ವಕ್ಫ್‌ ಕಾಯಿದೆ ವಿರೋಧಿಸಿ ಪ್ರತಿಭಟನೆ ವೇಳೆ ರೈಲುಗಳಿಗೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಪಶ್ಚಿಮ ಬಂಗಾಳದಲ್ಲಿ ಇಡೀ ದಿನ ನಡೆದ ಹಿಂಸಾಚಾರ ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿ ಎರಡು ರೈಲುಗಳನ್ನು ಜಖಂಗೊಳಿಸಿದ್ದಾರೆ.ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿತ್ತು. ರಾತ್ರಿ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ […]

ವಕ್ಫ್‌ ಕಾಯಿದೆ ವಿರೋಧಿಸಿ ಪ್ರತಿಭಟನೆ ವೇಳೆ ರೈಲುಗಳಿಗೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ Read More »

ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ಯುಗಾದಿ ಮತ್ತು ಈದ್ ಉಲ್ ಫಿತ್ರ್ ಆಚರಣೆ

ಪುತ್ತೂರು: ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ಯುಗಾದಿ ಮತ್ತು ಈದ್ ಉಲ್ ಫಿತ್ರ್ ಆಚರಿಸಲಾಯಿತು. ಪ್ರಗತಿ ಆಸ್ಪತ್ರೆಯ ವೈದ್ಯರಾದ ಡಾ. ಅನನ್ಯಲಕ್ಷ್ಮಿ, ಸಂದೀಪ್ ಅವರು ಯುಗಾದಿ ಆಚರಣೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಉಪನ್ಯಾಸಕಿ ಡಾ ರುಕ್ಸನಾ ರಂಜಾನ್ ಮಾಸ ಮತ್ತು ಈದ್ ಉಲ್ ಫಿತ್ರ್ ಹಬ್ಬದ ಆಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ವಿದ್ಯಾರ್ಥಿ ಸಂಘದ ನಾಯಕ ಮೊಹಮ್ಮದ್ ಸೈಫ್ ಸ್ವಾಗತಿಸಿದರು. ನಾಯಕಿ ಧನ್ಯಶ್ರೀ ಧನ್ಯವಾದ ಸಮರ್ಪಿಸಿದರು.

ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ಯುಗಾದಿ ಮತ್ತು ಈದ್ ಉಲ್ ಫಿತ್ರ್ ಆಚರಣೆ Read More »

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ, ಶ್ರೀ ಉಳ್ಳಾಕುಲು ನೇಮೋತ್ಸವ

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಹಾಗೂ ನೇಮೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಹಾಗೂ ಶುಕ್ರವಾರ ನಡೆಯಿತು. ಗುರುವಾರ ಬೆಳಿಗ್ಗೆ 8 ಕ್ಕೆ ಕವಾಟೋದ್ಘಾಟನೆ, 9 ಕ್ಕೆ ಗಣಹೋಮ, ಕಲಶ ಪೂಜೆ, 10 ಕ್ಕೆ ಪಂಚಾಮೃತಾಭಿಷೇಕ, ಕಲಶಾಭಿಷೇಕ, 11 ಕ್ಕೆ ಬ್ರಹ್ಮರ ಮೂಲಸ್ಥಾನದಲ್ಲಿ ಪೂಜೆ, 11.30 ಕ್ಕೆ ಮೂಲ ನಾಗದ ಕಟ್ಟೆಯಲ್ಲಿ ತಂಬಿಲ ಸೇವೆ, 12 ಕ್ಕೆ ಪರಿವಾರ ದೈವಗಳಿಗೆ ತಂಬಿಲ ಸೇವೆ, 12.30 ಕ್ಕೆ ನಾಗಬ್ರಹ್ಮ ದೇವರ ಪೂಜೆ, ಮಧ್ಯಾಹ್ನ 1 ಕ್ಕೆ

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ, ಶ್ರೀ ಉಳ್ಳಾಕುಲು ನೇಮೋತ್ಸವ Read More »

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ

ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಮತ್ತು ವಿದ್ಯಾಭಿಮಾನಿ ಸಂಘಗಳ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾ ಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಿಡಿಸಿ ಸದಸ್ಯ ವೆಂಕಟೇಶ್‍ ಭಟ್‍ ಕೊಯಕುಡೆ ಶ್ರೀವಿದ್ಯಾಳ ಸಾಧನೆಯನ್ನು ವಿವರಿಸಿ, ನಮ್ಮ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಸ್ಪೂರ್ತಿ ನೀಡಲಿ ಎಂದರು. ಸಿಡಿಸಿ ಸದಸ್ಯ ಪ್ರವೀಣ್‍ ಕುಮಾರ್ ಕೆಡೆಂಜಿ ಮಾತನಾಡಿ, ಒಂದನೇ ತರಗತಿಯಿಂದ ಪಿಯುಸಿ ವರೆಗೆ ಸರಕಾರಿ ಶಾಲೆಗಳಲ್ಲಿ ಓದಿ ರಾಂಕ್

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ Read More »

Играть на сертифицированном сайте онлайн казино с бонусами

Играть на сертифицированном сайте онлайн казино с бонусами Клуб 1win зеркало предлагает всякому рисковому участнику обилие лицензионных игровых машин от мировых производителей. Ассортимент игровых автоматов постоянно пополняется новинками. Также в интернет игровых клубах предусмотрены бонусы, которые начисляются за конкретные шаги. После оперативной регистрации посетители главного сайта зеркало сайта 1 вин могут играть на подлинные деньги

Играть на сертифицированном сайте онлайн казино с бонусами Read More »

Зачем следует вовлекаться в виртуальное казино с разрешением

Зачем следует вовлекаться в виртуальное казино с разрешением До того как чем регистрироваться в интернет-казино, важно оценить его репутацию. Он должен быть официальным. На это будет указывать наличие лицензии у r7 casino. Такие платформы самые защищены для ставок на финансы. Казино находятся под беспрерывным надзором гемблинг-комиссий, поддерживая честность игры. В случае если надзорные органы выявляют

Зачем следует вовлекаться в виртуальное казино с разрешением Read More »

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯ ವತಿಯಿಂದ ಐದು ದಿನಗಳ “ಪ್ರೇರಣಾ ಬೇಸಿಗೆ ಶಿಬಿರ” | ಒಕ್ಕಲಿಗ ಸೌಧ ಸಭಾಭವನದಲ್ಲಿ ಶಿಬಿರಕ್ಕೆ ಚಾಲನೆ

ಪುತ್ತೂರು: ಪುತ್ತೂರಿನ ಏಳ್ಮುಡಿಯಲ್ಲಿರುವ ಕೆನರಾ ಬ್ಯಾಂಕ್‍ ಬಳಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಐದು ದಿನಗಳ ಕಾಲ ನಡೆಯುವ “ಪ್ರೇರಣಾ ಬೇಸಿಗೆ ಶಿಬಿರ”ಕ್ಕೆ ಶುಕ್ರವಾರ ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ಒಕ್ಕಲಿಗ ಸೌಧ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಒಕ್ಕಲಿಗ ಸ್ವಸಹಾಯ ಟ್ರಸ್ಟ್‍ ಅಧ್ಯಕ್ಷ ಡಿ.ವಿ.ಮನೋಹರ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ನೈಸರ್ಗಿಕ ಪರಿಸರವಾದ ಹಳ್ಳಿಗಳಲ್ಲಿ ಜೀವಿಸುವುದೇ ಪುಣ್ಯ. ಈ ನಿಟ್ಟಿನಲ್ಲಿ ಮಕ್ಕಳಿಗೆ ನೈಸರ್ಗಿಕ ಪರಿಸರದ ಕುರಿತು ತಿಳಿದುಕೊಳ್ಳಲು ಅಲ್ಲಿನ

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯ ವತಿಯಿಂದ ಐದು ದಿನಗಳ “ಪ್ರೇರಣಾ ಬೇಸಿಗೆ ಶಿಬಿರ” | ಒಕ್ಕಲಿಗ ಸೌಧ ಸಭಾಭವನದಲ್ಲಿ ಶಿಬಿರಕ್ಕೆ ಚಾಲನೆ Read More »

ಅನಾರೋಗ್ಯ ಪೀಡಿತೆ ಸೀತಾ ಆಶ್ರಮಕ್ಕೆ ಸೇರ್ಪಡೆ

ಪುತ್ತೂರು: ಕಬಕ ಗ್ರಾಮ ಪಂಚಾಯತ್‍ ನ  ಮುರ ಎಂಬಲ್ಲಿ ವಾಸವಾಗಿರುವ ಅನಾರೋಗ್ಯ ಪೀಡಿತೆ ಸೀತಾ ಎಂಬವರನ್ನು ಸಮಾಜ ಸೇವಕರಾದ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಉಮೇಶ್ ನಾಯಕ್, ಎವಿಜಿ ಅಸೋಸಿಯೇಟ್ ಇದರ ಮಾಲಕರಾದ  ಎ.ವಿ. ನಾರಾಯಣ ಪುತ್ತೂರು ಮತ್ತು ಮೋಹನ್ ಕಬಕ ಅವರ ಸಂಪೂರ್ಣ ಸಹಕಾರದೊಂದಿಗೆ ಆಶ್ರಮಕ್ಕೆ ಸೇರಿಸಲಾಯಿತು. ಕಳೆದ ಏಳು ತಿಂಗಳಿಂದ ಅನಾರೋಗ್ಯ ಪೀಡಿತರಾಗಿ ಪುತ್ತೂರು ಸರಕಾರಿ ಆಸ್ಪತ್ರೆ ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಸೀತಾ ಅವರು ಪುತ್ತೂರು ಸರಕಾರಿ

ಅನಾರೋಗ್ಯ ಪೀಡಿತೆ ಸೀತಾ ಆಶ್ರಮಕ್ಕೆ ಸೇರ್ಪಡೆ Read More »

51 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 51ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.12 ಶನಿವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

51 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ Read More »

ಚಿನ್ನದ ಬೆಲೆ ಎರಡು ದಿನದಲ್ಲಿ 5 ಸಾವಿರ ರೂ. ಹೆಚ್ಚಳ

ನವದೆಹಲಿ: ಅಮೆರಿಕದ ಸುಂಕ ಸಮರದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ತಲ್ಲಣದಿಂದಾಗಿ ಕೆಲವು ದಿನಗಳಿಂದ ಇಳಿಯುತ್ತಿದ್ದ ಚಿನ್ನದ ಬೆಲೆ ಕಳೆದೆರಡು ದಿನಗಳಿಂದ ಮತ್ತೆ ಏರಿಕೆಯಾಗತೊಡಗಿದೆ. ಶುಕ್ರವಾರ ಒಂದೇ ದಿನ 2000 ರೂ. ಏರಿಕೆಯಾಗಿದೆ. ಗುರುವಾರವೂ 2940 ರೂ. ಹೆಚ್ಚಳವಾಗಿತ್ತು. ಇದರಿಂದ ಎರಡೇ ದಿನದಲ್ಲಿ ಚಿನ್ನದ ಬೆಲೆ ಸುಮಾರು 5,000 ರೂ.ಯಷ್ಟು ಏರಿದಂತಾಗಿದೆ. ಬೆಲೆ ಇಳಿಕೆಯಿಂದ ತುಸು ಖುಷಿಯಾಗಿದ್ದ ಚಿನ್ನಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಚಿಂತೆ ಕಾಡಲಾರಂಭಿಸಿದೆ.ಮುಂಬಯಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 87,450 ರೂ.ಗೆ

ಚಿನ್ನದ ಬೆಲೆ ಎರಡು ದಿನದಲ್ಲಿ 5 ಸಾವಿರ ರೂ. ಹೆಚ್ಚಳ Read More »

error: Content is protected !!
Scroll to Top