ಇನ್ನು ಕೆಲವೇ ದಿನಗಳಲ್ಲಿ ಭೂಗರ್ಭದೊಳಗೆ ಸೇರಲಿದೆ ಜೋಶಿಮಠ

ಇಸ್ರೊ ಉಪಗ್ರಹ ಚಿತ್ರದಲ್ಲಿ ಭೂ ಕುಸಿತದ ಕಳವಳಕಾರಿ ಚಿತ್ರಗಳು ಸೆರೆ ಹೊಸದಿಲ್ಲಿ : ಇನ್ನು ಕೆಲವೇ ದಿನಗಳಲ್ಲಿ ಜೋಶಿಮಠವೆಂಬ ಹಿಮಾಲಯದ ತಪ್ಪಲಿನ ಊರು ಭೂಗರ್ಭ ಸೇರಲಿದೆ. ಸತತ ಭೂಕುಸಿತದಿಂದಾಗಿ ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡು ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಜೋಶಿಮಠದ ಆಯುಷ್ಯ ಇನ್ನು ಕೆಲವೇ ದಿನ ಎಂದು ಭವಿಷ್ಯ ನುಡಿದಿದೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ). ಇಸ್ರೊ ಜೋಶಿಮಠದ ಉಪಗ್ರಹ ಚಿತ್ರಗಳನ್ನು ಮತ್ತು ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಈ ಚಿತ್ರದ ಮೂಲಕ […]

ಇನ್ನು ಕೆಲವೇ ದಿನಗಳಲ್ಲಿ ಭೂಗರ್ಭದೊಳಗೆ ಸೇರಲಿದೆ ಜೋಶಿಮಠ Read More »

ಕ್ಷೇತ್ರ ಹುಡುಕಾಟ ದುರಂತ : ಸಿ.ಟಿ.ರವಿ ವ್ಯಂಗ್ಯ

ಕಾಂಗ್ರೆಸ್ಸನ್ನು ಜನರೇ ಗುಡಿಸಿ ಹಾಕುತ್ತಿದ್ದಾರೆ ಬೆಂಗಳೂರು : ಸುಮಾರು 40 ವರ್ಷದ ಸುದೀರ್ಘ ರಾಜಕೀಯ ಜೀವನದಲ್ಲಿ ಕಡೆವರೆಗೂ ಕ್ಷೇತ್ರ ಹುಡುಕುತ್ತಿರುವುದು ದುರಂತ ಎಂದು ಸಿ.ಟಿ.ರವಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ. ಮೈಸೂರಿನಲ್ಲಿ ಗೆಲ್ಲುವ ವಿಶ್ವಾಸ ಸಿದ್ದರಾಮಯ್ಯ ಅವರಿಗಿಲ್ಲ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ನಂತರ ಅವರಿಗೆ ಎಲ್ಲೂ ಗೆಲ್ಲುವ ವಿಶ್ವಾಸ ಇಲ್ಲ, ಬಾದಾಮಿಯಲ್ಲೂ ಎರಡನೇ ಬಾರಿ ಗೆಲ್ಲುತ್ತೇನೆಂಬ ವಿಶ್ವಾಸ ಇಲ್ಲ, ಹೀಗಾಗಿ ಕೋಲಾರಕ್ಕೆ ಹೋಗುತ್ತಿದ್ದಾರೆ. ಇದು ಪ್ರಜಾಪ್ರಭುತ್ವ, ಜನ ತೀರ್ಮಾನ ಮಾಡ್ತಾರೆ. ಜನರ ತೀರ್ಮಾನವನ್ನು ಹೇಳುವುದಕ್ಕೆ

ಕ್ಷೇತ್ರ ಹುಡುಕಾಟ ದುರಂತ : ಸಿ.ಟಿ.ರವಿ ವ್ಯಂಗ್ಯ Read More »

526 ಕೋ.ರೂ. ವಂಚನೆ : ಉದ್ಯಮಿ ಬಂಧನ

ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಹೂಡಿಕೆದಾರರಿಗೆ ಪಂಗನಾಮ ಬೆಂಗಳೂರು: 500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿಯ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ನ್ಯಾಯಾಲಯ ಓಜಾ ಅವರನ್ನು 10 ದಿನಗಳ ಇಡಿ ಕಸ್ಟಡಿಗೆ ಒಪ್ಪಿಸಿದೆ.ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ಕರ್ನಾಟಕ ಪೊಲೀಸರು ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು

526 ಕೋ.ರೂ. ವಂಚನೆ : ಉದ್ಯಮಿ ಬಂಧನ Read More »

ಸಂತೂರ್ ಸಾಮ್ರಾಟ ಶಿವಕುಮಾರ್ ಶರ್ಮಾ

ಮಾಧುರ್ಯಕ್ಕೆ ಇನ್ನೊಂದು ಹೆಸರೇ ಅವರು ಅವರು ಬದುಕಿದ್ದಿದ್ದರೆ ಇಂದು (ಜನವರಿ 13) 84 ವರ್ಷ ತುಂಬುತ್ತಿತ್ತು. ನೂರು ತಂತಿಗಳ ಅಪೂರ್ವ ವಾದ್ಯವಾದ ಸಂತೂರಿಗೆ ಜಾಗತಿಕ ಮಾನ್ಯತೆಯನ್ನು ತಂದುಕೊಟ್ಟ ಮೇರು ಕಲಾವಿದ ಅವರು. ಅವರ ಶಾಸ್ತ್ರೀಯ ಸಂಗೀತದ ಪ್ರಸ್ತುತಿಯನ್ನು ಕೇಳುತ್ತಾ ಹೋದಂತೆ ನಾನಂತೂ ಮೂಕವಿಸ್ಮಿತನಾಗಿದ್ದೇನೆ. ಅವರು ತಬಲಾ ವಾದನವನ್ನು ಕೂಡ ಶಾಸ್ತ್ರೀಯವಾಗಿ ಕಲಿತಿದ್ದಾರೆ.ಅವರು ಜಮ್ಮು ಕಾಶ್ಮೀರದ ಒಂದು ಸಣ್ಣ ಸಾಂಸ್ಕೃತಿಕ ಗ್ರಾಮದಿಂದ ಬಂದವರು. ಅವರ ತಂದೆ ಪಂಡಿತ್ ಉಮಾದತ್ತ ಶರ್ಮಾ. ಅವರು ಕೀರ್ತಿ ಪಡೆದ ಸಂಗೀತ ವಿದ್ವಾಂಸರು. ಡೋಗ್ರಿ

ಸಂತೂರ್ ಸಾಮ್ರಾಟ ಶಿವಕುಮಾರ್ ಶರ್ಮಾ Read More »

ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ನಿಧನ

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಪಾತ್ರ ನಿಭಾಯಿಸುತ್ತಿದ್ದ ನಾಯಕ ಹೊಸದಿಲ್ಲಿ : ಒಂದು ಕಾಲದಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಪಾತ್ರ ನಿಭಾಯಿಸುತ್ತಿದ್ದ ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ನಿನ್ನೆ ರಾತ್ರಿ ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 75 ವಷವಾಗಿತ್ತು. ಶರದ್ ಅವರ ನಿಧನದ ಸುದ್ದಿಯನ್ನು ಪುತ್ರಿ ಖಚಿತಪಡಿಸಿದ್ದಾರೆ. ಬಿಹಾರದ ರಾಜಕೀಯದಲ್ಲಿ ನಿರ್ಣಾಯಕ ಶಕ್ತಿಯಾಗಿದ್ದ ಶರದ್ ಯಾದವ್ ಸಮಾಜವಾದಿ ರಾಜಕೀಯವನ್ನು ಜನರೆಡೆಗೆ ತಲುಪಿಸಿದವರಲ್ಲಿ ಒಬ್ಬರು. ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ತಮ್ಮ ತಂದೆಯ ನಿಧನವನ್ನು ಟ್ವಿಟ್ಟರ್‌

ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ನಿಧನ Read More »

Online Spor Bahisleri Şirketi Ve Casin

Online Spor Bahisleri Şirketi Ve Casino Türkiye’nin En İyi Online Bahis Şirketi Content Mostbet Türkiye’de Spor Bahisleri Için Yasal Ve Güvenli Bir Platform Mu? Maç Öncesi Empieza Canlı Bahisler Türk Kullanıcılar Için Mostbet Mobil Uygulaması Mostbet Spor Bahisleri Promosyonları 💰 Mostbet Promosyon Kodu Mostbet Teknik Destek Ile Iletişime Geçme Kumar Lisansı Web Sitesinin Mobil Versiyonu

Online Spor Bahisleri Şirketi Ve Casin Read More »

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ‘ಹಿಂದುತ್ವ-ರಾಷ್ಟ್ರೀಯತೆ’ಯ ಸಂಕಲ್ಪದೊಂದಿಗೆ ವಿವೇಕಾನಂದ ಜಯಂತಿ ಆಚರಣೆ

ಪುತ್ತೂರು: ಶರೀರ ಬುದ್ಧಿ ಮತ್ತು ಆತ್ಮದ ಜೀವಂತಿಕೆ ಇರುವುದು ನಮ್ಮ ಸಂಪ್ರದಾಯದ ಪಾಲನೆಯಲ್ಲಿ. ನಾವು ಯೋಗ್ಯತೆಯಲ್ಲಿ ಹಿಂದುಗಳಾಗಬೇಕು. ನಮ್ಮ ಸಾಂಪ್ರದಾಯಿಕ ಪರಂಪರೆಯ ಬಗ್ಗೆ ಸುಂದರ ಪರಿಕಲ್ಪನೆ ಇರಬೇಕು. ಉದಾತ್ತ ಚಿಂತನೆಗಳ ಜೊತೆ ಬದುಕಬೇಕು. ಬದುಕಿನ ಓಘ ಮತ್ತು ಶೈಲಿ ಯೋಗ್ಯವಾಗಿದ್ದಾಗ ಕನಸು ಕಾಣಲು ಅರ್ಹರಾಗಿರುತ್ತೇವೆ ಎಂದು ಕೇಂದ್ರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ‘ಹಿಂದುತ್ವ-

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ‘ಹಿಂದುತ್ವ-ರಾಷ್ಟ್ರೀಯತೆ’ಯ ಸಂಕಲ್ಪದೊಂದಿಗೆ ವಿವೇಕಾನಂದ ಜಯಂತಿ ಆಚರಣೆ Read More »

ಕರಾವಳಿಯ ನಾಡದೋಣಿ ಮೀನುಗಾರರಿಗೆ ಸಂತಸದ ಸುದ್ದಿ

ನವದೆಹಲಿ : ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2500ಕೆಎಲ್ ಸೀಮೆ ಎಣ್ಣೆ ಬಿಡುಗಡೆ ಮತ್ತು 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯವನ್ನು ಕೇಂದ್ರ ಸರಕಾರ ಬಿಡುಗಡೆಗೊಳಿಸಿದೆ. ಕೇಂದ್ರ ಸರಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5472 ಕೆ.ಎಲ್. ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2472ಕೆಎಲ್ ಜೊತೆಗೆ 3000ಕೆಎಲ್‌ ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ಜ.12ರಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆಗಿಂತಲೂ

ಕರಾವಳಿಯ ನಾಡದೋಣಿ ಮೀನುಗಾರರಿಗೆ ಸಂತಸದ ಸುದ್ದಿ Read More »

ಬೆಟ್ಟಂಪಾಡಿ: ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಸಂಗ್ರಹಿಸಿದ ಹಣ ಬಾಲಕಿಗೆ ಹಸ್ತಾಂತರ

ಪುತ್ತೂರು: ಪಾಣಾಜೆ ಬಿ.ಬಿ. ಕ್ರಿಯೇಷನ್ ಪ್ರಾಯೋಜಕತ್ವದಲ್ಲಿ ಬೆಟ್ಟಂಪಾಡಿಯಲ್ಲಿ ಜ. 11ರಂದು ರಾತ್ರಿ ನಡೆದ ಯಕ್ಷಗಾನ ಸಂದರ್ಭ ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕರ್ನಾಟಕ, ನೊಂದವರ ಪಾಲಿಗೆ ಆಸರೆ ವತಿಯಿಂದ 189ನೇ ಸೇವಾಯೋಜನೆ ನಡೆಯಿತು. ಅನಾರೋಗ್ಯದಿಂದ ಬಳಲುತ್ತಿರುವ ಸುಹಾಸಿನಿ ಎಂಬ ಬಾಲಕಿಗೆ ನೆರವಾಗುವ ನಿಟ್ಟಿನಲ್ಲಿ ಸಹಾಯಧನ ಸಂಗ್ರಹಿಸಲಾಯಿತು.ಬಳಿಕ ಸಮಾರಂಭದಲ್ಲಿ ನಟ ದೀಪಕ್ ರೈ ಪಾಣಾಜೆ, ಯಕ್ಷಧ್ರುವ ಸತೀಶ್ ಶೆಟ್ಟಿ ಪಟ್ಲ ಅವರ ಉಪಸ್ಥಿತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿಗೆ ಹಸ್ತಾಂತರಿಸಲಾಯಿತು. ಟ್ರಸ್ಟಿನ ಅಧ್ಯಕ್ಷ ಡಿ.ಎಸ್. ಒಡ್ಯ, ಕಾರ್ಯದರ್ಶಿ ಮನೋಹರ್ ಪಲಯಮಜಲು, ಆಸರೆ

ಬೆಟ್ಟಂಪಾಡಿ: ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಸಂಗ್ರಹಿಸಿದ ಹಣ ಬಾಲಕಿಗೆ ಹಸ್ತಾಂತರ Read More »

ರಾಷ್ಟ್ರೀಯ ಯುವಜನೋತ್ಸಕ್ಕೆ ಬೆಟ್ಟಂಪಾಡಿ ಕಾಲೇಜಿನ ಕಿರಣ್ ಆಯ್ಕೆ

ಪುತ್ತೂರು: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಅಯೋಜಿಸುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಮಂಗಳೂರು ನೆಹರು ಯುವ ಕೇಂದ್ರದ ಪ್ರತಿನಿಧಿಯಾಗಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಕಿರಣ್ ಕೆ. ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ತಂಡವನ್ನುಪ್ರತಿನಿಧಿಸಲಿದ್ದಾರೆ. 26ನೇ ರಾಷ್ಟ್ರೀಯ ಯುವಜನೋತ್ಸವವು ಈ ಭಾರೀ ಕರ್ನಾಟಕದಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ದೇಶದ ಎಲ್ಲಾ ರಾಜ್ಯಗಳ ಯುವಜನರು ಭಾಗವಹಿಸಲಿದ್ದಾರೆ ಎಂದು ನೆಹರು ಯುವಕೇಂದ್ರದ ಜಿಲ್ಲಾ ಯುವ

ರಾಷ್ಟ್ರೀಯ ಯುವಜನೋತ್ಸಕ್ಕೆ ಬೆಟ್ಟಂಪಾಡಿ ಕಾಲೇಜಿನ ಕಿರಣ್ ಆಯ್ಕೆ Read More »

error: Content is protected !!
Scroll to Top