ಬೊಳುವಾರಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಜಾಗಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ | ಹಿಂಜಾವೇ ನೇತೃತ್ವದಲ್ಲಿ ಮಾರ್ಚ್ 24ರಂದು ನಡೆಯಲಿದೆ ಧಾರ್ಮಿಕ ಕಾರ್ಯಕ್ರಮ
ಪುತ್ತೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇರಿದ ಬೊಳುವಾರಿನಲ್ಲಿ ಜಾಗವನ್ನು ಮರಳಿ ಪಡೆಯುವ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿರುವಂತೆ ಶಾಸಕ ಸಂಜೀವ ಮಠಂದೂರು ಅವರು ಶನಿವಾರ ಭೇಟಿ ನೀಡಿದರು. ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಕಾರಿಂಜದಲ್ಲಿ ನಡೆದ ಹೋರಾಟದ ಬಳಿಕ, ಶ್ರೀ ಕಾರಿಂಜೇಶ್ವರ ಸನ್ನಿಧಿಯ ಎರಡು ಕಿಲೋ ಮೀಟರ್ ಆಸುಪಾಸಿನಲ್ಲಿ ಗಣಿಗಾರಿಕೆ ನಡೆಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ಯಶಸ್ವಿ ಹೋರಾಟದ ಬಳಿಕ ಹಿಂದೂ ಜಾಗರಣ ವೇದಿಕೆ, ಪುತ್ತೂರಿನ ಬೊಳುವಾರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಮರಳಿ ಪಡೆಯುವ ಹೋರಾಟಕ್ಕೆ […]









