ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ | ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಪೂರ್ವಸಿದ್ಧತಾ ಸಭೆ

ಪುತ್ತೂರು: ಭೈರವೈಕ್ಯರಾಗಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ, ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆಯನ್ನು ಮಾಡುವ ಸೌಭಾಗ್ಯ ಈ ಭಾಗದ ಜನರದ್ದಾಗಿದೆ. ಆದ್ದರಿಂದ ನಿರೀಕ್ಷೆಗಳೂ ಹೆಚ್ಚಿದೆ. […]

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ | ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಪೂರ್ವಸಿದ್ಧತಾ ಸಭೆ Read More »

ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಶಿಶುಮಂದಿರ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹೊನಲು ಬೆಳಕಿನ ಕ್ರೀಡೋತ್ಸವ, ವಾರ್ಷಿಕೋತ್ಸವ ಜ. 4ರಂದು ಸಂಜೆ 5.15ಕ್ಕೆ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್. ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಕೆ. ಸುಧಾಕರ ಪುತ್ತೂರಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್., ಬಾಗಲಕೋಟೆ ಮುಧೋಳದ ಕೃಷಿಕ, ಹಿತಚಿಂತಕ ಬಾಬು ಗೌಡ ಪಾಟೀಲ್, ಬೆಳ್ಳಾರೆ ಪೊಲೀಸ್

ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ Read More »

ಪುತ್ತೂರಿನಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಸಂಸ್ಮರಣೆ | ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಡಿ.ವಿ. ಸದಾನಂದ ಗೌಡ

ಪುತ್ತೂರು: ಧರ್ಮಜಾಗೃತಿಯ ಜೊತೆಗೆ ಅನ್ನ, ಅಕ್ಷರಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವವನ್ನು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಜ. 22ರಂದು ಆಯೋಜಿಸಿದ್ದು, ರಾಜ್ಯದ ಎಲ್ಲಾ ಕಡೆಗಳಿಂದಲೂ ಜನ ಬಂದು ಸೇರಲಿದ್ದಾರೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಹಾಸಂಸ್ಥಾನ ಒಕ್ಕಲಿಗರ ಪೀಠವಾದರೂ, ಎಲ್ಲಾ ಸಮುದಾಯದವರನ್ನು ಅಪ್ಪಿಕೊಂಡು – ಒಪ್ಪಿಕೊಂಡು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ.

ಪುತ್ತೂರಿನಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಸಂಸ್ಮರಣೆ | ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಡಿ.ವಿ. ಸದಾನಂದ ಗೌಡ Read More »

ಸುಳ್ಯಪದವು ಬಸ್ ಸಂಚಾರ ಮರುಕಲ್ಪಿಸಲು ವಿದ್ಯಾರ್ಥಿಗಳಿಂದ ಆಗ್ರಹ | ಸೇತುವೆ ನಿರ್ಮಾಣ ಸಂದರ್ಭ ಸ್ಥಗಿತಗೊಳಿಸಿದ್ದ ಕೆ.ಎಸ್.ಆರ್.ಟಿ.ಸಿ.

ಪುತ್ತೂರು: ಸೇತುವೆ ನಿರ್ಮಾಣದ ಸಂದರ್ಭ ಸ್ಥಗಿತಗೊಂಡಿದ್ದ ಬಸ್ ಸಂಪರ್ಕವನ್ನು ಮತ್ತೆ ಆರಂಭಿಸುವಂತೆ ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ರೈ, ಪುತ್ತೂರು – ರೆಂಜ ನಡುವೆ ಮೊದಲು ಬಸ್ ಓಡಾಟವಿತ್ತು. ಸೇತುವೆ ನಿರ್ಮಾಣ ಕಾಮಗಾರಿಗಾಗಿ ಬಸ್ ಸಂಚಾರವನ್ನು ಮೊಟುಕುಗೊಳಿಸಲಾಗಿತ್ತು. ಇದೀಗ ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ಸಂಪರ್ಕ ರಸ್ತೆ ಸುಸ್ಥಿತಿಗೆ ಬಂದಿದೆ.

ಸುಳ್ಯಪದವು ಬಸ್ ಸಂಚಾರ ಮರುಕಲ್ಪಿಸಲು ವಿದ್ಯಾರ್ಥಿಗಳಿಂದ ಆಗ್ರಹ | ಸೇತುವೆ ನಿರ್ಮಾಣ ಸಂದರ್ಭ ಸ್ಥಗಿತಗೊಳಿಸಿದ್ದ ಕೆ.ಎಸ್.ಆರ್.ಟಿ.ಸಿ. Read More »

ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ

ಪುತ್ತೂರು: ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ (65) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಶಾಸಕ ಸಂಜೀವ ಮಠಂದೂರು ಅವರ ಪತ್ನಿಯ ಸಹೋದರಿ ದಿ. ಪುಷ್ಪಲತಾ ಅವರ ಪತಿ ಗಂಗಾಧರ ಗೌಡ ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೇಂದ್ರದ ಮಾಜಿ ಸಚಿವ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕ ಸಂಜೀವ ಮಠಂದೂರು ಸಹಿತ ಅನೇಕ ಗಣ್ಯರು ಮೃತರ ಮನೆಗೆ ಭೇಟಿ ನೀಡಿದ್ದಾರೆ.ಮೃತರು ಪುತ್ರ, ಕೆಪಿಟಿ ಉದ್ಯೋಗಿ ಧನುಷ್ ಹಾಗೂ ಪುತ್ರಿ ಲಿಖಿತ

ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ Read More »

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ 6 ವಿದ್ಯಾರ್ಥಿಗಳು ನೈರುತ್ಯ ವಲಯ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ.ಜನವರಿ 9ರಿಂದ 12ರ ವರೆಗೆ ಚೆನ್ನೈನ ತಮಿಳ್ನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಈ ಕ್ರೀಡಾಕೂಟ ನಡೆಯಲಿದೆ. ತೃತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅಭಿರಂಜನ್ ಎಚ್. 100 ಮೀಟರ್ ಓಟ ಹಾಗೂ 4100 ಮೀ. ರಿಲೇ ಮತ್ತು ಕೀರ್ತಿರಾಜ್ ಕೆ.ಎಸ್. ಜಾವೆಲಿನ್ ಎಸೆತದಲ್ಲಿ, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ Read More »

ಅಧ್ಯಾತ್ಮ, ತತ್ವಶಾಸ್ತ್ರದ ಮಹಾನ್ ಚೇತನ ಸಿದ್ದೇಶ್ವರ ಶ್ರೀ ಲಿಂಗೈಕ್ಯ

ಬೆಂಗಳೂರು: ಶತಮಾನದ ಸಂತ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ (81 ವ.) ಅವರು ಜ. 2ರಂದು ಆಶ್ರಮದಲ್ಲಿ ಕೊನೆಯುಸಿರೆಳೆದರು.ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಳೆದ 4 ದಿನಗಳಿಂದ ಆಹಾರ ಸೇವನೆಯನ್ನು ನಿಲ್ಲಿಸಿದ್ದರು. ವಿಜಯಪುರ ಬಿ.ಎಲ್.ಡಿ.ಇ. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದರು. ವಿಜಯಪುರ ಜಿಲ್ಲೆಯ ಬಿಜ್ಜರಗಿಯಲ್ಲಿ 1940 ಅ. 24ರಂದು ಜನಿಸಿದರು. ತಂದೆ ಓಗೆಪ್ಪಗೌಡ ಬಿರಾದಾರ, ತಾಯಿ ಸಂಗವ್ವ. ಬಾಲ್ಯದ ಹೆಸರು ಸಿದ್ಧಗೊಂಡ ಬಿರಾದಾರ. ಬಾಲ್ಯದಿಂದಲೇ ಆಧ್ಯಾತ್ಮಿಕ ಸೆಳೆತಕ್ಕೆ

ಅಧ್ಯಾತ್ಮ, ತತ್ವಶಾಸ್ತ್ರದ ಮಹಾನ್ ಚೇತನ ಸಿದ್ದೇಶ್ವರ ಶ್ರೀ ಲಿಂಗೈಕ್ಯ Read More »

ನಿಮ್ಮ ಮೇಲೆ ಯಾರಾದ್ರೂ ಸವಾರಿ ಮಾಡ್ತಾರೆ ಅಂದರೆ ಅದಕ್ಕೆ ನೀವೇ ಕಾರಣ!

ದಬ್ಬಾಳಿಕೆಗೆ ಒಗ್ಗಿದ ಮನಸ್ಸು ಸ್ವಾತಂತ್ರ್ಯ ಬಯಸುವುದಿಲ್ಲ ಕೋಳಿಗಳು ಸಾಲಿನಲ್ಲಿ ಹೋಗುತ್ತಾ ಇರುವಾಗ ಒಂದು ದೊಡ್ಡ ಕೋಳಿಯು ಇತರ ಸಣ್ಣ ಕೋಳಿಗಳ ತಲೆಯ ಮೇಲೆ ಮೊಟಕುತ್ತ ಹೋಗುತ್ತದೆ. ಈ ವರ್ತನೆಗೆ ಮನಶ್ಶಾಸ್ತ್ರಜ್ಞರು ಇಟ್ಟ ಹೆಸರು ಅಧಿಪತ್ಯ ಸ್ಥಾಪನೆ (Dominance) ಎಂದು! ತಾನು ದೊಡ್ಡವನು, ಗಟ್ಟಿಗ ಎನ್ನುವುದನ್ನು ಇತರರ ಮೇಲೆ ಸ್ಥಾಪನೆ ಮಾಡುವುದು ಪ್ರಾಣಿಗಳ ಸಹಜವಾದ ಪ್ರವೃತ್ತಿ. ಮನುಷ್ಯನ ಸಹಜ ಪ್ರವೃತ್ತಿ ಕೂಡ! ಮನುಷ್ಯ ಹೆಚ್ಚು ಆಸೆ ಪಡುವುದು ಅಧಿಕಾರಕ್ಕೆ ಮನುಷ್ಯನ ಸಹಜ ಆಕಾಂಕ್ಷೆಗಳಲ್ಲಿ ದುಡ್ಡು, ಪ್ರಸಿದ್ಧಿ, ಕೀರ್ತಿ, ಪ್ರಚಾರ

ನಿಮ್ಮ ಮೇಲೆ ಯಾರಾದ್ರೂ ಸವಾರಿ ಮಾಡ್ತಾರೆ ಅಂದರೆ ಅದಕ್ಕೆ ನೀವೇ ಕಾರಣ! Read More »

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತಿಮ ದರ್ಶನಕ್ಕೆ ಜನಸಾಗರ

ಮೋದಿ, ಬೊಮ್ಮಾಯಿ ಮತ್ತಿತರ ಗಣ್ಯರಿಂದ ಸಂತಾಪ ವಿಜಯಪುರ: ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ರಾತ್ರಿ ಲಿಂಗೈಕ್ಯರಾಗಿದ್ದು, ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಪಾಂಡಿತ್ಯಪೂರ್ಣ ತತ್ವಜ್ಞಾನಿಯ ಅಂತಿಮ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಬರುತ್ತಿದ್ದಾರೆ.ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸ್ರೀಗಳ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು, ರಾಜ್ಯ

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತಿಮ ದರ್ಶನಕ್ಕೆ ಜನಸಾಗರ Read More »

ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ | ಮನೆ ಮನೆಗೆ ಆಮಂತ್ರಣ

ಪುತ್ತೂರು: ಪುತ್ತೂರಿನಲ್ಲಿ ನಡೆಯಲಿರುವ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವದ ಆಮಂತ್ರಣ ಪತ್ರವನ್ನು ಗೌಡ ಸಮುದಾಯದ ಕುಂಬ್ರ ವಲಯದ ಮನೆಮನೆಗೆ ತಲುಪಿಸಲಾಯಿತು. ಸತೀಶ್ ಪಾಂಬಾರು, ಲೊಕೇಶ್ ಚಾಕೋಟೆ, ವೆಂಕಟ್ರಮಣ ಗೌಡ ಕೈಕುಳಿ, ಶ್ರೀಧರ ಗೌಡ ಅಂಗಡಿಹಿತ್ಲು, ಜಯರಾಮ ಗೌಡ ದೊಡ್ಡಮನೆ, ವಿದ್ಯಾಧರ ಪರ್ಲ, ಗಣೇಶ್ ಅಮೆಚೋಡು, ಪುಷ್ಪಾವತಿ ಪಾಲ್ತಾಡಿ ಉಪಸ್ಥಿತರಿದ್ದರು.

ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ | ಮನೆ ಮನೆಗೆ ಆಮಂತ್ರಣ Read More »

error: Content is protected !!
Scroll to Top