ಗುರುವಾರ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ

ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ಬೆಂಗಳೂರು : ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ಮೋದಿಯವರು ಗುರುವಾರ ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.ಏಳು ದಿನ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಜನವರಿ 19 ರಂದು ಪ್ರಧಾನಿ ಮೋದಿಯವರು ನಾರಾಯಣಪುರಕ್ಕೆ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ […]

ಗುರುವಾರ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ Read More »

ಸ್ಯಾಂಟ್ರೊ ರವಿ ಪತ್ತೆಗೆ 11 ಪೊಲೀಸ್‌ ತಂಡ ರಚನೆ

ರಾಜಕೀಯ ನಾಯಕರ ಸಿಡಿ ಪ್ರಕರಣಗಳಿಗೆ ನಂಟು ಶಂಕೆ ಬೆಂಗಳೂರು : ರಾಜಕೀಯ ನಾಯಕ ಸಿಡಿ ಕೇಸ್‌ಗೆ ನೇರ ಸಂಬಂಧ ಹೋಮದಿದ್ದಾನೆ ಎಂದು ಶಂಕಿಸಲಾಗಿರುವ ಸ್ಯಾಂಟ್ರೊ ರವಿ ಪತ್ತೆಗಾಗಿ 11 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.ದೂರು ದಾಖಲಾದ ಬಳಿಕ ಸ್ಯಾಂಟ್ರೊ ರವಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರಿದಿದೆ. ಸ್ಯಾಂಟ್ರೊ ರವಿ

ಸ್ಯಾಂಟ್ರೊ ರವಿ ಪತ್ತೆಗೆ 11 ಪೊಲೀಸ್‌ ತಂಡ ರಚನೆ Read More »

ಬಿರಿಯಾನಿ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ತಿರುವು : ಆತ್ಮಹತ್ಯೆ ಶಂಕೆ

ಯುವತಿ ಹೊಟ್ಟೆಯಲ್ಲಿ ಇಲಿ ಪಾಷಾಣದ ಅಂಶ ಪತ್ತೆ ಕಾಸರಗೋಡು: ಕಾಸರಗೋಡಿನ ಅಡ್ಕತ್ತಬೈಲಿನ 19 ವರ್ಷದ ಅಂಜುಶ್ರೀ ಪಾರ್ವತಿ ಎಂಬ ಯುವತಿ ಬಿರಿಯಾನಿ ತಿಂದು ಮೃತಪಟ್ಟಿರುವ ಪ್ರಕರಣಕ್ಕೆ ತಿರುವು ಸಿಕ್ಕಿದ್ದು ಆಕೆ ಆತ್ಮಹತ್ಯೆಗೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂಬುದು ಪ್ರಾಥಮಿಕ ಮರಣೋತ್ತರ ಪರೀಕ್ಷೆ ವರದಿಯಿಂದ ಬಹಿರಂಗಗೊಂಡಿದೆ.ಪರಿಯಾರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಆಕೆಯ ಸಾವು ವಿಷಾಹಾರದಿಂದ ಸಂಭವಿಸಿಲ್ಲ. ಇಲಿ ಪಾಷಾಣ ಪೇಸ್ಟ್ ಬಾಲಕಿಯ ಯಕೃತ್ತಿನ ಮೇಲೆ ಪರಿಣಾಮ ಬೀರಿದ್ದು, ಆಕೆಯ ಸಾವಿಗೆ ಕಾರಣವಾಯಿತು ಎಂದು ವರದಿ ನೀಡಿದ್ದಾರೆ.ರಾಸಾಯನಿಕ ಪರೀಕ್ಷೆಯ

ಬಿರಿಯಾನಿ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ತಿರುವು : ಆತ್ಮಹತ್ಯೆ ಶಂಕೆ Read More »

ನಾಪತ್ತೆಯಾಗಿದ್ದ ಗ್ರಾಪಂ ಸದಸ್ಯೆ ಪ್ರಿಯಕರನೊಂದಿಗೆ ಪತ್ತೆ

ಪೊಲೀಸ್‌ ಠಾಣೆಗೆ ಬಂದು ಪ್ರಿಯಕರನ ಜತೆ ಬದುಕುವುದಾಗಿ ಹೇಳಿಕೆ ಸುಬ್ರಹ್ಮಣ್ಯ : ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ವಿವಾಹಿತೆ ಭಾರತಿ ಮೂಕಮೂಲೆ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಜ.5ರಂದು ಪ್ರಿಯಕರನೊಂದಿಗೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ಬಂದಿರುವ ಭಾರತಿ ತಾನು ಆತನೊಂದಿಗೆ ಬದುಕಲು ಇಚ್ಚಿಸಿರುವುದಾಗಿ ಹೇಳಿ ತೆರಳಿದ್ದಾರೆ. ಭಾರತಿ ಮೂಕಮೂಲೆ ಮತ್ತು ಪ್ರಿಯಕರ ನಂದನ್‌ ನ್ಯಾಯವಾದಿಯೊಂದಿಗೆ ಠಾಣೆಗೆ ಬಂದಿದ್ದರು. ಪ್ರಿಯಕರ ನಂದನ್‌ ಜತೆ ಮುಂದಿನ ಜೀವನ ಕಳೆಯುವುದಾಗಿ ಆಕೆ ಲಿಖಿತವಾಗಿ ಹೇಳಿಕೆ ಕೊಟ್ಟು ತೆರಳಿದ್ದಾರೆ. ಭಾರತಿ

ನಾಪತ್ತೆಯಾಗಿದ್ದ ಗ್ರಾಪಂ ಸದಸ್ಯೆ ಪ್ರಿಯಕರನೊಂದಿಗೆ ಪತ್ತೆ Read More »

ಆಲ್ಫ್ರೆಡ್ ನೊಬೆಲ್, ತಪ್ಪಿತಸ್ಥ ಮನೋಭಾವ ಮತ್ತು ನೊಬೆಲ್ ಪ್ರಶಸ್ತಿ

ಜಗತ್ತಿನ ಪ್ರತಿಷ್ಠಿತ ಪ್ರಶಸ್ತಿ ಹುಟ್ಟಿಕೊಂಡ ರೋಚಕ ಕಥೆ 1888ರ ಡಿಸೆಂಬರ್ ತಿಂಗಳ ಒಂದು ಮುಂಜಾನೆ.ಸ್ವೀಡನ್ ದೇಶದ ಸ್ಟಾಕಹೋಂ ನಗರದ ಹೃದಯ ಭಾಗದಲ್ಲಿರುವ ಒಂದು ದೊಡ್ಡ ಅರಮನೆಯಂತಹ ಮನೆಯ ಪಡಸಾಲೆಯಲ್ಲಿ ಒಬ್ಬ ವಿಜ್ಞಾನಿ ಕುಳಿತು ಅಂದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ. ಅದರಲ್ಲಿ ಇದ್ದ ಒಂದು ಹೆಡ್‌ಲೈನ್ ನ್ಯೂಸ್ ಥಟ್ಟನೆ ಅವನ ಗಮನವನ್ನು ಸೆಳೆಯಿತು.ಅದರಲ್ಲಿ ಇದ್ದ ಶೀರ್ಷಿಕೆ – ಮರಣದ ವ್ಯಾಪಾರಿ ಇನ್ನಿಲ್ಲ! ಆತ ಕುತೂಹಲದಿಂದ ಮುಂದೆ ಓದುತ್ತಾ ಹೋದಂತೆ ಬೆಚ್ಚಿ ಬಿದ್ದ.ಆ ಪತ್ರಿಕೆ ಅದೇ ವಿಜ್ಞಾನಿ ಸತ್ತು

ಆಲ್ಫ್ರೆಡ್ ನೊಬೆಲ್, ತಪ್ಪಿತಸ್ಥ ಮನೋಭಾವ ಮತ್ತು ನೊಬೆಲ್ ಪ್ರಶಸ್ತಿ Read More »

ಪಣೋಲಿಬೈಲು: ಇಂದಿನಿಂದ ಜ. 16ರವರೆಗೆ ಅಗೇಲು, ಕೋಲ ಇಲ್ಲ

ಬಂಟ್ವಾಳ: ಕಾರಣಿಕ ಕ್ಷೇತ್ರ ಬಂಟ್ವಾಳ ತಾಲೂಕಿನ ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜ. 9ರಿಂದ ಜ. 16ರವರೆಗೆ ಅಗೇಲು ಹಾಗೂ ಕೋಲ ಸೇವೆ ಇರುವುದಿಲ್ಲ. ಸಜೀಪ ಮಾಗಣೆ ಶ್ರೀ ಉಳ್ಳಾಲ್ದಿ ಅಮ್ಮನವರ ವಾರ್ಷಿಕ ಪುದ್ವಾರ್ ಮೆಚ್ಚಿ ಜಾತ್ರೆಯ ಹಿನ್ನೆಲೆಯಲ್ಲಿ ಪಣೋಲಿಬೈಲು ದೈವಸ್ಥಾನದಲ್ಲಿ ಅಗೇಲು ಸೇವೆ ಮತ್ತು ಕೋಲ ಸೇವೆ ಜ. 16ರವರೆಗೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.

ಪಣೋಲಿಬೈಲು: ಇಂದಿನಿಂದ ಜ. 16ರವರೆಗೆ ಅಗೇಲು, ಕೋಲ ಇಲ್ಲ Read More »

Bônus Pin-up No Depósito 1700 Brl

Bônus Pin-up No Depósito 1700 BrlComo o nom de famille sugere, esta ocasion destina-se exclusivamente the novos clientes. Content Dispositivos Ios Сompatíveis Softwares At The Fornecedores De Jogos Na Pin-up Brasil Melhores Programs De Apostas Outros Sites Posso Baixar O Pin-up Online Casino App Mesmo Aqui No Brasil? Aposta Múltipla Do Dia Código De Bônus

Bônus Pin-up No Depósito 1700 Brl</tg Read More »

ತ್ರಿವಳಿ ತಾಲೂಕು ಬೆಸೆಯುವ ಬಲೆರಾವು ಸೇತುವೆ ಸಹಿತ ಕಿಂಡಿಅಣೆಕಟ್ಟು | ಮೈಕೊಡವಿ ಮೇಲೆದ್ದ ಮೂಲೆಗುಂಪಾಗಿದ್ದ ಶಾಂತಿಗೋಡು ಗ್ರಾಮದ ಬಲೆರಾವು

ಪುತ್ತೂರು: ತೀರಾ ಕುಗ್ರಾಮವಾಗಿದ್ದ ಬಲೆರಾವು, ಆಧುನಿಕ ಜಗತ್ತಿಗೆ ತೆರೆದುಕೊಳ್ಳತೊಡಗಿದೆ. ಮುಂದೊಂದು ದಿನ ಇದು ತಾಲೂಕಿನ ಪ್ರಮುಖ ಪ್ರದೇಶವಾಗಿ ಬೆಳೆದರೂ ಅಚ್ಚರಿಪಡಬೇಕಾಗಿಲ್ಲ. ಇದಕ್ಕೆಲ್ಲಾ ಕಾರಣ, ಒಂದು ರಸ್ತೆ ಹಾಗೂ ಒಂದು ಸೇತುವೆ ಸಹಿತ ಕಿಂಡಿಅಣೆಕಟ್ಟು. ಹೌದು! ಹೆಸರಿಗೆ ತಕ್ಕಂತೆ ಬಲೆರಾವು – ಬಲ್ಲೆಗಳೇ ತುಂಬಿದ್ದ ಊರು. ತುಳುವಿನಲ್ಲಿ ಹೇಳಬೇಕೆಂದರೆ – “ರಾವು ಕುಟ್ಟುದು ಬಲ್ಲೆ ಜಿಂಜಿನ ಊರು”. ಇದೊಂದು ಸಾಲು ಸಾಕು, ಬಲೆರಾವು ಪ್ರದೇಶದ ಚಿತ್ರಣ ನಿಮ್ಮ ಮನಸ್ಸಿನಲ್ಲಿ ತುಂಬಿಕೊಳ್ಳಲು. ಸರಿಯಾದ ರಸ್ತೆಯೇ ಇರದಂತಹ ಸಣ್ಣ ಪ್ರದೇಶವಿದು. ಆದ್ದರಿಂದ

ತ್ರಿವಳಿ ತಾಲೂಕು ಬೆಸೆಯುವ ಬಲೆರಾವು ಸೇತುವೆ ಸಹಿತ ಕಿಂಡಿಅಣೆಕಟ್ಟು | ಮೈಕೊಡವಿ ಮೇಲೆದ್ದ ಮೂಲೆಗುಂಪಾಗಿದ್ದ ಶಾಂತಿಗೋಡು ಗ್ರಾಮದ ಬಲೆರಾವು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ ಕುಂಜೂರುಪಂಜ ಶ್ರೀ ಮಂಜುನಾಥ ಸಭಾಭವನದಲ್ಲಿ ನಡೆಯಿತು. ಯೋಜನೆಯ ಮೇಲ್ವಿಚಾರಕ ಹರೀಶ್ ಕೆ. ಮಾತನಾಡಿ, ಒಗ್ಗಟ್ಟಿನಿಂದ ಮುನ್ನಡೆದರೆ ಸಂಘವನ್ನು, ಘಟಕವನ್ನು ಮಾದರಿಯಾಗಿ ರೂಪಿಸಬಹುದು. ಎಲ್ಲರ ಸಹಕಾರ ಇದ್ದರೆ ತಂಡವನ್ನು ಬಲಪಡಿಸಬಹುದು ಎಂದ ಅವರು, ಶೌರ್ಯ ತಂಡದ ಸದಸ್ಯರು ಗ್ರಾಮಕ್ಕೆ ಸಂಬಂಧಪಟ್ಟ ಬೇರೆ ಬೇರೆ ಸೇವೆಗಳಲ್ಲಿ ಭಾಗವಹಿಸಬಹುದು. ತಿಂಗಳಿಗೆ ಒಂದು ಸೇವೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದರು. ಜಾತ್ರೋತ್ಸವ ಹಾಗೂ ನೇಮೋತ್ಸವದಲ್ಲಿ ಸೇವೆ ಸಲ್ಲಿಸಿದ ಸದಸ್ಯರಿಗೆ ಅಭಿನಂದನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ Read More »

ಬೆಳಿಯೂರುಕಟ್ಟೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಬೆಳಿಯೂರುಕಟ್ಟೆ ವೆಂಕಟನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿ ಜಯರಾಂ ಪೂಜಾರಿ ಮಾತನಾಡಿ, ಮನೆ ಪರಿಸರ, ಸ್ನೇಹಿತರ ಒಡನಾಟ, ಸಾಮಾಜಿಕ ವ್ಯವಸ್ಥೆಯಿಂದ ದುಶ್ಚಟಕ್ಕೆ ಬಲಿಯಾಗುವುದು ಇದೆ. ಒಮ್ಮೆ ಮಾದಕ ವಸ್ತು, ಕುಡಿತದ ಚಟಕ್ಕೆ ಬಲಿಯಾದರೆ, ಮುಂದೆ ಬಹಳ ಕಷ್ಟ ಪಡಬೇಕಾಗುತ್ತದೆ. ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮದೇ ಆಗಿರುವುದರಿಂದ, ದುಶ್ಚಟಕ್ಕೆ ಬಲಿಯಾಗದೇ ಉತ್ತಮ ಜೀವನವನ್ನು ಕಂಡುಕೊಳ್ಳಿ ಎಂದರು. ಬದುಕಿನಲ್ಲಿ ತಾಳ್ಮೆ, ಎಚ್ಚರಿಕೆ,

ಬೆಳಿಯೂರುಕಟ್ಟೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

error: Content is protected !!
Scroll to Top