ಮುಂಡೂರು: ಯುವತಿಯ ಹತ್ಯೆಗೈದ ಉಮೇಶ್ ಬಂಧನ

ಪುತ್ತೂರು: ಮುಂಡೂರಿನ ಕಂಪದಲ್ಲಿ ಮನೆ ಅಂಗಳದಲ್ಲಿ ಜಯಶ್ರೀ (23) ಎಂಬವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕನಕಮಜಲಿನ ಅಂಗಾರ ಎಂಬವರ ಪುತ್ರ ಉಮೇಶ್ ಬಂಧಿತ. ಉಮೇಶ್ ಜಯಶ್ರೀಯನ್ನು ಪ್ರೀತಿಸುತ್ತಿದ್ದು, ಬಿ.ಎಸ್.ಸಿ ಪದವೀಧರೆಯಾದ ಜಯಶ್ರೀ ಇತ್ತೀಚೆಗೆ ಅವನ ಗುಣ ನಡತೆ ಇಷ್ಟವಾಗದ ಕಾರಣ 2022ರ ನವೆಂಬರ್ ವೇಳೆಗೆ ಉಮೇಶನನ್ನು ದೂರ ಮಾಡಿದ್ದು, ಈ ಹಿನ್ನೆಲೆ ಕೋಪಗೊಂಡ ಉಮೇಶ್ ಆಕೆಯನ್ನು ಹತ್ಯೆ ಮಾಡಿದ್ದಾಗಿ ತನಿಖೆ ವೇಳೆ ತಿಳಿದು ಬಂದಿದೆ. ಜಯಶ್ರೀ ತಾಯಿ […]

ಮುಂಡೂರು: ಯುವತಿಯ ಹತ್ಯೆಗೈದ ಉಮೇಶ್ ಬಂಧನ Read More »

ಕಳ್ಳತನ ಆರೋಪಿಗಳ ಕೈ ಕಟ್‌

ಸಾರ್ವಜನಿಕವಾಗಿ ಕೈ ಕತ್ತರಿಸಿ ಕ್ರೂರ ಶಿಕ್ಷೆ ವಿಧಿಸಿದ ತಾಲಿಬಾನ್‌ ಕಾಬೂಲ್‌ : ಅಫಘಾನಿಸ್ಥಾನದ ತಾಲಿಬಾನ್‌ ಸರಕಾರ ಕಳ್ಳತನ ಆರೋಪ ಎದುರಿಸುತ್ತಿದ್ದ ನಾಲ್ಕು ಮಂದಿಯ ಕೈಗಳನ್ನು ಸಾರ್ವಜನಿಕವಾಗಿ ಕತ್ತರಿಸಿ ಎಸೆವ ಶಿಕ್ಷೆ ವಿಧಿಸಿದೆ.ಕಳ್ಳತನ ಆರೋಪದಲ್ಲಿ 9 ಮಂದಿ ಸೆರೆಯಾಗಿದ್ದರು. ಈ ಪೈಕಿ ನಾಲ್ಕು ಮಂದಿಗೆ ಕೈ ಕಟ್‌ ಶಿಕ್ಷೆ ಹಾಗೂ ಉಳಿದವರಿಗೆ ಸಾರ್ವಜನಿಕೆವಾಗಿ ಛಡಿಯೇಟು ವಿಧಿಸುವ ಶಿಕ್ಷೆ ವಿಧಿಸಲಾಗಿತ್ತು. ಕಂದಹಾರ್‌ನ ಅಹ್ಮದ್‌ ಶಾಹಿ ಫುಟ್ಬಾಲ್‌ ಸ್ಟೇಡಿಯಂನಲ್ಲಿ ಮಂಗಳವಾರ ಬಹಿರಂಗವಾಗಿ ಈ ಶಿಕ್ಷೆಯನ್ನು ಜಾರಿಗೊಳಿಸಲಾಗಿದೆ. ಎಲ್ಲ ಒಂಬತ್ತು ಆರೋಪಿಗಳಿಗೆ 39

ಕಳ್ಳತನ ಆರೋಪಿಗಳ ಕೈ ಕಟ್‌ Read More »

ಒಂದು ವರ್ಷದಲ್ಲಿ ಬಡವರಿಗೆ 6 ಮನೆ ನಿರ್ಮಾಣ

ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಸಂಕಲ್ಪ ಉಡುಪಿ : ಬಡವರಿಗೆ ಆರು ಮನೆ ನಿರ್ಮಿಸಿಕೊಡಲು ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಸಂಕಲ್ಪ ಮಾಡಿದ್ದಾರೆ. ದೇವಾಲಯದ ಹುಂಡಿಗೆ ಹಾಕುವ ಹಣ ಹೇಗೆ ವಿನಿಯೋಗ ಆಗುತ್ತದೋ ಗೊತ್ತಿಲ್ಲ, ರಾಮ ರಾಜ್ಯಕ್ಕೋಸ್ಕರ ರಾಮಮಂದಿರದ ನಿರ್ಮಾಣ ಆಗುತ್ತಿದೆ. ಮಂದಿರ ಕಟ್ಟುವ ಜೊತೆಗೆ ಬಡವರಿಗೆ ಮನೆ ಕಟ್ಟಿಸಿಕೊಡುವ ಸಂಕಲ್ಪ ಮಾಡೋಣ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ‌.ತನ್ನ 60ನೇ ವಯಸ್ಸಿನ ವೇಳೆಗೆ 6 ಮನೆ ಕಟ್ಟಿಸಿಕೊಡಲು ಪೇಜಾವರ ಶ್ರೀ ನಿರ್ಧರಿಸಿದ್ದು, ಒಂದು

ಒಂದು ವರ್ಷದಲ್ಲಿ ಬಡವರಿಗೆ 6 ಮನೆ ನಿರ್ಮಾಣ Read More »

ವೃದ್ಧ ಚಾಲಕನನ್ನು ಸ್ಕೂಟಿಯಲ್ಲಿ ಎಳೆದೊಯ್ಸ ಆರೋಪಿ ವಿರುದ್ಧ ಎರಡು ದೂರು

ಡಿಕ್ಕಿ ಹೊಡೆದು ಕಿಲೋಮೀಟರ್‌ ದೂರ ಎಳೆದೊಯ್ದ ಪಾತಕಿ ಬೆಂಗಳೂರು: ಒನ್ ವೇಯಲ್ಲಿ ನಿಂತಿದ್ದ ಬೊಲೆರೋಗೆ ಡಿಕ್ಕಿ ಹೊಡೆದು, ಅದನ್ನು ಪ್ರಶ್ನಿಸಲು ಸ್ಕೂಟರ್ ಹಿಡಿದ ವೃದ್ಧ ಚಾಲಕನನ್ನು ಕಿ.ಮೀ.ಗಟ್ಟಲೆ ಎಳೆದೊಯ್ದು ಅಮಾನವೀಯವಾಗಿ ವರ್ತಿಸಿದ ಸ್ಕೂಟರ್ ಸವಾರ ಸೊಹೇಲ್ ವಿರುದ್ಧ ಪೊಲೀಸರು ಎರಡು ಎಫ್ಐಆರ್ ದಾಖಲಿಸಿದ್ದಾರೆ.ಅಪಘಾತ ಎಸಗಿ ವೃದ್ಧನನ್ನು ಎಳೆದೊಯ್ದ ಸ್ಕೂಟರ್ ಸವಾರ ಸೊಹೇಲ್ ವಿರುದ್ಧ ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮತ್ತು ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಾಹಿಲ್‌ನನ್ನು

ವೃದ್ಧ ಚಾಲಕನನ್ನು ಸ್ಕೂಟಿಯಲ್ಲಿ ಎಳೆದೊಯ್ಸ ಆರೋಪಿ ವಿರುದ್ಧ ಎರಡು ದೂರು Read More »

ಕಥಕ್ ನೃತ್ಯದ ಮಹಾಗುರು ಪಂಡಿತ್ ಬಿರ್ಜು ಮಹಾರಾಜ್

ಆ ನೃತ್ಯ ಪ್ರಕಾರಕ್ಕೆ ತಾರಾ ಮೌಲ್ಯ ತಂದುಕೊಟ್ಟವರು ಪದ್ಮವಿಭೂಷಣ ಪಂಡಿತ್ ಬಿರ್ಜು ಮಹಾರಾಜರು ಕಳೆದ ವರ್ಷ ನಮ್ಮನ್ನು ಅಗಲಿದಾಗ ಅವರ ವಯಸ್ಸು 83 ಆಗಿತ್ತು. ಆ ವಯಸ್ಸಿನಲ್ಲಿಯೂ ಅವರು ನೃತ್ಯ ಪ್ರದರ್ಶನ ಮತ್ತು ನೃತ್ಯ ಸಂಯೋಜನೆ ಮಾಡುತ್ತಾ ಬ್ಯುಸಿ ಆಗಿದ್ದರು. ಓಡಿಸ್ಸಿ ನೃತ್ಯಕ್ಕೆ ಕೇಳು ಚರಣ ಮಹಾಪಾತ್ರ ಹೇಗೋ, ಕಥಕ್ ನೃತ್ಯಕ್ಕೆ ಪಂಡಿತ್ ಬಿರ್ಜು ಮಹಾರಾಜರು ಹಾಗೆ ಅನ್ನುವುದು ಜನಜನಿತ. ಅವರಿಬ್ಬರೂ ಭಾರತೀಯ ಸಂಸ್ಕೃತಿಯ ನಿಜಪಥ ದರ್ಶಕರು ಅನ್ನುವುದರಲ್ಲಿ ಅನುಮಾನವಿಲ್ಲ. ನಾಲ್ಕನೇ ವಯಸ್ಸಿಗೇ ಸ್ಟೇಜ್ ಶೋ ಕೊಟ್ಟ

ಕಥಕ್ ನೃತ್ಯದ ಮಹಾಗುರು ಪಂಡಿತ್ ಬಿರ್ಜು ಮಹಾರಾಜ್ Read More »

10 Ideal Casinos In Algunas Vegas Casinos About Vegas Stri

10 Ideal Casinos In Algunas Vegas Casinos About Vegas Strip Las Sin City Casinos Where In Order To Game And Gamble In Sin City Content Watch Nickelodeon’s Super Pan On Fubotv The Venetian Las Sin City Casino The Greatest Places To Watch March Madness Inside Las Vegas Rio Casino Silverton Casino No 12: Aria Resort

10 Ideal Casinos In Algunas Vegas Casinos About Vegas Stri Read More »

ಮುಂಡೂರಿನಲ್ಲಿ ಯುವತಿ ಹತ್ಯೆ: ಮಾಜಿ ಪ್ರಿಯಕರನಿಂದಲೇ ಕೃತ್ಯ ಶಂಕೆ

ಪುತ್ತೂರು: ಇಲ್ಲಿನ ಮುಂಡೂರು ಕಂಪದಲ್ಲಿ ಯುವತಿಯನ್ನು ಇರಿದು ಹತ್ಯೆಗೈದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತ ಯುವತಿ ಜಯಶ್ರೀ (23). ಬಿಎಸ್ಸಿ ಪದವೀಧರೆಯಾಗಿರುವ ಈಕೆಯನ್ನು ಭಗ್ನಪ್ರೇಮಿ ಇರಿದು ಹತ್ಯೆಗೈದಿದ್ದಾನೆ ಎಂದು ಹೇಳಲಾಗಿದೆ. ಮಂಗಳವಾರ ಮಧ್ಯಾಹ್ನ 11.30ಕ್ಕೆ ಮುಂಡೂರಿನ ಯುವತಿ ಮನೆಯಲ್ಲಿ ಘಟನೆ ನಡೆದಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಲಾಗಿದೆ. ಮೃತ ಜಯಶ್ರೀ ಅವರು ದಿ. ಗುರುವ ಹಾಗೂ ಗಿರಿಜಾ ಎಂಬವರ ಪುತ್ರಿ. ಕಳೆದ ವರ್ಷ ಗುರುವ ಅವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಘಟನೆ: ಮೃತ ಯುವತಿ

ಮುಂಡೂರಿನಲ್ಲಿ ಯುವತಿ ಹತ್ಯೆ: ಮಾಜಿ ಪ್ರಿಯಕರನಿಂದಲೇ ಕೃತ್ಯ ಶಂಕೆ Read More »

ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಬೃಹತ್ ಮಹಿಳಾ ಸಮಾವೇಶ

ಬೆಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಚುಂಚಾದ್ರಿ ಮಹಿಳಾ ಸಮಾವೇಶ ನಡೆಯಿತು. ಸಮಾರಂಭವನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಉದ್ಘಾಟಿಸಿ, ಆಶೀರ್ಚನ ನೀಡಿದರು. ಇದೇ ಸಂದರ್ಭ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದು, ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಯರನ್ನು ಸನ್ಮಾನಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಬೃಹತ್ ಮಹಿಳಾ ಸಮಾವೇಶ Read More »

ಪುತ್ತೂರಿಗೆ ತಂದ ದೂರದೃಷ್ಟಿಯ ಯೋಜನೆಗಳೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದೆ : ಸಂಜೀವ ಮಠಂದೂರು ವಿಶ್ವಾಸ

ಪುತ್ತೂರು: ಅಧಿಕಾರಸ್ಥರಿಗೆ ಸವಾಲು ಅನೇಕವಂತೆ. ಆದ್ದರಿಂದ ಕೇಂದ್ರದಲ್ಲಿ, ರಾಜ್ಯದಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಧಿಕಾರರೂಢ ಬಿಜೆಪಿ ಕಡೆ ತೂರಿ ಬರುವ ಪ್ರಶ್ನೆಗಳ, ಸವಾಲುಗಳ ಸಂಖ್ಯೆ ಅಧಿಕವೇ. ಮಾಡಿರುವ ಅಭಿವೃದ್ಧಿ ಕಾರ್ಯಗಳೇಷ್ಟೇ ಇರಲಿ, ಅವುಗಳನ್ನು ಬದಿಗೊತ್ತಿ ವಿವಾದಗಳ ಹುಡುಕಾಟದಲ್ಲಿವೆಯೇ ವಿಪಕ್ಷಗಳು ಎನ್ನುವುದು ಚುನಾವಣೆ ಸಂದರ್ಭ ಸಾಮಾನ್ಯವಾಗಿ ಕೇಳಿಬರುವ ಪ್ರಶ್ನೆ. ಮತ್ತೊಮ್ಮೆ ಅಧಿಕಾರ ಪಡೆದೇ ತೀರಬೇಕು ಎನ್ನುವ ಹಪಹಪಿಯಲ್ಲಿರುವ ವಿಪಕ್ಷಗಳು, ಸಣ್ಣ – ಪುಟ್ಟ ವಿವಾದಗಳ ವಿಜೃಂಭಣೆಯಲ್ಲಿವೆ ಎನ್ನುವ ಮಾತು ಕೇಳಿಬರುತ್ತಿವೆ. ಹಾಗಾದರೆ ಬಿಜೆಪಿ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳೇನು?

ಪುತ್ತೂರಿಗೆ ತಂದ ದೂರದೃಷ್ಟಿಯ ಯೋಜನೆಗಳೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದೆ : ಸಂಜೀವ ಮಠಂದೂರು ವಿಶ್ವಾಸ Read More »

ದಾರಿ ದೀಪ : ಪದವಿ ಮೆಟ್ಟಿಲು ಹತ್ತದೆ ಸಿ.ಎ. ಮುಗಿಸಿದ ಚತುರ

ಯಶಸ್ಸಿನ ಹಿಂದಿನ ಗುಟ್ಟು ತೆರೆದಿಟ್ಟ ರಘುರಾಮ್ ಪ್ರಭು ಕನಸುಗಳು ಯಾರಿಗಿಲ್ಲ ಹೇಳಿ. ಎಲ್ಲರೂ ಕನಸು ಕಾಣುತ್ತಾರೆ. ಅದು ಹಗಲೋ, ಇರುಳೋ? ಅಂತು ಕನಸು ಕನಸೇ! ಆದರೆ ನನಸು? ಕಠಿಣ ದುಡಿಮೆ, ತಾಳ್ಮೆ, ಅಧಮ್ಯ ಉತ್ಸಾಹ ಜೊತೆಗೊಂದಿಷ್ಟು ಪ್ರೋತ್ಸಾಹ ಸಿಕ್ಕರೆ ಯಶಸ್ಸು ಕಟ್ಟಿಟ್ಟ ಬುತ್ತಿ. ನಮ್ಮ ಕನಸುಗಳು ನನಸಾಗಲೂ ಪರಿಶ್ರಮವೆಂಬ ಅಸ್ತ್ರದಿಂದ ಮಾತ್ರ ಸಾದ್ಯ. ಸದಾ ಅದರಲ್ಲೆ ನಮ್ಮ ಮನಸು ಹೊರಳಿದರೆ ಕನಸು ನನಸಾಗಲು ಸಾಧ್ಯ. ನಮ್ಮ ಸುತ್ತಮುತ್ತಲು ಪುಷ್ಪವರಳಿ ಪರಿಮಳ ಹರಡಿದಂತೆ ಸಾಧನೆಯ ಸುದ್ದಿ ಎಲ್ಲೆಲ್ಲೋ ಹರಡಿ

ದಾರಿ ದೀಪ : ಪದವಿ ಮೆಟ್ಟಿಲು ಹತ್ತದೆ ಸಿ.ಎ. ಮುಗಿಸಿದ ಚತುರ Read More »

error: Content is protected !!
Scroll to Top