ಕೆ.ಎಸ್.ಆರ್.ಟಿ.ಸಿ.ಯಲ್ಲಿ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ಕೆ.ಎಸ್.ಆರ್.ಟಿ.ಸಿ.ಯಲ್ಲಿ ತಾತ್ಕಾಲಿಕ ನೆಲೆಯ ಚಾಲಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ವಯೋಮಾನದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಡಿಎಲ್ ಪ್ರತಿ, ಬ್ಯಾಡ್ಜ್, ಎಸ್.ಎಸ್.ಎಲ್.ಸಿ.ಗಿಂತ ಹೆಚ್ಚಿನ ವಿದ್ಯಾಭ್ಯಾಸ, ಮೆಡಿಕಲ್ ಫಿಟ್ನೆಸ್ ಹೊಂದಿರಬೇಕು. ಅರ್ಜಿಯ ಜೊತೆಗೆ ಆಧಾರ್ ಕಾರ್ಡ್, 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಸಲ್ಲಿಸಬೇಕು. ಮಾಹಿತಿಗೆ ಸಂಪರ್ಕಿಸಿ: 7204977721, 8904877721, 08251-200721

ಕೆ.ಎಸ್.ಆರ್.ಟಿ.ಸಿ.ಯಲ್ಲಿ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ Read More »

ಪಟ್ಟಾ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆಯಿಂದ ತೊಂದರೆ  | ಸಮಸ್ಯೆ ಪರಿಹರಿಸುವಂತೆ ಜಿಲ್ಲಾ ರೈತ ಸಂಘ ಹಸಿರು ಸೇನೆಯಿಂದ ಆಗ್ರಹ

ಪುತ್ತೂರು:  ಪುಣಚ ಗ್ರಾಮದಲ್ಲಿರುವ ಕೃಷಿಕರು ಹಲವು ದಶಕಗಳಿಂದ ಅನುಭೋಗ ಮಾಡುತ್ತಿರುವ ಪಟ್ಟಾ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆಯವರು ತೊಂದರೆ ನೀಡುತ್ತಿದ್ದು, ಈ ಸಮಸ್ಯೆಯನ್ನು ತಕ್ಷಣ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಸರಿಪಡಿಸಬೇಕು ಎಂದು ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಘಟಕ ಆಗ್ರಹಿಸಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ್, ಈ ಭಾಗದ ಸುಮಾರು 7-8 ನಕುಟುಂಬಗಳು ತಮ್ಮ ವರ್ಗ ಜಾಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು 1968 ರಿಂದಲೇ ಅರಣ್ಯ ಇಲಾಖೆಯಿಂದ

ಪಟ್ಟಾ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆಯಿಂದ ತೊಂದರೆ  | ಸಮಸ್ಯೆ ಪರಿಹರಿಸುವಂತೆ ಜಿಲ್ಲಾ ರೈತ ಸಂಘ ಹಸಿರು ಸೇನೆಯಿಂದ ಆಗ್ರಹ Read More »

ಕೆ.ಎಸ್.ಆರ್.ಟಿ.ಸಿ.ಯಲ್ಲಿ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ಕೆ.ಎಸ್.ಆರ್.ಟಿ.ಸಿ.ಯಲ್ಲಿ ತಾತ್ಕಾಲಿಕ ನೆಲೆಯ ಚಾಲಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ವಯೋಮಾನದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಡಿಎಲ್ ಪ್ರತಿ, ಬ್ಯಾಡ್ಜ್, ಎಸ್.ಎಸ್.ಎಲ್.ಸಿ.ಗಿಂತ ಹೆಚ್ಚಿನ ವಿದ್ಯಾಭ್ಯಾಸ, ಮೆಡಿಕಲ್ ಫಿಟ್ನೆಸ್ ಹೊಂದಿರಬೇಕು. ಅರ್ಜಿಯ ಜೊತೆಗೆ ಆಧಾರ್ ಕಾರ್ಡ್, 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಸಲ್ಲಿಸಬೇಕು. ಮಾಹಿತಿಗೆ ಸಂಪರ್ಕಿಸಿ: 7204977721, 8904877721, 08251-200721

ಕೆ.ಎಸ್.ಆರ್.ಟಿ.ಸಿ.ಯಲ್ಲಿ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ Read More »

ರೋಟರಿ ಜಲಸಿರಿ ಯೋಜನೆ  | ನಿಡ್ಪಳ್ಳಿ ಶ್ರೀ ಶಾಂತಾದುರ್ಗ ದೇವಸ್ಥಾನಕ್ಕೆ ಕುಡಿಯುವ ನೀರಿನ ಘಟಕ ಕೊಡುಗೆ

ಪುತ್ತೂರು: ಪಾಣಾಜೆ ಗ್ರಾಮದ ನಿಡ್ಪಳ್ಳಿ ಶ್ರೀಶಾಂತಾದುರ್ಗ ದೇವಸ್ಥಾನಕ್ಕೆ ರೋಟರಿ ಕ್ಲಬ್ ಪುತ್ತೂರು ಯುವದ ವಲಯ ಸೇನಾನಿ ಡಾ|ಹರ್ಷ ಕುಮಾರ್ ರೈ ಮಾಡಾವುರವರು ರೋಟರಿ ಜಲಸಿರಿ ಯೋಜನೆಗೆ ಪೂರಕವಾಗಿ ಸಾರ್ವಜನಿಕ ಉದ್ದೇಶಕ್ಕೆ ಕುಡಿಯುವ ನೀರಿನ ಘಟಕವನ್ನು ಸಮರ್ಪಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಕುಮಾರ ನರಸಿಂಹ ಭಟ್, ಪ್ರಧಾನ ಅರ್ಚಕ ನವೀನ್ ಹೆಬ್ಬಾರ್, ಸುನಿಲ್ ಕುಮಾರ್ ರೈ ಕೊಪ್ಪಳ, ವಿಶ್ವೇಶ್ವರ ಭಟ್ ಮತ್ತು ಸಚಿತ್ ಕುಮಾರ್ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು. ರೋಟರಿ ಜಿಲ್ಲಾ ಗವರ್ನರ್ ಶ್ಲಾಘನೆ: ಪ್ರಸ್ತುತ

ರೋಟರಿ ಜಲಸಿರಿ ಯೋಜನೆ  | ನಿಡ್ಪಳ್ಳಿ ಶ್ರೀ ಶಾಂತಾದುರ್ಗ ದೇವಸ್ಥಾನಕ್ಕೆ ಕುಡಿಯುವ ನೀರಿನ ಘಟಕ ಕೊಡುಗೆ Read More »

ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪ ಕುರಿತು ಸೆಬಿ ತನಿಖೆ: ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ

ದೆಹಲಿ: ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪ ಕುರಿತು ನಿಯಂತ್ರಕ ಸಂಸ್ಥೆ ಸೆಬೆ ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದೆ.ಜನವರಿ 24 ಮತ್ತು ಮಾರ್ಚ್ 1 ರ ನಡುವೆ ಅದಾನಿ ಸಮೂಹ ಸಂಸ್ಥೆಗಳ ಷೇರು ಮೌಲ್ಯಗಳು ಮಾರುಕಟ್ಟೆಯಲ್ಲಿ ಶೇ.60 ರಷ್ಟು ಕುಸಿತ ಕಂಡಿರುವ ಆರೋಪವಿದೆ. ಈ ಕಂಪನಿಗಳ ಷೇರುಗಳಲ್ಲಿನ ಏರಿಳಿತವು ವ್ಯವಸ್ಥಿತ ಮಟ್ಟದಲ್ಲಿ ಯಾವುದೇ ಮಹತ್ವದ ಪರಿಣಾಮ ಬೀರಿಲ್ಲ, ಇದೇ ಅವಧಿಯಲ್ಲಿ ನಿಫ್ಟಿ 50 ಶೇ.4.5ರಷ್ಟು ಕುಸಿದಿದೆ ಎಂದು ಹಣಕಾಸು ಖಾತೆ

ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪ ಕುರಿತು ಸೆಬಿ ತನಿಖೆ: ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ Read More »

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆಯಡಿ ಸಹಾಯಧನ ಚೆಕ್ ಹಸ್ತಾಂತರ

ಪುತ್ತೂರು : ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ ಯೋಜನೆಯಡಿ ಚಿಕಿತ್ಸಾ ವೆಚ್ಚಕ್ಕೆ ಸಹಾಯಧನ ಚೆಕ್ ನ್ನು ಸೋಮವಾರ ಹಸ್ತಾಂತರಿಸಲಾಯಿತು. ಕ್ಯಾಂಪ್ಕೊ ಪುತ್ತೂರು ಶಾಖೆಯ ಸಕ್ರಿಯ ಸದಸ್ಯರಾದ ಪುತ್ತೂರು ತಾಲೂಕಿನ,ಅನುಗ್ರಹ ಮನೆಯ ಮೋಹನಚಂದ್ರ ಬೋರ್ಕರ್ರವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಅವರ ಮಗಳಾದ ಕು. ಅಂಕಿತಾ  ಹಾಗೂ ಪುತ್ತೂರು ತಾಲೂಕು ಪಾಲ್ತಾಡಿ ಗ್ರಾಮದ ಅಂಗಡಿಹಿತ್ತಿಲು ಮನೆಯ ಬಾಲಕೃಷ್ಣ ಗೌಡ ರವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ತಲಾ  50 ಸಾವಿರ ರೂ. ಸಹಾಯಧನದ ಚೆಕ್

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆಯಡಿ ಸಹಾಯಧನ ಚೆಕ್ ಹಸ್ತಾಂತರ Read More »

ಮಾ. 16 ರಿಂದ ಕೆಪಿಟಿಸಿಎಲ್‌, ಎಸ್ಕಾಂ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ವೇತನ ಪರಿಷ್ಕರಣೆ ಹೆಚ್ಚಿಸುವಂತೆ ಆಗ್ರಹಿಸಿ ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟ ನೀಡಿದ್ದ ಮುಷ್ಕರದ ನೋಟೀಸ್‌ ಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನಿಗದಿಯಂತೆ ಮಾರ್ಚ್‌ 16 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಆರ್‌. ಹೆಚ್. ಲಕ್ಷ್ಮೀಪತಿ ಹೇಳಿದ್ದಾರೆ. ಇಂದು ನಗರದಲ್ಲಿ ಸಂಸ್ಥೆಗಳ ಒಕ್ಕೂಟದ

ಮಾ. 16 ರಿಂದ ಕೆಪಿಟಿಸಿಎಲ್‌, ಎಸ್ಕಾಂ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯಕ್ಕೆ 50 ಸಾವಿರ ರೂ. ಮಂಜೂರಾತಿ ಪತ್ರ ಹಸ್ತಾಂತರ

ಪುತ್ತೂರು : ಶ್ರೀ  ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ವಲಯದ ವತಿಯಿಂದ ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯಕ್ಕೆ 50 ಸಾವಿರ ರೂ. ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಹಾಗೂ ಯೋಜನಾಧಿಕಾರಿ ಆನಂದ್, ಮುಖ್ಯ ಶಿಕ್ಷಕ ಮರಿಯ ಹಾಗೂ ಟ್ರಸ್ಟ್ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಸಾಮೆತ್ತಡ್ಕ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಟ್ರಸ್ಟ್ ಸದಸ್ಯ ದಿನೇಶ್ ಕಾಮತ್, ಸಾಮೆತ್ತಡ್ಕ ಒಕ್ಕೂಟದ ಅಧ್ಯಕ್ಷೆ ಅಹಲ್ಯ, ಎಸ್ ಡಿಎಂಸಿ ಉಪಾಧ್ಯಕ್ಷೆ ಪವಿತ್ರ,

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯಕ್ಕೆ 50 ಸಾವಿರ ರೂ. ಮಂಜೂರಾತಿ ಪತ್ರ ಹಸ್ತಾಂತರ Read More »

ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ

ಪುತ್ತೂರು : ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ದಾನಿಗಳಿಂದ ಕೊಡುಗೆಯಾಗಿ ನೀಡಿದ ಹಿತ್ತಾಳೆ ಹೊದಿಕೆ ಸಮರ್ಪಣಾ ಸಮರ್ಪಣಾ ಕಾರ್ಯಕ್ರಮ ಸೋಮವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಭಾನುವಾರ ಸಂಜೆ ದೇವತಾ ಪ್ರಾರ್ಥನೆ, ಸಪ್ತಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ದಿಕ್ಷಾಲಬಲಿ ನಡೆಯಿತು. ಸೋಮವಾರ ಬೆಳಿಗ್ಗೆ 7 ರಿಂದ ಪಂಚಗವ್ಯ, ಸ್ವಸ್ತಿ ಪುಣ್ಯಾಹ, ಪುರಸ್ಸರ ಪಂಚವಿಂಶತಿ ಕಲಶ ಪ್ರತಿಷ್ಠೆ, ಪ್ರಧಾನ ಹೋಮ, ಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ

ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ Read More »

ಕೆಐಎಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ: ಪ್ರಯಾಣಿಕರು ತಬ್ಬಿಬ್ಬು

ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ವಿಮಾನ ಹಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೆಲಕಾಲ ಪ್ರಯಾಣಿಕರು ತಬ್ಬಿಬ್ಬಾಗಿದ್ದರು. ಇಂಡಿಗೋ ವಿಮಾನವು ತನ್ನ ಪ್ರಯಾಣವನ್ನು ಪೂರ್ಣಗೊಳಿಸಲು 5 ಗಂಟೆ 11 ನಿಮಿಷಗಳನ್ನು ತೆಗೆದುಕೊಂಡಿತು, ಇದು ನಿಗದಿತ ಸಮಯಕ್ಕಿಂತ ಎರಡು ಪಟ್ಟು ಹೆಚ್ಚಾಗಿತ್ತು ಎಂದು ತಿಳಿದುಬಂದಿದೆ.ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ಹಲವು ವಿಮಾನಗಳ ನಿರ್ಗಮನದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಿಳಂಬ ಕಂಡು ಬಂದಿತ್ತು. ಈ ನಡುವೆ ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನವನ್ನು

ಕೆಐಎಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ: ಪ್ರಯಾಣಿಕರು ತಬ್ಬಿಬ್ಬು Read More »

error: Content is protected !!
Scroll to Top