ಕಗ್ಗದ ಸಂದೇಶ – ಹುಟ್ಟು-ಸಾವಿನಿಂದ ವ್ಯವಸ್ಥೆಗೆ ನವತೆ…

ಜವನ ನಿಂದಿಪುದೇಕೆ ಸರ್ವಘಾತಕನೆಂದು?|ಭುವಿಗೆ ವೃದ್ಧ ಸಮೃದ್ಧಿಯವನು ಸುಮ್ಮನಿರಲ್ ||ನಿಲೆ|ನವನವತೆಯವನಿಂ ಜಗಕೆ-ಮಂಕುತಿಮ್ಮ||‌‌ಸರ್ವರನ್ನು ನಾಶ ಮಾಡುವವನು ಎಂದು ಯಮನನ್ನು ನಿಂದಿಸುವುದೇಕೆ? ಅವನು ಸುಮ್ಮನೇ ಇರುತ್ತಿದ್ದರೆ ಈ ಭೂಮಿ ಮುದುಕರಿಂದಲೇ ತುಂಬಿಕೊಂಡಿರುತ್ತಿತ್ತು. ಇಲ್ಲಿ ಇದ್ದವರೆಲ್ಲ ತಮ್ಮ ಸ್ಥಳವನ್ನು ಬಿಟ್ಟುಕೊಡದೆ ಗಟ್ಟಿಯಾಗಿ ನಿಂತರೆ ಹೊಸದಾಗಿ ಬರುವವರಿಗೆ ಸ್ಥಳವಾದರೂ ಎಲ್ಲಿದೆ? ಈ ಭೂಮಿಯಲ್ಲಿ ಹೊಸತನ ಬರಲು ಕಾರಣ ಅವನು ಎಂದು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಹುಟ್ಟುಸಾವಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ಯಮನು ತನ್ನ ಕರ್ತವ್ಯವನ್ನು ನಿರ್ವಹಿಸಿದರೂ ಎಲ್ಲರೂ ಅವನನ್ನು ನಿಂದಿಸುತ್ತಾರೆ. ಯಾಕೆಂದರೆ ಅವನು ಕೊಲ್ಲುವವನು […]

ಕಗ್ಗದ ಸಂದೇಶ – ಹುಟ್ಟು-ಸಾವಿನಿಂದ ವ್ಯವಸ್ಥೆಗೆ ನವತೆ… Read More »

ಜ. 31, ಫೆ. 1: ಕುದ್ಮಾರಿನಲ್ಲಿ ಕಲಿಕಾ ಹಬ್ಬ

ಪುತ್ತೂರು: ಸವಣೂರು ಸಮೂಹ ಸಂಪನ್ಮೂಲ ಕೇಂದ್ರದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ತಿಗಳಿಗೆ ಜ. 31 ಹಾಗೂ ಫೆ. 1ರಂದು ಕುದ್ಮಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ ನಡೆಯಲಿದೆ. ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿ.ಪಂ., ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸವಣೂರು ಸಮೂಹ ಸಂಪನ್ಮೂಲ ಕೇಂದ್ರ, ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಎರಡು ದಿನಗಳ ಕಲಿಕಾ ಹಬ್ಬ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜ. 31, ಫೆ. 1: ಕುದ್ಮಾರಿನಲ್ಲಿ ಕಲಿಕಾ ಹಬ್ಬ Read More »

ಶ್ರೀ ಕುಕ್ಕುಮುಗೇರು ಉಳ್ಳಾಕುಲು ನೇಮೋತ್ಸವಕ್ಕೆ ಭಂಡಾರ ಆಗಮನ | ವೈಭವದಿಂದ ಸಾಗಿದ ಕೈಕಾರ ಶ್ರೀ ಕಿನ್ನಿಮಾಣಿ, ಮುಗೇರು ಕದಿಕೆ ಚಾವಡಿ ಶ್ರೀ ಪೂಮಾಣಿ ದೈವದ ಕಿರುವಾಳು ಭಂಡಾರ

ಪುತ್ತೂರು: ಒಳಮೊಗ್ರು ಗ್ರಾಮದ ರಾಜಮಾಡದಲ್ಲಿ ಜ. 30, 31ರಂದು ನಡೆಯಲಿರುವ ಶ್ರೀ ಕುಕ್ಕುಮುಗೇರು ಉಳ್ಳಾಕುಲು ಪರಿವಾರದ ದೈವಗಳ ನೇಮೋತ್ಸವಕ್ಕೆ ಭಾನುವಾರ ಕೈಕಾರ ಕಿನ್ನಿಮಾಣಿ ದೈವಸ್ಥಾನದಿಂದ ಕಿನ್ನಿಮಾಣಿ ಹಾಗೂ ಪರಿವಾರ ದೈವಗಳ ಕೀರ್ವಾಳು ಭಂಡಾರ ತೆರಳಿತು. ಬೆಳಿಗ್ಗೆ ಮುಗೇರು ಕದಿಕೆ ಚಾವಡಿ ಮತ್ತು ಕೈಕಾರ ಕಿನ್ನಿಮಾಣಿ ದೈವಸ್ಥಾನದಲ್ಲಿ ಗಣಪತಿ ಹೋಮ, ಶುದ್ಧ ಕಲಶ ಮತ್ತು ತಂಬಿಲ ಸೇವೆ, ಮುಗೇರು ಕದಿಕೆ ಚಾವಡಿಯಲ್ಲಿ ಕದಿಕೆ ತುಂಬಿಸುವ ಕಾರ್ಯಕ್ರಮ ನಡೆಯಿತು. ಸಂಜೆ ಕೈಕಾರ ಕಿನ್ನಿಮಾಣಿ ದೈವಸ್ಥಾನದಿಂದ ಕಿನ್ನಿಮಾಣಿ ಮತ್ತು ಪರಿವಾರ ದೈವಗಳ

ಶ್ರೀ ಕುಕ್ಕುಮುಗೇರು ಉಳ್ಳಾಕುಲು ನೇಮೋತ್ಸವಕ್ಕೆ ಭಂಡಾರ ಆಗಮನ | ವೈಭವದಿಂದ ಸಾಗಿದ ಕೈಕಾರ ಶ್ರೀ ಕಿನ್ನಿಮಾಣಿ, ಮುಗೇರು ಕದಿಕೆ ಚಾವಡಿ ಶ್ರೀ ಪೂಮಾಣಿ ದೈವದ ಕಿರುವಾಳು ಭಂಡಾರ Read More »

ಪಡ್ಡಾಯೂರು ಅಂಗನವಾಡಿಯಲ್ಲಿ ಬಾಲಮೇಳ

ಪುತ್ತೂರು : ಬಾಲಮೇಳ ಕಾರ್ಯಕ್ರಮ ಭಾನುವಾರ ಪಡ್ಡಾಯೂರು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಗರ್ಭಿಣಿಯರಿಗೆ ಪೋಷಣೆ, ಮೊಟ್ಟೆ ಕೊಡುವ ಕೇಂದ್ರ, ಮತದಾರ ಪಟ್ಟಿ ಸೇರ್ಪಡೆ ಶ್ರೀ ಶಕ್ತಿ ಸಂಘ ಮಹಿಳಾ ಸಂಘ ಹೀಗೆ ಹಲವು ಕಾರ್ಯಕ್ರಮ ಗಳಿಗೆ ಒಂದು ಕೇಂದ್ರವಾಗಿ ಅಂಗನವಾಡಿ ಕೆಲಸ ಮಾಡುತ್ತಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೊಠಡಿ ಹೀಗೆ ಸರಕಾರದ ಯೋಜನೆಗಳನ್ನು ಎಲ್ಲಾ ಅಂಗನವಾಡಿಗಳಿಗೂ ಕೊಡುವ ಕೆಲಸ ಆಗಿದೆ ಎಂದರು. ನಿಶಾನ್ ಕಾರ್ಯಕ್ರಮ ಉದ್ಘಾಟಿಸಿದರು. ವೈಷ್ಣವಿ

ಪಡ್ಡಾಯೂರು ಅಂಗನವಾಡಿಯಲ್ಲಿ ಬಾಲಮೇಳ Read More »

ಇತಿಹಾಸ ಪ್ರಸಿದ್ಧ 30ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಹೊನಲು ಬೆಳಕಿನ ಕಂಬಳ

ಪುತ್ತೂರು: ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ 30ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಅಂಗವಾಗಿ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಕಂಬಳದ 30ನೇ ವರ್ಷದ ನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ರಾಜ್ಯ ಸಹಕಾರ ಮಂಡಲದ ಅಧ್ಯಕ್ಷ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕಂಬಳ ಕೂಟಕ್ಕೆ ಮೂರನೇ ತೀರ್ಪುಗಾರರಾಗಿ ಸೆನ್ಸಾರ್ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಇತಿಹಾಸ ಪ್ರಸಿದ್ಧ 30ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಹೊನಲು ಬೆಳಕಿನ ಕಂಬಳ Read More »

ನಿಮ್ಮ ಸರಕಾರವನ್ನೇಕೆ ಕ್ರಿಶ್ಚಿಯನ್‌ ರಾಷ್ಟ್ರೀಯವಾದಿ ಎಂದು ಕರೆಯುವುದಿಲ್ಲ?

ವಿದೇಶಿ ಮಾಧ್ಯಮಗಳಿಗೆ ವಿದೇಶಾಂಗ ಸಚಿವ ಜೈಶಂಕರ್‌ ತರಾಟೆ ಹೊಸದಿಲ್ಲಿ : ಭಾರತ ಸರ್ಕಾರವನ್ನು ಪದೇ ಪದೆ ಹಿಂದೂ ರಾಷ್ಟ್ರೀಯತಾವಾದಿ ಎಂದು ಕರೆಯುತ್ತಿರುವ ವಿದೇಶಿ ಮಾಧ್ಯಮಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್.‌ ಜೈಶಂಕರ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.ಬಹುತೇಕ ವಿದೇಶಿ ಮಾಧ್ಯಮಗಳು ಭಾರತ ಸರ್ಕಾರವನ್ನು ಹಿಂದೂ ರಾಷ್ಟ್ರೀಯತಾವಾದಿ ಎಂದು ಉಲ್ಲೇಖಿಸುತ್ತವೆ. ಆದರೆ ಅಮೆರಿಕ ಹಾಗೂ ಇತರ ಯುರೋಪ್‌ ರಾಷ್ಟ್ರಗಳ ಸರ್ಕಾರಗಳನ್ನು ಅವರು ಕ್ರಿಶ್ಚಿಯನ್‌ ರಾಷ್ಟ್ರವಾದಿ ಎಂದೇಕೆ ಕರೆಯುವುದಿಲ್ಲ ಎಂದು ತಿಳಿಯದಾಗಿದೆ ಎಂದು ಡಾ.ಎಸ್.‌ ಜೈಶಂಕರ್‌ ಪ್ರಶ್ನಿಸಿದ್ದಾರೆ.ವಿದೇಶಿ ಮಾಧ್ಯಮಗಳು ಧರ್ಮ

ನಿಮ್ಮ ಸರಕಾರವನ್ನೇಕೆ ಕ್ರಿಶ್ಚಿಯನ್‌ ರಾಷ್ಟ್ರೀಯವಾದಿ ಎಂದು ಕರೆಯುವುದಿಲ್ಲ? Read More »

ತಿರುಪತಿ ಚಿನ್ನದ ಲೇಪನ ಕಾರ್ಯ ಮುಂದೂಡಿಕೆ

ಎರಡು ವರ್ಷದಲ್ಲಿ ಮುಗಿಸುವ ಸಲುವಾಗಿ ಜಾಗತಿಕ ಟೆಂಡರ್‌ ತಿರುಪತಿ: ತಿರುಮಲ ದೇಗುಲಕ್ಕೆ ಚಿನ್ನದ ಲೇಪನ ಮಾಡುವ ಕೆಲಸವನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅನಿರ್ದಿಷ್ಟ ಅವಧಿಗೆ ಮುಂದೂಡಿದೆ. ಚಿನ್ನದ ಲೇಪನದ ಕೆಲಸಕ್ಕಾಗಿ ಜಾಗತಿಕ ಟೆಂಡರ್‌ ಕರೆಯಲು ನಿರ್ಧರಿಸಲಾಗಿದೆ. ನಿರ್ದಿಷ್ಟ ಸಮಯದೊಳಗೆ ಚಿನ್ನದ ಲೇಪನ ಕಾರ್ಯ ಮುಗಿಯುವಂತಾಗಲು ಮತ್ತು ಯಾವುದೇ ವಿಳಂಬ ತಪ್ಪಿಸುವ ಸಲುವಾಗಿ ಜಾಗತಿಕ ಟೆಂಡರ್‌ ಕರೆಯಲಾಗುತ್ತದೆ ಎಂದು ಟಿಟಿಡಿ ಆಡಳಿತ ಮಾಹಿತಿ ನೀಡಿದೆ.ಚಿನ್ನದ ಲೇಪನ ಕಾರ್ಯ ಗೋವಿಂದರಾಜ ಸ್ವಾಮಿ ಟೆಂಪಲ್‌ನಲ್ಲಿ ನಡೆಯಲಿದೆ. ತಿರುಮಲ ದೇಗುಲದಲ್ಲಿ ಈ

ತಿರುಪತಿ ಚಿನ್ನದ ಲೇಪನ ಕಾರ್ಯ ಮುಂದೂಡಿಕೆ Read More »

ನಿಲ್ಲದ ಅದಾನಿ ಕಂಪನಿಗಳ ಷೇರುಮೌಲ್ಯ ಕುಸಿತ

ಎಲ್‌ಐಸಿಗೆ 18,000 ಕೋ.ರೂ. ನಷ್ಟ ಅದಾನಿ ಕಂಪನಿಗಳ ಹೂಡಿಕೆದಾರರು ಕಳೆದುಕೊಂಡದ್ದು 15 ಲಕ್ಷ ಕೋ. ರೂ. ಮುಂಬಯಿ : ಅದಾನಿ ಸಮೂಹ ಕಂಪನಿಗಳ ಷೇರು ಮೌಲ್ಯದಲ್ಲಿ ಕಾಣುತ್ತಿರುವ ಕುಸಿತದಿಂದ ಹೂಡಿಕೆದಾರರು ತತ್ತರಿಸಿ ಹೋಗಿದ್ದಾರೆ. ಕೇವಲ ಎರಡು ವಹಿವಾಟು ಅವಧಿಗಳಲ್ಲಿ ಅದಾನಿ ಗ್ರೂಪ್‌ನ ಹೂಡಿಕೆದಾರರ ಷೇರು ಮೌಲ್ಯಗಳಲ್ಲಿ ಭಾರಿ ಕುಸಿತವಾಗಿದೆ. ದೇಶದ ಅತಿದೊಡ್ಡ ಸಾಂಸ್ಥಿಕ ಹೂಡಿಕೆದಾರರಾದ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಕೂಡ ಅದಾನಿ ಷೇರು ಕುಸಿತದಿಂದ ಸಾವಿರಾರು ಕೋ. ರೂ. ನಷ್ಟ ಅನುಭವಿಸಿದೆ. ಅದಾನಿ

ನಿಲ್ಲದ ಅದಾನಿ ಕಂಪನಿಗಳ ಷೇರುಮೌಲ್ಯ ಕುಸಿತ Read More »

ನೇಪಥ್ಯಕ್ಕೆ ಸರಿದ ಟೆನ್ನಿಸ್ ಲೋಕದ ಕೋಲ್ಮಿಂಚು ಸಾನಿಯಾ ಮಿರ್ಜಾ

ACE against ODDS ಅವರ ಆತ್ಮಚರಿತ್ರೆಯ ಪುಸ್ತಕ ಕ್ರಿಕೆಟ್ ಆಟ ನಮ್ಮ ಜೀವನ ಧರ್ಮ ಎಂದೇ ಬಿಂಬಿತವಾದ, ಕ್ರಿಕೆಟ್ ಆಟಗಾರರೇ ನಮ್ಮ ದೇವರು ಎಂದೇ ಕರೆಯಲ್ಪಡುವ ಭಾರತದಲ್ಲಿ ಟೆನ್ನಿಸಿಗೆ, ಅದರಲ್ಲಿಯೂ ಮಹಿಳಾ ಟೆನ್ನಿಸಿಗೆ ಒಂದು ಸ್ಥಾನ ಇದೆ ಎಂದು ತೋರಿಸಿಕೊಟ್ಟವರು ಸಾನಿಯಾ ಮಿರ್ಜಾ. ಇದೀಗ 36 ವರ್ಷ ಪೂರ್ತಿಯಾದ ಸಾನಿಯಾ ಈ ಸಂದರ್ಭದಲ್ಲಿ ಟೆನ್ನಿಸ್ ಜಗತ್ತಿಗೆ ಕಳೆದ ವರ್ಷ ವಿದಾಯವನ್ನು ಘೋಷಣೆ ಮಾಡಿದ್ದಾರೆ. ಈ ಸಹಜ ಮುಗ್ಧ ಸೌಂದರ್ಯದ ‘ಮೂಗುತಿ ಸುಂದರಿ’ ಈಗ ಟೆನ್ನಿಸ್ ಕೋರ್ಟಿನಲ್ಲಿ ಆಡುತ್ತಿಲ್ಲ.

ನೇಪಥ್ಯಕ್ಕೆ ಸರಿದ ಟೆನ್ನಿಸ್ ಲೋಕದ ಕೋಲ್ಮಿಂಚು ಸಾನಿಯಾ ಮಿರ್ಜಾ Read More »

1win Azerbaycan Proloq Login Və Qeydiyyat Yukle 59

1win Azerbaycan Proloq Login Və Qeydiyyat Yukle 59Minimalist süjet, qrafik displeylər, dinamizm və böyük mərc əmsalları Azerbaycan oyunçularını bax: cəzb eləyir. Content Euro Zugabe Ohne Einzahlung Casino 2024 25 Startguthaben In Kazino Formal Saytı Azərbaycanda Depozit Və çıxarma Metodları In Yüklə Android Apk Və Ios App 2023 Pulsuz Indir Kazino 513 Archives Database Support Vəd

1win Azerbaycan Proloq Login Və Qeydiyyat Yukle 59</tg Read More »

error: Content is protected !!
Scroll to Top