ವಿಕಲಚೇತನ ಹಾಗೂ ಹಿರಿಯ ನಾಗರಿಕರಿಗೆ ವಾಹನ ವಿತರಣೆ | ವಾಹನ ಸಹಿತ ಸಲಕರಣೆ ವಿತರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದ.ಕ.ಜಿಲ್ಲಾ ಪಂಚಾಯಿತಿ,  ಹಾಗೂ ಪುತ್ತೂರು ತಾಲೂಕು ಪಂಚಾಯಿತಿ ಆಶ್ರಯದಲ್ಲಿ ವಿಕಲ ಚೇತನರಿಗೆ ವಾಹನ ವಿತರಣೆ ಕಾರ್ಯಕ್ರಮ ಮಾ 13 ರಂದು  ಪುತ್ತೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಿಕಲಚೇತನರಿಗೆ ಸಾಂಕೇತಿಕವಾಗಿ ವಾಹನ ವಿತರಿಸಿ ಮಾತನಾಡಿ, ವಿಕಲ ಚೇತನರ ದೈನಂದಿನ ಚಟುವಟಿಕೆಗಳಿಗೆ ಪೂರಕವಾಗಿ ವಾಹನ ಸಹಿತ ವಿವಿಧ ಸಲಕರಣೆಗಳನ್ನು ವಿತರಿಸುವ ಕೆಲಸ ಆಗಿದೆ ಎಂದರು. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮಪ್ಪ […]

ವಿಕಲಚೇತನ ಹಾಗೂ ಹಿರಿಯ ನಾಗರಿಕರಿಗೆ ವಾಹನ ವಿತರಣೆ | ವಾಹನ ಸಹಿತ ಸಲಕರಣೆ ವಿತರಿಸಿದ ಶಾಸಕ ಸಂಜೀವ ಮಠಂದೂರು Read More »

ಕಗ್ಗದ ಸಂದೇಶ-ಬಹುವಿದ್ಯೆ, ಬಹುತರ್ಕ, ಬಹುನೇಮ ಬೇಕಿಲ್ಲ ಹಗುರ ಬದುಕಿಗೆ…

ಬಹುವಿದ್ಯೆ ಬಹುತರ್ಕ ಬಹುನೇಮ ಬೇಕಿಲ್ಲ|ವಹಿಸೆ ಜೀವನಭರವನದು ಹಗುರೆನಿಪವೊಲ್||ಸಹನೆ ಸಮರಸಭಾವವಂತಃ‌ ಪರೀಕ್ಷೆಗಳು|ವಿಹಿತವಾತ್ಮದ ಹಿತಕೆ– ಮಂಕುತಿಮ್ಮ|| ಅಂತರಂಗದ ವೀಕ್ಷಣೆ ಎನ್ನುವುದು ಮಹತ್ವದ ಗುಣ. ಕಾಡಿನ ರಾಜನಾದ ಸಿಂಹ ಸ್ವಲ್ಪ ದೂರ ಸಾಗಿದ ನಂತರ ಒಮ್ಮೆ ನಿಂತು ಸಾಗಿ ಬಂದ ದಾರಿಯನ್ನು ಅವಲೋಕನ ಮಾಡುತ್ತದೆ. ಮಾನವನು ಕೂಡ ತಾನು ಸಾಗಿ ಬಂದ ಬದುಕಿನ ದಾರಿಯನ್ನು ಅವಲೋಕನ ಮಾಡಬೇಕು. ಈ ರೀತಿಯ ಅತ್ಮಾವಲೋಕನ ತನ್ನನ್ನು ತಾನು ತಿದ್ದಿಕೊಳ್ಳುವುದಕ್ಕೆ ನೆರೆವಾಗುತ್ತದೆ. ಜೀವನದ ಸೊಗಸು ಬರಿ ಶಾಸ್ತ್ರಿತನದಿಂದಲ್ಲ|ಈ ಜೀವ ಬೇಡುವುದು ಮೋದ, ಆಮೋದ||ಕೊಂಚ ಬಿಗಿ, ತುಸು

ಕಗ್ಗದ ಸಂದೇಶ-ಬಹುವಿದ್ಯೆ, ಬಹುತರ್ಕ, ಬಹುನೇಮ ಬೇಕಿಲ್ಲ ಹಗುರ ಬದುಕಿಗೆ… Read More »

ಮುಗ್ಧ ಮಗುವಿನಲ್ಲಿ ಭಯ ತುಂಬಿಸುವವರು ಯಾರು?

ಸುಪ್ತ ಮನಸಿನ ಒಳಗೆ ನೆಟ್ಟು ಹೋದ ಭಯ ತೆಗೆಯುವುದು ಸುಲಭ ಅಲ್ಲ 1999ರ ಹೊತ್ತಿಗೆ ಆಸ್ಟ್ರೇಲಿಯ ಕ್ರಿಕೆಟ್ ಟೀಮ್‌ನಲ್ಲಿ ಬ್ರೆಟ್‌ಲೀ ಎಂಬ ಅತ್ಯಂತ ವೇಗದ ಬೌಲರ್ ಇದ್ದರು. ಗಂಟೆಗೆ 150 ಕಿ.ಮೀ. ವೇಗದಲ್ಲಿ ಅವರು ಬೌಲಿಂಗ್ ಮಾಡುತ್ತಿದ್ದರೆ ಬ್ಯಾಟ್ಸ್‌ಮ್ಯಾನ್‌ಗಳ ಎದೆ ಕೂಡ ನಡುಗುತ್ತಿತ್ತು. ಅದೇ ಹೊತ್ತಿಗೆ ಸಚಿನ್ ತೆಂಡೂಲ್ಕರ್ ತಮ್ಮ ಕ್ರಿಕೆಟ್ ಜೀವನದ ಶಿಖರದಲ್ಲಿ ಇದ್ದರು. ಬ್ರೆಟ್‌ಲೀ ವಿರುದ್ಧ ಅವರು ನಿರ್ಭೀತಿಯಿಂದ ಆಡುತ್ತಿದ್ದರು. ಸಚಿನ್ ಕೊಟ್ಟ ಉತ್ತರವು ಅತ್ಯಂತ ಮಾರ್ಮಿಕ ಆಗಿತ್ತು ಆಗ ಯಾರೋ ಸಚಿನ್ ಅವರನ್ನು

ಮುಗ್ಧ ಮಗುವಿನಲ್ಲಿ ಭಯ ತುಂಬಿಸುವವರು ಯಾರು? Read More »

ಕಬಕ 2ನೇ ವಾರ್ಡಿನಲ್ಲಿ ವಿವಿಧ ರಸ್ತೆಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ನಗರ ಸಭೆ ವ್ಯಾಪ್ತಿಯ ಕಬಕ 2ನೇ ವಾರ್ಡಿನ ವಿವಿಧ ರಸ್ತೆಗಳಿಗೆ 22.50 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಪುತ್ತೂರು ನಗರಸಭೆಗೆ ಏಕಕಾಲದಲ್ಲಿ 58 ಕೋಟಿ ರೂ. ಅನುದಾನ ನೀಡುವ ಕೆಲಸ ಆಗಿದ್ದು, ಜಲಸಿರಿ ಯೋಜನೆಯ ಅತೀ ದೊಡ್ಡ ಟ್ಯಾಂಕ್‍ ಸಿಟಿ ಗುಡ್ಡೆಯಲ್ಲಿ ಇದೆ. ಇಲ್ಲಿಗೆ 150 ಎಚ್ ಪಿ ಮೋಟಾರ್ ಮೂಲಕ ನೆಕ್ಕಿಲಾಡಿಯಿಂದ ನೀರು ಸರಬರಾಜು ಮಾಡುವ

ಕಬಕ 2ನೇ ವಾರ್ಡಿನಲ್ಲಿ ವಿವಿಧ ರಸ್ತೆಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

Dont Know What To Wear To An On Line Casino? Heres 3 Earning Outfit

Dont Know What To Wear To An On Line Casino? Heres 3 Earning Outfits What To Decorate To An On Line Casino: Explained Womens Online Casino Outfits Content Black Tie For Women Best Casino Match Developers Smart-casual For Women Formal Casino Dress Requirements: Semi-formal Holdem Poker Outfits Formal Plus Semi-formal Casino Wear Choose Your Own

Dont Know What To Wear To An On Line Casino? Heres 3 Earning Outfit Read More »

ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ 7ನೇ ವರ್ಷದ ಗುರುಪೂಜೆ, ಭಜನೆ, ಸನ್ಮಾನ ಕಾರ್ಯಕ್ರಮ | ಶಾಸಕ ಸಂಜೀವ ಮಠಂದೂರು ಭಾಗಿ

ಪುತ್ತೂರು: ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಆಶ್ರಯದಲ್ಲಿ ಏಳನೇ ವರ್ಷದ ಗುರುಪೂಜೆ, ಭಜನೆ, ಸನ್ಮಾನ ಕಾರ್ಯಕ್ರಮ ಮಾ12 ರಂದು ಕಲರ್ಪೆ ತರವಾಡು ಮನೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಮೂರ್ತೆಯ ಕಲಸ ಮಾಡುವುದನ್ನು ಯುವ ಪೀಳಿಗೆಗೆ ನಾವು ತಿಳಿಸುವ ಕೆಲಸ ಮಾಡಬೇಕು.ಸಮಾಜಕದಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಒಳ್ಳೆಯ ಕೆಲಸ ಬಿಲ್ಲವ ಸಮಾಜ ಮಾಡಿದೆ ಎಂದ ಅವರು,  ಕೋಟಿ ಚೆನ್ನಯ ಹುಟ್ಟಿದ ಊರು ಪುತ್ತೂರಿನ ಬಸ್ಸು ತಂಗುಧಾಣಕ್ಕೆ ಕೋಟಿ ಚೆನ್ನಯ ನಾಮಕರಣ  ಕಾರ್ಯಕ್ರಮ 

ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ 7ನೇ ವರ್ಷದ ಗುರುಪೂಜೆ, ಭಜನೆ, ಸನ್ಮಾನ ಕಾರ್ಯಕ್ರಮ | ಶಾಸಕ ಸಂಜೀವ ಮಠಂದೂರು ಭಾಗಿ Read More »

ಡಿ.ಸಿ.ಆರ್.ನಲ್ಲಿ ಗೇರು ದಿನೋತ್ಸವ -2023 ಆಚರಣೆ

ಪುತ್ತೂರು : ಪುತ್ತೂರಿನ ಕೆಮ್ಮಿಂಜೆಯಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಗೇರು ದಿನೋತ್ಸವ-2023 ವನ್ನು ಆಚರಿಸಲಾಯಿತು. ಮುಖ್ಯ ಅಥಿತಿಗಳಾಗಿ ಗದಗ ಜಿಲ್ಲಾ ಗೇರು ಬೆಳೆಗಾರರ ಸಂಘದ ಅಧ್ಯಕ್ಷ ಗುರುನಾಥ ಆರ್. ಓದುಗೌಡರ್ ಮಾತನಾಡಿ, ಕೃಷಿಕರು ತಾಯಿಗೆ ಸಮಾನ. ತಾಯಿಯ ಕುಂದು ಕೊರತೆಗಳನ್ನು ನಿವಾರಿಸುವಲ್ಲಿ ಕೃಷಿ ವಿಜ್ಞಾನಿಗಳು ಮಾಡಬೇಕಾದ ಕೆಲಸದ ಬಗ್ಗೆ ತಿಳಿಸಿದರು. ರೈತರ ಹೊಲಗಳಿಗೆ ಬೇಟಿ ನೀಡಿ ಖಾಲಿ ಇರುವ ಪ್ರದೇಶದಲ್ಲಿ ವಿಸ್ತರಣಾ ಚಟುವಟಿಕೆಗಳನ್ನು ಕೈಗೊಂಡು ಪರಿಸರಕ್ಕೆ ಹೊಂದುವ ವಿವಿಧ ತಳಿಗಳನ್ನು ಬಿಡುಗಡೆ ಮಾಡಬೇಕೆಂದು ಸಲಹೆ ನೀಡಿದ ಅವರು,

ಡಿ.ಸಿ.ಆರ್.ನಲ್ಲಿ ಗೇರು ದಿನೋತ್ಸವ -2023 ಆಚರಣೆ Read More »

ಶಾಂತಿಗೋಡು ಗ್ರಾಮದ ಪೇರಡ್ಕ ಅಂಗನವಾಡಿ ಕೇಂದ್ರ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು :ಶಾಂತಿಗೋಡು ಗ್ರಾಮದ ಪೇರಡ್ಕ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನೆ ಭಾನುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಅಂಗನವಾಡಿ ಉದ್ಘಾಟಿಸಿ ಮಾತನಾಡಿ, ಪುತ್ತೂರು ತಾಲೂಕಿಗೆ ಐದು ಅಂಗನವಾಡಿ ಮಂಜೂರಾಗಿದೆ.ಈ ಮೂಲಕ ಮಹಿಳೆಯರ ಚಟುವಟಿಕೆ ಆರಂಭ ಆಗಿದೆ. ಬಹಳಷ್ಟು ಜನರಿಗೆ ಅಂಗನವಾಡಿ ಬಂದಾಗ ಮಕ್ಕಳು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮುಂದುವರಿಯುವ ಕೆಲಸ ಪ್ರಸ್ತುತ ದಿನಗಳಲ್ಲಿ ಕಾಣುತ್ತಿದೆ. ಗ್ರಾಮೀಣ ಭಾಗದಲ್ಲಿ  ಮಕ್ಕಳಿಗೆ ಅಂಗವಾಗಿ ಕೇಂದ್ರದಲ್ಲಿ ಪೌಸ್ಟಿಕ ಆಹಾರ ಕೊಡುವ ಕೆಲಸ ಆಗಿದೆ.  ಅಂಗನವಾಡಿ ಮೂಲಕ ಮಹಿಳಾ ಸ್ತ್ರೀ ಶಕ್ತಿ ಗುಂಪು ಕೆಲಸ

ಶಾಂತಿಗೋಡು ಗ್ರಾಮದ ಪೇರಡ್ಕ ಅಂಗನವಾಡಿ ಕೇಂದ್ರ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ಬಂಟರ ಸಂಘದ ವತಿಯಿಂದ ಮಹಿಳಾ ಬಂಟ ಸಂಭ್ರಮ, ಸಾಧಕರಿಗೆ ಸನ್ಮಾನ

ಪುತ್ತೂರು : ತಾಲೂಕು ಬಂಟರ ಸಂಘದ ಹಾಗೂ ಮಹಿಳಾ ಬಂಟರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಬಂಟ ಸಂಭ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ನಗರದ ಬಂಟರ ಭವನದಲ್ಲಿ ನಡೆಯಿತು. ಪುತ್ತೂರು ಪದ್ಮಾ ಸೋಲಾರ್ ನ ಲತಾ ಪಿ. ಶೆಟ್ಟಿ ಮಹಿಳಾ ಬಂಟರ ಸಂಭ್ರಮವನ್ನು ಉದ್ಘಾಟಿಸಿ, ಬೆಳಕು ಹಾಗೂ ಹೆಣ್ಣಿಗೆ ಅವಿನಾಭಾವ ಸಂಬಂಧವಿದೆ. ಪ್ರಸ್ತುತ ಹೆಣ್ಣು ನಾಲ್ಕು ಗೋಡೆಗಳ ಮಧ್ಯೆ ಸೀಮಿತವಾಗಿರದೆ, ತನ್ನಲ್ಲಿ ಫೋಷಕ ಶಕ್ತಿಯನ್ನು ಬೆಳೆಸಿಕೊಳ್ಳುವ ಜತೆಗೆ ಕ್ರಿಯಾಶೀಲರಾಗಿ ಪರಿಸರ, ಸಂಸಾರ,

ಬಂಟರ ಸಂಘದ ವತಿಯಿಂದ ಮಹಿಳಾ ಬಂಟ ಸಂಭ್ರಮ, ಸಾಧಕರಿಗೆ ಸನ್ಮಾನ Read More »

ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ: ಪ್ರಧಾನಿ ಮೋದಿ

ಮಂಡ್ಯ: ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಕೆಲವು ದಿನಗಳಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನಮ್ಮ ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ. ಈ ಎಲ್ಲಾ ಯೋಜನೆಗಳು ಸಮೃದ್ಧಿ ಮತ್ತು ಅಭಿವೃದ್ಧಿಯ ಹಾದಿಗಳನ್ನು ತೆರೆಯುತ್ತದೆ ಎಂದು ಹೇಳಿದರು ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು, ‘ತಾಯಿ ಭುವನೇಶ್ವರಿಗೆ ನಮಸ್ಕಾರಗಳು. ನಿಮ್ಮ ಪ್ರೀತಿಯ ಋಣ ಬಡ್ಡಿ ಸಮೇತ

ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ: ಪ್ರಧಾನಿ ಮೋದಿ Read More »

error: Content is protected !!
Scroll to Top