ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ

ಪುತ್ತೂರು: ಅಪರಿಚಿತ ವ್ಯಕ್ತಿಯ ಶವವೊಂದು ಗ್ರಾಪಂನ ನೀರು ಪೂರೈಕೆಯ ಸಿಮೆಂಟ್‍ ಟ್ಯಾಂಕಿನ ಒಳಗಡೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಡನ್ನೂರು ಗ್ರಾಮದ ತೋಟದಮೂಲೆ ಎಂಬಲ್ಲಿ ಗ್ರಾಪಂ ನೀರು ಸರಬರಾಜಿನ ಸಿಮೆಂಟ್ ಟ್ಯಾಂಕಿ ಒಳಗಡೆ ಶವ ಪತ್ತೆಯಾಗಿದ್ದು, ಪರಿಸರದಲ್ಲಿ ದುರ್ನಾತ ಬೀರುತ್ತಿರುವುದರಿಂದ ಸ್ಥಳೀಯರು ಟ್ಯಾಂಕಿಯನ್ನು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಟ್ಯಾಕಿನ ಮೇಲೆ ಕೇಸರಿ ಬಣ್ಣ ಲುಂಗಿಯೊಂದು ಪತ್ತೆಯಾಗಿದ್ದು, ಟ್ಯಾಂಕ್ ಸ್ವಚ್ಛ ಮಾಡಲು ಬಳಸುವ ಏಣಿ ನಾಪತ್ತೆಯಾಗಿದ್ದು ಸಂಶಯಕ್ಕೆ ಎಡೆಮಾಡಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಹೆಚ್ಚಿನ ಮಾಹಿತಿ […]

ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ Read More »

ಎಸೆಸೆಲ್ಸಿ ಫಿನಿಷಿಂಗ್ ಟಚಸ್

ಗಣಿತದ ಅಪ್ಲಿಕೇಶನ್ ಪ್ರಶ್ನೆಗಳು ನಿನ್ನೆಯ ಸಂಚಿಕೆಯಲ್ಲಿ ವಿಜ್ಞಾನ ಪ್ರಶ್ನೆಪತ್ರಿಕೆಯ ಅಪ್ಲಿಕೇಶನ್ ಪ್ರಶ್ನೆಗಳ ಬಗ್ಗೆ ಮಾಹಿತಿಯನ್ನು ಕೊಟ್ಟಿದ್ದೆವು. ಇಂದು ಅಷ್ಟೇ ಆಕರ್ಷಕವಾದ ಗಣಿತದ ಅಪ್ಲಿಕೇಶನ್ ಪ್ರಶ್ನೆಗಳನ್ನು ತಮ್ಮ ಮುಂದೆ ಇಡುತ್ತಿದ್ದೇನೆ.ಗಣಿತದಲ್ಲಿಯೂ ವಿಜ್ಞಾನದ ಹಾಗೆ ನಾಲ್ಕು ರೀತಿಯ ಪ್ರಶ್ನೆಗಳು ಇದ್ದು 12-14 ಅಂಕದ ಪ್ರಶ್ನೆಗಳು ಮಾತ್ರ ಅನ್ವಯಿಕ ಪ್ರಶ್ನೆಗಳು ಆಗಿರುತ್ತವೆ. ಅಂದರೆ ಪಠ್ಯಪುಸ್ತಕದ ಜ್ಞಾನವನ್ನು ನಿಮ್ಮ ಜೀವನಕ್ಕೆ ಅನ್ವಯ ಮಾಡಿ ಕೇಳಿದ ಪ್ರಶ್ನೆಗಳು ಇವು ಆಗಿರುತ್ತವೆ.ವಿಜ್ಞಾನದಲ್ಲಿ ಯಾವ ಪಾಠದಿಂದ ಅನ್ವಯಿಕ ಪ್ರಶ್ನೆಗಳು ಬರಬಹುದು ಎಂದು ಸ್ಪಷ್ಟವಾಗಿ ಹೇಳಲಾಗದು. ಆದರೆ ಗಣಿತದಲ್ಲಿ

ಎಸೆಸೆಲ್ಸಿ ಫಿನಿಷಿಂಗ್ ಟಚಸ್ Read More »

ಮಾ.2-3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ಗೊನೆ ಮುಹೂರ್ತ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶಾಂತಿಗೋಡು  ಮಾರ್ಚ್ 2 ಹಾಗೂ 3 ರಂದು ನಡೆಯಲಿರುವ ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ ಮಾ 28 ಮಂಗಳವಾರ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ದೇವಸ್ಥಾನ ಅರ್ಚಕ ರಾಮಕೃಷ್ಣ ಭಟ್ ಗೊನೆಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶುಬ್ರಹ್ಮಣ್ಯ ತೋಲ್ಪಾಡಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೋನಪ್ಪ ಗೌಡ ಕೈಂಡಾಡಿ, ಸುಬ್ರಮಣ್ಯ ಹೆಬ್ಬಾರ್ ಸೇರಾಜೆ, ಬಾಬು ಗೌಡ ಕೈಂಡಾಡಿ, ವಿಶ್ವನಾಥ ಬಲ್ಯಾಯ ಮುಂದೋಡಿ, ಕೂಸಪ್ಪ

ಮಾ.2-3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ಗೊನೆ ಮುಹೂರ್ತ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಮಂಗಳವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ವೈದಿಕ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 5 ರಿಂದ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ತ್ರಿಕಾಲ ಪೂಜೆ, ಅನುಜ್ಞಾ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ತ್ರಿಕಾಲ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5 ರಿಂದ ದೀಪಾರಾಧನೆ, ತ್ರಿಕಾಲಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ರಿಂದ ಉಪ್ಪಿನಂಗಡಿ ರಾಮನಗರ ಶಾರದ ವನಿತಾ

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ Read More »

ಟೈಮ್ಸ್ ಸ್ಕ್ವೇರ್ ಎದುರು ಖಲೀಸ್ತಾನ ಬೆಂಬಲಿಗರಿಂದ ಪ್ರತಿಭಟನೆ

ವಾಷಿಂಗ್ ಟನ್: ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ನ್ನು ಬೆಂಬಲಿಸಿ ಐತಿಹಾಸಿಕ ಟೈಮ್ಸ್ ಸ್ಕ್ವೇರ್ ಎದುರು ಖಲೀಸ್ತಾನ ಬೆಂಬಲಿಗರು ಇಂದು ಪ್ರತಿಭಟನೆ ನಡೆಸಿದರು.ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದ ಪ್ರತಿಭಟನಾಕಾರರು, ರಿಚ್ಮಂಡ್ ಹಿಲ್ ನಲ್ಲಿರುವ ಬಾಬಾ ಮಖನ್ ಶಾ ಲುಬಾನ ಸಿಕ್ ಕೇಂದ್ರದಿಂದ ಕಾರ್ ರ್ಯಾಲಿ ಪ್ರಾರಂಭಿಸಿ ಟೈಮ್ಸ್ ಸ್ಕ್ವೇರ್ ಬಳಿ ಪೂರ್ಣಗೊಳಿಸಿದರು.ಖಲಿಸ್ತಾನ ಧ್ವಜ ಹಾಗೂ ಎಲ್ ಇಡಿ ಮೊಬೈಲ್ ಬಿಲ್ ಬೋರ್ಡ್ ಗಳನ್ನು ಹೊಂದಿದ ಟ್ರಕ್ ಗಳಲ್ಲಿ ಅಮೃತ್ ಪಾಲ್ ಸಿಂಗ್ ಅವರ ಫೋಟೊಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಟೈಮ್ಸ್ ಸ್ಕ್ವೇರ್ ಎದುರು ಖಲೀಸ್ತಾನ ಬೆಂಬಲಿಗರಿಂದ ಪ್ರತಿಭಟನೆ Read More »

ಪ್ರಾಂಶುಪಾಲರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ತಿಳಿಹೇಳಿದ ಶಾಸಕ ಸಂಜೀವ ಮಠಂದೂರು | ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ವಾಪಾಸ್

ಪುತ್ತೂರು: ಪಿ.ಡಿ. ಹಾಗೂ ಗ್ರಂಥಪಾಲಕ ಹುದ್ದೆ ರದ್ದುಗೊಳಿಸಿರುವ ಕ್ರಮದ ವಿರುದ್ಧ ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಶಾಸಕ ಸಂಜೀವ ಮಠಂದೂರು ಭರವಸೆ ಬಳಿಕ ವಾಪಾಸ್ ಪಡೆಯಲಾಗಿದೆ. ವಿದ್ಯಾರ್ಥಿಗಳಿಂದ ಮನವಿ ಪಡೆದುಕೊಂಡು ಮಾತನಾಡಿದ ಶಾಸಕ ಸಂಜೀವ ಮಠಂದೂರು, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕ ಹುದ್ದೆಯನ್ನು ನೀಡಲಾಗುತ್ತದೆ. ಜಿಡೆಕಲ್ಲು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದು, ಆದ್ದರಿಂದ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಗ್ರಂಥಪಾಲಕ ಹುದ್ದೆಯನ್ನು ಸರಕಾರ ತೆರವು ಮಾಡಿದೆ. ಇದರ ಬಗ್ಗೆ ಈಗಾಗಲೇ ಉನ್ನತ ಶಿಕ್ಷಣ ಸಚಿವರಲ್ಲಿ

ಪ್ರಾಂಶುಪಾಲರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ತಿಳಿಹೇಳಿದ ಶಾಸಕ ಸಂಜೀವ ಮಠಂದೂರು | ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ವಾಪಾಸ್ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಯಿಂದ ಸುಳ್ಯ ಪಿಎಫ್ ಐ ಕಚೇರಿ ಜಪ್ತಿ

ಸುಳ್ಯ : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮಾ.27 ರಂದು ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿಯನ್ನು ಜಪ್ತಿ ಮಾಡಿದೆ. ಸುಳ್ಯ ತಾಲೂಕು ಗಾಂಧಿನಗರ ಅಲೆಟ್ಟಿ ರಸ್ತೆ, ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿ ಪಿಎಫ್‌ಐ ಕಚೇರಿ ಇದ್ದು ಇದನ್ನು ವಶಕ್ಕೆ ಪಡೆದಿದೆ.ವಶಪಡಿಸಿಕೊಂಡ ಆಸ್ತಿಯ ಪ್ರತಿಯನ್ನು ಮಾಲೀಕರು, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆಸ್ತಿಯನ್ನು ಗುತ್ತಿಗೆ ಅಥವಾ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಯಿಂದ ಸುಳ್ಯ ಪಿಎಫ್ ಐ ಕಚೇರಿ ಜಪ್ತಿ Read More »

ಪಿಎಫ್ಐ ಸುಳ್ಯ ಕಚೇರಿ ಎನ್ಐಎ ವಶ | ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಸುಳ್ಯ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ಸುಳ್ಯದ ಕಚೇರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ವಶಪಡಿಸಿಕೊಂಡಿದೆ. ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ತಾಹಿರಾ ಕಾಂಪ್ಲೆಕ್ಸಿನಲ್ಲಿ ಮೊದಲ ಮಹಡಿಯಲ್ಲಿ ಕಚೇರಿ ಇದೆ ಎಂದು ಹೇಳಲಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್.ಐ.ಎ. ಚುರುಕುಗೊಳಿಸಿದೆ. ಸುಳ್ಯದಲ್ಲಿರುವ ಪಿಎಫ್ಐ ಕಚೇರಿಯನ್ನು ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕಚೇರಿಯಲ್ಲೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಮೂಲಗಳು

ಪಿಎಫ್ಐ ಸುಳ್ಯ ಕಚೇರಿ ಎನ್ಐಎ ವಶ | ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ Read More »

ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಉದ್ಘಾಟನೆ

ಪುತ್ತೂರು:  ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನ ಸೇವಾ ಸಂಘದ ವತಿಯಿಂದ ನಡೆಯುತ್ತಿರುವ ಮುರ ಒಕ್ಕಲಿಗ ಸಮುದಾಯ ಭವನದ ಮೇಲೆಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಆದಿ ಚುಂಚನಗಿರಿ ಸಂಸ್ಥಾನಮ್ ನ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಮುದಾಯ ಭವನಗಳ ಮೂಲಕ ನಮ್ಮ ಸಮಾಜದ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಆಗಿದೆ. ವಿಶೇಷ ಸ್ಥಾನಮಾನ, ಗೌರವ ಸಲ್ಲಿಸುವ ಮೂಲಕ

ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಉದ್ಘಾಟನೆ Read More »

8 ವರ್ಷದ ಮಂಗೋಲಿಯನ್ ಬಾಲಕ : ಟಿಬೆಟಿಯನ್ ಬೌದ್ಧಧರ್ಮದ ಮೂರನೇ ಆಧ್ಯಾತ್ಮಿಕ ನಾಯಕ

ದೆಹಲಿ : ಬೌದ್ಧ ಧರ್ಮದ ಸರ್ವೋಚ್ಛ ಧರ್ಮಗುರು ದಲೈ ಲಾಮಾ ಅವರು 8 ವರ್ಷದ ಅಮೇರಿಕನ್ ಮಂಗೋಲಿಯನ್ ಬಾಲಕನನ್ನು ಟಿಬೆಟಿಯನ್ ಬೌದ್ಧಧರ್ಮದ ಮೂರನೇ ಪ್ರಮುಖ ಆಧ್ಯಾತ್ಮಿಕ ನಾಯಕ ಎಂದು ಘೋಷಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಮಂಗೋಲಿಯನ್ ಬಾಲಕನಿಗೆ ಟಿಬೆಟ್ ಧರ್ಮಗುರು ದಲೈ ಲಾಮಾ ಅವರು ಟಿಬೆಟಿಯನ್ ಬೌದ್ಧಧರ್ಮದಲ್ಲಿ ಮೂರನೇ ಅತ್ಯುನ್ನತ ಶ್ರೇಣಿಯ 10ನೇ ಲಾಮಾ ಎಂದು ಕರೆಯಲ್ಪಡುವ ಖಲ್ಖಾ ಜೆಟ್ಸನ್ ದಂಪಾ ರಿಂಪೋಚೆ ಅವರ ಹೆಸರಿಟ್ಟಿದ್ದಾರೆ ಎಂದು ಹೇಳಲಾಗಿದೆ. ಅಂತಾರಾಷ್ಟ್ರೀಯ ಸುದ್ದಿ ವೆಬ್ ಸೈಟ್ ವೊಂದು ಈ ಬಗ್ಗೆ

8 ವರ್ಷದ ಮಂಗೋಲಿಯನ್ ಬಾಲಕ : ಟಿಬೆಟಿಯನ್ ಬೌದ್ಧಧರ್ಮದ ಮೂರನೇ ಆಧ್ಯಾತ್ಮಿಕ ನಾಯಕ Read More »

error: Content is protected !!
Scroll to Top