ರೂಪೇಶ್‌ ಶೆಟ್ಟಿ ಬಿಗ್‌ಬಾಸ್‌ ವಿನ್ನರ್‌

60 ಲ.ರೂ. ಬಹುಮಾನ ಬೆಂಗಳೂರು: ರಿಯಾಲಿಟಿ ಶೋ ಬಿಗ್‌ಬಾಸ್ 9ರ ನಟ ರೂಪೇಶ್ ಶೆಟ್ಟಿ ಗೆದ್ದಿದ್ದಾರೆ. ಗಿರಿಗಿಟ್ ಚಿತ್ರದ ಮೂಲಕ ರೂಪೇಶ್ ಶೆಟ್ಟಿ ಹೆಸರು ಮಾಡಿದ್ದರು. ರೂಪೇಶ್ ಶೆಟ್ಟಿ ವಿಜೇತರಾಗಿದ್ದರೆ, ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದಾರೆ.ರೂಪೇಶ್ ಶೆಟ್ಟಿ ಒಟಿಟಿ ಮೂಲಕ ಬಿಗ್ ಬಾಸ್ ಸ್ಪರ್ಧಿಯಾಗಿ ಆಯ್ಕೆಯಾಗಿ ಮುಖ್ಯ ರಿಯಾಲಿಟಿ ಶೋ ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ಉಳಿದ ಎಲ್ಲ ಸ್ಪರ್ಧಿಗಳಿಗೆ ಪೈಪೋಟಿ ನೀಡಿದ್ದರು. ಒಟಿಟಿಯಲ್ಲೂ ರೂಪೇಶ್ ಶೆಟ್ಟಿ ಟಾಪರ್ ಆಗಿದ್ದರು.ಬಿಗ್ […]

ರೂಪೇಶ್‌ ಶೆಟ್ಟಿ ಬಿಗ್‌ಬಾಸ್‌ ವಿನ್ನರ್‌ Read More »

ಆರ್‌ಎಸ್‌ಎಸ್‌ ಕಚೇರಿ ಸ್ಫೋಟಿಸುವ ಬೆದರಿಕೆ

ಫೋನ್‌ ಕರೆ ಮಾಡಿ ಬೆದರಿಕೆಯೊಡ್ಡಿದ ದುಷ್ಕರ್ಮಿ ನಾಗಪುರ : ಮಹಾರಾಷ್ಟ್ರದ ನಾಗಪುರದಲ್ಲಿರುವ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆಯೊಡ್ಡಿದ ಬಳಿಕ ಕಚೇರಿಗೆ ಬಿಗು ಭದ್ರತೆ ಒದಗಿಸಲಾಗಿದೆ.ಶನಿವಾರ ಅಜ್ಞಾತ ವ್ಯಕ್ತಿಯೊಬ್ಬ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಫೋನ್‌ ಮಾಡಿ ಆರ್‌ಎಸ್‌ಎಸ್‌ ಕಚೇರಿಯನ್ನು ಸ್ಫೋಟಿಸುವ ಬೆದರಿಕೆಯೊಡ್ಡಿದ್ದಾನೆ. ಕೂಡಲೇ ಪೊಲೀಸರು ಬಾಂಬ್‌ ಶೋಧ ತಂಡ ಮತ್ತು ಶ್ವಾನ ಪಡೆಯೊಂದಿಗೆ ತೆರಳಿ ಆರ್‌ಎಸ್‌ಎಸ್‌ ಕಚೇರಿಯನ್ನು ಶೋಧಿಸಿ ಬಳಿಕ ಬಿಗು ಭದ್ರತೆ ಒದಗಿಸಿದ್ದಾರೆ. ಕಚೇರಿ ಸುತ್ತ ಹೆಚ್ಚುವರಿ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.

ಆರ್‌ಎಸ್‌ಎಸ್‌ ಕಚೇರಿ ಸ್ಫೋಟಿಸುವ ಬೆದರಿಕೆ Read More »

ವಿಲೀನವಾದರೆ ಕೆಎಂಎಫ್‌ ಆಡಳಿತ ಗುಜರಾತಿಗಳ ಕೈಗೆ

ಕೆಎಂಎಫ್‌-ಅಮುಲ್‌ ವಿಲೀನ ಪ್ರಸ್ತಾವಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ಬೆಂಗಳೂರು: ಕರ್ನಾಟಕದ ರೈತರಿಗೆ ನೆರವಾಗಲು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತು ಅಮುಲ್ ಇಂಡಿಯಾ ಒಟ್ಟಾಗಿ ಕೆಲಸ ಮಾಡಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ನಿಟ್ಟಿಗಲು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಷಾ ಅವರ ಸಲಹೆ ಕೆಎಂಎಫ್ ಅವಲಂಬಿಸಿರುವ 25 ಲಕ್ಷ ರೈತರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ವಿಲೀನವಾದರೆ ಕೆಎಂಎಫ್‌ ಆಡಳಿತ ಗುಜರಾತಿಗಳ ಕೈಗೆ Read More »

ಪ್ರೇರಣೆ

ಆಕಾಶದೆಡೆಗೆ ನೋಡಿ, ಯಾರೂ ಒಂಟಿಯಾಗಿಲ್ಲ. ಇಡೀ ವಿಶ್ವವು ನಮಗೆ ಸ್ನೇಹಪರವಾಗಿದೆ. ಕನಸು ಕಂಡು ಕೆಲಸ ಮಾಡುವವರಿಗೆ ಬಯಸಿದ್ದೆಲ್ಲವೂ ಸಿಕ್ಕೇ ಸಿಗುತ್ತದೆ. ಪಂಚಾಂಗ 01-01-2023 ರವಿವಾರ ಅಶ್ವಿನಿ ನಕ್ಷತ್ರ ಕಲಿಯುಗ ವರ್ಷ 5124 ಶ್ರೀ ಶಾಲಿವಾಹನ ಶಕೆ 1944 ಶುಭಕೃತ್ ನಾಮ ಸಂವತ್ಸರ ಉತ್ತರಾಯಣ ಹೇಮಂತ- ಶಿಶಿರ ಋತು

ಪ್ರೇರಣೆ Read More »

How To Be Able To Play Roulette Step-by-step Guide To Roulette Rule

How To Be Able To Play Roulette Step-by-step Guide To Roulette Rules How To Beat The Game: Russian Roulette Professional Roulette Systems & Strategies Content Test What Their Have Find Out In A Trusted Online Roulette Casino Drinking Games ⃣ Can A Strategy Modification The Online Different Roulette Games Game Rules? What Does A Number

How To Be Able To Play Roulette Step-by-step Guide To Roulette Rule Read More »

ಮಾಣಿಲ ಶಾಲಾ ನೂತನ ಕಟ್ಟಡಕ್ಕೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: ಬಂಟ್ವಾಳ ತಾಲೂಕಿನ ಮಾಣಿಲ ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡದ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶನಿವಾರ ಚಾಲನೆ ನೀಡಿದರು. 16.4 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಕಾಮಗಾರಿಗಳಿಗೆ ಶಾಲಾ ವಾರ್ಷಿಕೋತ್ಸವ ಸಂದರ್ಭ ಶಿಲಾನ್ಯಾಸ ನೆರವೇರಿಸಲಾಯಿತು. ಬಳಿಕ ಮಾತನಾಡಿದ ಶಾಸಕರು, ನಮ್ಮ ಊರಿಗಿಂತ ಮೊದಲು ನಮ್ಮ ಶಾಲೆ ಹೇಗಿರಬೇಕು ಎಂಬ ಚಿಂತನೆ ನಮ್ಮಲ್ಲಿರಬೇಕು. ಒಂದು ಶಾಲೆಯನ್ನು ನೋಡಿದಾಗ, ಆ ಊರು ಹೇಗಿದೆ ಎನ್ನುವುದನ್ನು ಅರ್ಥವಿಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ. ಇಂದು ನಾವಿರು ಶಾಲೆ, ಮುಂದೆ ಪ್ರೌಢಶಾಲೆಯಾಗಿ ಬೆಳೆಯಬೇಕು

ಮಾಣಿಲ ಶಾಲಾ ನೂತನ ಕಟ್ಟಡಕ್ಕೆ ಶಾಸಕರಿಂದ ಶಿಲಾನ್ಯಾಸ Read More »

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಇಂದು ಉನ್ನತ ಹುದ್ದೆಗಳಲ್ಲಿ ಇರುವವರೆಲ್ಲರೂ ಕನ್ನಡ ಮಾಧ್ಯಮದಿಂದಲೇ ಬಂದವರು. ಆದ್ದರಿಂದ ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕಬಕ ಹಿ.ಪ್ರಾ. ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಸಂದರ್ಭ ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಕನ್ನಡ ಮಾಧ್ಯಮಗಳು ಈ ನಾಡಿಗೆ ನೀಡಿರುವ ಕೊಡುಗೆ ಅಗಣಿತ. ಇಷ್ಟು ಕೊಡುಗೆ ನೀಡಿರುವ ಕನ್ನಡ ಶಾಲೆಗಳ ಬಗ್ಗೆ ಇಂದು ಕೀಳರಿಮೆ ಹುಟ್ಟಿಕೊಂಡಿರುವುದು ಬೇಸರದ ಸಂಗತಿ.

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ಹೊಸ ವರ್ಷ ಮತ್ತು ಭಾರತ

2022 ಅಂತ್ಯವಾಗುತ್ತಿದೆ. 2023 ಕಾಲಿಡಲು ಕ್ಷಣಗಣನೆ ಶುರುವಾಗಿದೆ. ಕೊರೋನಾದ ಭಯವನ್ನು ಒಳಗೊಳಗೇ ಅದುಮಿಕೊಂಡು, ಕ್ಯಾಲೆಂಡರ್ ಬದಲಿಸಲು ಸಿದ್ಧರಾಗಿದ್ದೇವೆ. ಇದು ಸಂಭ್ರಮಿಸುವ ಸಮಯ ಅಲ್ಲದೇ ಇದ್ದರೂ, ವಿಶ್ವಾದ್ಯಂತ ಹೊಸ ವರ್ಷವನ್ನು ಅದ್ಧೂರಿಯಾಗಿಯೇ ಸ್ವಾಗತಿಸಲು ಸಜ್ಜಾಗಿದ್ದೇವೆ. ವಿಶ್ವಾದ್ಯಂತ ಏನೇ ನಡೆಯಲಿ, ಭಾರತದ ಸ್ಥಿತಿಗತಿ ಮಾತ್ರ ಭಿನ್ನ. ಇಲ್ಲಿನ ಮಣ್ಣಿನ ಗುಣವೋ ಏನೋ, ಭಾರತದಲ್ಲಿ ಹೊಸ ವರ್ಷಾಚರಣೆಗೆ ತನ್ನದೇ ಆದ ಅರ್ಥವಿದೆ. ಹೊಸ ವರ್ಷ ಎಂದರೆ ಹೊಸತನ. ಮನುಷ್ಯರಿಗೆ ಪ್ರತಿದಿನವೂ ಹೊಸತನವೇ. ಆದರೆ ಪ್ರಕೃತಿಗೆ… ಮನುಷ್ಯನ ದಿನವೊಂದರಲ್ಲಿ ಆಗುವ ಬದಲಾವಣೆಗಳು, ಪ್ರಕೃತಿಯಲ್ಲಿ

ಹೊಸ ವರ್ಷ ಮತ್ತು ಭಾರತ Read More »

ಭಾರತ್ ಜೋಡೋ ಯಾತ್ರೆಯ ನಿರ್ಬಂಧ ಅಮಿತ್ ಶಾಗೇಕಿಲ್ಲ | ಪುತ್ತೂರು ಕಾಂಗ್ರೆಸ್ ಪ್ರಶ್ನೆ

ಪುತ್ತೂರು: ಭಾರತ್ ಜೋಡೋ ಯಾತ್ರೆಯನ್ನು ತಡೆಯುವ ಉದ್ದೇಶದಿಂದ ರಾಹುಲ್ ಗಾಂಧಿಯವರಿಗೆ ಕೇಂದ್ರ ಸರಕಾರ ಪತ್ರ ಬರೆಯುತ್ತದೆ. ಆದರೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುವಾಗ ಇದಾವುದೇ ನಿಯಮಾವಳಿ ಅನ್ವಯವಾಗುವುದಿಲ್ಲವೇ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಪ್ರಶ್ನಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಮುಂದುವರಿಯುತ್ತಿದ್ದಂತೆ ಕೇಂದ್ರ ಸಚಿವರಾದ ಮನ್ಸೂರ್ ಮಾಂಡವಿಯಾ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯುತ್ತಾರೆ. ನಿಮ್ಮ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಲ್ಲ ಎಂದು ಆರೋಪಿಸುತ್ತಾರೆ. ಅಂದರೆ ಇದು ಯಾತ್ರೆಯನ್ನು

ಭಾರತ್ ಜೋಡೋ ಯಾತ್ರೆಯ ನಿರ್ಬಂಧ ಅಮಿತ್ ಶಾಗೇಕಿಲ್ಲ | ಪುತ್ತೂರು ಕಾಂಗ್ರೆಸ್ ಪ್ರಶ್ನೆ Read More »

ಜ. 7ರಂದು ಪಾಂಗಳಾಯಿ ನೇಮೋತ್ಸವ

ಪುತ್ತೂರು: ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಸಮಿತಿ ನೇತೃತ್ವದಲ್ಲಿ ಶ್ರೀ ಅರಸು ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ನಾಗತಂಬಿಲ ಮತ್ತು ಗ್ರಾಮದೈವ ಹಾಗೂ ಪರಿವಾರ ದೈವಗಳ ಪಾಂಗಳಾಯಿ ನೇಮೋತ್ಸವ ಜ. 7ರಂದು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ತಾರನಾಥ ರೈ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಮ್ಮಿಂಜೆ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ದೈವಸ್ಥಾನದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ನಡೆಯಲಿದೆ. ದೈವಸ್ಥಾನದಲ್ಲಿ ಶ್ರೀ ಅರಸು ಮುಂಡ್ಯತ್ತಾಯ,

ಜ. 7ರಂದು ಪಾಂಗಳಾಯಿ ನೇಮೋತ್ಸವ Read More »

error: Content is protected !!
Scroll to Top