ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ – ವಿ. ಸುನೀಲ್‌ ಕುಮಾರ್

ಬೆಂಗಳೂರು‌ : ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ಸುನಿಲ್ […]

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ – ವಿ. ಸುನೀಲ್‌ ಕುಮಾರ್ Read More »

ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮ

ಪುತ್ತೂರು:-ಹತ್ತೂರಿನಲ್ಲೂ ಹೆಸರು ಪಡೆದ ಊರು ಪುತ್ತೂರು. ಇಲ್ಲಿನ ವಿದ್ಯಾವಂತ ಯುವ ಸಮೂಹ ಪುತ್ತೂರಿನ ಹೆಮ್ಮೆ.ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಪ್ರಗತಿಯ ಹಾದಿಯಲ್ಲಿ ಸಾಗುವ ಶೈಕ್ಷಣಿಕ,ಸಮಾಜಮುಖಿ ಕಾರ್ಯವನ್ನು ಪ್ರಗತಿಯ ಸ್ಟಡಿ ಸೆಂಟರ್ ಮಾಡುತ್ತಿದೆ ಎಂದು ಜಿ.ಎಲ್.ಆಚಾರ್ಯ ಸಂಸ್ಥೆಯ ಮುಖ್ಯಸ್ಥ ಬಲರಾಮ ಆಚಾರ್ಯ ಹೇಳಿದರು. ಅವರು ಇಲ್ಲಿಯ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿರು. ಮುಖ್ಯ ಅತಿಥಿಯಾಗಿ ನಗರಸಭೆ ಉಪಾಧ್ಯಕ್ಷೆ ವಿದ್ಯಾಗೌರಿ ಮಾತನಾಡಿ, ಪ್ರಗತಿ ಸಂಸ್ಥೆಯು ಯಾವುದೇ ವಿದ್ಯಾಲಯ

ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮ Read More »

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್

ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ (ESCOM) ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್ Read More »

ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು; ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಕುರಿತು ಪೂರ್ವಭಾವಿ ಸಭೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕೆದಿಲಾಯರವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಉಪ ಸಮಿತಿಗಳ ಸಂಚಾಲಕರು ಹಾಗೂ ಸದಸ್ಯರುಗಳಿಗೆ ಅವರವರ ಜವಾಬ್ದಾರಿಗಳನ್ನು ತಿಳಿಸಿ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರುವಲ್ಲಿ ಎಲ್ಲರ ಸಹಕಾರವನ್ನು ಕೋರಲಾಯಿತು. ಮಾ.21 ರಂದು ಪುತ್ತೂರಿನಲ್ಲಿ ಆಮಂತ್ರಣ ವಿತರಣೆ: ಬ್ರಹ್ಮಕಲಶೋತ್ಸವದ ಪ್ರಚಾರಾರ್ಥವಾಗಿ ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆಯನ್ನು ಮಾ.21 ರಂದು ವಿತರಿಸುವುದಾಗಿ ತೀರ್ಮಾನಿಸಲಾಯಿತು. ಬೆಳಿಗ್ಗೆ 9.30

ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ Read More »

ರಾಜ್ಯದಲ್ಲಿ 115 ಹೆಚ್3ಎನ್2‌ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸದ್ದಿಲ್ಲದೆ ಏರಿಕೆಯಾಗುತ್ತಿದೆ. ಇದರ ನಡುವೆ ಹೆಚ್​3ಎನ್​2 ಭೀತಿ ಕೂಡ ಹೆಚ್ಚಿದ್ದು, ರಾಜ್ಯದಲ್ಲಿ ಪ್ರಸ್ತುತ ಕಳೆದ 82 ದಿನಗಳಲ್ಲಿ 115 ಹೆಚ್​3ಎನ್​2 ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 21 ಜಿಲ್ಲೆಗಳಲ್ಲಿ H3N2 ಸೋಂಕು ಪತ್ತೆಯಾಗಿದ್ದು, ರಾಜಧಾನಿಯಲ್ಲಿ 30 ಪ್ರಕರಣಗಳು ದಾಖಲಾಗಿವೆ. ಬಿಬಿಎಂಪಿ ವ್ಯಾಪ್ತಿ-30, ಶಿವಮೊಗ್ಗ-19, ಧಾರವಾಡ-14, ಮೈಸೂರು-09, ವಿಜಯಪುರ-08, ಬೆಳಗಾವಿ-05, ಹಾಸನ-05, ತುಮಕೂರು-03, ದಾವಣಗೆರೆ-03, ಹಾವೇರಿ-03, ದಕ್ಷಿಣ ಕನ್ನಡ-03, ಬೆಂಗಳೂರು ಗ್ರಾಮಾಂತರ-02, ಗದಗ-02, ರಾಮನಗರ-02, ಚಾಮರಾಜನಗರ-01, ಬಾಗಲಕೋಟೆ-01, ಉತ್ತರ ಕನ್ನಡ-01,

ರಾಜ್ಯದಲ್ಲಿ 115 ಹೆಚ್3ಎನ್2‌ ಪ್ರಕರಣ ಪತ್ತೆ Read More »

ಎನ್.ಎಸ್.ಎಸ್.ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ | ಬೆಟ್ಟಂಪಾಡಿ ಕಾಲೇಜಿನ ಎನ್‌ಎಸ್ಎಸ್ ಶಿಬಿರ ಸಂಪನ್ನ ಸಮಾರಂಭದಲ್ಲಿ ರಾಧಾಕೃಷ್ಣ ಬೋರ್ಕರ್

ಪುತ್ತೂರು: ಎನ್ ಎಸ್ ಎಸ್ ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ. ಯಶಸ್ವಿ ಮನುಷ್ಯರ ಯಶಸ್ಸಿನ ಗುಟ್ಟು ಸಮಯ ಪ್ರಜ್ಞೆ, ಒಬ್ಬ ವ್ಯಕ್ತಿಯು ಸಮಯವನ್ನು ಗೌರವಿಸದಿದ್ದರೆ ಸಮಯ ಅವನನ್ನು ಗೌರವಿಸುವುದಿಲ್ಲ. ಎನ್ಎಸ್ಎಸ್ ಸಮಯವನ್ನು ಗೌರವಿಸುವ ಪರಿಯನ್ನು ಕಲಿಸಿಕೊಡುತ್ತದೆ ಎಂದು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಹೇಳಿದರು. ಅವರು ಮುಂಡೂರು ಶಾಲೆಯಲ್ಲಿ ಜರುಗಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಬುದ್ಧಿವಂತರಾಗದೆ ಜೀವನದಲ್ಲಿ ಮುಂದೆ ಬರಲು

ಎನ್.ಎಸ್.ಎಸ್.ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ | ಬೆಟ್ಟಂಪಾಡಿ ಕಾಲೇಜಿನ ಎನ್‌ಎಸ್ಎಸ್ ಶಿಬಿರ ಸಂಪನ್ನ ಸಮಾರಂಭದಲ್ಲಿ ರಾಧಾಕೃಷ್ಣ ಬೋರ್ಕರ್ Read More »

ಉತ್ತರಾಖಂಡದ ‘ಸರಸ್ ಫೇರ್’ಗೆ ಕಲ್ಲರ್ಪೆಯ ಅಂಬಿಕಾ ರಮೇಶ್

ಪುತ್ತೂರು: ಉತ್ತರಾಖಂಡ ರಾಜ್ಯದಲ್ಲಿ ಮಾರ್ಚ್ 19ರಿಂದ ನಡೆಯಲಿರುವ `ಸರಸ್ ಫೇರ್’ನಲ್ಲಿ ಪುತ್ತೂರಿನ ಅವನಿ ಸಂಜೀವಿನಿ ಸಂಘದ ಅಂಬಿಕಾ ರಮೇಶ್ ಅವರು ಪಾಲ್ಗೊಳ್ಳುತ್ತಿದ್ದಾರೆ. ಸರಸ್ ಫೇರ್’ನಲ್ಲಿ ಭಾಗವಹಿಸಲು ರಾಜ್ಯದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಿಂದ ಪುತ್ತೂರಿನ ಕಲ್ಲರ್ಪೆ ನಿವಾಸಿ ಅಂಬಿಕಾ ರಮೇಶ್ ಭಾಗವಹಿಸುತ್ತಿದ್ದರೆ, ಇನ್ನೊಬ್ಬರು ರಾಯಚೂರಿನ ಸಿಂಧನೂರು ತಾಲೂಕಿನ ಲಕ್ಷ್ಮೀ. ಅಂಬಿಕಾ ರಮೇಶ್ ಅವರು ತೆಂಗಿನಕಾಯಿಯ ಚಿಪ್ಪಿನಿಂದ ಮಾಡಿರುವ ಅಲಂಕಾರಿನ ಉತ್ಪನ್ನಗಳು, ಉಪ್ಪಿನಕಾಯಿ, ಸ್ನ್ಯಾಕ್ಸ್ ಮೊದಲಾದ ಉತ್ಪನ್ನಗಳನ್ನು `ಸರಸ್ ಫೇರ್’ನಲ್ಲಿ ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ. ಮಾರ್ಚ್ 19ರಿಂದ

ಉತ್ತರಾಖಂಡದ ‘ಸರಸ್ ಫೇರ್’ಗೆ ಕಲ್ಲರ್ಪೆಯ ಅಂಬಿಕಾ ರಮೇಶ್ Read More »

ಡಾ. ನಝೀರ್ ಅಹಮ್ಮದ್ ಕ್ಲಿನಿಕಿನಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣೆ

ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಡಯಾಬಿಟಿಕ್ಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಮತ್ತು ಮೆರ್ಕ್ ಕಂಪೆನಿ ಸಹಯೋಗದಲ್ಲಿ ಥೈರಾಯಿಡ್ ಗ್ರಂಥಿಯ ಹಾಗೂ ಮಧುಮೇಹದ ಉಚಿತ ತಪಾಸಣೆ ಮಾ. 15ರಂದು ಕಲ್ಲಾರೆ ಕೃಷ್ಣ ಆರ್ಕೇಡಿನಲ್ಲಿರುವ ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕಿನಲ್ಲಿ ನಡೆಯಿತು. ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತಕ್ಕೆ ಅಥವಾ ತಾಪಕ್ಕೆ ಅಸಹಿಷ್ಣುತೆ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು

ಡಾ. ನಝೀರ್ ಅಹಮ್ಮದ್ ಕ್ಲಿನಿಕಿನಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣೆ Read More »

ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವನ್ನು ಒಪ್ಪುವುದಿಲ್ಲ: ಶಾಸಕ ಉಮಾನಾಥ್ ಕೋಟ್ಯಾನ್

ಸ್ವಪಕ್ಷದ ವಿರುದ್ಧವೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೀಡಿರುವ ಹೇಳಿಕೆಯ ವಿಡಿಯೋ ವೈರಲ್ ಮಂಗಳೂರು: ಸ್ವಪಕ್ಷದ ವಿರುದ್ಧವೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೀಡಿರುವ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲು ವೈರಲ್ ಆಗಿದ್ದು, ಆಕ್ಷೇಪಕ್ಕೆ ಎಡೆಮಾಡಿಕೊಟ್ಟಿದೆ. ಮಂಗಳೂರು ಸಮೀಪದ ಕಿನ್ನಿಗೋಳಿ ಗ್ರಾಮದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ ಮುಸ್ಲಿಮರು ಮತ ಹಾಕಲ್ಲವೆಂದು ಪಕ್ಷದವರು ಹೇಳುತ್ತಾರೆ, ನಾವು ಯಾಕೆ ಮುಸ್ಲಿಮರ ಕೆಲಸ ಮಾಡಬೇಕು ಎಂದು ಹೇಳುತ್ತಾರೆ. ಆದರೆ, ನಾನು ಹಾಗಲ್ಲ,‌ ಈ ಎರಡಕ್ಕೂ ವಿರುದ್ಧವಾಗಿ ಕೆಲಸ

ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವನ್ನು ಒಪ್ಪುವುದಿಲ್ಲ: ಶಾಸಕ ಉಮಾನಾಥ್ ಕೋಟ್ಯಾನ್ Read More »

ಮಾ.17 ರಿಂದ 19 : ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ

ಪುತ್ತೂರು: ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವದ ಹೆಸರಲ್ಲಿ ನಡೆದುಕೊಂಡು ಬರುತ್ತಿರುವ ಆಂಡ್ ನೇರ್ಚೆ ಮೂರು ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ.17, 18 ಹಾಗೂ 19 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಡುಮಲೆ ಪ್ರದೇಶ ಮಸೀದಿ, ದೇವಸ್ಥಾನ, ದೈವಸ್ಥಾನಗಳನ್ನೊಳಗೊಂಡು ಸೌಹಾರ್ದತೆಯಿಂದ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ ಎಂದರು. ಮಾ.17 ರಂದು ಧ್ವಜಾರೋಹಣದೊಂದಿಗೆ

ಮಾ.17 ರಿಂದ 19 : ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ Read More »

error: Content is protected !!
Scroll to Top