ಬಸ್ – ಕಾರು ಮುಖಾಮುಖಿ ಡಿಕ್ಕಿ | ಮಗು ಸ್ಥಳದಲ್ಲೇ ಮೃತ್ಯು | ನಾಲ್ವರಿಗೆ ಗಂಭೀರ ಗಾಯ
ಪುತ್ತೂರು : ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮಗುವೊಂದು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳದಲ್ಲಿ ಸೋಮವಾರ ನಡೆದಿದೆ. ಮರ್ದಾಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ಮರ್ದಾಳ ಸಮೀಪದ ಐತ್ತೂರು ಗ್ರಾಪಂ ಎದುರು ಡಿಕ್ಕಿ ಹೊಡೆದುಕೊಂಡಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ನಾಲ್ವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು […]
ಬಸ್ – ಕಾರು ಮುಖಾಮುಖಿ ಡಿಕ್ಕಿ | ಮಗು ಸ್ಥಳದಲ್ಲೇ ಮೃತ್ಯು | ನಾಲ್ವರಿಗೆ ಗಂಭೀರ ಗಾಯ Read More »









