ಮಾ.25 ರಿಂದ 31 : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ವರ್ಷಾವಧಿ ಜಾತ್ರೋತ್ಸವ, ಪುಷ್ಪರಥ ಸಮರ್ಪಣೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರೋತ್ಸವ ಮಾ.25 ರಿಂದ 31 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆ,ಮ್ಮಿಂಜೆ ನಾಗೇಶ್ ತಂತ್ರಿಗಳು ಹಾಗೂ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಗೌರವ ಸಲಹೆಗಾರ ಜಯರಾಮ ಕೆದಿಲಾಯ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಜಲುಮಾರು ಕ್ಷೇತ್ರ […]

ಮಾ.25 ರಿಂದ 31 : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ವರ್ಷಾವಧಿ ಜಾತ್ರೋತ್ಸವ, ಪುಷ್ಪರಥ ಸಮರ್ಪಣೆ Read More »

ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ

ದೆಹಲಿ: ಕನಿಷ್ಠ ಬೆಂಬಲ ಬೆಲೆಯ ಕಾನೂನು, ಸಾಲಮನ್ನಾ ಮತ್ತು ಪಿಂಚಣಿ ಸೇರಿದಂತೆ ತನ್ನ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮತ್ತೊಂದು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘಟನೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಹೇಳಿದೆ.15 ಸದಸ್ಯರ ಎಸ್‌ಕೆಎಂ ನಿಯೋಗವು ಕೃಷಿ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿ ಬೇಡಿಕೆ ಪತ್ರ ಸಲ್ಲಿಸಿತು ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದರು.ನಾವು ಪ್ರತಿದಿನ ಪ್ರತಿಭಟನೆ ಮಾಡಲು ಬಯಸುವುದಿಲ್ಲ. ಆದರೆ, ನಾವು ಹಾಗೆ

ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ Read More »

ಜಿಲ್ಲೆಯ 4 ರೈತ ಸಂಪರ್ಕ ಕೇಂದ್ರಗಳಲ್ಲಿ 3 ಕೇಂದ್ರ ಪುತ್ತೂರಿಗೆ | ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಜಿಲ್ಲೆಗೆ ಮಂಜೂರಾದ 4 ರೈತ ಸಂಪರ್ಕ ಕೇಂದ್ರಗಳಲ್ಲಿ 3 ಕೇಂದ್ರಗಳು ಪುತ್ತೂರಿಗೇ ಮಂಜೂರಾಗಿವೆ. ಈ ಮೂರು ಕೇಂದ್ರಗಳಿಗೂ ಜಾಗದ ಸಮಸ್ಯೆ ಇತ್ತು. ಜಾಗದ ಸಮಸ್ಯೆಯನ್ನು ನಿವಾರಿಸಿ, ಅನುದಾನ ತರಿಸಿ, ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡುವ ಕೆಲಸ ಆಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡವನ್ನು ಸೋಮವಾರ ದರ್ಬೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಪುತ್ತೂರು, ಉಪ್ಪಿನಂಗಡಿ, ವಿಟ್ಲದಲ್ಲಿ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನೆಗೊಂಡಿದ್ದು, ರೈತರ

ಜಿಲ್ಲೆಯ 4 ರೈತ ಸಂಪರ್ಕ ಕೇಂದ್ರಗಳಲ್ಲಿ 3 ಕೇಂದ್ರ ಪುತ್ತೂರಿಗೆ | ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

5, 8ನೇ ತರಗತಿ ಬೋರ್ಡ್​ ಪರೀಕ್ಷೆ: ಸುಪ್ರೀಂ ಗೆ ಮೇಲ್ಮನವಿ

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದೆ.ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದರು. ಆದ್ರೆ ಸಿಜೆಐ ಡಿ.ವೈ. ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿದ್ದಾರೆ. ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್​ಗೆ ಗೊತ್ತಿದೆ. ನಾವು

5, 8ನೇ ತರಗತಿ ಬೋರ್ಡ್​ ಪರೀಕ್ಷೆ: ಸುಪ್ರೀಂ ಗೆ ಮೇಲ್ಮನವಿ Read More »

ಸಂಟ್ಯಾರ್ ನಲ್ಲಿ ಗಿರೀಶ್ ಗೌಡ ಮರಿಕೆ  ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಸಂಟ್ಯಾರ್ ವಿನಾಯಕ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಗಿರೀಶ್ ಗೌಡ ಮರಿಕೆ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಶನಿವಾರ ಸಂಟ್ಯಾರ್ ನಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಕ್ರೀಡಾಕೂಟ ಪಂದ್ಯಾಟ ಉದ್ಘಾಟಿಸಿ, ಪುತ್ತೂರು: ಇಡೀ ಯುವ ಸಮುದಾಯ ಮತ್ತೊಮ್ಮೆ ಕ್ರೀಡೆಗೆ ಒತ್ತು ಕೊಟ್ಟು ಇಂದು ಈ ಭಾಗದಲ್ಲಿ ಒಳ್ಳೆಯ ಕಾರ್ಯಕ್ರಮ ಆಯೋಜನೆ ಮಾಡಿರುವುದು  ಶ್ಲಾಘನೀಯ. ಇಂದು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ  ಸಾಧನೆ ಮಾಡುವ ಮೂಲಕ ನಮ್ಮ

ಸಂಟ್ಯಾರ್ ನಲ್ಲಿ ಗಿರೀಶ್ ಗೌಡ ಮರಿಕೆ  ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ Read More »

ಸರಕಾರ ಕೃಷಿ ಸಾಲದ ವಸೂಲಾತಿಗಾಗಿ ಯಾವುದೇ ರೀತಿಯ ಕಾನೂನು ಹೋರಾಟ ಮಾಡಬಾರದು : ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ದ.ಕ.ಜಿಲ್ಲಾ ಒಕ್ಕೂಟ ಆಗ್ರಹ

ಪುತ್ತೂರು : ಬಂಟ್ವಾಳ ತಾಲೂಕಿನ ಇಡ್ಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದದಿಂದ ಪಡೆದುಕೊಂಡ ಕೃಷಿ ಸಾಲ ಮರುಪಾವತಿ ಮಾಡದ ಹಿನ್ನಲೆಯಲ್ಲಿ ಬ್ಯಾಂಕ್‌ನಿಂದ ಕಿರುಕುಳ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡ ವೀರಪ್ಪ ಗೌಡ ಅವರ ಕುಟುಂಬಕ್ಕೆ ಅವರ ಸಂಪೂರ್ಣ ಸಾಲಮನ್ನಾದ ಜತೆ ಸರಕಾರ ಕನಿಷ್ಠ 50 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ದ.ಕ.ಜಿಲ್ಲಾ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಸಂಘದ ಜಿಲ್ಲಾ ಸಂಚಾಲಕ, ಒಕ್ಕೂಟದ ಮುಖ್ಯಸ್ಥ ರೂಪೇಶ್

ಸರಕಾರ ಕೃಷಿ ಸಾಲದ ವಸೂಲಾತಿಗಾಗಿ ಯಾವುದೇ ರೀತಿಯ ಕಾನೂನು ಹೋರಾಟ ಮಾಡಬಾರದು : ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ದ.ಕ.ಜಿಲ್ಲಾ ಒಕ್ಕೂಟ ಆಗ್ರಹ
Read More »

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ | ಪ್ರಸ್ತುತ ವರ್ಷದಿಂದ ಆರಂಭ

ಪುತ್ತೂರು: ನಗರದ ಬಪ್ಪಳಿಗೆಯಲ್ಲಿರುವ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನ್ನು ಅಳವಡಿಸುವ ಮೂಲಕ ಜೀವನ ಕೌಶಲ್ಯ ತರಬೇತಿಯನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗುವುದು ಎಂದು ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೊಸತನ ಹಾಗೂ ವಿನೂತನ ಕಲ್ಪನೆಗಳ ಸಾಕಾರ ಕೇಂದ್ರವೆನಿಸಿರುವ ಅಂಬಿಕಾ ಸಂಸ್ಥೆ ಅನೇಕ ಮೊದಲುಗಳನ್ನು ಹುಟ್ಟು ಹಾಕಿದೆ. ಇದೀಗ ಮತ್ತೊಂದು ಮೈಲಿಗಲ್ಲು ಎಂಬಂತೆ ಸಿಬಿಎಸ್‌ಇ ಸಂಸ್ಥೆಯಲ್ಲಿ 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ | ಪ್ರಸ್ತುತ ವರ್ಷದಿಂದ ಆರಂಭ Read More »

ಮಾ.25 : ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

ದಾವಣಗೆರೆಯ ವಿಜಯಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಭಾಗಿ ಹಾಗೂ ಮೆಟ್ರೊ ಮಾರ್ಗ-ಆಸ್ಪತ್ರೆ ಉದ್ಘಾಟನೆ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಾ.25ರಂದು ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೆ ಘೋಷಣೆಗಿಂತ ಮುಂಚಿನ ಕೊನೇ ಭೇಟಿ ಕರ್ನಾಟಕ ಭೇಟಿ ಇದಾಗಿರಬಹುದು. ಮಾ.25ರ ಬಳಿಕ ಯಾವುದೇ ಕ್ಷಣದಲ್ಲಿ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಅನಂತರ ಮೋದಿ ಬಂದರೂ ಅದು ಚುನಾವಣಾ ಪ್ರಚಾರಕ್ಕಾಗಿ ಎಂದಾಗುತ್ತದೆ. ದಾವಣಗೆರೆ ಹೊರವಲಯದ ಜಿಎಂಐಟಿ ಕಾಲೇಜು ಬಳಿ ನಡೆಯಲಿರುವ ಬಿಜೆಪಿಯ ವಿಜಯಸಂಕಲ್ಪ ಯಾತ್ರೆಯ ಸಮಾರೋಪ

ಮಾ.25 : ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ Read More »

ಈಶ್ವರಪ್ಪ ಆಜಾನ್‌ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್‌ ಕೂಗಿದ ಯುವಕ

ಶಿವಮೊಗ್ಗ : ಬಿಜೆಪಿ ನಾಯಕ ಕೆ. ಎಸ್‌.ಈಶ್ವರಪ್ಪ ಅವರು ಆಜಾನ್‌ ಕುರಿತು ನೀಡಿದ ಹೇಳಿಕೆಯನ್ನು ಪ್ರತಿಭಟಿಸಲು ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಬಳಿ ಆಜಾನ್ ಕೂಗಿದ ಘಟನೆ ಶಿವಮೊಗ್ಗದಲ್ಲಿ ಭಾನುವಾರ ಸಂಭವಿಸಿದೆ. ವಿಧಾನಸೌಧದಲ್ಲೂ ಆಜಾನ್‌ ಕೂಗುತ್ತೇವೆ ಎಂದು ಈ ಯುವಕರ ತಂಡ ಎಚ್ಚರಿಕೆ ನೀಡಿದೆ.ಈಶ್ವರಪ್ಪ ಆಜಾನ್ ಕುರಿತ ಹೇಳಿಕೆ ವಿರೋಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲ ಯುವಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಗಿಗುಡ್ಡದ ನಿವಾಸಿ ಮೌಸೀನ್ ಎಂಬಾತ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ್ದ. ಅಲ್ಲದೆ

ಈಶ್ವರಪ್ಪ ಆಜಾನ್‌ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್‌ ಕೂಗಿದ ಯುವಕ Read More »

ಜಿನ್ನಾ ಮಾನಸಿಕತೆ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ಸಿದ್ಧ: ಸಿ.ಟಿ.ರವಿ ಆಕ್ರೋಶ

ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಝಾನ್‌ ಕೂಗಿರುವುದಕ್ಕೆ ತೀವ್ರ ಆಕ್ರೋಶ ಬೆಂಗಳೂರು : ಶಿವಮೊಗ್ಗದಲ್ಲಿ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಝಾನ್‌ ಕೂಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಜಿನ್ನಾ ಮಾನಸಿಕತೆ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ಸಿದ್ಧ. ಬಿನ್ ಲಾಡೆನ್ ರೀತ ಗುರುತಿಸಿಕೊಂಡರೆ ನಾವು ರೆಡಿ ಇಟ್ಟುಕೊಂಡಿದ್ದೇವೆ. ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ತಯಾರಾಗಿದ್ದೇವೆ. ಬೆಂಕಿ ಹಾಕಲು ಬಂದರೆ ಯೋಗಿ ಆದಿತ್ಯನಾಥ್ ರೀತಿ ಕರ್ನಾಟಕದಲ್ಲಿ ಬುಲ್ಡೋಜರ್ ಚಾಲು ಮಾಡುತ್ತೇವೆ. ನೀವು

ಜಿನ್ನಾ ಮಾನಸಿಕತೆ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ಸಿದ್ಧ: ಸಿ.ಟಿ.ರವಿ ಆಕ್ರೋಶ Read More »

error: Content is protected !!
Scroll to Top