ಪುತ್ತೂರು ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಚಾಣಕ್ಯನ ಭೇಟಿ
ಪುತ್ತೂರು: ಅಮಿತ್ ಶಾ ಎಂಬ ರಾಜಕೀಯ ಚಾಣಕ್ಯ ಮುತ್ತಿನ ನಗರಿ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಸಾಲು ಸಾಲು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಜೊತೆಜೊತೆಗೆ, ಮುಂಬರುವ ಚುನಾವಣೆಗೆ ಭರ್ಜರಿ ಮುನ್ನುಡಿಯನ್ನೇ ಬರೆದಿದ್ದಾರೆ. ಪುತ್ತೂರು ಬಿಜೆಪಿಯ ಭದ್ರ ಕೋಟೆ. ಹಲವಾರು ನಾಯಕರ ಪರಿಶ್ರಮದ ಫಲವಾಗಿ, ಬಿಜೆಪಿ ಪುತ್ತೂರಿನಲ್ಲಿ ಭದ್ರವಾಗಿ ತಳವೂರಿದೆ. ಇದಕ್ಕೆ ಸಾಥ್ ನೀಡುವಂತೆ ಅಮಿತ್ ಶಾ ಅವರು ಭೇಟಿ ನೀಡಿ, ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಶಾ ಭೇಟಿಯ ಬಳಿಕ ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಂಡಿದೆ. ಬಿಜೆಪಿ ಪಾಳಯದಲ್ಲಿ […]
ಪುತ್ತೂರು ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಚಾಣಕ್ಯನ ಭೇಟಿ Read More »








