ಜ. 5, 6: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ. 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, 5ರಂದು ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸುವರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧು ನರಿಯೂರು ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭ ವೆಂಕಟ್ರಮಣ ನಕ್ಷತ್ರಿತ್ತಾಯ, ಅರಣ್ ರೈ ಡಿಂಬ್ರಿ, ನವೀನ್ ಕಿನ್ನಿಮಜಲು, ಗೀತಾ, ರಾಮಣ್ಣ ಪಡ್ಪು ಅವರನ್ನು ಸನ್ಮಾನಿಸಲಾಗುವುದು. ಬಳಿಕ ಹನುಮಗಿರಿ ಶ್ರೀ […]

ಜ. 5, 6: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ

ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ವಿಶ್ವಕರ್ಮ ಸಮಾಜದ ವಟುಗಳಿಗಾಗಿ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಜ. 8ರಂದು ಬೆಳಿಗ್ಗೆ 10.15ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಲಿದೆ. ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಪುರೋಹಿತ್ ಕೆ. ರಮೇಶ ಆಚಾರ್ಯ ಗೇರುಕಟ್ಟೆ ಅವರ ಆಚಾರ್ಯತ್ವದಲ್ಲಿ ಸಾಮೂಹಿಕ ಬ್ರಹ್ಮೋಪದೇಶ ನಡೆಯಲಿದೆ. ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಈ ಸಲ 8ನೇ ಬಾರಿ

ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ Read More »

ಜ. 14: ಶಾಂತಿಗೋಡಿನಲ್ಲಿ ಮುಕ್ತ ಕಬಡ್ಡಿ ಪಂದ್ಯಾಟ ಫ್ರೆಂಡ್ಸ್ ಟ್ರೋಫಿ 2023

ಪುತ್ತೂರು: ಶಾಂತಿಗೋಡು ಫ್ರೆಂಡ್ಸ್ ಪಜಿರೋಡಿ ಆಶ್ರಯದಲ್ಲಿ ತಾಲೂಕು ಅಮೆಚ್ಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಪುರುಷರ 55 ಕೆ.ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ ಫ್ರೆಂಡ್ಸ್ ಟ್ರೋಫಿ 2023 ಜ. 14ರಂದು ಬೆಳಿಗ್ಗೆ 9.30ರಿಂದ ಶಾಂತಿಗೋಡು ಹಿ.ಪ್ರಾ. ಶಾಲಾ ವಠಾರದಲ್ಲಿ ನಡೆಯಲಿದೆ. ಪ್ರವೇಶ ಶುಲ್ಕ 600 ರೂ. ನಿಗದಿಪಡಿಸಿದ್ದು, ಪ್ರಥಮ ಬಹುಮಾನ 5555 ರೂ., ದ್ವಿತೀಯ ಬಹುಮಾನ 4444 ರೂ., ತೃತೀಯ ಬಹುಮಾನ 3333 ರೂ., ಚತುರ್ಥ ಬಹುಮಾನ 2222 ರೂ. ಜೊತೆಗೆ ಟ್ರೋಫಿ

ಜ. 14: ಶಾಂತಿಗೋಡಿನಲ್ಲಿ ಮುಕ್ತ ಕಬಡ್ಡಿ ಪಂದ್ಯಾಟ ಫ್ರೆಂಡ್ಸ್ ಟ್ರೋಫಿ 2023 Read More »

ಕುಂಬ್ಲಾಡಿ ಆಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ಉಳ್ಳಾಕ್ಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ

ಪುತ್ತೂರು: ಚಾರ್ವಾಕ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೊತ್ಸವ ನಡೆಯುತ್ತಿದ್ದು, ಬುಧವಾರ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ಜರಗಿತು. ಬೆಳಿಗ್ಗೆ ಬೆಳಿಗ್ಗೆ 8ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಸ್ಥಾನದಲ್ಲಿ ಗಣಪತಿ ಹೋಮ, ಸಾನಿಧ್ಯ ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ಮಧ್ಯಾಹ್ನ 11.45ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೇವಸ್ಥಾನದಲ್ಲಿ ಕುಂಬೇಶ ಕರ್ಕರೀ

ಕುಂಬ್ಲಾಡಿ ಆಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ಉಳ್ಳಾಕ್ಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ Read More »

ಊರುಗಳನ್ನು ಬೆಸೆದ, ಅಭಿವೃದ್ಧಿಗೆ ಹಾದಿಯಾಗುವ ಪಂಜಿಗ ಕಿಂಡಿಅಣೆಕಟ್ಟಿನ ಸೇತುವೆ | ಶಾಸಕರ ಕನಸಿನ ಯೋಜನೆಗೆ ಜೀವ, ಊರಿಗೇ ಮರುಜೀವ

– ವಿನೋದ್ ಕೆ. ಕರ್ಪುತ್ತಮೂಲೆ ಪುತ್ತೂರು: ಹಲವು ಕನಸುಗಳನ್ನು ಹೊದ್ದು ಮಲಗಿದ್ದ ಪುಟ್ಟ ಊರು ಪಂಜಿಗ. ನರಿಮೊಗರು ಗ್ರಾ.ಪಂ.ನ ತೆಕ್ಕೆಯಲ್ಲಿರುವ ಪಂಜಿಗದಲ್ಲಿ ಕಿಂಡಿಅಣೆಕಟ್ಟು ಸಹಿತ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪಂಜಿಗ ಜನರ ಕನಸು ಮತ್ತೆ ಗರಿಗೆದರತೊಡಗಿವೆ. ಆನಡ್ಕ – ಶಾಂತಿಗೋಡು ನಡುವಿನ ಪಂಜಿಗ ಮೊದಲು ಹೀಗಿತ್ತು – ರಸ್ತೆ ಸಂಪರ್ಕವೇ ಇಲ್ಲ. ಪಕ್ಕದಲ್ಲಿ ಹರಿಯುವ ಹೊಳೆಗೆ ಹರುಕಲು – ಮುರುಕಲು ಪುಟ್ಟ ಕಾಲು ಸಂಕ. ಪಟ್ಟಣ ತಲುಪಬೇಕಾದರೆ ಹತ್ತಾರು ಕಿ.ಮೀ. ದೂರ ಸಾಗಬೇಕು. ರಿಕ್ಷಾ ಹಿಡಿಯಬೇಕಾದರೆ

ಊರುಗಳನ್ನು ಬೆಸೆದ, ಅಭಿವೃದ್ಧಿಗೆ ಹಾದಿಯಾಗುವ ಪಂಜಿಗ ಕಿಂಡಿಅಣೆಕಟ್ಟಿನ ಸೇತುವೆ | ಶಾಸಕರ ಕನಸಿನ ಯೋಜನೆಗೆ ಜೀವ, ಊರಿಗೇ ಮರುಜೀವ Read More »

ಜ.16-17 : ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಜೆ.ಪಿ.ನಡ್ಡಾ ಅಧ್ಯಕ್ಷರಾಗಿ ಮರು ಆಯ್ಕೆ ಸಾಧ್ಯತೆ ಹೊಸದಿಲ್ಲಿ : ಬಿಜೆಪಿಯ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜ.16, 17 ರಂದುನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ.ಮುಂಬರುವ ವಿಧಾನಸಭಾ ಚುನಾವಣೆಗಳು ಹಾಗೂ 2024 ರ ಲೋಕಸಭಾ ಚುನಾವಣೆಗಳ ತಯಾರಿ ಹಾಗೂ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ, ನಿರ್ಧಾರಗಳಾಗಲಿವೆ. ಪ್ರಧಾನಿ ನರೇಂದ್ರ ಮೋದಿ ಸೇರಿ, ದೇಶಾದ್ಯಂತ ಇರುವ ಪಕ್ಷದ ಹಿರಿಯ ನಾಯಕರು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ.ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆ ಹಾಗೂ

ಜ.16-17 : ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ Read More »

ಲವ್‌ ಜಿಹಾದ್‌ವಿರುದ್ಧ ಹೋರಾಟ : ನಳಿನ್‌ ಹೇಳಿಕೆಗೆ ಕಾಂಗ್ರೆಸ್‌ ಕಿಡಿ

ರಸ್ತೆ ಗುಂಡಿಗೆ ಬಿದ್ದು ಸಾಯುವುದು ಸಣ್ಣ ವಿಷಯವೇ ಎಂದು ಪ್ರಶ್ನೆ ಬೆಂಗಳೂರು: ರಸ್ತೆ ಮತ್ತು ಚರಂಡಿ ಸಮಸ್ಯೆಗಳನ್ನು ಬಿಟ್ಟು ಲವ್ ಜಿಹಾದ್ ವಿರುದ್ಧ ಹೋರಾಡಲು ಗಮನಹರಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿ ವಿವಾದವನ್ನು ಹುಟ್ಟುಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್​ ಕಿಡಿಕಾರಿದೆ.ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಕಾಂಗ್ರೆಸ್​, ಬಿಜೆಪಿ ತನ್ನ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಮರೆಮಾಚಲು ಬಳಸುವುದು ಕೋಮು ಕಲಹವನ್ನು. ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣದ ವಿಷಯಗಳು ಬಿಜೆಪಿಗೆ ಸಣ್ಣ ವಿಷಯಗಳು. ಹೇಳಿಕೊಳ್ಳಲು

ಲವ್‌ ಜಿಹಾದ್‌ವಿರುದ್ಧ ಹೋರಾಟ : ನಳಿನ್‌ ಹೇಳಿಕೆಗೆ ಕಾಂಗ್ರೆಸ್‌ ಕಿಡಿ Read More »

ಓ ಹೆನ್ರಿಯ ಜನಪ್ರಿಯ ಕತೆಗಳು ಹುಟ್ಟಿದ್ದು ಸೆರೆಮನೆಯಲ್ಲಿ!

ನಿಮ್ಮ ದೊಡ್ಡ ಪ್ರತಿಭೆಗಳು ಅರಳುವುದು ಸಂಕಷ್ಟದ ದಿನಗಳಲ್ಲಿಯೇ 19ನೆಯ ಶತಮಾನದಲ್ಲಿ ಅಮೆರಿಕದಲ್ಲಿ ಒಬ್ಬ ಸಣ್ಣ ವ್ಯಾಪಾರಿ ಇದ್ದನು. ಯಾವುದೋ ಒಂದು ಮೋಸದ ಪ್ರಕರಣದಲ್ಲಿ ಆತನು ಸೆರೆಮನೆಯನ್ನು ಸೇರುತ್ತಾನೆ. ವಿಚಾರಣೆ ನಿಧಾನವಾಗಿ ಸಾಗುತ್ತದೆ. ಆತನಿಗೆ ಸೆರೆಮನೆಯಲ್ಲಿ ಸಮಯ ಕಳೆಯುವುದು ತುಂಬಾ ಕಷ್ಟ ಆಗುತ್ತದೆ. ತುಂಬಾ ಕ್ರಿಯಾಶೀಲವಾಗಿ ಯೋಚಿಸುವವರಿಗೆ ಉಸಿರು ಕಟ್ಟುವ ಕಾಲ ಅದು. ಆತನು ಸಮಯವನ್ನು ಕಳೆಯಲು ಏನಾದರೂ ಮಾಡಲೇಬೇಕಿತ್ತು. ಅವನು ಸೆರೆಮನೆಯಲ್ಲಿ ಕತೆ ಬರೆಯಲು ಆರಂಭ ಮಾಡಿದ ಆತ ಜೈಲರನ ವಿಶೇಷ ಅನುಮತಿ ಪಡೆದುಕೊಂಡು ಒಂದಿಷ್ಟು ಪೆನ್

ಓ ಹೆನ್ರಿಯ ಜನಪ್ರಿಯ ಕತೆಗಳು ಹುಟ್ಟಿದ್ದು ಸೆರೆಮನೆಯಲ್ಲಿ! Read More »

ಅಣ್ಣಾಮಲೈ ವಿರುದ್ಧ ಆರೋಪ ಹೊರಿಸಿ ಬಿಜೆಪಿಗೆ ಗುಡ್‌ಬೈ ಹೇಳಿದ ನಟಿ

ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬ ಆರೋಪ ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆರೋಪ ಹೊರಿಸಿ ಬಿಜೆಪಿ ನಾಯಕಿ ಗಾಯತ್ರಿ ರಘುರಾಮ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ. ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಣ್ಣಾಮಲೈ ಅವರ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಇದರಿಂದಾಗಿ ನಾನು ಪಕ್ಷ ತೊರೆಯುತ್ತಿದ್ದೇನೆ ಎಂದು ಗಾಯತ್ರಿ ರಘುರಾಮ್‌ ಟ್ವೀಟ್‌ ಮಾಡಿದ್ದಾರೆ.ಮೋದಿಜಿ ನೀವು ವಿಶೇಷ,

ಅಣ್ಣಾಮಲೈ ವಿರುದ್ಧ ಆರೋಪ ಹೊರಿಸಿ ಬಿಜೆಪಿಗೆ ಗುಡ್‌ಬೈ ಹೇಳಿದ ನಟಿ Read More »

Online Spor Bahisleri Şirketi Ve Casin

Online Spor Bahisleri Şirketi Ve Casino Mostbet Türkiye Mobil Uygulamasını Indir Content 👉 How” “In Order To Bypass Blocking Mostbet Website In Turkey En İyi̇ Mostbet Oyunlari Mostbet Kişisel Hesabınıza Giriş Yapma Talimatları Mostbet Online Kumarhanesinde Finansal İşlemler Türkiye’deki Mostbet Casino Ve Bahis Şirketi Resmi Web Sitesi Mostbet Hesabıma Nasıl Para Ekleyebilirim? 🖱 Registration And

Online Spor Bahisleri Şirketi Ve Casin Read More »

error: Content is protected !!
Scroll to Top