ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ

ಭಿನ್ನಮತ ಶಮನಕ್ಕೆ ವರಿಷ್ಠರ ತಿಣುಕಾಟ ಬೆಂಗಳೂರು : ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು. ಕೈ ನಾಯಕರು ಕಳೆದ ಎರಡು ದಿನಗಳಲ್ಲಿ ದಿಲ್ಲಿಯಲ್ಲೇ ಬೀಡುಬಿಟ್ಟು ನಿರಂತರ ಸಭೆ ನಡೆಸಿದ್ದಾರೆ. ಅಂತಿಮವಾಗಿ 100ರ ಪೈಕಿ 45ರಿಂದ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಏಪ್ರಿಲ್ 6ರಂದು ಬೆಳಗ್ಗೆ 11 ಗಂಟೆಯೊಳಗೆ ಕೈ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಬಾಕಿ ಉಳಿದಿರುವ […]

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ Read More »

ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ | ಯಕ್ಷಗಾನ ತಾಳಮದ್ದಳೆ

ಪುತ್ತೂರು : ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ ಮಂಗಳವಾರದಿಂದ ಆರಂಭಗೊಂಡಿದ್ದು, ಈ ಸಂದರ್ಭದಲ್ಲಿ ಪುತ್ತೂರು ಧೀಶಕ್ತಿ ಮಹಿಳಾ ಯಕ್ಷಬಳಗದವರಿಂದ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ಯಕ್ಷಗಾನ ತಾಳಮದ್ದಳೆ ಶ್ರೀರಾಮ ದರ್ಶನ ನಡೆಯಿತು. ಹಿಮ್ಮೇಳದಲ್ಲಿ ಭಾಗವತಿಕೆಯಲ್ಲಿ ಕು|ಸಿಂಚನಾ, ಮೂಡುಕೋಡಿ,  ಮದ್ದಳೆಯಲ್ಲಿ ಮಾ|ಅದ್ವೈತ್ ಕೃಷ್ಣ, ಪುತ್ತೂರು, ಚೆಂಡೆಯಲ್ಲಿ ಮಾ| ಅದ್ವೈತ್, ಕನ್ಯಾನ ಸಹಕರಿಸಿದರು. ಮುಮ್ಮೇಳದಲ್ಲಿ,ಪದ್ಮಾ ಕೆ ಆರ್ ಆಚಾರ್ಯ ಹನುಮಂತನಾಗಿ, ಜಯಲಕ್ಷ್ಮಿ ವಿ ಭಟ್, ವೀರಮಣಿಯಾಗಿ, ಪ್ರೇಮಾ ಕಿಶೋರ್ ಈಶ್ವರನಾಗಿ, ಶುಭಾ ಪಿ ಆಚಾರ್ಯ ಶತ್ರುಘ್ನನಾಗಿ,

ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ | ಯಕ್ಷಗಾನ ತಾಳಮದ್ದಳೆ Read More »

ಇಂದು ಹನುಮಾನ್‌ ಜಯಂತಿ

ಮಹಾ ಬ್ರಹ್ಮಚಾರಿ, ಅದ್ವಿತೀಯ ಪಂಡಿತ, ವ್ಯಾಕರಣಿ, ಮಹಾ ಮೇಧಾವಿ ಹನುಮಂತ ಯತ್ರ ಯತ್ರ ರಘುನಾಥ ಕೀರ್ತನಂತತ್ರ ತತ್ರ ಕೃತಮಸ್ತಕಾಂಜಲಿಮ್|ಭಾಷ್ಪವಾರಿ ಪರಿಪೂರ್ಣ ಲೋಚನಂಮಾರುತಿಂ ನಮತ ರಾಕ್ಷಸಾಂತಕಮ್||ಹನುಮಂತ ಸಪ್ತ ಚಿರಂಜೀವಿಗಳಲ್ಲಿ ಒಬ್ಬ, ಮಹಾ ಬ್ರಹ್ಮಚಾರಿ, ಅದ್ವಿತೀಯ ಪಂಡಿತ, ವ್ಯಾಕರಣಿ, ಮಹಾ ಮೇಧಾವಿ, ಸಂಗೀತ ತಿಳಿದವ, ವಾಸ್ಕೋವಿದ, ಕುಶಲಮತಿ, ಕವಿಕುಲಯೋಗಿ, ನೀತಿಕೋವಿದ, ಇಚ್ಛಾರೂಪಿ. ಎಂಥ ಕೆಲಸವನ್ನೂ ಮಾಡಬಲ್ಲ ಪರಾಕ್ರಮಿ. ಇಂಥ ಸಾಮರ್ಥ್ಯಗಳೆಲ್ಲ ಇದ್ದುದರಿಂದಲೇ ರಾಮನ ಪರಮಭಕ್ತನಾದ. ಇಂದಿಗೂ ಚಿರಂಜೀವಿಯೆಂದೇ ಪ್ರಸಿದ್ಧನಾಗಿರುವ ಆಂಜನೇಯ, ಎಲ್ಲಿ ರಾಮಕಥೆ, ರಾಮಕೀರ್ತನ ಜರುಗುತ್ತಿದೆಯೋ ಅಲ್ಲಿ ಭಕ್ತಿಯಿಂದ ಕೈಮುಗಿದು

ಇಂದು ಹನುಮಾನ್‌ ಜಯಂತಿ Read More »

ಹಣ್ಣಿನ ಮರದಷ್ಟೆ ಎತ್ತರದ ವ್ಯಕ್ತಿತ್ವ ಡಾಕ್ಟರ್ ಎಲ್.ಸಿ.ಸೋನ್ಸ್

ಏನುಂಟು ಏನಿಲ್ಲ ಮೂಡಬಿದ್ರೆಯ ಸೋನ್ಸ್ ಫಾರ್ಮನಲ್ಲಿ! ಮೂಡಬಿದಿರೆಯಿಂದ ಕಾರ್ಕಳಕ್ಕೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ತೆಕ್ಕೆಯಲ್ಲಿ ಬೆಳುವಾಯಿ ಎಂಬಲ್ಲಿ ಮೈಚಾಚಿ ಮಲಗಿರುವ ನೂರು ಎಕರೆ ವಿಸ್ತಾರದ ಸೋನ್ಸ್ ಫಾರ್ಮ್ ಇಂದು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಲು ಕಾರಣವಾದ ವ್ಯಕ್ತಿ ಅವರು. ತಾನು ನೆಟ್ಟಿರುವ ಸಾವಿರಾರು ಹಣ್ಣಿನ ಮರಗಳಷ್ಟೇ ಎತ್ತರದ ವ್ಯಕ್ತಿತ್ವ ಹೊಂದಿರುವ ಡಾಕ್ಟರ್ ಎಲ್. ಸಿ. ಸೋನ್ಸ್ ಈ ಬುಧವಾರ ನಮ್ಮನ್ನು ಆಗಲಿದ್ದಾರೆ. ಅವರು ನಮ್ಮ ನಡುವಿನ ಅತಿ ದೊಡ್ಡ ಕೃಷಿ ವಿಜ್ಞಾನಿ ಅಂದರೆ ಅದರಲ್ಲಿ ಉತ್ಪ್ರೇಕ್ಷೆ ಇಲ್ಲ.

ಹಣ್ಣಿನ ಮರದಷ್ಟೆ ಎತ್ತರದ ವ್ಯಕ್ತಿತ್ವ ಡಾಕ್ಟರ್ ಎಲ್.ಸಿ.ಸೋನ್ಸ್ Read More »

ಏ.8 : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭ ಏ.8 ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾ ಭವನದಲ್ಲಿ ನಡೆಯಲಿದೆ. 2021-22ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು. ಬೆಳಿಗ್ಗೆ 9.30

ಏ.8 : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ Read More »

Pin Up Bet App Download Pra Android Os Apk & Baixar Aplicativ

Pin Up Bet App Download Pra Android Os Apk & Baixar AplicativInstruções detalhadas para baixar o aplicativo Pin-Up no sistema operacional Android estão listadas no parágrafo acima. Content Como Hacer O Pin-up Software No Android Manage Your Own Mortgage With The App Existe Um App Pin Up Para Ios E Pin Up Apk Para Android?

Pin Up Bet App Download Pra Android Os Apk & Baixar Aplicativ</tg Read More »

ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವಿನ ಗಡಿ ವಿವಾದ ಕುರಿತ ಪ್ರಕರಣವು ಸುಪ್ರೀಂ ಕೋರ್ಟ್‌ ಅಂಗಳಲ್ಲಿದ್ದರೂ ಮಹಾರಾಷ್ಟ್ರ ಸರಕಾರ ಕರ್ನಾಟಕದ 860ಕ್ಕೂ ಅಧಿಕ ಹಳ್ಳಿಗಳಿಗೆ ಆರೋಗ್ಯ ವಿಮೆಯನ್ನು ಒದಗಿಸುತ್ತಿರುವ ಮೂಲಕ ಉದ್ಧಟತನ ಪ್ರದರ್ಶನ ಮಾಡಿರುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ಗಳ ಮೂಲಕ ಮಹಾರಾಷ್ಟ್ರ ಸರಕಾರ ಮತ್ತು ಮುಖ್ಯಮಂತ್ರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ

ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ Read More »

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರ ಮ ಮಂಗಳೂರಿನ ಲೊಯಲ್ಲಾ ಹಾಲ್,ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು  ಶ್ರೀ ಡಾ॥ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಒಡಿಯೂರು ಸಂಸ್ಥಾನದ ಪರಮಪೂಜ್ಯ ಶ್ರೀ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ Read More »

ಇಂದು ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ ಆದಿಬೈದೇರುಗಳ ನೇಮೋತ್ಸವ : ಕಟ್ಟಬೀಡಿನಿಂದ ಬಂದ ಭಂಡಾರ

ಪುತ್ತೂರು: ಕಡಬ ತಾಲೂಕಿನ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ ಆದಿಬೈದೇರುಗಳ ನೇಮೋತ್ಸವದ ಇಂದು  ರಾತ್ರಿ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬುಧವಾರ ಬೆಳಿಗ್ಗೆ 8 ಕ್ಕೆ ನಾಗತಂಬಿಲ, 8.30 ಕ್ಕೆ ಮುಹೂರ್ತ ತೋರಣ, ಮಧ್ಯಾಹ್ನ 12.30 ಕ್ಕೆ ಕಟ್ಟಬೀಡಿನಿಂದ ಪೂರ್ವ ಸಂಪ್ರದಾಯದಂತೆ ಭಂಡಾರು ಬಂದು ನೇತ್ರಾದಿ ಗರಡಿಯಲ್ಲಿ ದರ್ಶನ ನಡೆಯಿತು. ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ನಡೆಯುವ ನೇಮೋತ್ಸವ ನ್ಯೂಸ್ ಪುತ್ತೂರು ಯೂ ಟ್ಯೂಬ್ ಚಾನೆಲ್ನ ನಲ್ಲಿ  ನೇರ ಪ್ರಸಾರಗೊಳ್ಳಲಿದೆ.

ಇಂದು ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ ಆದಿಬೈದೇರುಗಳ ನೇಮೋತ್ಸವ : ಕಟ್ಟಬೀಡಿನಿಂದ ಬಂದ ಭಂಡಾರ Read More »

ಪ್ರಾಮಾಣಿಕ ಸಿಎಗಳನ್ನು ಹುಟ್ಟುಹಾಕುವಲ್ಲಿ ಪ್ರೇರಣಾ ಸಂಸ್ಥೆ ಪ್ರೇರಣಾ ಶಕ್ತಿಯಾಗಿದೆ : ರಾಕೇಶ್ ಕಮ್ಮಾಜೆ | ಸಿಎ ಫೌಂಡೇಶನ್ ತರಬೇತಿಗೆ ಚಾಲನೆ

ಪುತ್ತೂರು: ಪ್ರಾಮಾಣಿಕ ಸಿಎ ಇದ್ದರೆ ದೇಶ ಚೆನ್ನಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಸಿಎಗಳನ್ನು ಹುಟ್ಟುಹಾಕುವಲ್ಲಿ ಪ್ರೇರಣಾ ಸಂಸ್ಥೆ ಪ್ರೇರಣಾ ಶಕ್ತಿಯಾಗಿ ಕಾರ್ಯಾಚರಿಸುತ್ತಿದೆ ಎಂದು ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲ ರಾಜೇಶ್‍ ಕಮ್ಮಾಜೆ ಹೇಳಿದರು. ಅವರು ಬುಧವಾರ ನಗರದ ಅರುಣಾ ಥಿಯೇಟರ್ ಎದುರಿರುವ ಪ್ರಭು ಬಿಲ್ಡಿಂಗ್‍ನ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಸಂಸ್ಥೆಯಲ್ಲಿ ಸಿಎ ಫೌಂಡೇಶನ್ ತರಬೇತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಸಿಎ ಎಂಬುದು ದೇಶವನ್ನು ಆರ್ಥಿಕವಾಗಿ ಬಲಾಢ್ಯವಾಗುವಂತೆ ಮಾಡುವ ಒಂದು ಪ್ರಕ್ರಿಯೆ. ಭ್ರಷ್ಟಾಚಾರ ಮಾಡುವ ಜತೆಗೆ ಭ್ರಷ್ಟಾಚಾರತೆಯನ್ನು

ಪ್ರಾಮಾಣಿಕ ಸಿಎಗಳನ್ನು ಹುಟ್ಟುಹಾಕುವಲ್ಲಿ ಪ್ರೇರಣಾ ಸಂಸ್ಥೆ ಪ್ರೇರಣಾ ಶಕ್ತಿಯಾಗಿದೆ : ರಾಕೇಶ್ ಕಮ್ಮಾಜೆ | ಸಿಎ ಫೌಂಡೇಶನ್ ತರಬೇತಿಗೆ ಚಾಲನೆ Read More »

error: Content is protected !!
Scroll to Top