ಗಾಂಜಾ ಮಾರಾಟ ಯತ್ನ : ಆರೋಪಿಯ ಬಂಧನ
ಪುತ್ತೂರು : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದು ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆಯೊಂದರಲ್ಲಿ ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಬಂಧಿಸಿ ಆತನಿಂದ 40 ಸಾವಿರ ರೂ. ಮೌಲ್ಯದ 1.020 ಕೆ.ಜಿ.ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಯಾನೆ ಇಕ್ಕು (35) ಬಂಧಿತ ಆರೋಪಿ. ಆರೋಪಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮುಕ್ರಂಪಾಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ. ಖಚಿತ ಮಾಹಿತಿ […]
ಗಾಂಜಾ ಮಾರಾಟ ಯತ್ನ : ಆರೋಪಿಯ ಬಂಧನ Read More »










