ಸಂತ ಫಿಲೋಮಿನಾ ಕಾಲೇಜಿನಿಂದ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಹಾಗೂ ಕೆದಂಬಾಡಿ ಗ್ರಾಮ ಪಂಚಾಯತ್‌ ಇವುಗಳ ನಡುವೆ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರದ ಒಡಂಬಡಿಕೆ ನಡೆಸಲಾಯಿತು.ಕೆದಂಬಾಡಿ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳು ಒಡಂಬಡಿಕೆಗೆ ಸಹಿ ಹಾಕಿದರು. ಸದರಿ ಒಡಂಬಡಿಕೆಯು 2027 ಡಿಸೆಂಬರ್‌ ತನಕ ಮಾನ್ಯವಾಗಿರುತ್ತದೆ. ಈ ಒಡಂಬಡಿಕೆಯನ್ನು ಕೆದಂಬಾಡಿ ಗ್ರಾಮದ ಸಾಮಾಜಿಕ ಉನ್ನತೀಕರಣ ಹಾಗೂ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ, ಪರಿಸರದ ಬಗ್ಗೆ ಕಾಳಜಿ ಹಾಗೂ ಸಾಮಾಜಿಕ […]

ಸಂತ ಫಿಲೋಮಿನಾ ಕಾಲೇಜಿನಿಂದ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರ Read More »

ಆರ್ಯಾಪು ಗ್ರಾ.ಪಂ. ಸದಸ್ಯ ಗಿರೀಶ್ ಗೌಡ ಅಸೌಖ್ಯದಿಂದ ನಿಧನ

ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಗೌಡ ಮರಿಕೆ ಎನ್ನುವವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಿ.29ರ ಬೆಳಗ್ಗಿನ ಜಾವ ನಿಧನರಾದರು. ಇವರಿಗೆ 34 ವರ್ಷ ವಯಸ್ಸಾಗಿತ್ತು. ಆರ್ಯಾಪು ಪಂಚಾಯತ್ ನ 4ನೇ ವಾರ್ಡಿನ ಕ್ರಿಯಾಶೀಲ ಬಿಜೆಪಿ ಬೆಂಬಲಿತ ಸದಸ್ಯರಾದ ಗಿರೀಶ್ ಗೌಡ ಮರಿಕೆ ಇವರು ಕೆಲ ಸಮಯದಿಂದ ಜಾಂಡಿಸ್ ಖಾಯಿಲೆಯಿಂದ ಬಳಲುತಿದ್ದರು. ಎರಡು ದಿನಗಳ ಹಿಂದೆಯಷ್ಟೇ ಹೊಟ್ಟೆ ನೋವು ಉಲ್ಬಣಿಸಿದ ಕಾರಣ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ

ಆರ್ಯಾಪು ಗ್ರಾ.ಪಂ. ಸದಸ್ಯ ಗಿರೀಶ್ ಗೌಡ ಅಸೌಖ್ಯದಿಂದ ನಿಧನ Read More »

ಭಾರತದಿಂದ ರಫ್ತಾದ ಕೆಮ್ಮಿನ ಸಿರಪ್‌ ಸೇವಿಸಿ 18 ಮಕ್ಕಳು ಸಾವು

ಗ್ಯಾಂಬಿಯಾ ಬಳಿಕ ಉಜ್ಬೇಕಿಸ್ಥಾನ ಆರೋಪ ತಾಷ್ಕೆಂಟ್: ತನ್ನ ದೇಶದ ಸುಮಾರು 18 ಮಕ್ಕಳ ಸಾವಿನಲ್ಲಿ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್‌ನ ಪಾತ್ರವಿದೆ ಎಂದು ಉಜ್ಬೇಕಿಸ್ಥಾನ ಆರೋಪಿಸಿದೆ.ಕೆಲ ತಿಂಗಳ ಹಿಂದೆ ಗ್ಯಾಂಬಿಯಾ ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕಾರಣ ಎಂದು ಆರೋಪ ಮಾಡಲಾಗಿತ್ತು. ಇದೀಗ ಉಜ್ಬೇಕಿಸ್ಥಾನ ಕೂಡ ಇದೇ ರೀತಿಯ ಆರೋಪ ಮಾಡಿದೆ. ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ ಕನಿಷ್ಠ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ ಹೇಳಿಕೊಂಡಿದೆ.

ಭಾರತದಿಂದ ರಫ್ತಾದ ಕೆಮ್ಮಿನ ಸಿರಪ್‌ ಸೇವಿಸಿ 18 ಮಕ್ಕಳು ಸಾವು Read More »

ಕೇರಳದಲ್ಲಿ ಹೊಸ ಹೆಸರಿನಲ್ಲಿ ತಲೆ ಎತ್ತಲು ಪಿಎಫ್‌ಐ ಯತ್ನ

ನಸುಕಿನ ಹೊತ್ತು 56 ಕಡೆಗಳಲ್ಲಿ ಎನ್‌ಐಎ ದಾಳಿ ತಿರುವನಂತಪುರ : ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಹೊಸ ಹೆಸರಿನಲ್ಲಿ ತಲೆ ಎತ್ತುವ ಪ್ರಯತ್ನದಲ್ಲಿರುವ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಬೆಳ್ಳಂಬೆಳಗ್ಗೆ ಕೇರಳದ 56 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಪಿಎಫ್‌ಐನ ನಾಯಕರಿಗೆ ಸೇರಿದ ಮನೆ, ಆಫೀಸ್‌ಗಳು ಇನ್ನಿತರ ಸಂಸ್ಥಾಪನೆಗಳು ಸೇರಿದಂತೆ ಒಟ್ಟು 56 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಪಿಎಫ್‌ಐ ಸಂಘಟನೆಯನ್ನು ಬೇರೊಂದು ಹೆಸರಿನಲ್ಲಿ ಮರುರೂಪಿಸಲು ಯೋಜನೆ ರೂಪಿಸುತ್ತಿರುವ

ಕೇರಳದಲ್ಲಿ ಹೊಸ ಹೆಸರಿನಲ್ಲಿ ತಲೆ ಎತ್ತಲು ಪಿಎಫ್‌ಐ ಯತ್ನ Read More »

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ವಿರುದ್ಧ ಶಿವಮೊಗ್ಗದಲ್ಲಿ ಕೇಸ್‌

ದ್ವೇಷ ಭಾಷಣ ಮಾಡಿದ ಆರೋಪ ಶಿವಮೊಗ್ಗ: ನಗರದಲ್ಲಿ ಭಾನುವಾರ ನಡೆದ ಹಿಂದೂ ಜಾಗರಣ ವೇದಿಕೆಯ ಸಮಾವೇಶದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂಸದೆಯ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್.ಸುಂದರೇಶ್ ದೂರು ಸಲ್ಲಿಸಿದ್ದಾರೆ.ಸಾಧ್ವಿ ಪ್ರಜ್ಞಾ ಅವರ ಭಾಷಣ ಶಸ್ತ್ರಾಸ್ತ್ರಗಳ ಬಳಕೆಗೆ ಮುಕ್ತ ಕರೆಯಾಗಿತ್ತು, ಇದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಗುಂಪು ಹಿಂಸಾಚಾರ ಮತ್ತು ಹಲ್ಲೆಗೆ ಕಾರಣವಾಗಬಹುದು. ಭಾಷಣವು ಅಸಹಿಷ್ಣುತೆ, ದ್ವೇಷ ಮತ್ತು ನಿರ್ದಿಷ್ಟ ಸಮುದಾಯದ ವಿರುದ್ಧ ಹಿಂಸಾಚಾರದ

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ವಿರುದ್ಧ ಶಿವಮೊಗ್ಗದಲ್ಲಿ ಕೇಸ್‌ Read More »

ಮುಂದಿನ ತಿಂಗಳು ಕೊರೊನಾ ನಾಲ್ಕನೇ ಅಲೆ ಸಾಧ್ಯತೆ

ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ಹೊಸದಿಲ್ಲಿ: ಮುಂದಿನ ತಿಂಗಳು ಭಾರತದಲ್ಲೂ ಕೊರೊನಾ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ಚೀನಾ, ಜಪಾನ್‌ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳಲ್ಲಿ ಕೊರೊನಾ ಉಲ್ಬಣಿಸಿದೆ. ಭಾರತದಲ್ಲೂ ಹೊಸ ಅಲೆ ಭೀತಿ ಸೃಷ್ಟಿಸಿದ್ದು, ಮುಂದಿನ 40 ದಿನಗಳು ಅತ್ಯಂತ ನಿರ್ಣಾಯಕವಾಗಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಕೋವಿಡ್‌ ಸಲಹಾ ಸಮಿತಿ ಸಭೆಯಲ್ಲಿ ಕೊರೊನಾ ನಾಲ್ಕನೇ ಅಲೆಯ ಬಗ್ಗೆ ಚರ್ಚಿಸಲಾಗಿದೆ. ಜನವರಿ ಮಧ್ಯದಲ್ಲಿ ಸೋಂಕಿನ ಸಂಖ್ಯೆ ತೀವ್ರ

ಮುಂದಿನ ತಿಂಗಳು ಕೊರೊನಾ ನಾಲ್ಕನೇ ಅಲೆ ಸಾಧ್ಯತೆ Read More »

ಚಂದ್ರಬಾಬು ನಾಯ್ಡು ರೋಡ್‌ ಶೋದಲ್ಲಿ ಕಾಲ್ತುಳಿತ : 7 ಸಾವು, ಹಲವರಿಗೆ ಗಾಯ

ಹೈದರಾಬಾದ್‌ : ತೆಲುಗು ದೇಶಂ ಪಾರ್ಟಿಯ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಚಂದ್ರಬಾಬು ನಾಯ್ಡು ಅವರ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕಂದುಕೊರ್‌ನಲ್ಲಿ ಸಾರ್ವಜನಿಕ ಸಭೆಗೆ ಚಂದ್ರಬಾಬು ನಾಯ್ಡು ಆಗಮಿಸಿದಾಗ ಆ ದುರ್ಘಟನೆ ನಡೆದಿದೆ. ಬೃಹತ್ ಸಮಾವೇಶದಲ್ಲಿ ನೆರೆದಿದ್ದ ಸಾವಿರಾರು ಟಿಡಿಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ನಡುವೆ ತಳ್ಳಾಟ ಮತ್ತು ನೂಕಾಟ ನಡೆದಿದ್ದು, ಕೆಲವರು ಹತ್ತಿರದ ಒಳಚರಂಡಿ ಕಾಲುವೆಗೆ ಜಿಗಿದು ಕಾಲ್ತುಳಿತದಿಂದ

ಚಂದ್ರಬಾಬು ನಾಯ್ಡು ರೋಡ್‌ ಶೋದಲ್ಲಿ ಕಾಲ್ತುಳಿತ : 7 ಸಾವು, ಹಲವರಿಗೆ ಗಾಯ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ, ಬಲಿ ಉತ್ಸವ, ನೃತ್ಯ ಬಲಿ ಸೇವೆ

ಪುತ್ತೂರು: ತಾಲೂಕಿನ ಕಾರಣಿಕ ದೇವಸ್ಥಾನವಾದ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಮಧ್ಯಾಹ್ನ ಕಿರುಷಷ್ಠಿ, ರಾತ್ರಿ ದೇವರ ಬಲಿ ಉತ್ಸವ ನಡೆದು, ನೃತ್ಯ ಬಲಿ ಸೇವೆ ಜರಗಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ಕಿರುಷಷ್ಠಿ ಉತ್ಸವ ನಡೆಯಿತು. ಬುಧವಾರ ಬೆಳಿಗ್ಗೆ ಗಣಪತಿ ಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪವಮಾನಭಿಷೇಕ, ನಾಗದೇವರಿಗೆ ಆಶ್ಲೇಷ ಹೋಮ, ಆಶ್ಲೇಷ ಬಲಿ, ಮಧ್ಯಾಹ್ನ ತುಲಾಭಾರ, ಮಹಾಪೂಜೆ, ಅನ್ನಸಂತರ್ಪಣೆ ಜರಗಿತು. ಸಂಜೆ 6.30ಕ್ಕೆ ದುರ್ಗಾಪೂಜೆ ನಡೆದು, ಬಳಿಕ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ, ಬಲಿ ಉತ್ಸವ, ನೃತ್ಯ ಬಲಿ ಸೇವೆ Read More »

ಪುತ್ತೂರಿನ ಬಿಂದು ಸಮೂಹ ಸಂಸ್ಥೆಗೆ ಅಟಲ್ ಸಾಧನಾ ಪುರಸ್ಕಾರ

ಪುತ್ತೂರು: 2022ನೇ ಸಾಲಿನ ಕೇಂದ್ರ ಸರ್ಕಾರದ ‘ಅಟಲ್ ಸಾಧನಾ ಪುರಸ್ಕಾರ’ಕ್ಕೆ ಪುತ್ತೂರಿನ ನರಿಮೊಗರು ಎಸ್.ಜಿ. ಕಾರ್ಪೊರೇಟ್ಸ್ ಸಮೂಹದ ಮೆಗಾ ಪ್ರೊಸೆಸಿಂಗ್ ನ ಬಿಂದು ಸಮೂಹ ಸಂಸ್ಥೆ ಆಯ್ಕೆಯಾಗಿದೆ. ಬಿಂದು ಸಮೂಹ ಸಂಸ್ಥೆ ಆಡಳಿತ ನಿರ್ದೇಶಕರಾದ ಸತ್ಯಶಂಕರ್ ಭಟ್ ಹಾಗೂ ರಂಜಿತಾ ಶಂಕರ್ ಅವರು ನವದೆಹಲಿ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಕೇಂದ್ರ ಉಕ್ಕು ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಫಗ್ಗನ್ ಕುಲಸ್ತೆ, ಬಿಜೆಪಿ ವಕ್ತಾರ ಶಾನವಾಜ್ ಹುಸೇನ್ ಪ್ರಶಸ್ತಿ ಪ್ರದಾನ ಮಾಡಿದರು.ಆಹಾರ ಉತ್ಪನ್ನ ತಯಾರಿಕ

ಪುತ್ತೂರಿನ ಬಿಂದು ಸಮೂಹ ಸಂಸ್ಥೆಗೆ ಅಟಲ್ ಸಾಧನಾ ಪುರಸ್ಕಾರ Read More »

ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ

ಪುತ್ತೂರು: ಶಾಂತಿಮೊಗರು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ. 28ರಂದು ಕಿರು ಷಷ್ಠಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಬೆಳಿಗ್ಗೆ 9ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಕಿರು ಷಷ್ಠಿ ಹಿನ್ನೆಲೆಯಲ್ಲಿ ನೂರಾರು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.

ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ Read More »

error: Content is protected !!
Scroll to Top