ಜ. 21-29: ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಜನವರಿ 21ರಿಂದ 29ರವೆಗೆ ನಡೆಯಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವಾ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 54 ಶಕ್ತಿ ಕೇಂದ್ರ ವ್ಯಾಪ್ತಿಯ 220 ಬೂತ್ಗಳ 55 ಸಾವಿರ ಮನೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಪೇಜ್ ಪ್ರಮುಖರು ಸಾಥ್ ನೀಡಲಿದ್ದಾರೆ. ಈ ಸಂದರ್ಭ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಕೆಲಸವೂ ನಡೆಯಲಿದೆ. ಮಿಸ್ಡ್ ಕಾಲ್ ಮೆಂಬರ್ಶಿಪ್ ಅಭಿಯಾನ ನಡೆಯಲಿದೆ. 3 ವರ್ಷಗಳ ಹಿಂದೆ […]
ಜ. 21-29: ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ Read More »









