ಕೊನೆಗೂ ಕೇರಳಂಗೆ ಮುಖ್ಯಮಂತ್ರಿ ಆಯ್ಕೆ : ವಿ.ಡಿ.ಸತೀಶನ್‌ಗೆ ಪಟ್ಟ

ಸಿಎಂ ರೇಸ್‌ನಲ್ಲಿ ಸೋತ ವೇಣುಗೋಪಾಲ್‌, ರಮೇಶ್‌ ಚೆನ್ನಿತ್ತಲ ನವದೆಹಲಿ : ಕೇರಳಂನ ಮುಖ್ಯಮಂತ್ರಿ ಆಯ್ಕೆಗೆ ಹತ್ತು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ನಿರಂತರ ಸಭೆಗಳನ್ನು ನಡೆಸಿದ ಬಳಿಕ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿದ್ದಾರೆ. ಎಐಸಿಸಿ ಕೇರಳ ಉಸ್ತುವಾರಿ ದೀಪಾದಾಸ್‌ ಮುನ್ಶಿ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮುಕುಲ್ […]

ಕೊನೆಗೂ ಕೇರಳಂಗೆ ಮುಖ್ಯಮಂತ್ರಿ ಆಯ್ಕೆ : ವಿ.ಡಿ.ಸತೀಶನ್‌ಗೆ ಪಟ್ಟ Read More »

ಸಂವಿಧಾನ, ನ್ಯಾಯಾಂಗ ವಿರೋಧಿ ನಿರ್ಧಾರ: ಹಿಜಾಬ್‌ ಅನುಮತಿಗೆ ಸುನಿಲ್‌ ಕುಮಾರ್‌ ಆಕ್ರೋಶ

ಶಿಕ್ಷಣವನ್ನು ಇಸ್ಲಾಮೀಕರಣ ಮಾಡುವ ವ್ಯವಸ್ಥಿತ ಷಡ್ಯಂತ್ರ ಎಂದ ಯಶ್‌ಪಾಲ್‌ ಸುವರ್ಣ ಉಡುಪಿ: ಶಾಲೆ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ತುಷ್ಟೀಕರಣಕ್ಕಾಗಿ ಸಂವಿಧಾನ, ನ್ಯಾಯಾಲಯ ಎಲ್ಲವನ್ನೂ ಬಲಿಕೊಡಲು ಕಾಂಗ್ರೆಸ್‌ ತಯಾರಿದೆ ಎಂಬುದು ಇದರಿಂದ ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾರ್ಕಳದ ಶಾಸಕ ಹಾಗೂ ಮಾಜಿ ಸಚಿವ ವಿ.ಸುನೀಲ್‌ ಕುಮಾರ್‌, ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ

ಸಂವಿಧಾನ, ನ್ಯಾಯಾಂಗ ವಿರೋಧಿ ನಿರ್ಧಾರ: ಹಿಜಾಬ್‌ ಅನುಮತಿಗೆ ಸುನಿಲ್‌ ಕುಮಾರ್‌ ಆಕ್ರೋಶ Read More »

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌

ಮನೆಗೆ ಹೋಗಲು ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಬಲವಂತವಾಗಿ ಬಸ್‌ಗೆ ಹತ್ತಿಸಿಕೊಂಡು ಕೃತ್ಯ ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಬಸ್ ಡ್ರೈವರ್, ಕಂಡಕ್ಟರ್‌ನನ್ನು ಬಂಧಿಸಿದ್ದಾರೆ. ಸೋಮವಾರ ರಾತ್ರಿ 11 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ Read More »

ಅಮೆರಿಕ-ಚೀನಾ ಭಾಯಿ ಭಾಯಿ : ಟ್ರಂಪ್‌ಗೆ ಭರ್ಜರಿ ಸ್ವಾಗತ

ಕ್ಸಿ ಜಿನ್‌ಪಿಂಗ್ ಅವರನ್ನು ಹಾಡಿ ಹೊಗಳಿದ ಟ್ರಂಪ್‌ ಬೀಜಿಂಗ್‌: ಚೀನಾಕ್ಕೆ ಭೇಟಿ ನೀಡಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಅಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಚೀನಾದ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರಹಾಕುತ್ತಿದ್ದ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ. ಬೀಜಿಂಗ್‌ನ ಗ್ರೇಟ್ ಹಾಲ್ ಆಫ್ ಪೀಪಲ್‌ನಲ್ಲಿ ನಡೆದ ಐತಿಹಾಸಿಕ ಜಿ-2 (G2) ಶೃಂಗಸಭೆಯ ಆರಂಭಿಕ ಮಾತುಕತೆಯಲ್ಲಿ ಟ್ರಂಪ್ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಮುಕ್ತವಾಗಿ ಶ್ಲಾಘಿಸಿದ್ದಾರೆ. ಜಿನ್‌ಪಿಂಗ್ ಅವರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ನಿಮ್ಮೊಂದಿಗೆ ಇರುವುದು ಮತ್ತು

ಅಮೆರಿಕ-ಚೀನಾ ಭಾಯಿ ಭಾಯಿ : ಟ್ರಂಪ್‌ಗೆ ಭರ್ಜರಿ ಸ್ವಾಗತ Read More »

ಸಕ್ಕರೆ ರಫ್ತು ತಕ್ಷಣದಿಂದ ಬ್ಯಾನ್‌

ಬೆಲೆ ನಿಯಂತ್ರಿಸಲು ಕೇಂದ್ರದಿಂದ ಕಠಿಣ ಕ್ರಮ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರವರೆಗೆ ಸಂಪೂರ್ಣ ನಿಷೇಧ ಹೇರಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ (DGFT) ಈ ಆದೇಶ ಪ್ರಕಟಿಸಿದೆ. ಸಕ್ಕರೆ ರಫ್ತು ನೀತಿಯನ್ನು ಈ ಹಿಂದೆ ಇದ್ದ ‘ನಿರ್ಬಂಧಿತ’ ವರ್ಗದಿಂದ ‘ನಿಷೇಧಿತ’ ವರ್ಗಕ್ಕೆ

ಸಕ್ಕರೆ ರಫ್ತು ತಕ್ಷಣದಿಂದ ಬ್ಯಾನ್‌ Read More »

ಗಾಳಿ-ಮಳೆಯ ಆರ್ಭಟ : 74 ಮಂದಿ ಸಾವು

ಮರ, ವಿದ್ಯುತ್‌ ಕಂಬ, ಕಟ್ಟಡ ಬಿದ್ದು ವ್ಯಾಪಕ ಹಾನಿ ಲಖನೌ : ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ, ಮಳೆ ಮತ್ತು ಆಲಿಕಲ್ಲು ಮಳೆಗೆ ಇಡೀ ರಾಜ್ಯವೇ ತತ್ತರಿಸಿದೆ. ಪ್ರಕೃತಿಯ ಈ ರೌದ್ರಾವತಾರಕ್ಕೆ ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ, ಮರಗಳು ಬಿದ್ದಿರುವುದು ಮತ್ತು ಸಿಡಿಲು ಬಡಿದ ಘಟನೆಗಳಲ್ಲಿ ಇದುವರೆಗೆ 74 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಹವಾಮಾನ ಇಲಾಖೆಯ ವರದಿಯಂತೆ ಉತ್ತರ ಪ್ರದೇಶ ವ್ಯಾಪ್ತಿಯಲ್ಲಿ ಚಂಡಮಾರುತ

ಗಾಳಿ-ಮಳೆಯ ಆರ್ಭಟ : 74 ಮಂದಿ ಸಾವು Read More »

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಹಿಂಬಾಕಿ ಪಾವತಿ, ವೇತನ ತಾರತಮ್ಯ ನಿವಾರಣೆ ಬೇಡಿಕೆ ಬೆಂಗಳೂರು: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ನೌಕರರ 26 ತಿಂಗಳ ಬಾಕಿ ಹಣ 1,272 ಕೋಟಿ ರೂ.ಒಂದೇ ಕಂತಿನಲ್ಲಿ ಪಾವತಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20ರಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

ಇಂದಿರಾ ಗಾಂಧಿ ನಂತರದ ಮಾಸ್‌ ಲೀಡರ್‌ ಮೋದಿ : ರಾಜಣ್ಣ ಹೊಗಳಿಕೆ

ಮೋದಿ ಜನರನ್ನು ಆಕರ್ಷಿಸುವ ಲೀಡರ್‌ ಎಂದ ಮಾಜಿ ಸಚಿವ ಬೆಂಗಳೂರು: ಇಂದಿರಾ ಗಾಂಧಿ ನಂತರ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿ ಕಾಂಗ್ರೆಸ್‌ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದ್ದಾರೆ. ಇಂದಿರಾ ಗಾಂಧಿಯವರ ನಂತರ ಮಾಸ್ ಲೀಡರ್ ಅಂತ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ. ಹಾಗಂತ ನಾನು ಮೋದಿಯವರನ್ನು ಹೊಗಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು. ರಾಜಕಾರಣದಲ್ಲಿ ಜನಪ್ರಿಯತೆ ಯಾರಿಗೂ ಶಾಶ್ವತವಲ್ಲ.

ಇಂದಿರಾ ಗಾಂಧಿ ನಂತರದ ಮಾಸ್‌ ಲೀಡರ್‌ ಮೋದಿ : ರಾಜಣ್ಣ ಹೊಗಳಿಕೆ Read More »

ವೋಟ್‌ ಬ್ಯಾಂಕ್‌ ಖುಷಿಪಡಿಸಲು ಹಿಜಾಬ್‌ಗೆ ಅವಕಾಶ : ಅಶೋಕ್‌ ಟೀಕೆ

ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂಗಳಿಗೆ ಅವಮಾನ ಎಂದು ಆಕ್ರೋಶ ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರದ ಆದೇಶವನ್ನು ತೀವ್ರವಾಗಿ ಖಂಡಿಸಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಗೆ ಭರಪೂರ ಅವಕಾಶ ಕೊಡ್ತಾರೆ, ಹಿಂದೂಗಳನ್ನು ಕಡೆಗಣಿಸ್ತಾರೆ ಎಂದು ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅಂದರೆ ಮುಸ್ಲಿಮರಿಗೆ ಭರಪೂರ ಅವಕಾಶಗಳು. ಸಿದ್ದರಾಮಯ್ಯನವರು ಹಿಂದೂಗಳನ್ನ ಕಡೆಗಣಿಸ್ತಾರೆ, ಹಿಂದೂಗಳಿಗೆ ಅವಮಾನ ಮಾಡ್ತಾರೆ. ಜನಿವಾರ ಕಂಡರೆ ಆಗಲ್ಲ, ಬೊಟ್ಟು ಇಟ್ಟುಕೊಂಡರೆ ಆಗಲ್ಲ, ದೇವಸ್ಥಾನಕ್ಕೆ ಹೋದರೆ ಆಗಲ್ಲ. ಆದರೆ ಮುಲ್ಲಾಗಳ ಮೇಲೆ ಬಹಳ

ವೋಟ್‌ ಬ್ಯಾಂಕ್‌ ಖುಷಿಪಡಿಸಲು ಹಿಜಾಬ್‌ಗೆ ಅವಕಾಶ : ಅಶೋಕ್‌ ಟೀಕೆ Read More »

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ, ಕೇಸರಿ ಶಾಲಿಗಿಲ್ಲ ಅನುಮತಿ

ಹಿಜಾಬ್‌ ನಿಷೇಧಿಸಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶ ಹಿಂಪಡೆದ ಕಾಂಗ್ರೆಸ್‌ ಸರ್ಕಾರ ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ರಾಜ್ಯ ಸರ್ಕಾರ ಮತ್ತೆ ಅವಕಾಶ ಕಲ್ಪಿಸಿದೆ. ಎಲ್ಲ ಧರ್ಮಗಳ ಧಾರ್ಮಿಕ, ಸಾಂಪ್ರದಾಯಿಕ ವಸ್ತುಗಳಿಗೆ ಅವಕಾಶ ಕೊಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಹಿಜಬ್‌ ನಿರ್ಬಂಧಿಸಿ 2022ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಹಿಂಪಡೆದ ಸರ್ಕಾರ, ಹಿಜಬ್‌ ಧರಿಸಲು ಅವಕಾಶ ಕಲ್ಪಿಸಿ ಹೊಸ

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ, ಕೇಸರಿ ಶಾಲಿಗಿಲ್ಲ ಅನುಮತಿ Read More »

error: Content is protected !!
Scroll to Top