ಕಗ್ಗದ ಸಂದೇಶ – ಹುಟ್ಟು-ಸಾವಿನಿಂದ ವ್ಯವಸ್ಥೆಗೆ ನವತೆ…
ಜವನ ನಿಂದಿಪುದೇಕೆ ಸರ್ವಘಾತಕನೆಂದು?|ಭುವಿಗೆ ವೃದ್ಧ ಸಮೃದ್ಧಿಯವನು ಸುಮ್ಮನಿರಲ್ ||ನಿಲೆ|ನವನವತೆಯವನಿಂ ಜಗಕೆ-ಮಂಕುತಿಮ್ಮ||ಸರ್ವರನ್ನು ನಾಶ ಮಾಡುವವನು ಎಂದು ಯಮನನ್ನು ನಿಂದಿಸುವುದೇಕೆ? ಅವನು ಸುಮ್ಮನೇ ಇರುತ್ತಿದ್ದರೆ ಈ ಭೂಮಿ ಮುದುಕರಿಂದಲೇ ತುಂಬಿಕೊಂಡಿರುತ್ತಿತ್ತು. ಇಲ್ಲಿ ಇದ್ದವರೆಲ್ಲ ತಮ್ಮ ಸ್ಥಳವನ್ನು ಬಿಟ್ಟುಕೊಡದೆ ಗಟ್ಟಿಯಾಗಿ ನಿಂತರೆ ಹೊಸದಾಗಿ ಬರುವವರಿಗೆ ಸ್ಥಳವಾದರೂ ಎಲ್ಲಿದೆ? ಈ ಭೂಮಿಯಲ್ಲಿ ಹೊಸತನ ಬರಲು ಕಾರಣ ಅವನು ಎಂದು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಹುಟ್ಟುಸಾವಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ಯಮನು ತನ್ನ ಕರ್ತವ್ಯವನ್ನು ನಿರ್ವಹಿಸಿದರೂ ಎಲ್ಲರೂ ಅವನನ್ನು ನಿಂದಿಸುತ್ತಾರೆ. ಯಾಕೆಂದರೆ ಅವನು ಕೊಲ್ಲುವವನು […]
ಕಗ್ಗದ ಸಂದೇಶ – ಹುಟ್ಟು-ಸಾವಿನಿಂದ ವ್ಯವಸ್ಥೆಗೆ ನವತೆ… Read More »









