ಭಾರತ್‌ ಜೋಡೊ ಯಾತ್ರೆ ವೇಳೆ ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ಹೇಳಿಕೆ : ರಾಹುಲ್‌ ಗಾಂಧಿಗೆ ನೋಟಿಸ್‌

ದೆಹಲಿ : ಕಾಶ್ಮೀರದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯರ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದಿಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಒಂದು ನಿರ್ದಿಷ್ಟ ಪ್ರಕರಣದಲ್ಲಿ ಒಬ್ಬ ಹುಡುಗಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಳಲು ತೋಡಿಕೊಂಡಳು. ಆ ಸಂದರ್ಭದಲ್ಲಿ […]

ಭಾರತ್‌ ಜೋಡೊ ಯಾತ್ರೆ ವೇಳೆ ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ಹೇಳಿಕೆ : ರಾಹುಲ್‌ ಗಾಂಧಿಗೆ ನೋಟಿಸ್‌ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಗುರುವಾರ ಸಂಪನ್ನಗೊಂಡಿತು. ಜಾತ್ರೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ ಬಳಿಕ ಅನ್ನಸಂತರ್ಪಣೆ ಜರಗಿತು. ರಾತ್ರಿ ರಂಗಪೂಜೆ ದೈವದ ನೇಮೋತ್ಸವದೊಂದಿಗೆ ಜಾತ್ರೆ  ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಡಾ,ಎಂ.ಕೆ.ಪ್ರಸಾದ್, ವ್ಯವಸ್ಥಾಪನಾ

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ Read More »

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ

ಮಡಿದವರಲ್ಲಿ ಐವರು ಮಹಿಳೆಯರು ಹೈದರಾಬಾದ್‌ : ಹೈದರಾಬಾದ್‌ನ ಬಹುಮಹಡಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಐವರು ಮಹಿಳೆಯರ ಸಹಿತ ಆರು ಮಂದಿ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ 7.30ರ ವೇಳೆಗೆ ಸ್ವಪ್ನಲೋಕ್‌ ಕಾಂಪ್ಲೆಕ್ಸ್‌ ಎಂಬ ವಾಣಿಜ್ಯ ಸಂಕೀರ್ಣದ 5ನೆ ಮಹಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ. ಕಟ್ಟಡದ ಒಳಗೆ 13 ಮಂದಿ ಸಿಕ್ಕಿಬಿದ್ದಿದ್ದರು. ಏಳು ಮಂದಿಯನ್ನು ರಕ್ಷಿಸಲಾಗಿದೆ. ಆರು ಮಂದಿ ದಟ್ಟ ಹೊಗೆಯಿಂದ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ Read More »

ನಿಯಮಿತ ನಾಯಕರಿಲ್ಲದೆ ಇಂದು ಕಣಕ್ಕಿಳಿಯುತ್ತಿದೆ ಭಾರತ -ಆಸ್ಟ್ರೇಲಿಯಾ ಏಕದಿನ ಸರಣಿ

ಮುಂಬಯಿ : ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ನಿಯಮಿತ ನಾಯಕರಿಲ್ಲದೆ ಕಣಕ್ಕಿಳಿಯುತ್ತಿವೆ. ಆಸ್ಟ್ರೇಲಿಯ ನಾಯಕ ಪ್ಯಾಟ್ ಕಮಿನ್ಸ್ ತಾಯಿಯ ಸಾವಿನ ಕಾರಣ ಏಕದಿನ ಸರಣಿಯಲ್ಲಿ ಆಡುತ್ತಿಲ್ಲ. ಇತ್ತ ವಿಶ್ವಕಪ್ ವಿಜೇತ ಸ್ಟೇಡಿಯಂ ವಾಂಖೇಡೆಯಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಆಡುವುದಿಲ್ಲ. ವೈಯಕ್ತಿಕ ಕಾರಣಗಳಿಂದ ರೋಹಿತ್ ಮೊದಲ ಪಂದ್ಯದಿಂದ ದೂರ ಉಳಿದಿದ್ದು, ಎರಡನೇ ಪಂದ್ಯದಿಂದ ತಂಡವನ್ನು

ನಿಯಮಿತ ನಾಯಕರಿಲ್ಲದೆ ಇಂದು ಕಣಕ್ಕಿಳಿಯುತ್ತಿದೆ ಭಾರತ -ಆಸ್ಟ್ರೇಲಿಯಾ ಏಕದಿನ ಸರಣಿ Read More »

ಕೋವಿಡ್‌ ಹೆಚ್ಚಳ : ಆರು ರಾಜ್ಯಗಳಿಗೆ ಮುನ್ನೆಚ್ಚರಿಕೆ

ರಾಜ್ಯಕ್ಕೆ ಕೇಂದ್ರದಿಂದ ನಿಯಂತ್ರಣ ನಿರ್ದೇಶನ ದೆಹಲಿ : ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವುದನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕೇಂದ್ರ ಆರೋಗ್ಯ ಸಚಿವಾಲಯ, ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ, ಹೊಸ ಕೋವಿಡ್ ಪ್ರಕರಣಗಳನ್ನು ಮತ್ತು ಕ್ಲಸ್ಟರ್‌ಗಳ ಮೇಲ್ವಿಚಾರಣೆ ಮಾಡುವಂತೆ

ಕೋವಿಡ್‌ ಹೆಚ್ಚಳ : ಆರು ರಾಜ್ಯಗಳಿಗೆ ಮುನ್ನೆಚ್ಚರಿಕೆ Read More »

ನಮ್ಮ ಪ್ರೀತಿಯ ಅಪ್ಪು ಸರ್ ಅವರಿಗೊಂದು ಪತ್ರ

ಇಂದು ನಿಮ್ಮ 49ನೆಯ ಹುಟ್ಟಿದ ಹಬ್ಬ ಅಪ್ಪು ಸರ್, ಹೇಗಿದ್ದೀರಿ?ಇಂದು ನಿಮಗೆ 48 ತುಂಬಿತು. ಆದರೆ ನಿಮ್ಮ ಹೃದಯಕ್ಕೆ ಇನ್ನೂ ಹದಿನಾರರ ಹರೆಯ!ನಿಮ್ಮ ಜೀವನ ಪ್ರೀತಿ ಮತ್ತು ಮುಗ್ಧತೆ ನಿಮ್ಮನ್ನು ನಮ್ಮ ಹೃದಯದಲ್ಲಿ ಶಾಶ್ವತ ಮಾಡಿ ಬಿಟ್ಟಿದೆ. ದೊಡ್ಡಮನೆ ಹುಡುಗ ಹೇಗಿರಬೇಕು ಎನ್ನುವುದನ್ನು ನಿಮ್ಮಷ್ಟು ಚೆನ್ನಾಗಿ ಯಾರೂ ಸಾಬೀತು ಮಾಡಲು ಸಾಧ್ಯವೇ ಆಗಿಲ್ಲ ಅಪ್ಪು ಸರ್. ನಿಮ್ಮ ವ್ಯಕ್ತಿತ್ವಕ್ಕೆ ನೂರಾರು ಆಯಾಮಗಳು ಅಪ್ಪು ಸರ್ ನಿಮ್ಮನ್ನು ಕೇವಲ ಸಿನೆಮಾ ನಟ, ವರನಟನ ಮಗ ಇಷ್ಟೇ ಆಗಿ ನಾವು

ನಮ್ಮ ಪ್ರೀತಿಯ ಅಪ್ಪು ಸರ್ ಅವರಿಗೊಂದು ಪತ್ರ Read More »

ಆರೋಗ್ಯ ಧಾರಾ- ಭೂಮ್ಯಾಮಲಕಿ ಗಿಡದ ಔಷಧೀಯ ಗುಣಗಳು

ಯಕೃತ್ತಿನ ಆರೋಗ್ಯಕ್ಕೆ ಶ್ರೇಷ್ಠ ಎನಿಸಿರುವ ಭೂಮ್ಯಾಮಲಕಿಯ ಬಗ್ಗೆ ತಿಳಿದುಕೊಳ್ಳೋಣ. ಸಂಸ್ಕೃತದಲ್ಲಿ ಇದಕ್ಕೆ ಭೂಮ್ಯಾಮಲಕಿ, ಭೂಧಾತ್ರಿ, ಬಹುಪತ್ರ, ಬಹುಫಲ ಎಂದು ಹೆಸರು. ಭಾರತದಲ್ಲಿ ಎಲ್ಲೆಡೆ ಸಿಗುವ ವಿಶೇಷವಾಗಿ ಉಷ್ಣಪ್ರದೇಶದಲ್ಲಿ ವರ್ಷ ಋತುವಿನಲ್ಲಿ ಬೆಳೆಯುವ ಪೊದೆ ಇದು. ಭೂಮ್ಯಾಮಲಕಿಯ ಗುಣಗಳು ರುಚಿಯಲ್ಲಿ ಸಿಹಿ, ಕಹಿ ಹಾಗೂ ಕಷಾಯ ರಸವಿರುವುದು. ಲಘು ಗುಣ(ಬೇಗ ಜೀರ್ಣವಾಗುವಂತದ್ದು) ರೂಕ್ಷ (ಶುಷ್ಕತೆಯನ್ನು ತರುವಂತದ್ದು)ಶೀತ ವೀರ್ಯ ಹೊಂದಿದೆ. ಕಫ ಹಾಗೂ ಪಿತ್ತವನ್ನು ಶಮನಗೊಳಿಸುತ್ತದೆ. ಉಪಯೋಗಗಳು ಬಾಹ್ಯ ಪ್ರಯೋಗಗಳು• ತ್ವಚೆಯ ರೋಗಗಳಲ್ಲಿ, ಇನ್ಫೆಕ್ಷನ್‌ಗಳಲ್ಲಿ ಎಲೆಯ ಕಲ್ಕವನ್ನು ತಯಾರಿಸಿ ಹಚ್ಚಲಾಗುವುದು.

ಆರೋಗ್ಯ ಧಾರಾ- ಭೂಮ್ಯಾಮಲಕಿ ಗಿಡದ ಔಷಧೀಯ ಗುಣಗಳು Read More »

ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ಡಾ.ಶ್ರೀಧರ್ ಎಚ್.ಜಿ.ಅವರಿಗೆ ಪ್ರಶಸ್ತಿ ಪ್ರದಾನ

ಪುತ್ತೂರು : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂದ್ದ  2021 ನೇ ಸಾಲಿನ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್ ಹೆಚ್.ಜಿಯವರ ಚಪಡ ಕಾದಂಬರಿಗೆ ವಸುದೇವ ಭೂಪಾಲಂ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿಡಾ. ನಿರಂಜನ ವಾನಳ್ಳಿ, ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ ರಾಯಪುರ,

ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ಡಾ.ಶ್ರೀಧರ್ ಎಚ್.ಜಿ.ಅವರಿಗೆ ಪ್ರಶಸ್ತಿ ಪ್ರದಾನ Read More »

Pin-up Cazino Pulsuz Və Ya Pula Oynayın

Pin-up Cazino Pulsuz Və Ya Pula OynayınOyunçular istənilən məlumat ötrü şöbənin əməkdaşları ilə bağlılıq saxlaya bilərlər. Content Canlı Kazino Pin Up Bukmeker Şirkəti Ilə Yüngül Qeydiyyat Darajalarfoydalanuvchilar Pin Up 🎁 Pin Up Casino-da Bonuslar Pin Up Formal Saytında Kulüp Bonus Politikası Pin Up Casino Online Az ( Azerbaijan ) ⏳ Пин Ап Казино ⏳ Pinup

Pin-up Cazino Pulsuz Və Ya Pula Oynayın</tg Read More »

ಮದನ ಪೂಜಾರಿ ನಿಧನ

ಪುತ್ತೂರು: ಕುದ್ಮಾರು ಹಿ.ಪ್ರಾ. ಶಾಲಾ ನಿವೃತ್ತ ಮುಖ್ಯಗುರು, ಕುದ್ಮಾರು ನಿವಾಸಿ ಮದನ ಪೂಜಾರಿ ಅವರು ಮಾ. 16ರಂದು ರಾತ್ರಿ ನಿಧನರಾದರು. ವಿವಿಧ ಸಂಘ – ಸಂಸ್ಥೆಗಳಲ್ಲಿ, ದೇವಸ್ಥಾನ – ದೈವಸ್ಥಾನಗಳಲ್ಲಿ, ಪುತ್ತೂರು ತಾಲೂಕು ಬಿಲ್ಲವ ಸಂಘದಲ್ಲಿ ಸಕ್ರೀಯವಾಗಿ ಕೆಲಸ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮದನ ಪೂಜಾರಿ ನಿಧನ Read More »

error: Content is protected !!
Scroll to Top