13 ಕೆಜಿ ಗಾಂಜಾ ವಶ : ಇಬ್ಬರ ಬಂಧನ

ಮಂಗಳೂರು : ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 13 ಕೆ ಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ. ಶನಿವಾರ ಸಂಜೆ ವೇಳೆ ಕಂಕನಾಡಿ ರೈಲ್ವೆ ಸ್ಟೇಷನ್‌ನ ಅಳಪೆ ಪರಿಸರದಲ್ಲಿ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ್ದ ಪಾಣೆಮಂಗಳೂರಿನ ಅಬ್ದುಲ್ ಸಾಧಿಕ್ (35), ಮತ್ತು […]

13 ಕೆಜಿ ಗಾಂಜಾ ವಶ : ಇಬ್ಬರ ಬಂಧನ Read More »

ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ 11 ಮೆಡಿಕಲ್‌ ಕಾಲೇಜು ಸ್ಥಾಪನೆ

ಬೆಂಗಳೂರು : ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ (PPP) ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿ ರಾಜ್ಯದಲ್ಲಿ 11 ಮೆಡಿಕಲ್​ ಕಾಲೇಜುಸ್ಥಾಪನೆಗೆ ಸರಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಉಡುಪಿ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಮತ್ತು ರಾಮನಗರದಲ್ಲಿ ಪ್ರಾರಂಭವಾಗಲಿವೆ. ರಾಜ್ಯ ಸರ್ಕಾರ ಈಗಾಗಲೆ ಎರಡು ವೈದ್ಯಕೀಯ ಕಾಲೇಜುಗಳಿಗಾಗಿ ನಿವೇಶನ ಹಂಚಿಕೆ ಮತ್ತು ಇತರ ಪ್ರಕ್ರಿಯೆಗಳನ್ನು ಮುಗಿಸಿದೆ. ಈ ಎರಡು ವೈದ್ಯಕೀಯ ಕಾಲೇಜುಗಳು 2024-25ರ ವೇಳೆಗೆ ಬೆಂಗಳೂರು ಗ್ರಾಮಾಂತರ ಮತ್ತು ದಾವಣಗೆರೆಯಲ್ಲಿ

ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ 11 ಮೆಡಿಕಲ್‌ ಕಾಲೇಜು ಸ್ಥಾಪನೆ Read More »

ಐಟಿ, ಇ.ಡಿ. ದಾಳಿಗೆ ದೇವೇಗೌಡ ಹಾಗೂ ಕುಮಾರಸ್ವಾಮಿ ಕಾರಣ: ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ನನ್ನ ಮೇಲೆ ಐಟಿ, ಇ.ಡಿ. ದಾಳಿ ನಡೆಯಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಾರಣ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಡಿಕೆಶಿ, ದೇವೇಗೌಡ ಮತ್ತು ಕುಮಾರಸ್ವಾಮಿ ಹಣ, ಆಸ್ತಿ ಮಾಡಿಲ್ವಾ? ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್‌ ಪಕ್ಷ. ಇವೆಲ್ಲಾ ಅವರಿಗೆ ನೆನಪಾಗುತ್ತಿಲ್ಲ. ಧರ್ಮಸಿಂಗ್‌ ಮುಖ್ಯಮಂತ್ರಿ ಆಗಿದ್ದಾಗ ನನ್ನನ್ನು ಸಂಪುಟದಿಂದ ಹೊರಗಿಡಲು ಜೆಡಿಎಸ್‌ ವರಿಷ್ಠರೇ ಕಾರಣ. ದೇವೇಗೌಡರು ಪ್ರಧಾನಿಯಾದ ವೇಳೆ ಜೆಡಿಎಸ್‌ ಪಕ್ಷದಿಂದ

ಐಟಿ, ಇ.ಡಿ. ದಾಳಿಗೆ ದೇವೇಗೌಡ ಹಾಗೂ ಕುಮಾರಸ್ವಾಮಿ ಕಾರಣ: ಡಿ.ಕೆ.ಶಿವಕುಮಾರ್‌ ಆರೋಪ Read More »

ಭಾರಿ ಉಷ್ಣತೆಯಿಂದ ಈ ವರ್ಷ ಬೇಗ ಶುರುವಾಗಲಿದೆ ಮಳೆಗಾಲ

ಬೆಂಗಳೂರು : ಈ ಬೇಸಿಗೆಯ ಆರಂಭದಲ್ಲೇ ಅನುಭವಕ್ಕೆ ಬರುತ್ತಿರುವ ವಿಪರೀತ ಸೆಖೆಗೂ ಮುಂದಿನ ಮಳೆಗಾಲಕ್ಕೂ ನಂಟು ಇದೆ ಎನ್ನುತ್ತಾರೆ ಹವಾಮಾನ ತಜ್ಞರು. ಉಷ್ಣತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ವಿಪರೀತ ಉಷ್ಣತೆಯ ಪರಿಣಾಮವಾಗಿ ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು

ಭಾರಿ ಉಷ್ಣತೆಯಿಂದ ಈ ವರ್ಷ ಬೇಗ ಶುರುವಾಗಲಿದೆ ಮಳೆಗಾಲ Read More »

ಮಧುರವಾಣಿಯ ಸೃಷ್ಟಿಕರ್ತ ಕೀರವಾಣಿ – ಈಗ ಸ್ವರ್ಗಕ್ಕೆ ಒಂದೇ ಗೇಣು

ಭಾರತಕ್ಕೆ ಒಲಿದ ಜಾಗತಿಕ ಮಟ್ಟದ ಅಕಾಡೆಮಿ ಪ್ರಶಸ್ತಿ ನೀವು ಈ ವಿಕ್ಟರಿಯನ್ನು ಹೇಗೆ ಬೇಕಾದರೂ ಕರೆಯಬಹುದು. ಇದನ್ನು ಭಾರತೀಯ ಸಿನೆಮಾದ ವಿಜಯ ಅನ್ನುವವರೂ ಇದ್ದಾರೆ. ದಕ್ಷಿಣ ಭಾರತದ ವಿಜಯ, ತೆಲುಗು ಸಿನೆಮಾರಂಗದ ವಿಜಯ, ಕೀರವಾಣಿ ಗೆಲುವು, ರಾಜಮೌಳಿ ಗೆಲುವು…ನೀವು ಹೇಗೆ ಬೇಕಾದರೂ ಕರೆಯಬಹುದು. ಆದರೆ ಅಮೆರಿಕದ ಲಾಸ್ ಏಂಜಲೀಸ್ ನಗರದ ವೈಭವೋಪೇತವಾದ ಸಭಾಂಗಣದಲ್ಲಿ ನಾಟು ನಾಟು…ಹಾಡು ಸಮುದ್ರದ ಅಲೆಗಳನ್ನು ಸೃಷ್ಟಿ ಮಾಡಿದ್ದು ಸುಳ್ಳಲ್ಲ. ಇದು ಅಂತಿಮವಾಗಿ ಭಾರತೀಯ ಸಿನಿಮಾ ರಂಗದ ಗೆಲುವು ಎಂಬ ಷರಾ ಬರೆದು ಭಾರತೀಯರು

ಮಧುರವಾಣಿಯ ಸೃಷ್ಟಿಕರ್ತ ಕೀರವಾಣಿ – ಈಗ ಸ್ವರ್ಗಕ್ಕೆ ಒಂದೇ ಗೇಣು Read More »

ನವೋದಯ ಟ್ರಸ್ಟ್ ವತಿಯಿಂದ ಸಮವಸ್ತ್ರ ವಿತರಣೆ

ಪುತ್ತೂರು: ಕಾವು: ನವೋದಯ ಒಕ್ಕೂಟದ  ಎಲ್ಲಾ ಗುಂಪುಗಳ ಪುರುಷ ಸದಸ್ಯರಿಗೆ ಮಂಗಳೂರು ನವೋದಯ ಟ್ರಸ್ಟ್  ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಂಗಣದಲ್ಲಿ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡತ್ತಾಯ ಸಮವಸ್ತ್ರ ವಿತರಿಸಿ ಮಾತನಾಡಿ, ಎಲ್ಲಾ ಗುಂಪುಗಳು ಪಾರದರ್ಶಕವಾಗಿ ಹಣಕಾಸಿನ ವ್ಯವಹಾರ ಮಾಡುವ ಮೂಲಕ ಸ್ವಾವಲಂಬಿಯ ಕಡೆ ಬರಬೇಕು. ಒಂದೂ ಕಲೆಯಿಲ್ಲದ ಬಿಳಿ ವಸ್ತ್ರವೂ ಹೇಗೆ ಶುಭ್ರತೆಯನ್ನು ತೋರಿಸುತ್ತದೆಯೋ ಹಾಗೆ

ನವೋದಯ ಟ್ರಸ್ಟ್ ವತಿಯಿಂದ ಸಮವಸ್ತ್ರ ವಿತರಣೆ Read More »

ತಾಯಂದಿರಿಂದ ಉತ್ತಮ ಸಮಾಜ ನಿರ್ಮಾಣ | ರೋಟರಿ, ಇನ್ನರ್‌ವೀಲ್ ಕ್ಲಬ್‌ನಿಂದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಶಾಲಿನಿ ಆತ್ಮಭೂಷಣ್

ಪುತ್ತೂರು: ಉತ್ತಮ ಸಮಾಜ ನಿರ್ಮಾಣದಲ್ಲಿ ತಾಯಂದಿರ ಪಾತ್ರ ಮಹತ್ವವಾದದ್ದು, ಇದಕ್ಕಾಗಿ ತಾಯಂದಿರು ಪಣ ತೊಡಬೇಕು ಎಂದು ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರದ ನೃತ್ಯಗುರು ಶಾಲಿನಿ ಆತ್ಮಭೂಷಣ್ ಹೇಳಿದರು. ರೋಟರಿ ಕ್ಲಬ್ ಪುತ್ತೂರು, ಇನ್ನರ್‌ವೀಲ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಇಲ್ಲಿನ ಎಪಿಎಂಸಿ ರಸ್ತೆಯ ಸಾಯ ಎಂಟರ್‌ಪ್ರೈಸಸ್ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಹಿಳಾ ದಿನಾಚರಣೆ ಕೇವಲ ಒಂದೇ ದಿನಕ್ಕೆ ಸೀಮಿತವಾಗಬಾರದು. ಸಮಾಜದಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಮಹಿಳೆಯರಿಗೆ ನಿತ್ಯವೂ ಮಹಿಳಾ ದಿನಾಚರಣೆಯೇ ಆಗಿರುತ್ತದೆ.

ತಾಯಂದಿರಿಂದ ಉತ್ತಮ ಸಮಾಜ ನಿರ್ಮಾಣ | ರೋಟರಿ, ಇನ್ನರ್‌ವೀಲ್ ಕ್ಲಬ್‌ನಿಂದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಶಾಲಿನಿ ಆತ್ಮಭೂಷಣ್ Read More »

ಬೆಟ್ಟಂಪಾಡಿ ಕಾಲೇಜು ಎನ್‍ ಎಸ್‍ ಎಸ್‍ ಶಿಬಿರ | ಉಚಿತ ಕಣ್ಣಿನ ತಪಾಸಣಾ ಶಿಬಿರ

ಪುತ್ತೂರು: ಬೆಟ್ಟಂಪಾಡಿ ಕಾಲೇಜಿನ ಎನ್ ಎಸ್ ಎಸ್ ಶಿಬಿರದ ಅಂಗವಾಗಿ ಮುಂಡೂರು ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ  ನಡೆಯಿತು. ಮುಂಡೂರು ಸ ಹಿ ಪ್ರಾ ಶಾಲೆ,, ಪುತ್ತೂರಿನ ವಿಷನ್ ಐ ಕೇರ್ ಆಪ್ಟಿಕಲ್ಸ್ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತವಾಗಿ ನಡೆದ ಶಿಬಿರವನ್ನು ಸ್ವರ್ಗ ಸ್ವಾಮಿ ವಿವೇಕಾನಂದ  ಎ ಯು ಪಿ ಶಾಲೆ ನಿವೃತ್ತ ಮುಖ್ಯ ಶಿಕ್ಷಕ ರಾಮಯ್ಯ ರೈ ನುಳಿಯಾಲು  ಉದ್ಘಾಟಿಸಿದರು . ಡಾ.ಸುಜನ್ ರಾಜ್ ,ಭವ್ಯ ಕುಮಾರಿ ಮತ್ತು ಪೂಜಾ ಇವರು ತಪಾಸಣೆಯನ್ನು ನಡೆಸಿದರು. ಶಾಲಾ

ಬೆಟ್ಟಂಪಾಡಿ ಕಾಲೇಜು ಎನ್‍ ಎಸ್‍ ಎಸ್‍ ಶಿಬಿರ | ಉಚಿತ ಕಣ್ಣಿನ ತಪಾಸಣಾ ಶಿಬಿರ Read More »

ಕಲ್ಲಾರೆ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ ಸಮಾರಂಭ | ಆಶೀರ್ವಚನ ನೀಡಿದ ಎಡನೀರು ಸ್ವಾಮೀಜಿ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹೊದಿಸಿದ ಹಿತ್ತಾಳೆಯ ಹೊದಿಕೆ ಸಮರ್ಪಣಾ ಸಮಾರಂಭ ಮಾರ್ಚ್ 13ರಂದು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡುತ್ತಾ, ಧಾರ್ಮಿಕ ಕೇಂದ್ರಗಳು ಸಮಾಜದ ಶ್ರದ್ಧಾ ಕೇಂದ್ರಗಳು. ಸಮಾಜದ ವಿಕಸನದಲ್ಲಿ ಇಂತಹ ಕೇಂದ್ರಗಳ ಪಾತ್ರ ಪ್ರಮುಖವಾದುದು. ಆದ್ದರಿಂದ ಭಕ್ತರು ಇಂತಹ ಕೇಂದ್ರಗಳಿಗೆ ತಮ್ಮ ಸೇವೆಯನ್ನು ಸಲ್ಲಿಸುವುದು ಅಗತ್ಯ ಎಂದರು. ಸಂಸ್ಕಾರ, ಸಂಸ್ಕೃತಿ ಬೆಳೆಯಬೇಕು: ಶಾಸಕ ಮಠಂದೂರು ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು

ಕಲ್ಲಾರೆ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ ಸಮಾರಂಭ | ಆಶೀರ್ವಚನ ನೀಡಿದ ಎಡನೀರು ಸ್ವಾಮೀಜಿ Read More »

ಆಸ್ಕರ್ ವಿಜೇತೆ ಮಲೇಷ್ಯಾ ಮೂಲದ ಮಿಚೆಲ್ ಯೋಹ್ ಗೆ ಭಾರತದೊಂದಿಗೆ ಇದೆ ವಿಶೇಷ ನಂಟು

ಮಲೇಷ್ಯಾ ಸಂಜಾತ, ಆಸ್ಕರ್ ಪ್ರಶಸ್ತಿ ಗೆದ್ದ ಮಿಚೆಲ್ ಯೋಹ್, ಬಹುಮುಖಿ ಕಾರ್ಯಕ್ಷಮತೆ ವಿಭಾಗದಲ್ಲಿ ಅತ್ಯುತ್ತಮ ನಟಿಯರಿಗೆ ನೀಡಲಾಗುವ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲ ಏಷ್ಯನ್ ಮಹಿಳೆ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಆಕೆ 2015 ರ ಏಪ್ರಿಲ್ ತಿಂಗಳಲ್ಲಿ ನೇಪಾಳಕ್ಕೆ ಭೇಟಿ ನೀಡಿದ್ದಾಗ ಅಲ್ಲಿ ಸಂಭವಿಸಿದ್ದ ಭೀಕರ ಭೂಕಂಪದಲ್ಲಿ ಸಿಲುಕಿಕೊಂಡಿದ್ದರು. ಜೇಮ್ಸ್ ಬಾಂಡ್ ಸಿನಿಮಾ Tomorrow Never Dies’ and ‘Crouching Tiger, Hidden Dragon ನಿಂದ ಖ್ಯಾತಿ ಪಡೆದಿರುವ ಮಿಚೆಲ್ ಯೋಹ್, ಅತ್ಯುತ್ತಮ ನಟಿಗಾಗಿ ಅಕಾಡೆಮಿ ಪ್ರಶಸ್ತಿಯನ್ನು

ಆಸ್ಕರ್ ವಿಜೇತೆ ಮಲೇಷ್ಯಾ ಮೂಲದ ಮಿಚೆಲ್ ಯೋಹ್ ಗೆ ಭಾರತದೊಂದಿಗೆ ಇದೆ ವಿಶೇಷ ನಂಟು Read More »

error: Content is protected !!
Scroll to Top