ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಭೆಯಲ್ಲಿ ಕೇವಲ 12 ಸೆಕೆಂಡ್ ಗೆ ರಿಷಬ್ ಶೆಟ್ಟಿ ಭಾಷಣ ಮೊಟಕು

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ವಾರ್ಷಿಕ ಸಭೆಯಲ್ಲಿ ಇತ್ತೀಚೆಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮಾತನಾಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ವಿಶ್ವಸಂಸ್ಥೆಯಲ್ಲಿ ಯಾವುದೇ ಭಾಷೆಯಲ್ಲಿ ಭಾಷಣ ಮಾಡುವ ಅವಕಾಶವಿದೆ. ವಿಶ್ವಸಂಸ್ಥೆಯ ಮಾನವ ಹಕ್ಕು ಸಂರಕ್ಷಣೆ ಪರಿಷತ್ತಿನ 28ನೇ ಸಭೆಯಲ್ಲಿ ರಿಷಬ್ ಪರಿಸರ ಸಂರಕ್ಷಣೆ ವಿಷಯದಲ್ಲಿ ಭಾಷಣ ಮಾಡಲು ತಯಾರಿ ನಡೆಸಿಕೊಂಡು ಹೋಗಿದ್ದರು. ಅಲ್ಲಿ ಕನ್ನಡದಲ್ಲಿ ರಿಷಬ್ ಶೆಟ್ಟಿ ಭಾಷಣ ಆರಂಭಿಸಿದ್ದರು. ತಾಂತ್ರಿಕ ಸಮಸ್ಯೆಯಿಂದಾಗಿ ಇಂಗ್ಲಿಷ್ ಅಥವಾ ಬೇರೆ ಭಾಷೆಗಳಿಗೆ ಅನುವಾದ ಪ್ರಸಾರ ಆಗದ […]

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಭೆಯಲ್ಲಿ ಕೇವಲ 12 ಸೆಕೆಂಡ್ ಗೆ ರಿಷಬ್ ಶೆಟ್ಟಿ ಭಾಷಣ ಮೊಟಕು Read More »

ಬನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು : ಬನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಕ್ಕಳು ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ತರಬಾರದು ಎಂಬ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರತೀ ಶಾಲೆಗಳಿಗೆ ಒದಗಿಸಲಾಗುತ್ತಿದೆ. ಖಾಸಗಿ ಶಾಲೆಗಳಿಗೆ ನಾವೇ ಕಡಿಮೆಯಿಲ್ಲ ಎಂಬ ದೃಷ್ಟಿಯಿಂದ ಸ್ಮಾರ್ಟ್ ಕ್ಲಾಸ್ ಗಳನ್ನು ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳು ಮುಚ್ಚಬಾರದು ಎಂಬ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು

ಬನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಬೆಳಗಾವಿ: ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ರಾಜ್ಯದ ಎಲ್ಲಾ ಮದರಸಾಗಳನ್ನು ಮುಚ್ಚುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಬೆಳಗಾವಿ ಶಾಸಕ ಅಭಯ ಪಾಟೀಲ ಅವರು ಇಲ್ಲಿನ ಶಿವಾಜಿ ಗಾರ್ಡನ್‌ನಲ್ಲಿ ‘ಶಿವಚರಿತ್ರೆ’ ಶೀರ್ಷಿಕೆಯ ವಸ್ತುಪ್ರದರ್ಶನವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಮದರಸಾ ಶಿಕ್ಷಣಕ್ಕೆ ಬ್ರೇಕ್‌ ಹಾಕಲು ಅಸ್ಸಾಂ ಸರ್ಕಾರ ಮುಂದಾಗಿದೆ ಎಂದು ಹೇಳಿದರು. ನಮ್ಮ ಸರ್ಕಾರವು ಈಗಾಗಲೇ ಅಸ್ಸಾಂನಲ್ಲಿ 600 ಮದರಸಾಗಳನ್ನು ಮುಚ್ಚಿದೆ. ಶೀಘ್ರದಲ್ಲೇ ಉಳಿದ ಮದರಸಾಗಳನ್ನೂ ಮುಚ್ಚುವ

ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ Read More »

ಕರ್ನಾಟಕದಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ಸ್ಥಾಪನೆ

ದೆಹಲಿ: ದೇಶದಲ್ಲಿ ಜವಳಿ ಉದ್ಯಮಕ್ಕೆ ಉತ್ತೇಜನ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿವಿಧೆಡೆ 7 ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್​ಗಳನ್ನು ಸ್ಥಾಪಿಸುತ್ತಿದೆ. ಇದರ ಒಂದು ಪಾರ್ಕ್ ಕರ್ನಾಟಕಕ್ಕೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 17ರಂದು ಜವಳಿ ಪಾರ್ಕ್ ಸ್ಥಾಪನೆಯಾಗುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಕರ್ನಾಟಕ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ಈ 7 ಮಹಾ ಜವಳಿ ಕೇಂದ್ರಗಳು ತಲೆ ಎತ್ತಲಿವೆ. ಪಿಎಂ ಮಿತ್ರಾ ಮೆಗಾ ಟೆಕ್ಸ್​ಟೈಲ್ ಪಾರ್ಕ್​ಗಳು ಜವಳಿ ವಲಯಕ್ಕೆ

ಕರ್ನಾಟಕದಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ಸ್ಥಾಪನೆ Read More »

ಪೆರಿಗೇರಿ ಮೂಕಾಂಬಿ ಗುಳಿಗ ದೈವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ | ಶಾಸಕ ಮಠಂದೂರು ಭಾಗಿ

ಪುತ್ತೂರು : ಬಡಗನ್ನೂರು ಗ್ರಾಮದ ಪೆರಿಗೇರಿ ನೂಚಿಲೋಡು ಮೂಕಾಂಬಿ ಗುಳಿಗ ದೈವದ ಪುನರ್ ಪ್ರತಿಷ್ಠಾ ಮಹೋತ್ಸವ ಮತ್ತು  ಧಾರ್ಮಿಕ ಸಭಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಭೂತಾರಾಧನೆ ಕುರಿತು ಬಯಲು ಸೀಮೆಯ ಜನ ಕೂಡ ತಿಳಿದುಕೊಳ್ಳುವ ಸಂಗತಿ ಕಾಂತರ ಸಿನಿಮಾದ ಮೂಲಕ ಆಗಿದೆ. ನಂಬಿಕೆ ಆಧಾರದಲ್ಲಿ ನಮ್ಮ ಜೀವನ ಪದ್ಧತಿ ಇದೆ ನಮ್ಮಲ್ಲಿ ಪ್ರೀತಿ ವಿಶ್ವಾಸ, ಸಹ ಬಾಳ್ವೆಯ ಜೀವನ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂಡಿ ಬಂದಿದೆ. ದೈವಸ್ಥಾನಗಳ

ಪೆರಿಗೇರಿ ಮೂಕಾಂಬಿ ಗುಳಿಗ ದೈವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ | ಶಾಸಕ ಮಠಂದೂರು ಭಾಗಿ Read More »

ಕೆ.ವಿ.ಜಿ.ಯಂತೆಯೇ ಎ.ವಿ.ಜಿ. ಬೆಳಗಲಿ | ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಈ ವರ್ಷ ಎಲ್.ಕೆ.ಜಿ.ಯಿಂದ ಪ್ರಾರಂಭಗೊಳ್ಳುತ್ತಿದೆ. ಗುಣಮಟ್ಟದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಿ, ಮಾದರಿ ಸಂಸ್ಥೆಯಾಗಿ ಮೂಡಿಬರಲಿ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬನ್ನೂರಿನ ಕೃಷ್ಣನಗರದಲ್ಲಿ ಅಲುಂಬುಡದಲ್ಲಿ ಎವಿಜಿ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶಪ್ರೇಮ ಇಲ್ಲದ ಶಿಕ್ಷಣ ಎಂದೂ ಯಶಸ್ವಿ ಆಗಲಾರದು. ದೇಶಪ್ರೇಮದ ಜೊತೆಗೆ ಶಿಕ್ಷಣ ಪಡೆದ ವ್ಯಕ್ತಿ ದೇಶದ ಸಂಪನ್ಮೂಲವಾಗಿ ಗುರುತಿಸಿಕೊಳ್ಳುತ್ತಾನೆ. ಇಂತಹ ದೇಶಪ್ರೇಮ, ಸಂಸ್ಕಾರಯುತ ಶಿಕ್ಷಣ ನೀಡುವ

ಕೆ.ವಿ.ಜಿ.ಯಂತೆಯೇ ಎ.ವಿ.ಜಿ. ಬೆಳಗಲಿ | ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ಶೇ.15 ವೇತನ ಹೆಚ್ಚಳವನ್ನು ತಿರಸ್ಕರಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು : ವೇತನವನ್ನು ಶೇ.15ರಷ್ಟು ಹೆಚ್ಚು ಮಾಡುವ ಮುಖ್ಯಮಂತ್ರಿಗಳ ಕೊಡುಗೆಯನ್ನು ತಿರಸ್ಕರಿಸಿರುವ ಸಾರಿಗೆ ನೌಕರರ ಸಂಘ ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿದೆ. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತು ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ. ನಿಗದಿಯಂತೆ ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ಕೆಎಸ್‌ಆರ್‌ಟಿಸಿ ನೌಕರರ ಸಂಘದ ಅಧ್ಯಕ್ಷ ಎಚ್‌.ವಿ.ಅನಂತ ಸುಬ್ಬರಾವ್‌ ಸ್ಪಷ್ಟಪಡಿಸಿದ್ದಾರೆ.ಸಾರಿಗೆ ಸಂಘಟನೆಗಳ ಮುಖಂಡರೊಂದಿಗೆ ನಾಲ್ಕೂ ನಿಗಮಗಳ

ಶೇ.15 ವೇತನ ಹೆಚ್ಚಳವನ್ನು ತಿರಸ್ಕರಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

ಮಾ.22 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರ,ಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮ ಮಾ.22 ಚಾಂದ್ರಮಾನ ಯುಗಾದಿಯಂದು ಬೆಳಿಗ್ಗೆ 8 ಕ್ಕೆ ನಡೆಯಲಿದೆ. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.22 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರ,ಮ Read More »

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ

ಬೆಂಗಳೂರು: ಬೆಂಗಳೂರಿಗೆ ಬೇಸಿಗೆಯ ಮೊದಲ ಮಳೆಯ ಸ್ಪರ್ಶವಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಅಲ್ಲಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆಯಿಂದಲೇ ತುಂತುರು ಹನಿಯ ಸಿಂಚನವಾಗಿ ಮಧ್ಯರಾತ್ರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವು ಮಳೆಯ ಮುನ್ಸೂಚನೆ ನೀಡಿತ್ತು. ಬೇಸಿಗೆ ಬಿಸಿಲಿನ ಝಳದ ನಡುವೆ ಮಳೆಯ ವಾತಾವರಣವು ಮುದ ನೀಡಿದೆ. ಇದು ಬೇಸಿಗೆಯ ಮೊದಲ ಅಕಾಲಿಕ ಮಳೆಯಾಗಿದೆ.ಸಂಜೆಯ ವೇಳೆಗೆ ಗಾಳಿಯಿಂದಾಗಿ ಮೋಡಗಳು ನಗರ ಪ್ರದೇಶದಿಂದ ಸ್ವಲ್ಪ ದೂರಕ್ಕೆ

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ಪೂರ್ವಭಾವಿಯಾಗಿ ಅನುಜ್ಞಾ ಕಲಶ ದೇವಸ್ಥಾನದ ಗರ್ಭಗುಡಿ ಎದುರು  ಪ್ರಾರ್ಥನೆಯೊಂದಿಗೆ ಶುಕ್ರವಾರ ನಡೆಯಿತು. ಕ್ಷೇ್ತ್ರದ  ವೇ.ಮೂ.ರವೀಶ ತಂತ್ರಿ ಅವರ ನೇತೃತ್ವದಲ್ಲಿ ವೇ.ಮೂ. ಗುರು ತಂತ್ರಿ ಶ್ರೀ ದೇವರಿಗೆ ಅನುಜ್ಞಾ ಕಲಶ ನೆರವೇರಿಸಿದರು. ಬಳಿಕ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿದರು. ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ Read More »

error: Content is protected !!
Scroll to Top