ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ಗೆ ರಸ್ತೆ ಅಪಘಾತ
ಮಂಗಳೂರು: ತುಳು ರಂಗಭೂಮಿ, ಚಿತ್ರರಂಗದ ಪ್ರಸಿದ್ಧ ಹಾಸ್ಯನಟ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ್ ಬೋಳಾರ್ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್ವೆಲ್ ಬಳಿ ಜ. 30ರಂದು ಸಂಭವಿಸಿದೆ. ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ. ಚಿಕಿತ್ಸೆಗಾಗಿ ಎನಪೋಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆಪರೇಷನ್ ನಡೆಸುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ಗೆ ರಸ್ತೆ ಅಪಘಾತ Read More »









