ಶಾಸಕರ ಅಭಿವೃದ್ಧಿ ಕಾರ್ಯದಿಂದ ನನ್ನ ಗೆಲುವು: ಯತೀಶ್ ದೇವ | ದಿ. ಗಿರೀಶ್ ಗೌಡ ಮರಿಕೆ ಅವರಿಗೆ ಗೆಲುವು ಅರ್ಪಣೆ
ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಅವರು ನೀಡಿರುವ ಅನುದಾನವನ್ನು ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಬಳಕೆ ಮಾಡಿರುವುದೇ ತನ್ನ ಗೆಲುವಿಗೆ ಕಾರಣ ಎಂದು ಆರ್ಯಾಪು ಗ್ರಾ.ಪಂ. ಉಪಚುನಾವಣೆಯಲ್ಲಿ ಗೆಲುವು ಪಡೆದುಕೊಂಡ ಯತೀಶ್ ದೇವ ತಿಳಿಸಿದ್ದಾರೆ. ಗಿರೀಶ್ ಗೌಡ ಅವರ ಅಕಾಲಿಕ ನಿಧನದ ಬಳಿಕ ಉಪಚುನಾವಣೆ ನಡೆದಿದ್ದು, ತನ್ನ ಗೆಲುವನ್ನು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಗಿರೀಶ್ ಗೌಡ ಅವರಿಗೆ ಅರ್ಪಿಸುತ್ತೇನೆ ಎಂದಿರುವ ಯತೀಶ್ ದೇವ. ಶಾಸಕ ಸಂಜೀವ ಮಠಂದೂರು […]










