ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ

ಬೆಂಗಳೂರು : ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದ ವಾಶ್‌ರೂಂನಲ್ಲಿ ಧೂಮಪಾನ ಮಾಡಿದ 20 ವರ್ಷದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಹದಿನೈದು ದಿನಗಳ ಅವಧಿಯಲ್ಲಿ ಇಂಡಿಗೊ ದಾಖಲಾದ ಎರಡನೇ ಪ್ರಕರಣ ಇದು.ಶುಕ್ರವಾರ ಈ ಘಟನೆ ಸಂಭವಿಸಿದೆ. ಅಸ್ಸಾಂ ಮೂಲದ ಸೆಹೆರಿ ಚೌಧುರಿ ಎಂಬ ಯುವಕ ವಾಶ್‌ರೂಮ್‌ನೊಳಗೆ ಸಿಗರೇಟ್ ಸೇದುತ್ತಿದ್ದ.ಪ್ರಯಾಣಿಕರು ವಾಸನೆ ಮತ್ತು ಹೊಗೆಯನ್ನು ಕಂಡು ಕ್ಯಾಬಿನ್ ಸಿಬ್ಬಂದಿಗೆ ತಿಳಿಸಿದ್ದಾರೆ. ವಿಮಾನ ಲ್ಯಾಂಡ್ ಆದ ನಂತರ, ಫ್ಲೈಟ್ ಕ್ಯಾಪ್ಟನ್ ವಿಮಾನ ನಿಲ್ದಾಣ ಪೊಲೀಸ್ […]

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ Read More »

ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಡಬ್‌

ಬೆಂಗಳೂರು : ಎಲ್ಲೆಡೆಯಿಂದ ಅಪಾರ ಮೆಚ್ಚುಗೆ ಪಡೆದ ‘ಕಾಂತಾರ’ ಸಿನಿಮಾ ಇದೀಗ ವಿದೇಶದ ಭಾಷೆಗಳಿಗೆ ಡಬ್‌ ಆಗುತ್ತಿದೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಈ ಚಿತ್ರ ಪ್ರದರ್ಶನ ಕಂಡು ಅಲ್ಲಿದ್ದ ಗಣ್ಯರೂ ಮೆಚ್ಚಿಕೊಂಡಿದ್ದಾರೆ. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಚಿತ್ರವನ್ನು ಡಬ್‌ ಮಾಡಲಾಗುತ್ತಿದೆ. ಈ ಹಿಂದೆ ಇಂಗ್ಲಿಷ್‌ ಗೆ ಡಬ್‌ ಮಾಡಿ ನೆಟ್‌ಫ್ಲಿಕ್ಸ್‌ನಲ್ಲಿ ರಿಲೀಸ್‌ ಮಾಡಲಾಗಿತ್ತು. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಅವತರಣಿಕೆಯ ‘ಕಾಂತಾರ’ ಚಿತ್ರವನ್ನು ಅಲ್ಲಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು

ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಡಬ್‌ Read More »

ಸಿಎಂ ಯೋಗಿ ಆದಿತ್ಯನಾಥ್ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಇತಿಹಾಸ ಸೃಷ್ಟಿ

ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರು ತಿಂಗಳಲ್ಲಿ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ 100ನೇ ಬಾರಿಗೆ ದೇವಾಲಯಕ್ಕೆ ಹೋಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. 2017ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸರಾಸರಿ 21 ದಿನಗಳಿಗೊಮ್ಮೆ ದೇವಸ್ಥಾನಕ್ಕೆ ಬಂದು ಬಾಬಾ ವಿಶ್ವನಾಥನ ಆರಾಧನೆ ಹಾಗೂ ಷೋಡಶೋಪಚಾರ ವಿಧಾನದ ಮೂಲಕ ರಾಜ್ಯದ ಹಾಗೂ ದೇಶದ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ಸಿಎಂ ಯೋಗಿ ತಿಂಗಳಿಗೊಮ್ಮೆಯಾದರೂ ಕಾಶಿಗೆ ಭೇಟಿ ನೀಡುತ್ತಿದ್ದು, ಪ್ರತಿ

ಸಿಎಂ ಯೋಗಿ ಆದಿತ್ಯನಾಥ್ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಇತಿಹಾಸ ಸೃಷ್ಟಿ Read More »

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 2ಎ ನ ಕ್ರಮ ಸಂಖ್ಯೆ 6ಎ

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರಕಾರ ಆದೇಶ Read More »

ಲಸಿಕಾ ವಿಜ್ಞಾನದ ಪಿತಾಮಹ ಎಡ್ವರ್ಡ್ ಜೆನ್ನರ್

ಸಿಡುಬು ರೋಗದ ಲಸಿಕೆಯ ಮೂಲಕ ಲಕ್ಷಾಂತರ ಜನರ ಪ್ರಾಣ ಉಳಿಸಿದ ಮಹಾವೈದ್ಯ ಇಂದು ವೈದ್ಯಕೀಯ ವಿಜ್ಞಾನವನ್ನು ಓದುತ್ತಿರುವ ಹಲವರನ್ನು ನಾನು ಮಾತಾಡುತ್ತೇನೆ. MBBS ಮಾಡಿ ಮುಂದೇನು ಮಾಡುತ್ತೀರಿ ಎನ್ನುವುದು ನನ್ನ ಸಾಮಾನ್ಯ ಪ್ರಶ್ನೆ. ಅದಕ್ಕೆ ಹೆಚ್ಚಿನವರು ಕೊಡುವ ಉತ್ತರ ನಾನು ಸರಕಾರಿ ಆಸ್ಪತ್ರೆಯ ಡಾಕ್ಟರ್ ಆಗಿ ಜನರ ಪ್ರಾಣ ಉಳಿಸುವ ಕೆಲಸ ಮಾಡುತ್ತೇನೆ ಎಂದು. ಇನ್ನೂ ಕೆಲವರು ನರ್ಸಿಂಗ್ ಹೋಮ್ ನಡೆಸುತ್ತೇನೆ ಅನ್ನುತ್ತಾರೆ. ಇನ್ನೂ ಕೆಲವರು ವೈದ್ಯಕೀಯ ವಿಜ್ಞಾನ ಕಾಲೇಜಿನಲ್ಲಿ ಉಪನ್ಯಾಸಕ ಆಗುತ್ತೇನೆ ಎಂದೆಲ್ಲ ಹೇಳುತ್ತಾರೆ. ನಾನು

ಲಸಿಕಾ ವಿಜ್ಞಾನದ ಪಿತಾಮಹ ಎಡ್ವರ್ಡ್ ಜೆನ್ನರ್ Read More »

ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ

ಪುತ್ತೂರು: ಶೈಕ್ಷಣಿಕ ಕಾರ್ಯಾಗಾರ ಹಾಗೂ ರಾಜ್ಯಮಟ್ಟದ ಕ್ರೀಡಾ ಸಾಧಕರಿಗೆ ಮತ್ತು ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಸನ್ಮಾನ ನೆರವೇರಿಸಿ ಮಾತನಾಡಿ, ವೃತ್ತಿ ಜೀವನದಲ್ಲಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ನಿವೃತ್ತಿಯಾದ ಮೇಲೆ ಸಮಾಜ ಗುರತಿಸುವ, ಗೌರವಿಸುವ ಕೆಲಸ ಮಾಡುತ್ತದೆ. ಮುಂಬರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಸವಾಲುಗಳಿದ್ದು, ಈ ಸವಾಲುಗಳನ್ನು ಸ್ವೀಕಾರ ಮಾಡಿಕೊಂಡು ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದರು. ಸುದಾನ ಶಾಲಾ ಸಂಚಾಲಕ

ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ Read More »

94ಸಿಗೆ ಪಂಚಾಯಿತಿ ದೃಡೀಕರಣ ಸಮಸ್ಯೆ ಪರಿಹಾರಕ್ಕೆ ಕ್ರಮ : ತಹಸೀಲ್ದಾರ್‌ರಿಂದ ಗ್ರಾಮಸ್ಥರಿಗೆ ಭರವಸೆ | ಪುತ್ತೂರು ತಹಸೀಲ್ದಾರ್ ಗ್ರಾಮ ವಾಸ್ತವ್ಯ

ಪುತ್ತೂರು: 94ಸಿ ಹಕ್ಕು ಪತ್ರಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಸರಿಪಡಿಸುವ ಕುರಿತು ಮೇಲಾಧಿಕಾರಿಗಳಿಗೆ ತಿಳಿಸಿ. ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಗ್ರೇಡ್-2 ತಹಸೀಲ್ದಾರ್ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಪುತ್ತೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ಪುತ್ತೂರು ತಾಲೂಕಿನ ಬುಳೇರಿಕಟ್ಟೆಯಲ್ಲಿರುವ ಬಲ್ನಾಡು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು. ತಹಸೀಲ್ದಾರ್ ಜೆ. ಶಿವಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಲ್ನಾಡು ಗ್ರಾ.ಪಂ ಉಪಾಧ್ಯಕ್ಷೆ ಪರಮೇಶ್ವರಿ ಭಟ್ ಅವರು ವಿಷಯ ಪ್ರಸ್ತಾಪಿಸಿ  94ಸಿಯಲ್ಲಿ

94ಸಿಗೆ ಪಂಚಾಯಿತಿ ದೃಡೀಕರಣ ಸಮಸ್ಯೆ ಪರಿಹಾರಕ್ಕೆ ಕ್ರಮ : ತಹಸೀಲ್ದಾರ್‌ರಿಂದ ಗ್ರಾಮಸ್ಥರಿಗೆ ಭರವಸೆ | ಪುತ್ತೂರು ತಹಸೀಲ್ದಾರ್ ಗ್ರಾಮ ವಾಸ್ತವ್ಯ Read More »

ಬೋರ್‍ವೆಲ್ ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ವಿಟ್ಲ: ವಿಟ್ಲದ ಕಾಶಿಮಠದಲ್ಲಿ ನಡೆದ ಬೋರ್‍ವೆಲ್ ಲಾರಿ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್ (20) ಮೃತ ದುರ್ದೈವಿ. ವಿಟ್ಲ ಕಡೆಯಿಂದ ಉಕ್ಕುಡ ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬಂದ ಬೋರ್‍ವೆಲ್ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.

ಬೋರ್‍ವೆಲ್ ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಮಹಾದಾನ್ ಅಭಿಯಾನದ ಅಂಗವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ರಕ್ತದಾನ

ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ನೇತೃತ್ವದಲ್ಲಿ ಮಾ. 18ರಂದು ಪುತ್ತೂರು ಬ್ಲಡ್ ಬ್ಯಾಂಕಿನಲ್ಲಿ ರಕ್ತದಾನ ಶಿಬಿರ ನಡೆಯಿತು. ರೋಟರ್ಯಾಕ್ಟ್ ಜಿಲ್ಲೆ 3181 ಇದರ ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಕ್ತದಾನದ ಸಾಪ್ತಾಹಿಕ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ವರ್ಷ ಮಹಾದಾನ್ ಎನ್ನುವ ಹೆಸರಿನಲ್ಲಿ ಜಿಲ್ಲೆಯಾದ್ಯಂತ ರಕ್ತದಾನ ಹಮ್ಮಿಕೊಂಡಿದ್ದು, ಅಭಿಯಾನಕ್ಕೆ ಬೆಂಬಲವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ರಕ್ತದಾನ ನಡೆಸಿತು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್ ಪಿ.ಬಿ., ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಸಭಾಪತಿ ಶ್ರೀಧರ್ ಕೆ., ಪ್ರಗತಿ

ಮಹಾದಾನ್ ಅಭಿಯಾನದ ಅಂಗವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ರಕ್ತದಾನ Read More »

ವಿಚಾರಣೆಗೆ ತೆರಳುತ್ತಿದ್ದಾಗ ಇಮ್ರಾನ್ ಖಾನ್ ಬೆಂಗಾವಲು ವಾಹನ ಪಲ್ಟಿ

ಇಸ್ಲಾಮಾಬಾದ್: ತೋಷಖಾನಾ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ಗೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನ ಪಲ್ಟಿ ಹೊಡೆದ ಘಟನೆ ಶನಿವಾರ ನಡೆದಿದೆ.ಇಮ್ರಾನ್ ಖಾನ್ ಅವರು ಲಾಹೋರ್‌ನ ಜಮಾನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ತಮ್ಮ ಪಕ್ಷದ ಕಾರ್ಯಕರ್ತರ ಬೆಂಗಾವಲು ಪಡೆಯೊಂದಿಗೆ ಹೊರಟಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಇಮ್ರಾನ್ ಖಾನ್, ನನ್ನ ಎಲ್ಲಾ ಪ್ರಕರಣಗಳಲ್ಲಿ ನಾನು

ವಿಚಾರಣೆಗೆ ತೆರಳುತ್ತಿದ್ದಾಗ ಇಮ್ರಾನ್ ಖಾನ್ ಬೆಂಗಾವಲು ವಾಹನ ಪಲ್ಟಿ Read More »

error: Content is protected !!
Scroll to Top