟಿ ನೀಡಲಿದೆಯೇ ಬಿಜೆಪಿಗೆ ಹೊಸ ಧಿಕ್ಕು!
ಪುತ್ತೂರು: ಅಮಿತ್ ಶಾ ಭೇಟಿ ಪುತ್ತೂರಿಗೆ ಹೊಸ ರಂಗು ತಂದಿದೆ. ಉತ್ಸಾಹಕ್ಕೆ ಸಿಕ್ಕ ಯುವಕರು ಪೇಟೆಯಲ್ಲಿ ಮಾತ್ರವಲ್ಲ, ಗ್ರಾಮಾಂತರ ಭಾಗಗಳಲ್ಲೂ ಬಿಜೆಪಿ ಧ್ವಜ ಹಾರಿಸುತ್ತಿದ್ದಾರೆ. ಅಂದರೆ ಬಿಜೆಪಿಗೆ ಹೊಸ ಉತ್ಸಾಹ ಬಂದಿದ್ದು, ಇದು ರಾಜಕೀಯ ವಲಯದಲ್ಲೂ ಹೊಸ ಬಿರುಗಾಳಿ ಬೀಸುವ ಸಾಧ್ಯತೆಗಳು ದಟ್ಟವಾಗಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕೃಷಿ ಯಂತ್ರ ಮೇಳ, ಹನುಮಗಿರಿಯಲ್ಲಿ ಅಮರಗಿರಿ ಲೋಕಾರ್ಪಣೆ ಹೀಗೆ ಸಾಲು ಸಾಲು ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಆಗಮಿಸುತ್ತಿರುವ ಅಮಿತ್ ಶಾ ಅವರ ಭೇಟಿ ರಾಜಕೀಯವಾಗಿಯೂ […]










