ನೇಪಥ್ಯಕ್ಕೆ ಸರಿದ ಟೆನ್ನಿಸ್ ಲೋಕದ ಕೋಲ್ಮಿಂಚು ಸಾನಿಯಾ ಮಿರ್ಜಾ

ACE against ODDS ಅವರ ಆತ್ಮಚರಿತ್ರೆಯ ಪುಸ್ತಕ ಕ್ರಿಕೆಟ್ ಆಟ ನಮ್ಮ ಜೀವನ ಧರ್ಮ ಎಂದೇ ಬಿಂಬಿತವಾದ, ಕ್ರಿಕೆಟ್ ಆಟಗಾರರೇ ನಮ್ಮ ದೇವರು ಎಂದೇ ಕರೆಯಲ್ಪಡುವ ಭಾರತದಲ್ಲಿ ಟೆನ್ನಿಸಿಗೆ, ಅದರಲ್ಲಿಯೂ ಮಹಿಳಾ ಟೆನ್ನಿಸಿಗೆ ಒಂದು ಸ್ಥಾನ ಇದೆ ಎಂದು ತೋರಿಸಿಕೊಟ್ಟವರು ಸಾನಿಯಾ ಮಿರ್ಜಾ. ಇದೀಗ 36 ವರ್ಷ ಪೂರ್ತಿಯಾದ ಸಾನಿಯಾ ಈ ಸಂದರ್ಭದಲ್ಲಿ ಟೆನ್ನಿಸ್ ಜಗತ್ತಿಗೆ ಕಳೆದ ವರ್ಷ ವಿದಾಯವನ್ನು ಘೋಷಣೆ ಮಾಡಿದ್ದಾರೆ. ಈ ಸಹಜ ಮುಗ್ಧ ಸೌಂದರ್ಯದ ‘ಮೂಗುತಿ ಸುಂದರಿ’ ಈಗ ಟೆನ್ನಿಸ್ ಕೋರ್ಟಿನಲ್ಲಿ ಆಡುತ್ತಿಲ್ಲ. […]

ನೇಪಥ್ಯಕ್ಕೆ ಸರಿದ ಟೆನ್ನಿಸ್ ಲೋಕದ ಕೋಲ್ಮಿಂಚು ಸಾನಿಯಾ ಮಿರ್ಜಾ Read More »

1win Azerbaycan Proloq Login Və Qeydiyyat Yukle 59

1win Azerbaycan Proloq Login Və Qeydiyyat Yukle 59Minimalist süjet, qrafik displeylər, dinamizm və böyük mərc əmsalları Azerbaycan oyunçularını bax: cəzb eləyir. Content Euro Zugabe Ohne Einzahlung Casino 2024 25 Startguthaben In Kazino Formal Saytı Azərbaycanda Depozit Və çıxarma Metodları In Yüklə Android Apk Və Ios App 2023 Pulsuz Indir Kazino 513 Archives Database Support Vəd

1win Azerbaycan Proloq Login Və Qeydiyyat Yukle 59</tg Read More »

ಭಾರತ ಮಾತೆಗೆ ಪುಷ್ಪಾರ್ಚನೆಗೈದು ಹುಟ್ಟುಹಬ್ಬ ಆಚರಣೆ

ಪುತ್ತೂರು: ಯುವಿಕ ಪಟ್ಟೆ ಎಂಬ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ಮಾದರಿಯಾಗಿ ಆಚರಿಸಿಕೊಳ್ಳಲಾಗಿದೆ. ಬಿರಮಲೆ ಗುಡ್ಡದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಶನಿವಾರ ಮಧ್ಯಾಹ್ನ ಮಗುವಿನ ಹುಟ್ಟುಹಬ್ಬವನ್ನು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ ನಡೆಯಿತು. ಕೇಕ್ ಕತ್ತರಿಸಿ, ಮೊಂಬತ್ತಿ ಬೆಳಗಿಸಿ, ಪಾರ್ಟಿ ನೀಡಿ ಹುಟ್ಟುಹಬ್ಬವನ್ನು ಆಚರಿಸುವ ಇಂದಿನ ದಿನದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಹುಟ್ಟುಹಬ್ಬ ಆಚರಿಸಿದ್ದು ವಿಶೇಷವಾಗಿತ್ತು. ಮಗುವಿಗೆ ಹಾಗೂ ಜನರಿಗೆ ದೇಶಪ್ರೇಮದ ಪ್ರಜ್ಞೆ ಜಾಗೃತವಾಗಿಸಲು ಇದು ಸಹಕಾರಿಯಾಗಿದೆ. ಕುಟುಂಬ ಸದಸ್ಯರ

ಭಾರತ ಮಾತೆಗೆ ಪುಷ್ಪಾರ್ಚನೆಗೈದು ಹುಟ್ಟುಹಬ್ಬ ಆಚರಣೆ Read More »

ಪುತ್ತೂರು ದೇಗುಲದಲ್ಲಿ ಎಸ್.ಪಿ.ವೈ.ಎಸ್.ಎಸ್.ನಿಂದ 108 ಸೂರ್ಯ ನಮಸ್ಕಾರ

ಪುತ್ತೂರು: ರಥಸಪ್ತಮಿ ಪ್ರಯುಕ್ತ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಶ್ರಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ ನಡೆಯಿತು. ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ರಾಮದಾಸ ಗೌಡ, ಸಮಿತಿಯ ಪ್ರಾಂತ ಸಂಚಾಲಕ ಹರೀಶ್, ಕಾರ್ಯಕ್ರಮ ಸಂಚಾಲಕ ರಾಮಚಂದ್ರ, ಸಮಿತಿಯ ಮಹಾಲಿಂಗೇಶ್ವರ ಶಾಖೆಯ ಮುಖ್ಯ ಶಿಕ್ಷಕಿ ಆಶಾಲತಾ ಮೊದಲಾದವರು ಉಪಸ್ಥಿತರಿದ್ದರು. ಅ.ರಾ. ರಾಮಸ್ವಾಮಿ

ಪುತ್ತೂರು ದೇಗುಲದಲ್ಲಿ ಎಸ್.ಪಿ.ವೈ.ಎಸ್.ಎಸ್.ನಿಂದ 108 ಸೂರ್ಯ ನಮಸ್ಕಾರ Read More »

ಉಪ ವಲಯಾರಣ್ಯಾಧಿಕಾರಿಗಳ ಸಂಘದ ಮಹಾಸಭೆ, ದಿನಚರಿ ಬಿಡುಗಡೆ

ಪುತ್ತೂರು : ಕರ್ನಾಟಕ ರಾಜ್ಯ ಉಪ ವಲಯಾರಣ್ಯಾಧಿಕಾರಿಗಳ ಸಂಘದ ಮಂಗಳೂರು ವಿಭಾಗದ ೨೦೨೨ನೇ ಸಾಲಿನ ಮಹಾಸಭೆ ಹಾಗೂ ೨೦೨೩ನೇ ಸಾಲಿನ ದಿನಚರಿ ಬಿಡುಗಡೆ ಸಮಾರಂಭ ಶನಿವಾರ ದರ್ಬೆ ಅಶ್ವಿನಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ದಿನಚರಿ ಬಿಡುಗಡೆ ಮಾಡಿದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಮಂಗಳೂರು ವಿಭಾಗಕ್ಕೆ ಪ್ರತ್ಯೇಕ ಸಮಸ್ಯೆಯಿದೆ. ಇದರ ಕುರಿತು ಸಿ.ಸಿ ಪಾಟೀಲ್ ಅರಣ್ಯ ಸಚಿವರಿರುವಾಗಲೇ ಚರ್ಚಿಸಲಾಗಿದೆ. ಈಗ ಅರಣ್ಯ ಇಲಾಖೆಯು ಮುಖ್ಯ ಮಂತ್ರಿಯವರಲ್ಲಿಯೇ ಇದ್ದು ಇಲಾಖೆ ಸಮಸ್ಯೆಗಳ ಸರಕಾರದ ಹಂತಗಳಲ್ಲಿ ಪರಿಹರಿಸಲು

ಉಪ ವಲಯಾರಣ್ಯಾಧಿಕಾರಿಗಳ ಸಂಘದ ಮಹಾಸಭೆ, ದಿನಚರಿ ಬಿಡುಗಡೆ Read More »

ಸಂಪ್ಯ – ಕುಂಜೂರುಪಂಜ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಸಂಪ್ಯದಿಂದ ಕುಂಜೂರು ಪಂಜ ದೇವಸ್ಥಾನ ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿಗೊಳಿಸುವ ಹಿನ್ನೆಲೆಯಲ್ಲಿ 50 ಲಕ್ಷ ರೂಪಾಯಿ ಅನುದಾನ ನೀಡಿದ್ದು, ಕಾಮಗಾರಿಗೆ ಜ. 27ರಂದು ಚಾಲನೆ ನೀಡಲಾಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಶಾಲೆಯಲ್ಲಿ ಶಿಕ್ಷಕರು ತಾಯಿಯ ಪಾತ್ರ ನಿರ್ವಹಿಸುತ್ತಾರೆ. ಹಲವು ಮಕ್ಕಳನ್ನು ತನ್ನ ಮಕ್ಕಳಂತೆ ಶಿಕ್ಷಕರು ಪೋಷಿಸುತ್ತಾರೆ, ಶಿಕ್ಷಣ ನೀಡುತ್ತಾರೆ. ಮಕ್ಕಳ ವಯಸ್ಸಿಗೆ ತಕ್ಕಂತೆ ಪ್ರೋತ್ಸಾಹ ನೀಡುತ್ತಾ, ನಮ್ಮ ಸಂಸ್ಕೃತಿಯನ್ನು ತಿಳಿಸಿಕೊಡುವ ಕೆಲಸವೂ ಶಾಲೆಗಳಲ್ಲಿ ಆಗುತ್ತದೆ ಎಂದರು.ಪ್ರೀತಮ್ ಪುತ್ತೂರಾಯ ಮಾತನಾಡಿ, ಮುಂದಿನ ಪೀಳಿಗೆಗೆ ಅನುಕೂಲ ಆಗುವಂತೆ ಕುಂಜೂರುಪಂಜದಿಂದ

ಸಂಪ್ಯ – ಕುಂಜೂರುಪಂಜ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು Read More »

ನರಿಮೊಗರು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು: ನರಿಮೊಗರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ ಜ. 28ರಂದು ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಕಳೆದ 5 ವರ್ಷಗಳಲ್ಲಿ ಪುತ್ತೂರು ಕ್ಷೇತ್ರದ 111 ಸರಕಾರಿ ಶಾಲೆಗಳಿಗೆ ಕೊಠಡಿ, ಸ್ಮಾರ್ಟ್ ಕ್ಲಾಸ್, ಬೆಂಚು, ಡೆಸ್ಕ್ ನೀಡುವ ಕೆಲಸ ಆಗಿದೆ. ಶಾಲೆಗಳಿಗೆ ಮೂಲಸೌಲಭ್ಯಗಳನ್ನು ನೀಡುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿಕೊಡುವ ಕೆಲಸ ಆಗಿದೆ ಎಂದರು.ಎಸ್.ಡಿ.ಎಂ.ಸಿ. ಅಧ್ಯಕ್ಷ ಕೃಷ್ಣರಾಜ ಜೈನ್, ನಳಿನಿ ಲೋಕಪ್ಪ ಗೌಡ, ನರಿಮೊಗರು

ನರಿಮೊಗರು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

ಕಾವು ಶಾಲೆಯಲ್ಲಿ ಬಣ್ಣದ ಕಲರವ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು: ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬಣ್ಣದ ಕಲರವ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಜ. 28ರಂದು ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಕೋವಿಡ್ ನಂತರ ಸಾಮಾಜಿಕ ಬದಲಾವಣೆಗಳು ಬಹಳಷ್ಟು ಆಗಿವೆ. ಇದರ ನಡುವೆ ನಮ್ಮ ಜೀವನ ಹೇಗಿರಬೇಕು ಎನ್ನುವುದನ್ನು ನಾವು ತಿಳಿದುಕೊಳ್ಳಬೇಕು. ಬದುಕು ಚೆನ್ನಾಗಿರಬೇಕಾದರೆ, ಶಿಕ್ಷಣದಲ್ಲಿ ಬದಲಾವಣೆ ತೀರಾ ಅವಶ್ಯಕ. ಈ ಹಿನ್ನೆಲೆಯಲ್ಲಿ ಶಿಕ್ಷಣದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಲ್ಲಿ ಎಲ್ಲಾ ಶಾಲೆಗಳಿಗೂ ಸ್ಮಾರ್ಟ್ ಕ್ಲಾಸ್ ಕೊಡುವ ಕೆಲಸ

ಕಾವು ಶಾಲೆಯಲ್ಲಿ ಬಣ್ಣದ ಕಲರವ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಉದ್ಘಾಟನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು  ಹೊನಲು‌ ಬೆಳಕಿನ 30ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಬೆಳಿಗ್ಗೆ ಚಾಲನೆ ನೀಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಬಳಿಕ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ ವಹಿಸಿದ್ದರು. ಈ ಸಂದರ್ಭದಲ್ಲಿ  ಕಂಬಳ ಸಮಿತಿ ಗೌರವ

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಉದ್ಘಾಟನೆ Read More »

ಶ್ರೀ ಸವಿತಾ ಮಹರ್ಷಿ ಜಯಂತಿ

ಪುತ್ತೂರು:ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ‌ ವತಿಯಿಂದ  ಶ್ರೀ ಸವಿತಾ ಮಹರ್ಷಿ ಜಯಂತಿ ಶನಿವಾರ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು‌. ಪುತ್ತೂರು ಉಪವಿಭಾಗಾಧಿಕಾರಿ  ಗಿರೀಶ್ ನಂದನ್ ಸಂಸ್ಮರಣ ಜ್ಯೋತಿ ಪ್ರಜ್ವಲನೆ ಮಾಡಿ, ಸವಿತಾ ಸಮಾಜದವರು ಯಾವುದೇ ಮತ, ಭೇದವಿಲ್ಲದೆ ಸೇವೆ ಮಾಡುತ್ತಿದ್ದಾರೆ. ಸಮಾಜದ‌ ಶ್ರಿ ಸವಿತಾ ಮಹರ್ಷಿಗಳ ಆದರ್ಶ ಇಂದಿಗೂ ಪ್ರಸ್ತುತ. ಸಮಾಜದವರು ಉತ್ತಮ ಸೇವೆ ಮೂಲಕ ಸಮಾಜಕ್ಕೆ ಕೊಡುಗೆಗಳನ್ನು ನೀಡುವಂತಾಗಲಿ ಎಂದರು. ಗ್ರೇಡ್ 2 ತಹಶೀಲ್ದಾರ್ ದಯಾನಂದ ಸ್ವಾಗತಿಸಿದರು. ತಾಲೂಕು ಸವಿತಾ

ಶ್ರೀ ಸವಿತಾ ಮಹರ್ಷಿ ಜಯಂತಿ Read More »

error: Content is protected !!
Scroll to Top