ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾರ್ಚ್ 22ರಂದು ಒನ್‌ ಡೇ ಆಫರ್; ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ

ಪುತ್ತೂರು: ರಾಜ್ಯದ ಹೆಸರಾಂತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾರ್ಚ್ 22ರಂದು ಯುಗಾದಿ ಒನ್‌ ಡೇ ವಿಶೇಷ ಆಫರ್‍‌ ನೀಡುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ನೀಡಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ ಪ್ರಕಟಣೆಯಲ್ಲಿ ತಿಳಿಸಿದೆ. ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ Walk-inಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ […]

ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾರ್ಚ್ 22ರಂದು ಒನ್‌ ಡೇ ಆಫರ್; ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ Read More »

ಮಹಿಳೆಯರು ಜಾಗೃತರಾದರೆ ಸಮಾಜದಲ್ಲಿ ಪರಿವರ್ತನೆ ಸಾಧ್ಯ : ಶಾಸಕ ಸಂಜೀವ ಮಠಂದೂರು | ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಮಹಿಳಾ ದಿನಾಚರಣೆ

ಪುತ್ತೂರು: ಜಾಗೃತ ಸಮಾಜದಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದ್ದು, ಮಹಿಳೆಯರು ಜಾಗೃತರಾದರೆ ಸಮಾಜದಲ್ಲಿ ಪರಿವರ್ತನೆ ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಸಂವಿಂಧಾನಬದ್ಧ ಹಕ್ಕು ಚಲಾಯಿಸಲು ಅವಕಾಶ, ಅನ್ಯಾಯ ಆದಾಗ ನ್ಯಾಯ ಕೊಡುವ ಕೆಲಸ ನಮ್ಮೆಲ್ಲರಿಂದ ಆಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ಹಾಗೂ ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಜಂಟಿ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಠಾರದಲ್ಲಿ ನಡೆದ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ

ಮಹಿಳೆಯರು ಜಾಗೃತರಾದರೆ ಸಮಾಜದಲ್ಲಿ ಪರಿವರ್ತನೆ ಸಾಧ್ಯ : ಶಾಸಕ ಸಂಜೀವ ಮಠಂದೂರು | ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಮಹಿಳಾ ದಿನಾಚರಣೆ Read More »

ಪುತ್ತೂರು ಪೇಟೆಯಲ್ಲಿ ಮಜಲುಮಾರು ಬ್ರಹ್ಮಕಲಶೋತ್ಸವದ ಆಮಂತ್ರ ಪತ್ರಿಕೆ ವಿತರಣೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.25 ರಿಂದ 31 ರ ತನಕ  ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಪುತ್ತೂರು ನಗರದಲ್ಲಿ ವಿತರಿಸಲಾಯಿತು. ಬೊಳುವಾರು ಆಂಜನೇಯ ಮಂತ್ರಾಲಯದ ಬಳಿ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿಯವರು ಆಮಂತ್ರಣ ವಿತರಣೆಗೆ ಚಾಲನೆ ನೀಡಿದರು. ಬಳಿಕ ಮುಖ್ಯರಸ್ತೆಯ ಮೂಲಕ ದರ್ಬೆ, ಕೂರ್ನಡ್ಕದ ತನಕ ಆಮಂತ್ರಣ ವಿತರಿಸಿದರು. ದೇವಸ್ಥಾನದ ಟ್ರಸ್ಟ್‌ನ ಕಾರ್ಯದರ್ಶಿ ಯಂ.ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ, ಸದಸ್ಯರಾದ

ಪುತ್ತೂರು ಪೇಟೆಯಲ್ಲಿ ಮಜಲುಮಾರು ಬ್ರಹ್ಮಕಲಶೋತ್ಸವದ ಆಮಂತ್ರ ಪತ್ರಿಕೆ ವಿತರಣೆ Read More »

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದ ನಟ ಚೇತನ್‌ ಬಂಧನ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವ ಹಾಗೂ ಹಿಂದೂ ಧರ್ಮದ ವಿರುದ್ಧ ಕೆಟ್ಟದಾಗಿ ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ನಟ ಚೇತನ್‌ನನ್ನು ಬಂಧಿಸಿದ್ದಾರೆ. ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿಕೊಂಡು ಅದಕ್ಕೊಂದು ಫೋಟೊ ಕೂಡ ಹಂಚಿಕೊಂಡಿದ್ದರು. ಜತೆಗೆ, ಉರಿಗೌಡ ಮತ್ತು ನಂಜೇಗೌಡ ಬಗ್ಗೆ ಟ್ವೀಟ್ ಮಾಡಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಬೆನ್ನಲ್ಲೇ ಶಿವಕುಮಾರ್ ಎಂಬವರು ಶೇಷಾದ್ರಿಪುರ ಠಾಣೆಗೆ ದೂರು ದಾಖಲಿಸಿದ್ದರು. ಹಿಂದೂ ಭಾವನೆಗಳಿಗೆ ಧಕ್ಕೆ

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದ ನಟ ಚೇತನ್‌ ಬಂಧನ Read More »

ಆಝಾನ್‌ ಕೂಗಿದ ಸ್ಥಳವನ್ನು ಗೋಮೂತ್ರ ಸಿಂಪಡಿಸಿ ಶುದ್ಧಿ

ಶಿವಮೊಗ್ಗ : ಹಿರಿಯ ನಾಯಕ ಈಶ್ವರಪ್ಪನವರ ಹೇಳಿಕೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಿಸಿದ್ದಾರೆ.ಪೊಲೀಸರ ಪ್ರತಿರೋಧದ ನಡುವೆಯೂ ಗೋಮೂತ್ರ ಸಿಂಪಡಣೆ ಮಾಡಲಾಯಿತು. ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಈ

ಆಝಾನ್‌ ಕೂಗಿದ ಸ್ಥಳವನ್ನು ಗೋಮೂತ್ರ ಸಿಂಪಡಿಸಿ ಶುದ್ಧಿ Read More »

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ

ಉದ್ಯೋಗ ಮಾಹಿತಿಅಗ್ನಿಪಥ್ 2023 : ಭಾರತೀಯ ವಾಯುಪಡೆ ಸೇನೆಯ ಅಗ್ನಿವೀರ ಹುದ್ದೆಗಳು, ವಿದ್ಯಾರ್ಹತೆ: ಪಿಯುಸಿ / ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಕೊನೆಯ ದಿನಾಂಕ: 31-03-2023. ಸಿಬ್ಬಂದಿ ನೇಮಕಾತಿ ಆಯೋಗ (SSC): ಫೇಸ್ XI ಹುದ್ದೆಗಳು. ವಿದ್ಯಾರ್ಹತೆ: ಪಿಯುಸಿ + ಪದವಿ + ಸ್ನಾತ್ತಕೋತ್ತರ ಪದವಿ. ಕೊನೆಯ ದಿನಾಂಕ: 27-03-2023. KMF: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ವಿವಿಧ ಹುದ್ದೆಗಳು. ವಿದ್ಯಾರ್ಹತೆ: ಪದವಿ/ಸ್ನಾತಕೋತ್ತರ ಪದವಿ/ಬಿ.ಇ/ಐಟಿಐ/ಡಿಪ್ಲೋಮಾ. ಕೊನೆಯ ದಿನಾಂಕ: 17-04-2023. ಕರ್ನಾಟಕ ಹೈಕೋರ್ಟ್‌ನಲ್ಲಿ 37 ಡ್ರೈವರ್ ಹುದ್ದೆಗಳು, ವಿದ್ಯಾರ್ಹತೆ:

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ Read More »

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಬೊಳುವಾರಿನ ಜಾಗದಲ್ಲಿ ಮಾರ್ಚ್ 24ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ | ಲ್ಯಾಂಡ್ ಜಿಹಾದ್, ಮತಾಂತರ, ಗೋಹತ್ಯೆ ವಿರುದ್ದ ಜನಜಾಗೃತಿ ಸಭೆ

ಪುತ್ತೂರು: ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಸ್ಥಳದಲ್ಲಿ ಮಾರ್ಚ್ 24ರಂದು ಜನಜಾಗೃತಿ ಸಭೆ, ಆಶ್ಲೇಷ ಬಲಿ, ಧಾರ್ಮಿಕ ಸಭೆ, ಅರ್ಧ ಏಕಾಹ ಭಜನೆ ನಡೆಯಲಿದೆ ಎಂದು ಹಿಂಜಾವೇ ಮಂಗಳೂರು ವಿಭಾಗ ಸಹಸಂಚಾಲಕ ಅಜಿತ್ ರೈ ಹೊಸಮನೆ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 6ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಂಜೆ 7ಕ್ಕೆ ಜನಜಾಗೃತಿ ಸಭೆ ಆಯೋಜಿಸಲಾಗಿದೆ. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಕರಾನಂದ ಸ್ವಾಮೀಜಿ ಆಶೀರ್ವಚನ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಬೊಳುವಾರಿನ ಜಾಗದಲ್ಲಿ ಮಾರ್ಚ್ 24ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ | ಲ್ಯಾಂಡ್ ಜಿಹಾದ್, ಮತಾಂತರ, ಗೋಹತ್ಯೆ ವಿರುದ್ದ ಜನಜಾಗೃತಿ ಸಭೆ Read More »

ಧಾರ್ಮಿಕ ಸಂಕೇತವಾದ ಕಮಲದ ಚಿಹ್ನೆಯನ್ನು ಬ್ಯಾನ್‌ ಮಾಡಬೇಕು: ಮುಸ್ಲಿಂ ಲೀಗ್‌

ದೆಹಲಿ: ಧಾರ್ಮಿಕ ಹೆಸರು ಮತ್ತು ಧಾರ್ಮಿಕ ಸಂಕೇತಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಬಾರದು ಎಂಬ ನಿಯಮದಡಿ ಬಿಜೆಪಿಯ ತಾವರೆ ಚಿಹ್ನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮುಸ್ಲಿಂ ಲೀಗ್‌ ಕೋರ್ಟಿನ ಮೆಟ್ಟಿಲೇರಿದೆ.ʻಕಮಲʼ ಧಾರ್ಮಿಕ ಪಾವಿತ್ರ್ಯ ಹೊಂದಿರುವ ಚಿಹ್ನೆ. ಬಿಜೆಪಿಯ ಚುನಾವಣಾ ಚಿಹ್ನೆ ಕೂಡ ʻಕಮಲʼ. ಆದ್ದರಿಂದ ಬಿಜೆಪಿಯ ಚುನಾವಣಾ ಚಿಹ್ನೆ ಬ್ಯಾನ್‌ ಮಾಡಬೇಕು. ಈ ಪ್ರಕರಣದಲ್ಲಿ ಬಿಜೆಪಿಯನ್ನು ಪ್ರತಿವಾದಿಯನ್ನಾಗಿಸಬೇಕು ಎಂದು ಆಗ್ರಹಿಸಿ ಐಯುಎಂಎಲ್‌ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.ಮುಸ್ಲಿಂ ಲೀಗ್ ಪರವಾಗಿ ಹಿರಿಯ ವಕೀಲ ದುಷ್ಯಂತ್ ದವೆ ವಾದಿಸುತ್ತಿದ್ದಾರೆ. ಈ ವಿಷಯದಲ್ಲಿ

ಧಾರ್ಮಿಕ ಸಂಕೇತವಾದ ಕಮಲದ ಚಿಹ್ನೆಯನ್ನು ಬ್ಯಾನ್‌ ಮಾಡಬೇಕು: ಮುಸ್ಲಿಂ ಲೀಗ್‌ Read More »

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 2,500 ಕೋ. ರೂ. ಟಿಡಿಆರ್‌ ಹಗರಣ ಎಂದು ಬಿಜೆಪಿ ಆರೋಪ

ಬೆಂಗಳೂರು : ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಟಿಡಿಆರ್‌ಗೆ ಸಂಬಂಧಿಸಿದಂತೆ ನಡೆದಿರುವ ಬೃಹತ್‌ ಹಗರಣವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಬಯಲಿಗೆಳೆದಿದ್ದು, ದಾಖಲೆ ಬಿಡುಗಡೆ ಮಾಡಿದ್ದಾರೆ.ಈ ಸಂಬಂಧ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬಿಬಿಎಂಪಿ ಇತಿಹಾಸದಲ್ಲಿಯೇ 2,500 ಕೋಟಿ ರೂ. ಮೊತ್ತದ ಅತಿ ದೊಡ್ಡ ಹಗರಣವಾಗಿದ್ದು, ಬಿಬಿಎಂಪಿ ಎಂದು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್‌ ಪ್ರದೇಶ ಯೋಜನಾ ಪ್ರಾಧಿಕಾರ (ಬಿಎಂಐಸಿಎಪಿಎ) ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 2,500 ಕೋ. ರೂ. ಟಿಡಿಆರ್‌ ಹಗರಣ ಎಂದು ಬಿಜೆಪಿ ಆರೋಪ Read More »

ಅಯೋಧ್ಯೆಗೆ ತಲುಪಿದ ಕೃಷ್ಣಶಿಲೆ

ಉಚಿತವಾಗಿ ಟ್ರಕ್‌ ಮತ್ತು ಚಾಲಕರನ್ನು ಒದಗಿಸಿದ ಬಿಜೆಪಿಯ ಹಿರಿಯ ನಾಯಕ ನಾಗರಾಜ ಶೆಟ್ಟಿ ಕಾರ್ಕಳ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ ಪ್ರತಿಷ್ಥಾಪನೆಯಾಗಲಿರುವ ಭವ್ಯ ಶ್ರೀರಾಮನ ಮೂರ್ತಿಯನ್ನು ಕೆತ್ತಲು ಕಾರ್ಕಳದಿಂದ ಕೃಷ್ಣ ಶಿಲೆಯನ್ನು ಸಾಗಿಸಿದ್ದು ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ನಾಗರಾಜ ಶೆಟ್ಟಿಯವರ ಟ್ರಾನ್ಸ್‌ಪೋರ್ಟ್‌ ಕಂಪನಿ. ಮೂರು ದಿನಗಳಲ್ಲಿ ಬೃಹತ್‌ ಶಿಲೆ ಅಯೋಧ್ಯೆ ತಲುಪಿದೆ. ಒಂಭತ್ತು ಟನ್ ತೂಕದ ಶಿಲೆಯನ್ನು ಅಯೋಧ್ಯೆಯಲ್ಲಿ ನಾಗರಾಜ ಶೆಟ್ಟಿ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನ ಸ್ವಾಗತಿಸಲಾಯಿತು. ಉದ್ಯಮಿ ನಾಗರಾಜ ಶೆಟ್ಟಿ ಮಾಲಕತ್ವದ

ಅಯೋಧ್ಯೆಗೆ ತಲುಪಿದ ಕೃಷ್ಣಶಿಲೆ Read More »

error: Content is protected !!
Scroll to Top