ಶಾಫಿ ಬೆಳ್ಳಾರೆಗೆ ಟಿಕೆಟ್ : ಪ್ರವೀಣ್ ತಂದೆ-ತಾಯಿಗೆ ಆತಂಕ
ರಾಜ್ಯಾದ್ಯಂತ ಭಾರಿ ವಿರೋಧ ಮಂಗಳೂರು : ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್ಡಿಪಿಐ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸುವ ಎಸ್ಡಿಪಿಐ ನಿರ್ಧಾರಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ಯ ಎನ್ಐಎ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಟಿಕೆಟ್ ನೀಡುವುದಾಗಿ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಘೋಷಿಸಿದ್ದಾರೆ. ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲು ಬೆಳ್ಳಾರೆ ತೀರ್ಮಾನಿಸಿದ್ದು, ಇದು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿದೆ. ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಬೆಳ್ಳಾರೆಗೆ […]
ಶಾಫಿ ಬೆಳ್ಳಾರೆಗೆ ಟಿಕೆಟ್ : ಪ್ರವೀಣ್ ತಂದೆ-ತಾಯಿಗೆ ಆತಂಕ Read More »










