ಏ. 8 ರಂದು ಸಂಸದೀಯ ಮಂಡಳಿ ಸಭೆ : ಸಿಎಂ ಬೊಮ್ಮಾಯಿ, ಬಿಎಸ್.ವೈ ದೆಹಲಿಗೆ ಭೇಟಿ

ಬೆಂಗಳೂರು : 2 ದಿನಗಳ ಕಾಲ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಏ. 7 ರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ರಾಜ್ಯ ಚುನಾವಣಾ ಸಮಿತಿಯು ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದ್ದು, ನಾಳೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ […]

ಏ. 8 ರಂದು ಸಂಸದೀಯ ಮಂಡಳಿ ಸಭೆ : ಸಿಎಂ ಬೊಮ್ಮಾಯಿ, ಬಿಎಸ್.ವೈ ದೆಹಲಿಗೆ ಭೇಟಿ Read More »

ಸಂತ ಫಿಲೋಮಿನಾ ಕಾಲೇಜಿಗೆ ಮ್ಯಾನೇಜ್‌ಮೆಂಟ್‌  ಫೆಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

ಪುತ್ತೂರು: ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಆಯೋಜಿಸಲಾದ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್‌ ಫೆಸ್ಟ್ʼ ಸ್ಪಿನೌಟ್-2023ʼ ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ತೃತೀಯ ಬಿಬಿಎಯ ಕೃಪಾಲಿ ರೈ ಹಾಗೂ ದ್ವಿತೀಯ ಬಿಬಿಎ ಯ ಭವಿಷ್ಯ ರೈ ಮಾರ್ಕೆಟಿಂಗ್‌ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. ತೃತೀಯ ಬಿಬಿಎಯ ಆದಿತ್ಯ ಡೋಂಗ್ರೆ ಸ್ಪರ್ಧೆಯ ಬೆಸ್ಟ್‌ ಮ್ಯಾನೇಜರ್‌ ಆಗಿ ಹೊರಹೊಮ್ಮಿದ್ದಾರೆ.  ಇದರೊಂದಿಗೆ ತಂಡವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿದೆ. ಪ್ರಶಸ್ತಿ ವಿಜೇತ ತಂಡದಲ್ಲಿ ತೃತೀಯ ಬಿಬಿಎಯ ಲೋಕೇಂದರ್‌

ಸಂತ ಫಿಲೋಮಿನಾ ಕಾಲೇಜಿಗೆ ಮ್ಯಾನೇಜ್‌ಮೆಂಟ್‌  ಫೆಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ Read More »

ಮಂಗಳೂರು ವಿಶ್ವವಿದ್ಯಾನಿಲಯ ಎಂ.ಎ ಪರೀಕ್ಷೆಯಲ್ಲಿ ಪವನ.ಕೆ ತೃತೀಯ ರ್ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ 2021-22ನೇ ಸಾಲಿನ ಹಿಂದಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬೆಳ್ಳಾರೆಯ ಪವನ.ಕೆ 8.25 ಸಿಜಿಪಿಎಯೊಂದಿಗೆ ತೃತೀಯ ರ್ಯಾಂಕ್ ಗಳಿಸಿದ್ದಾರೆ. ಪ್ರಸ್ತುತ ವಿವೇಕಾನಂದ ಪದವಿ (ಸ್ವಾಯುತ್ತ) ಕಾಲೇಜಿನಲ್ಲಿ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಪದ್ಮನಾಭ ನಾಯಕ್ ಮತ್ತು ಶ್ರೀಮತಿಯವರ ಪುತ್ರಿಯಾಗಿದ್ದು, ಗಣೇಶ್ ಪ್ರಸಾದ್ ನಾಯಕ್‌ರವರ ಪತ್ನಿ.

ಮಂಗಳೂರು ವಿಶ್ವವಿದ್ಯಾನಿಲಯ ಎಂ.ಎ ಪರೀಕ್ಷೆಯಲ್ಲಿ ಪವನ.ಕೆ ತೃತೀಯ ರ್ಯಾಂಕ್ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ | ಏ.9 ರಂದು ಪುಷ್ಕರಣಿಯ ಶ್ರೀ ವರುಣ ದೇವರಿಗೆ ಸೇವಾ ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾತ್ರೋತ್ಸವ ಏ.10 ರಿಂದ 20 ರ ತನಕಿ ಕ್ಷೇತ್ರದ ತಂತ್ರಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು, ಜಾತ್ರೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತಿಳಿಸಿದ್ದಾರೆ. ಅವರು ಶುಕ್ರವಾರ ದೇವಸ್ಥಾನದ ಕಚೇರಿಯಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಜಾತ್ರೋತ್ಸವದ ವಿಶೇಷತೆಗಳ ಕುರಿತು ಮಾಹಿತಿ ನೀಡಿ, ಈಗಾಗಲೇ ದೇವಸ್ಥಾನದ ಪುಷ್ಕರಣಿಯಲ್ಲಿರುವ ನೂತನ ಶಿಲಾಮಯ ಕಟ್ಟೆಯ ಕಾಮಗಾರಿ ಭರದಿಂದ ಸಾಗುತ್ತಿದ್ದು, ಶನಿವಾರ ಸಂಪೂರ್ಣಗೊಳ್ಳಲಿದೆ. ಧ್ವಜಾರೋಹಣದ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ | ಏ.9 ರಂದು ಪುಷ್ಕರಣಿಯ ಶ್ರೀ ವರುಣ ದೇವರಿಗೆ ಸೇವಾ ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶ Read More »

ಅಳಿಯನಿಗೆ ಟಿಕೆತ್‌ ಕೈ ತಪ್ಪಿದ ಕಾರಣ ಮಾವ ಕಾಂಗ್ರೆಸ್‌ ಗೆ ರಾಜಿನಾಮೆ

ತುಮಕೂರು : ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಸ್ಫೋಟಗೊಂಡಿದೆ. 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿ ಬಿಜೆಪಿ, ಜೆಡಿಎಸ್ ವಿರುದ್ಧ ತೊಡೆತಟ್ಟಿದ್ದ ಕಾಂಗ್ರೆಸ್‌ಗೆ 2ನೇ ಪಟ್ಟಿಯಲ್ಲಿ ಬಂಡಾಯದ ಬೇಗುದಿ ಅಪ್ಪಳಿಸಿದೆ. ಟಿಕೆಟ್ ಸಿಗದ್ದಕ್ಕೆ ರೊಚ್ಚಿಗೆದ್ದಿರುವ ಕೈ ಕಲಿಗಳು ಕಿಚ್ಚು ಹೊತ್ತಿಸಿದ್ದಾರೆ. ಅಲ್ಲದೇ ಟಿಕೆಟ್​ ಕೈತಪ್ಪಿದ್ದಕ್ಕೆ ಒಬ್ಬೊಬ್ಬರೇ ಕಾಂಗ್ರೆಸ್​ಗೆ ಗುಡ್ ಬೈ ಹೇಳುತ್ತಿದ್ದಾರೆ. ತಮಕೂರು, ಚಿತ್ರದುರ್ಗ, ಗೋಕಾಕ್, ಕಲ್ಲಘಟಗಿ ಸೇರಿದಂತೆ ಇತರೆ ಕೆಲ ಕ್ಷೇತ್ರಗಳಲ್ಲಿ ಸಂಭ್ರಮವಿರಬೇಕಾದ ಕಾಂಗ್ರೆಸ್ ಮನೆಯಲ್ಲಿ ಸಮರವೇ ಶುರುವಾಗಿದೆ. ಅದರಂತೆ

ಅಳಿಯನಿಗೆ ಟಿಕೆತ್‌ ಕೈ ತಪ್ಪಿದ ಕಾರಣ ಮಾವ ಕಾಂಗ್ರೆಸ್‌ ಗೆ ರಾಜಿನಾಮೆ Read More »

ಚಲಿಸುತ್ತಿದ್ದ ರೈಲಿಗೆ ಬೆಂಕಿ ಹಚ್ಚಿ ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ತಿರುವನಂತಪುರ : ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ ಏ. 07 ರಂದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಾರುಖ್‌ ಸೈಫಿ(24) ಎಂಬವನೇ ಆರೋಪಿ.ಗಾಯಗೊಂಡಿರುವುದರಿಂದ ಆತನನ್ನು ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಆರೋಪಿ ಶಾರುಖ್‌ ಸೈಫಿಯನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ. ಭಾನುವಾರ ತಡರಾತ್ರಿ ಕೇರಳದ ಕಣ್ಣೂರಿಗೆ ಹೊರಟಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು,

ಚಲಿಸುತ್ತಿದ್ದ ರೈಲಿಗೆ ಬೆಂಕಿ ಹಚ್ಚಿ ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ Read More »

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ

ದೆಹಲಿ : ಅವಿಭಜಿತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇವಲ ಒಂದು ಸಾಲಿನ ರಾಜೀನಾಮೆ ಪತ್ರ ಸಲ್ಲಿಸಿದ ಕೆಲವು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು, ಕಿರಣ್ ಕುಮಾರ್ ರೆಡ್ಡಿ ಅವರಿಗೆ ಕೇಸರಿ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ Read More »

ಅಭಿವೃದ್ಧಿ ಸಹಿಸದವರಿಂದ ಅಪಪ್ರಚಾರ : ಸಂಜೀವ ಮಠಂದೂರು ಹೇಳಿಕೆ

ಪುತ್ತೂರು: ಅಭಿವೃದ್ಧಿಯನ್ನು ಸಹಿಸದ ಕೆಲವೊಂದು ವ್ಯಕ್ತಿಗಳು ತನ್ನ ತೇಜೋವಧೆ ಮಾಡುವ ಉದ್ದೇಶದಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇಂತಹ ಅಪಪ್ರಚಾರಗಳ ವಿರುದ್ಧ ಕಾನೂನು ಹೋರಾಟ ಮಾಡಲಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದೇನೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿಷ್ಠಿತ ಮನೆಯಲ್ಲಿ ಹುಟ್ಟಿ ಬೆಳೆದಿರುವ ತನ್ನ ಜೀವನವನ್ನು ಧಾರ್ಮಿಕ, ಶೈಕ್ಷಣಿಕ, ಸಹಕಾರ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಿಗೆ ಮೀಸಲಾಗಿಟ್ಟಿದ್ದು, ಕಳೆದ ಹಲವು ದಶಕಗಳಿಂದ ಈ ಎಲ್ಲಾ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದೇನೆ.

ಅಭಿವೃದ್ಧಿ ಸಹಿಸದವರಿಂದ ಅಪಪ್ರಚಾರ : ಸಂಜೀವ ಮಠಂದೂರು ಹೇಳಿಕೆ Read More »

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ

ಚಿಕ್ಕಮಗಳೂರು : ಟಿಕೆಟ್​ ಖಚಿತ ಎಂದು ಭರವಸೆ ಸಿಕ್ಕ ಮೇಲೆಯೇ ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈಎಸ್​ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್​ ತಪ್ಪಿದೆ. ಕಾಂಗ್ರಸ್ ಸಿಗುತ್ತೆ ಎಂದು ಬಹಳ ನಿರೀಕ್ಷೆಗಳೊಂದಿಗೆ ದತ್ತಾ ಜೆಡಿಎಸ್ ಬಿಟ್ಟುಬಂದಿದ್ದರು. ಆದ್ರೆ, ಅಂತಿಮವಾಗಿ ಕಾಂಗ್ರೆಸ್​, ಆನಂದ್​ ಅವರಿಗೆ ಮಣೆ ಹಾಕಿದೆ. ಇದರಿಂದ ದತ್ತಾ ಅಸಮಾಧಾನಗೊಂಡಿದ್ದು, ಅಭಿಮಾನಿಗಳಿಗೆ ಒಂದು ಬಹಿರಂಗಪತ್ರ ಬರೆದಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.ನನ್ನ ಮತ್ತು

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ Read More »

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ

ಮೈಸೂರು : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ. ಇವರು ಮೂವರು ಪುತ್ರರನ್ನು ಅಗಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ Read More »

error: Content is protected !!
Scroll to Top