ಪುರುಷರಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ಪೂಜೆ

ಪುತ್ತೂರು: ಪುರುಷರಕಟ್ಟೆ ಶಿವಾಜಿ ಹಿಂದು ಜಾಗರಣ ವೇದಿಕೆ ಇವರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ದುರ್ಗಾ ಪೂಜೆಯು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಮುಂಬಗದಲ್ಲಿ ಇಂದು ಬೆಳಿಗ್ಗೆ ಗಣಹೋಮ ನಡೆಯಿತು. ಸಂಜೆ ಗಂಟೆ 6:30 ರಿಂದ ದುರ್ಗಾ ಪೂಜೆ ಹಾಗೂ ವನದುರ್ಗಂಬಿಕಾ ಭಜನಾ ಮಂಡಳಿ, ದೇವಿನಗರ ಪುರುಷರಕಟ್ಟೆ  ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 7:30 ಕ್ಕೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ, 9.30ರಿಂದ ವಿಶ್ವಕಲಾನಿಕೇತನ ಇನ್ ಸ್ಟಿಟ್ಯೂಷನ್  ಆಫ್ ಆರ್ಟ್ಸ್ &ಕಲ್ಚರಲ್ ಪುತ್ತೂರು ಇವರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ […]

ಪುರುಷರಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ಪೂಜೆ Read More »

ಭಾರತೀಯ ಜನತಾ ಪಾರ್ಟಿ “ವಿಜಯ ಸಂಕಲ್ಪ ಅಭಿಯಾನ” ಬಿಜೆಪಿಯೇ ಭರವಸೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರಿನ ವತಿಯಿಂದ “ವಿಜಯ ಸಂಕಲ್ಪ ಅಭಿಯಾನ” ಅಂಗವಾಗಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಒಳಮೊಗ್ರು ಗ್ರಾಮದ ಪಲ್ಲತ್ತಾರು ಶ್ರೀ ಮಲೆ ಉಳ್ಳಾಕುಲು ಸಾನಿಧ್ಯ ಕ್ಕೆ ಭೇಟಿ ನೀಡಿ ಪ್ರಾಥನೆ ಸಲ್ಲಿಸಿ ಬೂತು ಸಮಿತಿ  163 ರಲ್ಲಿ ಇಂದು ಮನೆ ಮನೆಗೆ ತೆರಳಿ ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಸಾಧನೆಯ ಪತ್ರಕವನ್ನು ಮತ್ತು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ

ಭಾರತೀಯ ಜನತಾ ಪಾರ್ಟಿ “ವಿಜಯ ಸಂಕಲ್ಪ ಅಭಿಯಾನ” ಬಿಜೆಪಿಯೇ ಭರವಸೆ Read More »

ವೈದ್ಯಕೀಯ ವಿದ್ಯಾರ್ಥಿನಿಯ ಮರ್ಯಾದಾ ಹತ್ಯೆ

ತಂದೆ, ಸಹೋದರನಿಂದಲೇ ಯುವತಿ ಕೊಲೆ ಮುಂಬಯಿ: ವೈದ್ಯಕೀಯ ವಿದ್ಯಾರ್ಥಿನಿಯನ್ನೇ ತಂದೆ ಮತ್ತು ಸಹೋದರ ಮರ್ಯಾ ದೆ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಆಕೆಯ ತಂದೆ, ಸಹೋದರ ಮತ್ತು ಇತರ ಮೂವರು ಸಂಬಂಧಿಕರು ಸೇರಿ ಕೊಲೆ ಮಾಡಿದ್ದಾರೆ. ಯುವತಿಯನ್ನು ಶುಭಾಂಗಿ ಜೋಗದಂದ್ ಎಂದು ಗುರುತಿಸಲಾಗಿದೆ. ಆಕೆಯ ಪ್ರೇಮ ಪ್ರಕರಣ ಬೆಳಕಿಗೆ ಬಂದ ಬಳಿಕ ಕುಟುಂಬದವರೇ ಸೇರಿ ಕತ್ತು ಹಿಸುಕಿ ಕೊಂದು, ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿನಿಯ ಮರ್ಯಾದಾ ಹತ್ಯೆ Read More »

ಫೆ.13-17 : ಏರೋ ಇಂಡಿಯಾ ವೈಮಾನಿಕ ಪ್ರದರ್ಶನ

10 ದಿನ ಯಲಹಂಕ ವ್ಯಾಪ್ತಿಯಲ್ಲಿ ಮಾಂಸಾಹಾರ ನಿಷಿದ್ಧ ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಫೆ.13ರಿಂದ 17ರವರೆಗೆ ಐದು ದಿನ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.ಈ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯುನೆಲೆಯ 10 ಕಿ. ಮೀ. ವ್ಯಾಪ್ತಿಯಲ್ಲಿ ಜ.30 ರಿಂದ ಫೆ.20ರ ವರೆಗೆ ಎಲ್ಲ ಮಾಂಸದ ಅಂಗಡಿಗಳು, ಚಿಕನ್, ಮೀನು ಮಾರಾಟ ಕೇಂದ್ರಗಳನ್ನು ಬಂದ್ ಮಾಡುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ.ಈ ಅವಧಿಯಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಾಂಸ ಆಹಾರ ಮಾರಾಟ ಮತ್ತು ಸೇವೆಯನ್ನು ನಿರ್ಬಂಧಿಸಲಾಗಿದೆ.ಈ ಆದೇಶವನ್ನು

ಫೆ.13-17 : ಏರೋ ಇಂಡಿಯಾ ವೈಮಾನಿಕ ಪ್ರದರ್ಶನ Read More »

ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದ್ದ ಶಾಸಕ ಸಂಜೀವ ಮಠಂದೂರು ನಮ್ಮ ಹೆಮ್ಮೆ | ಮೆಚ್ಚುಗೆ ವ್ಯಕ್ತಪಡಿಸಿದ ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷ

ಪುತ್ತೂರು: ನೆಕ್ಕಿಲಾಡಿಯಲ್ಲಿ ಎದುರಾದ ನೀರಿನ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿರುವ ಶಾಸಕ ಸಂಜೀವ ಮಠಂದೂರು ಅವರು, ಕೊಳವೆ ಬಾವಿಯ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಸಂಜೀವ ಮಠಂದೂರು ಅವರು ನಮ್ಮ ಹೆಮ್ಮೆ ಎಂದು ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಹೇಳಿದರು. ಶಾಂತಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ. 27ರಂದು ನಡೆದ ಸ್ಮಾರ್ಟ್ ಕ್ಲಾಸ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ನೆಕ್ಕಿಲಾಡಿಯಲ್ಲಿ ಅತೀ ಹೆಚ್ಚು ನೀರಿನ ಸಮಸ್ಯೆ ಇತ್ತು. ಎಲ್ಲಾ ಕಡೆಯೂ ಗ್ರಾ.ಪಂ. ವತಿಯಿಂದ

ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದ್ದ ಶಾಸಕ ಸಂಜೀವ ಮಠಂದೂರು ನಮ್ಮ ಹೆಮ್ಮೆ | ಮೆಚ್ಚುಗೆ ವ್ಯಕ್ತಪಡಿಸಿದ ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷ Read More »

ಭಾರತೀಯ ಸಂಸ್ಕೃತಿಗೆ ಪೂರಕವಾದ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗಾಗಿ ಸ್ಮಾರ್ಟ್ ಕ್ಲಾಸ್‍ | ಶಾಂತಿಗೋಡು ಹಿ.ಪ್ರಾ. ಶಾಲೆಯಲ್ಲಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಶಾಂತಿಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಯಲು ರಂಗಮಂದಿರ, ನೂತನ ಕೊಠಡಿ, ಹಾಗೂ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಜ. 26ರಂದು ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ನಮ್ಮ ಸಂಸ್ಕೃತಿಯ ಪ್ರತಿಬಿಂಬ ನಮ್ಮ ಊರಿನ ಶಾಲೆ. ಇಂತಹ ಸರಕಾರಿ ಶಾಲೆಗಳ ಉಳಿವಿಗಾಗಿ ನಮ್ಮ ಕಾರ್ಯ ತುಂಬಾ ಇದೆ. ಕೇಂದ್ರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಚಯಿಸುವ ಮೂಲಕ ಮೆಕಾಲೆಯ ಶಿಕ್ಷಣ ಪದ್ಧತಿಯಿಂದ ಹೊರತಂದು, ಭಾರತೀಯ ಸಂಸ್ಕೃತಿಗೆ ಪೂರಕವಾದ ಶಿಕ್ಷಣ ನೀಡುವ ಕೆಲಸ

ಭಾರತೀಯ ಸಂಸ್ಕೃತಿಗೆ ಪೂರಕವಾದ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗಾಗಿ ಸ್ಮಾರ್ಟ್ ಕ್ಲಾಸ್‍ | ಶಾಂತಿಗೋಡು ಹಿ.ಪ್ರಾ. ಶಾಲೆಯಲ್ಲಿ ಶಾಸಕ ಸಂಜೀವ ಮಠಂದೂರು Read More »

ಪುತ್ತೂರು:  ಪ್ರತಿಷ್ಠಿತ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದೆ

ಪುತ್ತೂರು:  ಪ್ರತಿಷ್ಠಿತ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದೆ, ಹುದ್ದೆ :-ಕ್ಲಸ್ಟರ್ ಮ್ಯಾನೇಜರ್ ವಿದ್ಯಾಭ್ಯಾಸ :- ಯಾವುದೇ ಡಿಗ್ರಿ ಮತ್ತು 3 -4 year of experience Home loan or loan against property in an NBFC/Bank/HFC  . ಸ್ಥಳ :-ಬೆಂಗಳೂರು,ತುಮಕೂರು, ಹುಬ್ಬಳ್ಳಿ, ಬೆಳಗಾವಿ ಈ ಕೆಳಗಿನ ವಿಳಾಸಕ್ಕೆ ನಿಮ್ಮ Biodata ಕಳುಹಿಸಿ : Email ID :Info@myprerana.in Whatsapp and Call:8904877721, 7204977721

ಪುತ್ತೂರು:  ಪ್ರತಿಷ್ಠಿತ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದೆ Read More »

ಜ. 30: ಉಚಿತ ಕಣ್ಣಿನ ತಪಾಸಣಾ ಶಿಬಿರ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ದ.ಕ. ಜಿಲ್ಲಾ ಮರಾಠಿ ಸಂರಕ್ಷಣಾ ಸಮಿತಿ ಆಶ್ರಯದಲ್ಲಿ ಪುತ್ತೂರು ನಗರಸಭೆ, ಸರಕಾರಿ ಆಸ್ಪತ್ರೆ ಹಾಗೂ ಸ್ಟಾರ್ ಒಪ್ಟಿಕಲ್ಸ್ ಸಹಕಾರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಜ. 30 ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00ರವರೆಗೆ ನಗರಸಭೆ ಕಟ್ಟಡದ 2ನೇ ಮಹಡಿಯಲ್ಲಿ ನಡೆಯಲಿದೆ. ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ., ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಬಾಲಚಂದ್ರ,, ಪೌರಾಯುಕ್ತ ಮಧು ಎಸ್. ಮನೋಹರ್,

ಜ. 30: ಉಚಿತ ಕಣ್ಣಿನ ತಪಾಸಣಾ ಶಿಬಿರ Read More »

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.3 ಹಾಗೂ 4 ರಂದು ನಡೆಯುವ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ‌ ಮುಹೂರ್ತ ಶುಕ್ರವಾರ ಬೆಳಿಗ್ಗೆ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ‌ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರ್ಚಕ ಸದಾಶಿವ ಹೊಳ್ಳ ಗೊನೆ‌ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಪತಿ ಬೈಪಡಿತ್ತಾಯ, ಶ್ರೀಧರ ಬೈಪಡಿತ್ತಾಯ, ಸದಸ್ಯರು, ಊರ ಭಕ್ತಾಧಿಗಳು‌ ಉಪಸ್ಥಿತರಿದ್ದರು.

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

ಫೆ‌. 1: ಮಡಿವಾಳ ಮಾಚಿದೇವ ಜಯಂತಿ‌ ದಿನಾಚರಣೆ‌

ಪುತ್ತೂರು : ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ‌ ವತಿಯಿಂದ ಶ್ರೀ ಮಡಿವಾಳ ಮಾಚಿದೇವ ಜಯಂತಿ‌ ದಿನಾಚರಣೆ‌ ಫೆ.1 ಬುಧವಾರ ಬೆಳಿಗ್ಗೆ‌ 10.30 ಕ್ಕೆ ತಾಲೂಕು ಆಡಳಿತ ಸೌಧದ ತಾಲೂಕು ಕಛೆರಿ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ. ಸಂಸ್ಕರಣಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ  ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣ್ವ, ಪೊಲೀಸ್ ಉಪಾಧೀಕ್ಷಕ ವೀರಯ್ಯ

ಫೆ‌. 1: ಮಡಿವಾಳ ಮಾಚಿದೇವ ಜಯಂತಿ‌ ದಿನಾಚರಣೆ‌ Read More »

error: Content is protected !!
Scroll to Top