ತಾತ್ಕಾಲಿಕವಾಗಿ ನಿಂತು ಹೋಗಿದ್ದ ಹಾರಾಡಿ ರೈಲ್ವೇ ಕಾಮಗಾರಿ ಪುನರಾರಂಭ ; ಮಾರ್ಚ್ ತಿಂಗಳೊಳಗೆ ರಸ್ತೆ ಲೋಕಾರ್ಪಣೆ : ಜೀವಂಧರ್ ಜೈನ್‍

ಪುತ್ತೂರು : ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹಾರಾಡಿ ರೈಲ್ವೇ ನಿಲ್ದಾಣ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿಯನ್ನು ಪುನರಾರಂಭಿಸಲಾಗಿದೆ. ಜಲ್ಲಿ ಹಾಗೂ ಕ್ರಷರ್‍ ಮುಷ್ಕರದ ಹಿನ್ನಲೆಯಲ್ಲಿ ಕಾಮಗಾರಿಗೆ ಬೇಕಾದ ಜಲ್ಲಿ ಕಲ್ಲುಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸುಮಾರು 1.7 ಕೋಟಿ ವೆಚ್ಚದ 5.5 ಮೀಟರ್‍ ಅಗಲದ ರಸ್ತೆ ಕಾಮಗಾರಿಗೆ  2022ನೇ ನವೆಂಬರ್‍ ತಿಂಗಳಲ್ಲಿ ಶಿಲಾನ್ಯಾಸದ ಮೂಲಕ ಚಾಲನೆ ನೀಡಲಾಗಿತ್ತು. ಬಳಿಕ ಜಲ್ಲಿ ಕ್ರಷರ್‍ ಮಾಲಕರ ಮುಷ್ಕರದಿಂದಾಗಿ ಸಮಸ್ಯೆ ಉಂಟಾಗಿ ಕೇವಲ ಅರ್ಥ್ವರ್ಕ್ ಮಾಡಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. […]

ತಾತ್ಕಾಲಿಕವಾಗಿ ನಿಂತು ಹೋಗಿದ್ದ ಹಾರಾಡಿ ರೈಲ್ವೇ ಕಾಮಗಾರಿ ಪುನರಾರಂಭ ; ಮಾರ್ಚ್ ತಿಂಗಳೊಳಗೆ ರಸ್ತೆ ಲೋಕಾರ್ಪಣೆ : ಜೀವಂಧರ್ ಜೈನ್‍ Read More »

ಫೆ.12 : ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ

ಪುತ್ತೂರು : ಬಲ್ನಾಡು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ವಿನಾಯಕ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ೮ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪುರುಷರ ಮುಕ್ತ ಹಾಗೂ ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿಯ ಮ್ಯಾಟ್ ಅಂಕಣ ಕಬಡ್ಡಿ ಪಂದ್ಯಾಟ ಫೆ.೧೨ ಆದಿತ್ಯವಾರ ನಡೆಯಲಿದೆ. ಬಲ್ನಾಡು ಉಜ್ರುಪಾದೆ ವಿನಾಯಕ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾಟ ಬೆಳಿಗ್ಗೆ 9 ರಿಂದ ಆರಂಭಗೊಳ್ಳಲಿದೆ. ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.12 : ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ Read More »

ಫೆ.8 ರಿಂದ 10 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ

ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಹಾಗೂ  ಬಾಲಾಲಯ ಪ್ರತಿಷ್ಠೆ ಫೆ.8 ರಿಂದ 10 ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.8 ಬುಧವಾರ ಸಂಜೆ ರಕ್ಷೋಘ್ನ ಹೋಮ, ವಾಸ್ತುಹೋಮ ನಡೆಯಲಿದೆ. ಫೆ.9 ಗುರುವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ತತ್ತ್ವ ಕಲಶ ಪೂಜೆ, ಮಧ್ಯಾಹ್ನ ಅನುಜ್ಞಾ ಕಲಶಾಭಿಷೇಕ, ತತ್ತ್ವ ಕಲಶಾಭಿಷೇಕ, ಧ್ಯಾನ

ಫೆ.8 ರಿಂದ 10 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ Read More »

ಮುಕ್ವೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಮುಕ್ವೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕರ ವಿಶೇಷ ಅನುದಾನದಿಂದ ಒದಗಿಸಿದ ಸ್ಮಾರ್ಟ್ ಕ್ಲಾಸ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿದರು. ನರಿಮೊಗರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧಾಕರ್ ಕುಲಾಲ್ ಮಕ್ಕಾಳಿಗೆ ಸಮವಸ್ತ್ರ ವಿತರಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಎಲರೂ ಶ್ರಮಿಸಿದಾಗ ನಮ್ಮ ಸರಕಾರಿ ಶಾಲೆ ಇನ್ನಷ್ಟು ಬೆಳೆಯುಲು ಸಾಧ್ಯ ಎಂದರು. ಈ ಸಂದರ್ಭದಲ್ಲಿ ಚಕ್ರ ಎಸೆತ

ಮುಕ್ವೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಇತಿಹಾಸ ಸೃಷ್ಟಿಸುವ ಕೆಲಸ  ಸರಕಾರಿ ಶಾಲಾ ಮಕ್ಕಳು ಮಾಡುತ್ತಾರೆ : ಶಾಸಕ ಸಂಜೀವ ಮಠಂದೂರು

ಪುತ್ತೂರು : ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಗೆ ಶೀಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಸೋಮವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ಸಮಾಜದಲ್ಲಿ ಒಳ್ಳೆಯ ಇತಿಹಾಸ ಸೃಷ್ಟಿ ಮಾಡುವ ಕೆಲಸವನ್ನು ಸರಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಮಾಡುತ್ತಾರೆ. ಮಕ್ಕಳಿಗೆ ಮೂಲಭೂತ ಸೌಕರ್ಯವಾದ ಶೌಚಾಲಯ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ನೀರಿನ ಘಟಕ ಕೊಡುವ ಕೆಲಸ ಸರಕಾರ ಮಾಡಿದೆ. ಹೀಗೆ ಹಲವು ಯೋಜನೆಗಳನ್ನು ಸರಕಾರ ತಂದಿದೆ ಎಂದರು. ಕಾರ್ಯಕ್ರಮದಲ್ಲಿ

ಇತಿಹಾಸ ಸೃಷ್ಟಿಸುವ ಕೆಲಸ  ಸರಕಾರಿ ಶಾಲಾ ಮಕ್ಕಳು ಮಾಡುತ್ತಾರೆ : ಶಾಸಕ ಸಂಜೀವ ಮಠಂದೂರು Read More »

ಸ್ಕೂಟರ್ – ಕಾರು ಅಪಘಾತದಿಂದ ಮಹಿಳೆಗೆ ಗಾಯ ; ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ

ಪುತ್ತೂರು: ಸ್ಕೂಟರ್ – ಕಾರು ಅಪಘಾತದಲ್ಲಿ ಗಾಯಗೊಂಡ ಮಹಿಳೆಯ ನೆರವಿಗೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಅವರು, ಮಹಿಳೆಯನ್ನು ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿ ಅವರ ಸ್ಕೂಟರ್ ಹಾಗೂ ವಸ್ತುಗಳನ್ನು ಸುರಕ್ಷಿತವಾಗಿ ಪೊಲೀಸರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದರು. ದರ್ಬೆ ಸಮೀಪ ಸ್ಕೂಟರ್ ಹಾಗೂ ಕಾರು ನಡುವೆ ಸೋಮವಾರ ಸಂಜೆ ವೇಳೆ ಅಪಘಾತ ಸಂಭವಿಸಿತ್ತು. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ, ನೆಲಕ್ಕುರುಳಿ ಗಾಯಗೊಂಡಿದ್ದು, ಆ ವೇಳೆ ಅದೇ ರಸ್ತೆಯಾಗಿ ತೆರಳುತ್ತಿದ್ದ ಶಾಸಕ ಸಂಜೀವ ಮಠಂದೂರು ಅವರು ಗಾಯಾಳು ಮಹಿಳೆಯ ನೆರವಿಗೆ

ಸ್ಕೂಟರ್ – ಕಾರು ಅಪಘಾತದಿಂದ ಮಹಿಳೆಗೆ ಗಾಯ ; ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ Read More »

ಸ್ಕೂಟರ್ಕಾರು ಅಪಘಾತದಿಂದ ಮಹಿಳೆಗೆ ಗಾಯ

ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ ಪುತ್ತೂರು: ಸ್ಕೂಟರ್ – ಕಾರು ಅಪಘಾತದಲ್ಲಿ ಗಾಯಗೊಂಡ ಮಹಿಳೆಯ ನೆರವಿಗೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಅವರು, ಮಹಿಳೆಯನ್ನು ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿ ಅವರ ಸ್ಕೂಟರ್ ಹಾಗೂ ವಸ್ತುಗಳನ್ನು ಸುರಕ್ಷಿತವಾಗಿ ಪೊಲೀಸರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದರು. ದರ್ಬೆ ಸಮೀಪ ಸ್ಕೂಟರ್ ಹಾಗೂ ಕಾರು ನಡುವೆ ಸೋಮವಾರ ಸಂಜೆ ವೇಳೆ ಅಪಘಾತ ಸಂಭವಿಸಿತ್ತು. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ, ನೆಲಕ್ಕುರುಳಿ ಗಾಯಗೊಂಡಿದ್ದು, ಆ ವೇಳೆ ಅದೇ

ಸ್ಕೂಟರ್ಕಾರು ಅಪಘಾತದಿಂದ ಮಹಿಳೆಗೆ ಗಾಯ Read More »

ಫೆ.11 : ಹನುಮಗರಿಯಲ್ಲಿ ಗೃಹ ಸಚಿವ ಅಮಿತ್‌ಶಾ ಅವರಿಂದ ಶ್ರೀ ಭಾರತಿ ಅಮರ ಜ್ಯೋತಿ ಮಂದಿರ ಲೋಕಾರ್ಪಣೆ

ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು ಈಶ್ವರಮಂಗಲ : ಸಮಾಜದ ಎಲ್ಲಾ ಬಂಧುಗಳನ್ನು ಜೋಡಿಸಿ ರಾಷ್ಟ್ರಾಭಿಮಾನ ಮೂಡಿಸಬೇಕು ಎಂಬ ನಿಟ್ಟಿನಲ್ಲಿ ಹನುಮಗಿರಿ ಕ್ಷೇತ್ರದಲ್ಲಿ ದೇಶ ಪೂಜಾನಾ ಕಲ್ಪನೆಯಂತೆ ಶ್ರೀ ಭಾರತಿ ಅಮರ ಜ್ಯೋತಿ ಮಂದಿರ ನಿರ್ಮಾಣ ಮಾಡಿ ಮಂದಿರದ ಮೂಲಕ ಎಲ್ಲಾ ಪ್ರಜೆಗಳು ರಾಷ್ಟ್ರಭಕ್ತಿ ಉದ್ದೀಪನ ಮಾಡುವ ಸಂಗತಿ ಹನುಮಗಿರಿ ಕ್ಷೇತ್ರದಿಂದ ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಸೋಮವಾರ ಹನುಮಗಿರಿ ಕ್ಷೇತ್ರದಲ್ಲಿ ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿ, ನೆ.ಮೂಡ್ನೂರು ಗ್ರಾಮದ ಈಶ್ವರಮಂಗಲದ ಸನ್ನಿಧಿಯಲ್ಲಿ ಭಾರತ ಮಾತೆ ಮಂದಿರ ಲೋಕಾರ್ಪಣೆ

ಫೆ.11 : ಹನುಮಗರಿಯಲ್ಲಿ ಗೃಹ ಸಚಿವ ಅಮಿತ್‌ಶಾ ಅವರಿಂದ ಶ್ರೀ ಭಾರತಿ ಅಮರ ಜ್ಯೋತಿ ಮಂದಿರ ಲೋಕಾರ್ಪಣೆ Read More »

ಕಾವು ಮಾಡನ್ನೂರು ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಕೊಠಡಿಗೆ ಶಂಕುಸ್ಥಾಪನೆ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು : ಕಾವು ಮಾಡನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾವು ವಿವೇಕ ಶಾಲಾ ಯೋಜನೆಯಡಿ ನೂತನ ಕೊಠಡಿಗೆ ಶಂಕುಸ್ಥಾಪನೆ ಮತ್ತು ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಸೋಮವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ಸಂಸ್ಕಾರಯುತ ಶಿಕ್ಷಣಕೆ ಪೂರಕವಾಗಿ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ಕುಡಿಯುವ ನೀರಿನ ಘಟಕ ಕೊಡುವ ಕೆಲಸ ಸರಕಾರ ಮಾಡಿದೆ. ಮಕ್ಕಳ ವಿದ್ಯಾಭ್ಯಾಸಕೆ ಪೂರಕವಾಗಿ ಸರಕಾರಿ ಶಾಲೆಗಳಿಗೆ ಹಲವು ಯೋಜನೆಗಳ ಮುಕಾಂತರ ಸ್ಮಾರ್ಟ್ ಕ್ಲಾಸ್ ಒದಗಿಸಿ ಮಕ್ಕಳ

ಕಾವು ಮಾಡನ್ನೂರು ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಕೊಠಡಿಗೆ ಶಂಕುಸ್ಥಾಪನೆ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

ಮಾಣಿಲ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ

ಮಾಣಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಾಣಿಲ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಫಲಿತಾಂಶ ಉನ್ನತೀಕರಣಕ್ಕಾಗಿ ವಿಶೇಷ ತರಬೇತಿ ಕಾರ್ಯಕ್ರಮ ಸೋಮವಾರ ಶಾಲೆಯಲ್ಲಿ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ಆರೋಗ್ಯ ಇಲಾಖೆ ವತಿಯಿಂದ ಕುಷ್ಠ ರೋಗ ಹಾಗೂ ಗಳಗಂಡ ರೋಗ (ಗಾಯ್ಟರ್) ನಿರ್ಮೂಲನೆ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ. ಜಿ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ

ಮಾಣಿಲ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ Read More »

error: Content is protected !!
Scroll to Top