ರಷ್ಯಾದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ವಿರುದ್ಧ ಅರೆಸ್ಟ್‌ ವಾರಂಟ್‌

ಉಕ್ರೇನ್‌ನಿಂದ ಮಕ್ಕಳ ಅಪಹರಣದ ಆರೋಪ ಮಾಸ್ಕೊ : ಅಂತರಾಷ್ಟ್ರೀಯ ಅಪರಾಧ ನ್ಯಾಯಾಲಯ (ಐಸಿಸಿ) ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಿರುದ್ಧವೇ ಅರೆಸ್ಟ್‌ ವಾರೆಂಟ್‌ ಹೊರಡಿಸಿದೆ. ಉಕ್ರೇನ್‌ನಿಂದ ಮಕ್ಕಳ ಅಪಹರಣಕ್ಕೆ ಕಾರಣವಾದ ಯುದ್ಧ ಅಪರಾಧಗಳಿಗಾಗಿ ಈ ಬಂಧನ ವಾರೆಂಟ್‌ ಹೊರಡಿಸಲಾಗಿದೆ. ದೇಶವೊಂದರ ಜನರನ್ನು ಕಾನೂನುಬಾಹಿರವಾಗಿ ಗಡಿಪಾರು ಮಾಡುವ ಯುದ್ಧ ಅಪರಾಧಕ್ಕೆ ಪುಟಿನ್‌ ಕಾರಣ. ಇದರೊಂದಿಗೆ ಉಕ್ರೇನ್‌ನ ಆಕ್ರಮಿತ ಪ್ರದೇಶಗಳಿಂದ ರಷ್ಯಾದ ಒಕ್ಕೂಟಕ್ಕೆ ಜನಸಂಖ್ಯೆಯನ್ನು (ಮಕ್ಕಳನ್ನು) ಕಾನೂನುಬಾಹಿರವಾಗಿ ವರ್ಗಾಯಿಸುವ ಯುದ್ಧ ಅಪರಾಧಕ್ಕೆ ಪುಟಿನ್ ಜವಾಬ್ದಾರರಾಗಿದ್ದಾರೆ ಎಂದು ಐಸಿಸಿ ಕೋರ್ಟ್‌ […]

ರಷ್ಯಾದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ವಿರುದ್ಧ ಅರೆಸ್ಟ್‌ ವಾರಂಟ್‌ Read More »

ಶಿವಮೊಗ್ಗ, ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಿದ ಇಬ್ಬರು ಉಗ್ರರ ವಿರುದ್ಧ ಚಾರ್ಜ್‌ಶೀಟ್

ಬೆಂಗಳೂರು : ಕರ್ನಾಟಕದಲ್ಲಿ ರಾಷ್ಟ್ರಧ್ವಜ ಸುಡುವುದು ಸೇರಿದಂತೆ ಎರಡು ಡಜನ್‌ಗೂ ಹೆಚ್ಚು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವ ಇಬ್ಬರು ಇಸ್ಲಾಮಿಕ್ ಸ್ಟೇಟ್ ಕಾರ್ಯಕರ್ತರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚಾರ್ಜ್‌ಶೀಟ್ ಸಲ್ಲಿಸಿದೆ.ಶಿವಮೊಗ್ಗದ ಮಾಜ್ ಮುನೀರ್ ಅಹ್ಮದ್ (23) ಮತ್ತು ಸೈಯದ್ ಯಾಸಿನ್ (22) ವಿರುದ್ಧ ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನ ಮಾಡುವುದನ್ನು ತಡೆಯುವ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವಿಶೇಷ ನ್ಯಾಯಾಲಯ ಆರೋಪಪಟ್ಟಿ ಸಲ್ಲಿಸಿದೆ

ಶಿವಮೊಗ್ಗ, ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಿದ ಇಬ್ಬರು ಉಗ್ರರ ವಿರುದ್ಧ ಚಾರ್ಜ್‌ಶೀಟ್ Read More »

ಮೊಘಲರಂತೆಯೇ ಇರುವ ಕಾಂಗ್ರೆಸ್ಸಿಗರು: ಹಿಮಂತ್‌ ಬಿಸ್ವಾ ಶರ್ಮ ಟೀಕೆ

ನವ ಭಾರತಕ್ಕೆ ಮದರಸ ಶಿಕ್ಷಣದ ಅಗತ್ಯವಿಲ್ಲ ಬೆಳಗಾವಿ : ಕಾಂಗ್ರೆಸಿಗರು ಬಾಬರಿ ಮಸೀದಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ, ರಾಮಮಂದಿರದ ಬಗ್ಗೆ ಮಾತನಾಡುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮ ಟೀಕಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಮೊಘಲರಂತೆಯೇ ಇರುವ ಕಾಂಗ್ರೆಸ್ಸಿಗರಿಗೆ ಜನರು ತಕ್ಕ ಪಾಠ ಕಲಿಸಬೇಕು, ಅವರನ್ನು ದೇಶದಿಂದ ಕಿತ್ತೊಗೆಯುವ ಅಗತ್ಯವಿದೆ.ಅಸ್ಸಾಂ ಸೇರಿದಂತೆ ಇಡೀ ಉತ್ತರ ಭಾರತ ಎಂದೂ ಔರಂಗಜೇಬನ ಆಡಳಿತದ ಹಿಡಿತಕ್ಕೆ ಸಿಕ್ಕಿರಲಿಲ್ಲ. ಆದರೂ, ಕಮ್ಯುನಿಸ್ಟ್‌ ಸಾಹಿತಿಗಳು ಇಡೀ ಭಾರತ ಔರಂಗಜೇಬನ ಅಧೀನದಲ್ಲಿತ್ತು ಎಂದು ತಿರುಚಿದ

ಮೊಘಲರಂತೆಯೇ ಇರುವ ಕಾಂಗ್ರೆಸ್ಸಿಗರು: ಹಿಮಂತ್‌ ಬಿಸ್ವಾ ಶರ್ಮ ಟೀಕೆ Read More »

ತಡರಾತ್ರಿ ಹೋಟೆಲ್‌ನಲ್ಲಿ ಲೇಡಿಸ್ ಪಾರ್ಟಿ: ಬಜರಂಗದಳ ಕಾರ್ಯಕರ್ತರಿಂದ ತೀವ್ರ ವಿರೋಧ

ಶಿವಮೊಗ್ಗ : ನಗರದಲ್ಲಿ ಶುಕ್ರವಾರ ರಾತ್ರಿ ಹೋಟೆಲೊಂದರಲ್ಲಿ ನಡೆಯುತ್ತಿದ್ದ ‘ಲೇಟ್‌ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದಿದ್ದಾರೆ.ಕುವೆಂಪು ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಬಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು. ನಂತರ ಮಹಿಳೆಯರು, ಪುರುಷರು ಮತ್ತು ಕೆಲವು ಮಕ್ಕಳು ಸೇರಿದಂತೆ ಹಲವರು ಹೋಟೆಲ್‌ನಿಂದ ಹೊರಗೆ ಬರುತ್ತಿರುವುದು ಕಂಡುಬಂತು. ತಡರಾತ್ರಿ ಪಾರ್ಟಿ ಆಯೋಜಿಸಲಾಗಿದೆ ಎಂದು ಬಜರಂಗದಳದ ಮುಖಂಡ ರಾಜೇಶ್ ಗೌಡ

ತಡರಾತ್ರಿ ಹೋಟೆಲ್‌ನಲ್ಲಿ ಲೇಡಿಸ್ ಪಾರ್ಟಿ: ಬಜರಂಗದಳ ಕಾರ್ಯಕರ್ತರಿಂದ ತೀವ್ರ ವಿರೋಧ Read More »

ಭಾವನೆಗಳೇ ಇಲ್ಲದವರ ಜತೆಗೆ ಬದುಕುವ ಕಷ್ಟ…

ರೋಬೋಟಿಗೂ ಇವರಿಗೂ ವ್ಯತ್ಯಾಸ ಇದೆಯಾ? ಕಳೆದ ಮೂವತ್ತು ವರ್ಷಗಳಿಂದ ಸಾವಿರಾರು ಮಾನವೀಯ ಸಂಬಂಧಗಳ ಬಗ್ಗೆ ತರಬೇತಿ ಕಾರ್ಯಗಾರಗಳನ್ನು ನಡೆಸುತ್ತಾ ಬಂದ ನನಗೆ ತುಂಬ ಆಶ್ಚರ್ಯ ಮತ್ತು ಆಘಾತ ತಂದು ಕೊಟ್ಟ ಒಂದು ಸಂಬಂಧದ ಬಗ್ಗೆ ಇವತ್ತು ಬರೆಯಬೇಕು. ಇಂತಹವರು ನಮ್ಮ ಸುತ್ತ ಇದ್ದರೂ ಇರಬಹುದು.ಒಂದು ನಿಜವಾದ ಉದಾಹರಣೆಯಿಂದ ಇಂದು ನನ್ನ ಲೇಖನ ಆರಂಭಿಸುವೆ. ಆ ಕುಟುಂಬ ತುಂಬಾನೇ ವಿಚಿತ್ರ ಆಗಿತ್ತು ನಮ್ಮ ಊರಿನಲ್ಲಿ ಮಧ್ಯಮ ವರ್ಗದ ಒಂದು ವಿಚಿತ್ರವಾದ ಕುಟುಂಬ ಇತ್ತು. ಆ ಕುಟುಂಬದಲ್ಲಿ ಮಾತುಕತೆ ನಿಂತು

ಭಾವನೆಗಳೇ ಇಲ್ಲದವರ ಜತೆಗೆ ಬದುಕುವ ಕಷ್ಟ… Read More »

ಡಿ.ವಿ. ಸದಾನಂದ ಗೌಡರ ಹುಟ್ಟುಹಬ್ಬ ಆಚರಣೆ

ಅಭಿಮಾನಿ ಬಳಗ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಭಾಗಿ ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಅವರ ಹುಟ್ಟುಹಬ್ಬವನ್ನು ಶನಿವಾರ ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಆಚರಿಸಲಾಯಿತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಗಣ್ಯರ ಉಪಸ್ಥಿತಿಯಲ್ಲಿ ಬೃಹತ್ ಕೇಕನ್ನು ಕತ್ತರಿಸಿ ಸಂಭ್ರಮವನ್ನು ಆಚರಿಸಲಾಯಿತು. ಡಿ.ವಿ. ಸದಾನಂದ ಗೌಡ ಅವರ ಅಭಿಮಾನಿಗಳ ಬಳಗ ಏರ್ಪಡಿಸಿದ್ದ ಹುಟ್ಟುಹಬ್ಬ ಸಮಾರಂಭದಲ್ಲಿ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

ಡಿ.ವಿ. ಸದಾನಂದ ಗೌಡರ ಹುಟ್ಟುಹಬ್ಬ ಆಚರಣೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ದೀಪ ಪ್ರದಾನಮ್” ಕಾರ್ಯಕ್ರಮ

ಪುತ್ತೂರು: ಆಂಗ್ಲ ಭಾಷಾ ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿಯನ್ನು, ಧರ್ಮವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ.  ಈ ಕಾರ್ಯ ಯಶಸ್ವಿಯಾಗಿ ನೆರವೇರಿದಾಗ ಭಾರತ ವಿಶ್ವಗುರುವಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ “ದೀಪ ಪ್ರದಾನಮ್” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಂಸ್ಕೃತಿಯ ಆಚರಣೆಗಳಿಗೆ ಅದರದ್ದೇ ಆದ ವೈಶಿಷ್ಟ್ಯತೆ, ವೈಜ್ಞಾನಿಕ ಹಿನ್ನೆಲೆ ಇದೆ. ಸಂಸ್ಕಾರದ ಅಳವಡಿಕೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ದೀಪ ಪ್ರದಾನಮ್” ಕಾರ್ಯಕ್ರಮ Read More »

ಮಹಾದಾನ್ ಅಭಿಯಾನದ ಅಂಗವಾಗಿ ನಾಳೆ ರಕ್ತದಾನ

ಪುತ್ತೂರು: ರೊಟರ್ಯಾಕ್ಟ್ ಜಿಲ್ಲಾ ಘಟಕದ ಕಾರ್ಯಕ್ರಮವಾದ ಮಹಾದಾನ್ ಅಭಿಯಾನದ ಅಂಗವಾಗಿ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಮಾರ್ಚ್ 19ರಂದು ಪುತ್ತೂರು ಬ್ಲಡ್ ಬ್ಯಾಂಕಿನಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ರಕ್ತದಾನ ಆರಂಭಗೊಳ್ಳಲಿದ್ದು, ಮಧ್ಯಾಹ್ನದವರೆಗೆ ನಡೆಯಲಿದೆ ಎಂದು ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ಅಧ್ಯಕ್ಷ ಗಣೇಶ್ ಎನ್. ಕಲ್ಲರ್ಪೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೋಟರ್ಯಾಕ್ಟ್ ಜಿಲ್ಲಾ ಘಟಕದಿಂದ ಪ್ರತಿವರ್ಷ ರಕ್ತದಾನದ ಶಿಬಿರ ಆಯೋಜಿಸುತ್ತಿದ್ದು, ಒಂದು ವಾರಗಳ ಕಾರ್ಯಕ್ರಮ ಇದಾಗಿದೆ. ರೋಟರ್ಯಾಕ್ಟಿನ ನಾಲ್ಕು ಕಂದಾಯ ಜಿಲ್ಲೆಗಳಲ್ಲಿ ಈ ಅಭಿಯಾನ

ಮಹಾದಾನ್ ಅಭಿಯಾನದ ಅಂಗವಾಗಿ ನಾಳೆ ರಕ್ತದಾನ Read More »

ಮಾರ್ಚ್ 25: ಬೆಂಗಳೂರಿನಲ್ಲಿ ಪುತ್ತೂರಿಗರ ಸ್ನೇಹಮಿಲನ | ಸಂಜೀವ ಮಠಂದೂರು ಅಭಿಮಾನಿ ಬಳಗದಿಂದ ಆಯೋಜನೆ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ, ವ್ಯಾಪಾರ ಹಾಗೂ ಇನ್ನಿತರ ಉದ್ದೇಶಗಳಿಗಾಗಿ ನೆಲೆಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಜನರಿಗಾಗಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೀವ ಮಠಂದೂರು ಅಭಿಮಾನಿ ಬಳಗದ ವತಿಯಿಂದ ‘ಬನ್ನಿ, ರಾಜಧಾನಿಯಲ್ಲಿ ನಾವೆಲ್ಲರೂ ಸೇರಿ ಒಗ್ಗಟ್ಟಾಗೋಣ’ ಎನ್ನುವ ಧ್ಯೇಯ ವಾಕ್ಯದಡಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮಾರ್ಚ್ 25: ಬೆಂಗಳೂರಿನಲ್ಲಿ ಪುತ್ತೂರಿಗರ ಸ್ನೇಹಮಿಲನ | ಸಂಜೀವ ಮಠಂದೂರು ಅಭಿಮಾನಿ ಬಳಗದಿಂದ ಆಯೋಜನೆ Read More »

ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ

ಪುತ್ತೂರು: ಅಝಾನ್ ಹಾಗೂ ಅಲ್ಲಾಹುವಿನ ಕುರಿತು ಅವಹೇಳನವಾಗಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ಶುಕ್ರವಾರ ಸಂಜೆ ತಾಲೂಕು ಆಡಳಿತ ಸೌಧದ ಬಳಿಯ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಮಾತನಾಡಿ, ಎಸ್‌ಡಿಪಿಐ ಪಕ್ಷದವರಿಗೆ ಹಿಂದೂ, ಮುಸ್ಲಿಂ, ಬೌದ್ಧ, ಕ್ರಿಶ್ಚಿಯನ್ ಎಲ್ಲರೂ ಒಂದೇ. ನಮಗೇ ಬೇಕಾದ್ದು ಮನುಷ್ಯ ಜಾತಿ ಹೊರತು ಧರ್ಮ ಅಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯವರು ದ್ವೇಷವನ್ನು ಬಿಟ್ಟುಬಿಡಿ ಎಂದು ಹೇಳಿದ ಅವರು,

ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ Read More »

error: Content is protected !!
Scroll to Top